ರಾಷ್ಟ್ರೀಯ

ಬಿಜೆಪಿ ಮತ್ತು ಆರ್‌ಎಸ್ಎಸ್ ಐಸಿಸ್ ನಂತೆ..!? ಮಾಜಿ ಮುಖ್ಯಮಂತ್ರಿಯಿಂದ ಗಂಭೀರ ಆರೋಪ|

ನವದೆಹಲಿ: ಹಿಂದುತ್ವ ಮತ್ತು ಹಿಂದೂ ಧರ್ಮವನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶನಿವಾರ ಆರೋಪಿಸಿದ್ದಾರೆ. ಇವರನ್ನು ಐಸಿಸ್ ನಂತಹ ಸಂಘಟನೆ ಧರ್ಮದ ಹೆಸರಿನಲ್ಲಿ ಜನರ ವಿರುದ್ಧ ಹೋರಾಡಿ ಕೊಂದವರಿಗೆ ಹೋಲಿಸಬಹುದು ಎಂದು ಹೇಳಿದರು. ಪಿಡಿಪಿ ಕಚೇರಿಯಲ್ಲಿ ಇಂದು ಮಾತನಾಡಿದ ಮೆಹಬೂಬಾ ಮುಫ್ತಿ, ಸಲ್ಮಾನ್ ಖುರ್ಷಿದ್ ಅವರು ಐಸಿಸ್ ನಂತಹ ಭಯೋತ್ಪಾದಕ ಸಂಘಟನೆಗಳಿಗೆ ಆರ್ ಎಸ್ ಎಸ್ ಅನ್ನು ಹೋಲಿಸಿದಾಗ, ಧರ್ಮದ ಹೆಸರಿನಲ್ಲಿ ಜನರ ವಿರುದ್ಧ […]

ಬಿಜೆಪಿ ಮತ್ತು ಆರ್‌ಎಸ್ಎಸ್ ಐಸಿಸ್ ನಂತೆ..!? ಮಾಜಿ ಮುಖ್ಯಮಂತ್ರಿಯಿಂದ ಗಂಭೀರ ಆರೋಪ| Read More »

ಮಣಿಪುರದಲ್ಲಿ ಉಗ್ರರ ಅಟ್ಟಹಾಸಕ್ಕೆ 7 ಮಂದಿ ಬಲಿ

ಮಣಿಪುರ: ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಕಮಾಂಡಿಂಗ್ ಆಫೀಸರ್ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕಮಾಂಡಿಂಗ್​ ಅಧಿಕಾರಿಯ ಕುಟುಂಬದವರು ಸೇರಿ 7 ಮಂದಿ ಸೈನಿಕರು ಹತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಣಿಪುರದ ಮ್ಯಾನ್ಮಾರ್ ಗಡಿಯ ಚುರಾಚಂದಪುರ ಜಿಲ್ಲೆಯಲ್ಲಿ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಈ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ. ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಅಸ್ಸಾಂ ರೈಫಲ್ಸ್‌ಗೆ ಸೇರಿದ ಸೇನಾ ವಾಹನದ ಮೇಲೆ ಉಗ್ರರ ಗುಂಪೊಂದು ದಾಳಿ

ಮಣಿಪುರದಲ್ಲಿ ಉಗ್ರರ ಅಟ್ಟಹಾಸಕ್ಕೆ 7 ಮಂದಿ ಬಲಿ Read More »

ಮುಂದುವರಿದ ದುಬಾರಿ ದುನಿಯಾ| ಮದ್ಯ, ಬಟ್ಟೆ, ಎಲೆಕ್ಟ್ರಾನಿಕ್ ‌ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ|

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ. ಎಲೆಕ್ಟ್ರಾನಿಕ್ಸ್ ವಸ್ತುಗಳು, ಮದ್ಯ ಮತ್ತು ಜವಳಿ ಉತ್ಪನ್ನಗಳ ದರ ಶೀಘ್ರದಲ್ಲೇ ಶೇಕಡ 8 ರಿಂದ 10 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಉತ್ಪಾದನಾ ವೆಚ್ಚದಲ್ಲಿ ಏರಿಕೆಯಾಗಿರುವ ಕಾರಣ ಈ ವಲಯದ ಉತ್ಪಾದಕ ಕಂಪನಿಗಳು ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಲು ನಿರ್ಧರಿಸಿವೆ. ಇದರ ಪರಿಣಾಮ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಖಾದ್ಯತೈಲ, ದಿನಸಿ ವಸ್ತುಗಳು, ಪೆಟ್ರೋಲ್ ಮತ್ತು ಡೀಸೆಲ್, ಪ್ಯಾಕೇಜ್ಡ್ ಫುಡ್ ಸೇರಿದಂತೆ

ಮುಂದುವರಿದ ದುಬಾರಿ ದುನಿಯಾ| ಮದ್ಯ, ಬಟ್ಟೆ, ಎಲೆಕ್ಟ್ರಾನಿಕ್ ‌ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ| Read More »

ಕಂಗನಾ ಭಿಕ್ಷೆ ಹೇಳಿಕೆಗೆ ವ್ಯಾಪಕ ವಿರೋಧ| ದೆಹಲಿಯಲ್ಲಿ ದೂರು ನೀಡಿದ‌ ಆಪ್

ನವದೆಹಲಿ: ‘ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ’ ಎಂದು ಹೇಳಿಕೆ ನೀಡಿರುವ ಬಾಲಿವುಡ್‌ ನಟಿ ಕಂಗನಾ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭಿಕ್ಷೆ ಬೇಡಿದವರಿಗೆ ಕ್ಷಮಾದಾನ ಸಿಕ್ಕಿದೆ.ಧೈರ್ಯದಿಂದ ಹೋರಾಡಿದ ವೀರರಿಗೆ ಸ್ವಾತಂತ್ರ್ಯ ದೊರೆತಿದೆ’ ಎಂದು ತಿರುಗೇಟು ನೀಡಿದೆ. ಕಂಗನಾ ಹೇಳಿಕೆ ವಿಚಾರವಾಗಿ ಹರಿಹಾಯ್ದಿರುವ ಕಾಂಗ್ರೆಸ್‌ ನಾಯಕ ಆನಂದ್‌ ಶರ್ಮಾ, ‘ಕಂಗನಾ ಅವರ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಅನುಮೋದಿಸುತ್ತಾರೆಯೇ? ಈ ಕುರಿತು ತಮ್ಮ ಮೌನವನ್ನು

ಕಂಗನಾ ಭಿಕ್ಷೆ ಹೇಳಿಕೆಗೆ ವ್ಯಾಪಕ ವಿರೋಧ| ದೆಹಲಿಯಲ್ಲಿ ದೂರು ನೀಡಿದ‌ ಆಪ್ Read More »

1947 ರಲ್ಲಿ ಸ್ವಾತಂತ್ರ್ಯ ಅಲ್ಲ, ಭಿಕ್ಷೆ ಸಿಕ್ಕಿದ್ದು- ಕಂಗನಾ ರಣಾವತ್

ಡಿಜಿಟಲ್‌ ಡೆಸ್ಕ್‌ : ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇತ್ತೀಚೆಗೆ ನಡೆದ ಖಾಸಗಿ ಚಾನಲ್‌ನ ಕಾರ್ಯಕ್ರಮವೊಂದರಲ್ಲಿ ”1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. ಸಧ್ಯ ಈ ಹೇಳಿಕೆಯನ್ನ ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಕಂಗನಾರ ಈ ಮಾತಿಗೆ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಹಲವೆಡೆ ಆಕ್ಷೇಪ ವ್ಯಕ್ತವಾಗಿದೆ. ಇನ್ನು ಕಂಗನಾ ಹೇಳಿಕೆ ವಿರುದ್ಧ ಮುಂಬೈನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯಾದ ಪ್ರೀತಿ ಮೆನನ್ ಪೊಲೀಸರಿಗೆ ದೂರು ನೀಡಿದ್ದಾರೆ.

1947 ರಲ್ಲಿ ಸ್ವಾತಂತ್ರ್ಯ ಅಲ್ಲ, ಭಿಕ್ಷೆ ಸಿಕ್ಕಿದ್ದು- ಕಂಗನಾ ರಣಾವತ್ Read More »

ನೀತಿ ಸಂಹಿತೆ ಎಂದರೇನು,ಗೊತ್ತೆ?

ಯಾವುದೇ ಚುನಾವಣೆ ಬಂದಾಗಲೆಲ್ಲಾ ಮೊದಲು ಚುನಾವಣಾ ನೀತಿ ಸಂಹಿತೆಯದ್ದೇ ಸದ್ದು. ಹಾಗಾಗಿ ಈ ನೀತಿಸಂಹಿತೆ ಬಗ್ಗೆ ಹೇಳುವುದಾದರೆ ಚುನಾವಣಾ ಅಕ್ರಮಗಳಿಗೆ ತಡೆ ಹಾಕಿ, ಸುಸೂತ್ರವಾಗಿ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅನುಸರಿಸಲಾಗುವ ಕಾನೂನು ಕ್ರಮಗಳನ್ನು ನೀತಿ ಸಂಹಿತೆ ಎನ್ನುವರು. ಇನ್ನೂ ಇದು ಚುನಾವಣೆಗೆ ದಿನಾಂಕ ಘೋಷಣೆ ಆದಾಗಿನಿಂದ ಮತದಾನ ಮುಗಿಯುವವರೆಗೆ ಇದು ಜಾರಿಯಲ್ಲಿರುತ್ತದೆ. ಸರ್ಕಾರ, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಈ ಚುನಾವಣಾ ನೀತಿ ಸಂಹಿತೆಯ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. –

ನೀತಿ ಸಂಹಿತೆ ಎಂದರೇನು,ಗೊತ್ತೆ? Read More »

ಬಿಟ್ ಕಾಯಿನ್ ಎಂಬ ಮಾಯಾಂಗನೆ..! ಏನಿದು ಗೊತ್ತಾ ನಿಮ್ಗೆ?

ಡಿಜಿಟಲ್ ಡೆಸ್ಕ್: ಸದ್ಯ‌ ಬಿಟ್ ಕಾಯಿನ್ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ. ರಾಜ್ಯ ರಾಜಕೀಯದಲ್ಲೂ ಪರಸ್ಪರ ಕೆಸರೆರಚಾಟ, ಸಂಚಲಕ್ಕೆ ಕಾರಣವಾಗಿರುವ ಈ ಮಾಯಾ ಕರೆನ್ಸಿ‌ ಬಗ್ಗೆ ಎಲ್ಲರೂ ಕುತೂಹಲದಿಂದ ವಿಚಾರ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಏನಿದು ಬಿಟ್ ಕಾಯಿನ್? ಬಗ್ಗೆ ತಿಳಿದುಕೊಳ್ಳೋಣ ಬನ್ನಿ.. ಬಿಟ್ ಕಾಯಿನ್ ಏನಿದು? ಇದರ ಬಗ್ಗೆ ಎಚ್ಚರವಿರಲಿ.. ಬಿಟ್ ಕಾಯಿನ್ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಮಾಯಾಂಗನೆ ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್,

ಬಿಟ್ ಕಾಯಿನ್ ಎಂಬ ಮಾಯಾಂಗನೆ..! ಏನಿದು ಗೊತ್ತಾ ನಿಮ್ಗೆ? Read More »

ಇಂದು ಮೋದಿ- ಬೊಮ್ಮಾಯಿ ಭೇಟಿ| ಪ್ರಮುಖ ವಿಷಯಗಳ ಕುರಿತು ಚರ್ಚೆ ಸಾಧ್ಯತೆ|

ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ಮಾಡುತ್ತೇನೆ. ಹಾಗೆಯೇ ಪ್ರಧಾನಿ ಅವರನ್ನು ಭೇಟಿಯಾಗಿ ಬಹಳ ದಿನಗಳಾಗಿದ್ದವು. ಹೀಗಾಗಿ ಅವರ ಭೇಟಿಗೆ ಸಮಯ ಕೇಳಿದ್ದೆ ಎಂದು ಹೇಳಿದ್ದಾರೆ. ಇಂದಿನ ಭೇಟಿ ವೇಳೆ ಹಾನಗಲ್ ಉಪಚುನಾವಣೆ

ಇಂದು ಮೋದಿ- ಬೊಮ್ಮಾಯಿ ಭೇಟಿ| ಪ್ರಮುಖ ವಿಷಯಗಳ ಕುರಿತು ಚರ್ಚೆ ಸಾಧ್ಯತೆ| Read More »

60 ರೂಪಾಯಿಗೆ ಕೊಡಬಹುದಾದ ಪೆಟ್ರೋಲ್ ಗೆ 100 ರೂ.ಗಿಂತಲೂ ಅಧಿಕ| ಕಚ್ಚಾ ತೈಲ ಬೆಲೆಯಲ್ಲಿ ಗರಿಷ್ಠ ಇಳಿಕೆ| ಆದರೂ ಈ ಬೆಲೆ ಏರಿಕೆ ಯಾಕೆ?

ಡಿಜಿಟಲ್ ಡೆಸ್ಕ್: ಜಾಗತಿಕ ಕಚ್ಚಾ ತೈಲ ದರವು ಮೂರು ವರ್ಷದಲ್ಲಿ ಗರಿಷ್ಠ ಮಟ್ಟಕ್ಕೆ ಇಳಿಕೆ ಕಂಡಿದೆ. ಕೆಲವು ದಿನಗಳ ಹಿಂದೆ ಬ್ಯಾರೆಲ್‌ಗೆ 85 ಯುಎಸ್‌ಡಿ ಇತ್ತು. ಆದರೆ ಈಗ ಜಾಗತಿಕ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ 83 ಡಾಲರ್‌ಗೆ ಕುಸಿದಿದ್ದು ಇದು ಮೂರು ವರ್ಷದಲ್ಲಿ ಗರಿಷ್ಠ ಮಟ್ಟದ ಇಳಿಕೆಯಾಗಿದೆ. ದೇಶದಲ್ಲಿ ನಿರಂತರವಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ದರವು ಏರುತ್ತಿದ್ದವು. ಕೇವಲ 45 ದಿನಗಳಲ್ಲಿ 30 ಬಾರಿ ಏರಿಕೆಯಾಗಿತ್ತು. ಕೇಂದ್ರ ಸರ್ಕಾರವು ಇತ್ತೀಚೆಗೆ ಪೆಟ್ರೋಲ್‌ ಹಾಗೂ ಡಿಸೇಲ್‌ ಮೇಲಿನ

60 ರೂಪಾಯಿಗೆ ಕೊಡಬಹುದಾದ ಪೆಟ್ರೋಲ್ ಗೆ 100 ರೂ.ಗಿಂತಲೂ ಅಧಿಕ| ಕಚ್ಚಾ ತೈಲ ಬೆಲೆಯಲ್ಲಿ ಗರಿಷ್ಠ ಇಳಿಕೆ| ಆದರೂ ಈ ಬೆಲೆ ಏರಿಕೆ ಯಾಕೆ? Read More »

ನ.19 ರಂದು ಘಟಿಸಲಿದೆ ವರ್ಷದ ಕೊನೆಯ ಚಂದ್ರಗ್ರಹಣ| ಯಾರಿಗೆ ಶುಭ| ಯಾವ ರಾಶಿಗೆ ಶುಭಫಲ| ಇಲ್ಲಿದೆ ವಿವರ…

ನ್ಯೂಸ್ ಬ್ಯೂರೋ : ನವೆಂಬರ್ 19 ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಭಾರತ, ಯುಎಸ್‌ಎ, ಉತ್ತರ ಯುರೋಪ್, ಆಸ್ಟ್ರೇಲಿಯಾ, ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಸಾಗರದ ಕೆಲವು ಪ್ರದೇಶಗಳಲ್ಲಿ ಚಂದ್ರಗ್ರಹಣ ಗೋಚರಿಸಲಿದೆ. ಹಿಂದೂ ಪಂಚಾಂಗದ ಪ್ರಕಾರ, ಕಾರ್ತಿಕ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಗ್ರಹಣ ಸಂಭವಿಸಲಿದೆ. ಚಂದ್ರಗ್ರಹಣವು ಧಾರ್ಮಿಕವಾಗಿ ಬಹಳ ಮಹತ್ವದ್ದಾಗಿದ್ದು, ಶಾಸ್ತ್ರಗಳ ಪ್ರಕಾರ ಗ್ರಹಣದ ಸಮಯದಲ್ಲಿ ಶುಭ ಕಾರ್ಯಗಳು ನಿಷಿದ್ಧ. ಇನ್ನು ಈ ಗ್ರಹಣವು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ನವೆಂಬರ್ 19ರಂದು

ನ.19 ರಂದು ಘಟಿಸಲಿದೆ ವರ್ಷದ ಕೊನೆಯ ಚಂದ್ರಗ್ರಹಣ| ಯಾರಿಗೆ ಶುಭ| ಯಾವ ರಾಶಿಗೆ ಶುಭಫಲ| ಇಲ್ಲಿದೆ ವಿವರ… Read More »