ರಾಷ್ಟ್ರೀಯ

ಜೈಲಲ್ಲಿ ರಾಮಾಯಣದ ಮೊರೆ ಹೋದ ಆರ್ಯನ್ ಖಾನ್|

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಮುಂಬೈನ ಆರ್ಥರ್ ರಸ್ತೆಯ ಜೈಲಿನಲ್ಲಿರುವ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯನ್ನು ಎರಡು ಬಾರಿ ತಿರಸ್ಕರಿಸಲಾಗಿದೆ. ನಂತರ ಆರ್ಯನ್​ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದು, ಅಕ್ಟೋಬರ್ 26ರಂದು ವಿಚಾರಣೆಗೆ ನಡೆಯಲಿದೆ. ಏತನ್ಮಧ್ಯೆ, ಆರ್ಯನ್ ಜೈಲಿನಲ್ಲಿ ಸಮಯ ಕಳೆಯಲು ಏನು ಮಾಡ್ತಿದ್ದಾರೆ ಎಂಬ ಪ್ರಶ್ನೆಗಳು ಏಳದೇ ಇರದು. ಅವರು ಜೈಲಿನಲ್ಲಿ ಕಾಲಕಳೆಯಲು ಪುಸ್ತಕಗಳನ್ನು ಓದುತ್ತಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಆರ್ಥರ್ ರೋಡ್ ಜೈಲಿನ ಗ್ರಂಥಾಲಯದಿಂದ ಆರ್ಯನ್ ಎರಡು ಪುಸ್ತಕಗಳನ್ನು […]

ಜೈಲಲ್ಲಿ ರಾಮಾಯಣದ ಮೊರೆ ಹೋದ ಆರ್ಯನ್ ಖಾನ್| Read More »

ಕೋವಿಡ್ ಹೊಸ ರೂಪದಲ್ಲಿ ಪತ್ತೆ| ಮುಂದೇನಾಗುತ್ತೋ…?

ಡಿಜಿಟಲ್ ಡೆಸ್ಕ್: ಕೋವಿಡ್ -19 ರ ಡೆಲ್ಟಾ ರೂಪಾಂತರದ ಹೊಸ ರೂಪಾಂತರ ತಳಿ ಪತ್ತೆಯಾಗಿದ್ದು, ಈಗ ಹೆಚ್ಚಿನ ಆತಂಕದ ವಾತಾವರಣವನ್ನು ನಿರ್ಮಾಣ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಇದು ಪ್ರಬಲವಾದ ಡೆಲ್ಟಾ ರೂಪಾಂತರಕ್ಕಿಂತ ವೇಗವಾಗಿ ಹರಡುತ್ತದೆ ಈ ತಳಿ ಹೆಚ್ಚಿನ ಮಂದಿ ಸೋಂಕು ಹರಡುತ್ತಿದೆ ಎನ್ನಲಾಗಿದೆ. ಡೆಲ್ಟಾ AY.4.2 ಎಂದು ಕರೆಯಲ್ಪಡುವ ಡೆಲ್ಟಾ ವೇರಿಯಂಟ್ ಉಪ-ವಂಶಾವಳಿಯನ್ನು 2021 ರ ಅಕ್ಟೋಬರ್ 2021 ರಂದು ಯುಕೆ ಆರೋಗ್ಯ ಭದ್ರತಾ ಏಜೆನ್ಸಿ ತನಿಖೆಯ ಅಡಿಯಲ್ಲಿ ಗುರುತಿಸಲಾಗಿದೆ ಮತ್ತು ಅಧಿಕೃತ ಹೆಸರನ್ನು VUI-21OCT-01

ಕೋವಿಡ್ ಹೊಸ ರೂಪದಲ್ಲಿ ಪತ್ತೆ| ಮುಂದೇನಾಗುತ್ತೋ…? Read More »

14 ವರ್ಷಗಳ ಬಳಿಕ ಏರಿಕೆಯಾಗಲಿದೆ ಬೆಂಕಿಪೆಟ್ಟಿಗೆ ಬೆಲೆ| ಇದು ಬೆಲೆಏರಿಕೆ ಇಫೆಕ್ಟ್|

ಶಿವಕಾಶಿ: ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಗತ್ಯ ವಸ್ತುಗಳ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಿದೆ. ಪೆಟ್ರೋಲ್-ಡಿಸೇಲ್, ಬಂಗಾರ, ತೈಲ ಸೇರಿದಂತೆ ಅನೇಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಈಗ ಬೆಂಕಿಕಡ್ಡಿ ಸರದಿ. ಇದೂ ಕೂಡ ಈಗ ಬೆಲೆಏರಿಕೆಯ ಬೆಂಕಿ ಹಚ್ಚಲಿದೆ. ತಮಿಳುನಾಡಿನ ಶಿವಕಾಶಿಯಲ್ಲಿ ಐದು ಪ್ರಮುಖ ಬೆಂಕಿಪೊಟ್ಟಣದ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆದಿದೆ. ಸಭೆಯಲ್ಲಿ ಬೆಂಕಿಪೊಟ್ಟಣದ ಬೆಲೆ ಏರಿಕೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡಿಸೆಂಬರ್ 1 ರಿಂದ ಬೆಂಕಿ ಪೊಟ್ಟಣದ ಬೆಲೆ ಏರಲಿದೆ. ಒಂದು ರೂಪಾಯಿಯಿದ್ದ ಬೆಲೆ

14 ವರ್ಷಗಳ ಬಳಿಕ ಏರಿಕೆಯಾಗಲಿದೆ ಬೆಂಕಿಪೆಟ್ಟಿಗೆ ಬೆಲೆ| ಇದು ಬೆಲೆಏರಿಕೆ ಇಫೆಕ್ಟ್| Read More »

ಈರುಳ್ಳಿಯಿಂದ ಕಣ್ಣೀರಲ್ಲ, ಹೊಸ ರೀತಿಯ ಸೋಂಕು| 650ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು

ವಾಷಿಂಗ್ಟನ್: ಅಮೆರಿಕಾದಲ್ಲಿ ಸ್ಟಿಕ್ಕರ್ ಅಥವಾ ಪ್ಯಾಕೇಜಿಂಗ್ ಹೊಂದಿರದ ಯಾವುದೇ ಸಂಪೂರ್ಣ ಕೆಂಪು, ಬಿಳಿ ಮತ್ತು ಹಳದಿ ಈರುಳ್ಳಿಯನ್ನು ಬಳಕೆ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಅಮೆರಿಕಾದ 37 ರಾಜ್ಯಗಳಲ್ಲಿ 650ಕ್ಕೂ ಹೆಚ್ಚು ಜನರು ಸಾಲ್ಮೊನೆಲ್ಲಾ ಎಂಬ ಕಾಯಿಲೆಯಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, 75% ಜನರು ಅನಾರೋಗ್ಯಕ್ಕೆ ಒಳಗಾಗುವ ಮೊದಲು ಈರುಳ್ಳಿ ಬಳಸಿದ ಖಾದ್ಯ ಅಥವಾ ಹಸಿ ಈರುಳ್ಳಿಯನ್ನು ಹೊಂದಿರುವ ಭಕ್ಷ್ಯಗಳನ್ನು ಆಹಾರದ ಜೊತೆಗೆ ಸೇವಿಸಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಕಂಡುಕೊಂಡಿದ್ದಾರೆ. ಮೆಕ್ಸಿಕೋದ ಚಿಹುವಾದಿಂದ ಆಮದು ಮಾಡಿಕೊಂಡ ಈರುಳ್ಳಿಯಲ್ಲಿ ಈ ವೈರಸ್

ಈರುಳ್ಳಿಯಿಂದ ಕಣ್ಣೀರಲ್ಲ, ಹೊಸ ರೀತಿಯ ಸೋಂಕು| 650ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು Read More »

ಕಾಶ್ಮೀರದಲ್ಲಿ ಪಾಕ್ ಉಗ್ರರಿಂದ ಶಸ್ತ್ರಾಸ್ತ್ರಗಳ ತರಬೇತಿ| ಸ್ಥಳ ತನಿಖೆಗೆ ತೆರಳಲು ಮುಂದಾದ ಅಮಿತ್ ಶಾ|

ನವದೆಹಲಿ: ಕಾಶ್ಮೀರದಲ್ಲಿ ಪಾಕ್ ಉಗ್ರರು ಶಸ್ತ್ರಾಸ್ತ್ರಗಳ ಬಳಸುವ ಬಗ್ಗೆ ತರಬೇತಿ ಕೊಡುತ್ತಿರುವ ಬಗ್ಗೆ ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಈ ಕುರಿತು ವೀಡಿಯೋವನ್ನು ಬಿಡುಗಡೆ ಮಾಡಿರುವ ವಾಹಿನಿ ಈ ಸಾಕ್ಷ್ಯವನ್ನು ಪಾಕ್ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರಕ್ಕೆ ತೆರಳಲು ಮುಂದಾಗಿದ್ದಾರೆ. ವೀಡಿಯೋದಲ್ಲಿ ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ಮೂಲದ ಉಗ್ರರು ತರಬೇತಿ ನೀಡುತ್ತಿರುವ ಅಂಶ ಒಳಗೊಂಡಿದೆ. ಕಾಶ್ಮೀರದಲ್ಲಿ ಇತ್ತಿಚೆಗೆ ಬಂಧಿಸಲಾಗಿದ್ದ ಉಗ್ರನಿಂದ ವಶ ಪಡೆಸಿಕೊಂಡಿದ್ದ ಮೊಬೈಲ್‌ನಿಂದ

ಕಾಶ್ಮೀರದಲ್ಲಿ ಪಾಕ್ ಉಗ್ರರಿಂದ ಶಸ್ತ್ರಾಸ್ತ್ರಗಳ ತರಬೇತಿ| ಸ್ಥಳ ತನಿಖೆಗೆ ತೆರಳಲು ಮುಂದಾದ ಅಮಿತ್ ಶಾ| Read More »

ಶತಕೋಟಿ ‌ವ್ಯಾಕ್ಸಿನ್ ನಮ್ಮ ಸಾಮರ್ಥ್ಯದ ಪ್ರತಿಬಿಂಬ|ದೀಪಾವಳಿಗೆ ದೇಶೀಯ ಉತ್ಪನ್ನ ಖರೀದಿಸಿ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನಮ್ಮ ದೇಶ ಕರ್ತವ್ಯವನ್ನು ಪಾಲಿಸಿದ್ದು ಅದರಲ್ಲಿ ಯಶಸ್ಸು ಸಿಕ್ಕಿದೆ. ಅಕ್ಟೋಬರ್ 21ಕ್ಕೆ ದೇಶದಲ್ಲಿ ಶತಕೋಟಿ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲ ಆರೋಗ್ಯ ಸಮುದಾಯದ ಕಾರ್ಯಕರ್ತರು, ವೈದ್ಯರು, ದೇಶದ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳನ್ನುದ್ದೇಶಿಸಿ ಹೇಳಿದ್ದಾರೆ. ಇಂದು ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶ 100 ಕೋಟಿ ಲಸಿಕೆ ಗುರಿಯನ್ನು ಸಾಧಿಸಿದ ಸಂತೋಷವನ್ನು ಹಂಚಿಕೊಂಡರು. ಇದು ಎಲ್ಲರ ಸಾಧನೆ, ಹೃದಯಪೂರ್ವಕವಾಗಿ ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ.

ಶತಕೋಟಿ ‌ವ್ಯಾಕ್ಸಿನ್ ನಮ್ಮ ಸಾಮರ್ಥ್ಯದ ಪ್ರತಿಬಿಂಬ|ದೀಪಾವಳಿಗೆ ದೇಶೀಯ ಉತ್ಪನ್ನ ಖರೀದಿಸಿ – ಪ್ರಧಾನಿ ನರೇಂದ್ರ ಮೋದಿ Read More »

ಮಕ್ಕಳಿಲ್ಲದ ಬಂಜೆ ಎಂಬ‌ ಚುಚ್ಚುಮಾತಿಗೆ ಹತಾಶೆ| 70ರ ವಯಸ್ಸಲ್ಲಿ ಹೆಣ್ಣು ಮಗುವಿಗೆ ಜನ್ಮವಿತ್ತ ಮಹಾತಾಯಿ..!

ಗುಜರಾತ್: ವೃದ್ಧೆಯೊಬ್ಬರು ತಮ್ಮ 70ನೇ ವಯಸ್ಸಿನಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಆಕೆಯನ್ನು ವಿಶ್ವದ ಅತ್ಯಂತ ಹಿರಿಯ ತಾಯಂದಿರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಗುಜರಾತ್ ನ ಮೋರಾ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೀವನ್ ಬೆನ್ ರಬಾರಿ ಎಂಬ ವೃದ್ಧೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರ ಪತಿ ಮಾಲ್ಧಾರಿ (75) ಅವರ ಆಸೆಯನ್ನು ಈಡೇರಿಸಿದ್ದಾರೆ. ಅವರು ಐವಿಎಫ್ ಮೂಲಕ ಗರ್ಭಧರಿಸಿದ್ದಾರೆ. ಇನ್ನೊಬ್ಬ ಭಾರತೀಯ ಮಹಿಳೆ ಎರ್ರಮಟ್ಟಿ ಮಂಗಯಮ್ಮ, ಸೆಪ್ಟೆಂಬರ್ 2019 ರಲ್ಲಿ

ಮಕ್ಕಳಿಲ್ಲದ ಬಂಜೆ ಎಂಬ‌ ಚುಚ್ಚುಮಾತಿಗೆ ಹತಾಶೆ| 70ರ ವಯಸ್ಸಲ್ಲಿ ಹೆಣ್ಣು ಮಗುವಿಗೆ ಜನ್ಮವಿತ್ತ ಮಹಾತಾಯಿ..! Read More »

ಶತಕೋಟಿ ದಾಟಿದ ವ್ಯಾಕ್ಸಿನೇಷನ್‌| ಇಂದು ಬೆಳಿಗ್ಗೆ ಮೋದಿ‌ ಮಾತಾಡ್ತಾರೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೋವಿಡ್-19 ಎರಡನೇ ಅಲೆಯ ತೀವ್ರತೆ ಕಡಿಮೆಯಾಗಿ ಈಗ ಪರಿಸ್ಥಿತಿ ಸಹಜತೆಗೆ ಬರುತ್ತಿದೆ. ಜನಜೀವನ, ವ್ಯಾಪಾರ-ವಹಿವಾಟುಗಳು ನಿಧಾನವಾಗಿ ಹಿಂದಿನ ಸ್ಥಿತಿಗೆ ಬರುತ್ತಿರುವ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಯಾವ ವಿಷಯವನ್ನಿಟ್ಟುಕೊಂಡು ಇಂದು ಮಾತನಾಡಲಿದ್ದಾರೆ ಎಂದು ಕುತೂಹಲ ಕೆರಳಿದೆ. ಚೀನಾದ ನಂತರ 100 ಕೋಟಿ ಕೋವಿಡ್ -19 ಲಸಿಕೆ ಮೈಲಿಗಲ್ಲನ್ನು ತಲುಪಿದ ಎರಡನೇ ರಾಷ್ಟ್ರವಾಗಿ ಭಾರತ ಇತಿಹಾಸ ಬರೆದ ಒಂದು ದಿನ ನಂತರ ಪ್ರಧಾನಿ ದೇಶವಾಸಿಗಳನ್ನುದ್ದೇಶಿಸಿ

ಶತಕೋಟಿ ದಾಟಿದ ವ್ಯಾಕ್ಸಿನೇಷನ್‌| ಇಂದು ಬೆಳಿಗ್ಗೆ ಮೋದಿ‌ ಮಾತಾಡ್ತಾರೆ Read More »

ಲಸಿಕೆ ಅಭಿಯಾನದಲ್ಲಿ ದಾಖಲೆ ನಿರ್ಮಿಸಿದ ಭಾರತ| 9 ತಿಂಗಳಲ್ಲಿ ನೂರು ಕೋಟಿ ಡೋಸೇಜ್ ಪೂರ್ಣ|

ನವದೆಹಲಿ : ಕೋವಿಡ್ ಲಸಿಕೆ ಅಭಿಯಾನದಲ್ಲಿ ಇಂದು ಭಾರತ ಹೊಸ ದಾಖಲೆ ನಿರ್ಮಾಣ ಮಾಡಿದ್ದು, ದೇಶದಲ್ಲಿ 100 ಕೋಟಿ ಡೋಸ್ ಪೂರ್ಣಗೊಂಡಿದೆ. ಭಾರತದಲ್ಲಿ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಲಸಿಕೆ ನೀಡಿದ ದೇಶ ಭಾರತವಾಗಿದೆ.ಭಾರತದಲ್ಲಿ ನೀಡಲಾದ ಕೋವಿಡ್-19 ಲಸಿಕೆ ಡೋಸ್ ಗಳ ಸಂಖ್ಯೆ 100 ಕೋಟಿ ಗಡಿ ದಾಟುತ್ತಿದ್ದಂತೆ ಪ್ರಧಾನಿ ಮೋದಿ ಅವರು ಆರ್ ಎಂಎಲ್ ಆಸ್ಪತ್ರೆಗೆ ಭೇಟಿ ನೀಡಿದರು. ಆರೋಗ್ಯ ಕಾರ್ಯಕರ್ತರೊಂದಿಗೆ ಮಾತನಾಡಲಿದ್ದಾರೆ. ಜೊತೆಗೆ 100

ಲಸಿಕೆ ಅಭಿಯಾನದಲ್ಲಿ ದಾಖಲೆ ನಿರ್ಮಿಸಿದ ಭಾರತ| 9 ತಿಂಗಳಲ್ಲಿ ನೂರು ಕೋಟಿ ಡೋಸೇಜ್ ಪೂರ್ಣ| Read More »

ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ|

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯೊಂದಿಗೆ ಚರ್ಚಿಸಿದ್ದು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯನ್ನು ಪ್ರಧಾನಿ ಅವಲೋಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ರಾತ್ರಿಯಿಂದ ನೈನಿತಾಲ್ ಮತ್ತು ಕೌಶಾನಿಯಿಂದ ಮುನ್ಸಿವರೆಗೆ ಹೋಗುವ ದಾರಿಯಲ್ಲಿ ಹಲವಾರು ಭೂಕುಸಿತಗಳು ಸಂಭವಿಸಿವೆ. ಕೌಶನಿಯ ವಿವಿಧ ಸ್ಥಳಗಳಲ್ಲಿ ಸುಮಾರು 500 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಅಲ್ಮೋರಾ ಜಿಲ್ಲೆಯಲ್ಲಿ ಭಾರೀ

ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ| Read More »