ದತ್ತಯಾತ್ರಿಕರ ಬಸ್ ಗೆ ಕಲ್ಲೇಟು| ಇಂದು ಕೋಲಾರ ಬಂದ್|
ಕೋಲಾರ: ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್ಗೆ ಕರೆ ಕೊಟ್ಟಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ಬಂದ್ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆ ಇದ್ದು, ಅವರಿಗೆ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಪ್ರಮೋದ್ ಮುತಾಲಿಕ್ ಅವರು ಕೋಮು ಪ್ರಚೋದನಾ ಭಾಷಣ ಮಾಡಿರುವ ಉದಾಹರಣೆ ಇದೆ. ಈ ಕಾರಣದಿಂದ ಪ್ರಮೋದ್ ಮುತಾಲಿಕ್ಗೆ ನವೆಂಬರ್ 18ರಂದು ಪ್ರವೇಶಕ್ಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ […]
ದತ್ತಯಾತ್ರಿಕರ ಬಸ್ ಗೆ ಕಲ್ಲೇಟು| ಇಂದು ಕೋಲಾರ ಬಂದ್| Read More »