ರಾಷ್ಟ್ರೀಯ

10 ವರ್ಷದ ಬಾಲಕಿ‌ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳಲ್ಲಿ 6 ಜನ ಮಕ್ಕಳು!

ಹರಿಯಾಣ: ಅಂತರ್ಜಾಲದಿಂದ ಎಷ್ಟು ಉಪಯೋಗ ಇದೆಯೋ‌ ಅಷ್ಟೇ ಕೆಡುಕು ಕೂಡಾ ಇದೆ ಎನ್ನುವುದಕ್ಕೆ ಈ ಘಟನೆ‌ ಸಾಕ್ಷಿ. ಯಾರೂ ಊಹಿಸಲಾಗದ ಈ ಘಟನೆ ನಡೆದದ್ದು ಮೇ 24 ರಂದು ಗುರುಗ್ರಾಮ್​ನ ರೆವಾರಿ ಎಂಬ ಗ್ರಾಮದ ಒಂದು ಶಾಲೆಯಲ್ಲಿ. ಇಲ್ಲಿ 10-ವರ್ಷದ ಬಾಲಕಿಯ ಮೇಲೆ ಏಳು ಹುಡುಗರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಯುವ ಮೊದಲು ಸಂತ್ರಸ್ತೆ ಮತ್ತು ಅರೋಪಿಗಳು ಅದೇ ಶಾಲೆಯ ಮೈದಾನದಲ್ಲಿ ಆಡುತ್ತಿದ್ದರು. ಅತ್ಯಾಚಾರ ನಡೆಸಿರುವವರಲ್ಲಿ ಒಬ್ಬನನ್ನು ಬಿಟ್ಟು ಉಳಿದವರೆಲ್ಲ10-12 ವರ್ಷ ವಯಸ್ಸಿನ ಮಕ್ಕಳು!! ಈ […]

10 ವರ್ಷದ ಬಾಲಕಿ‌ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳಲ್ಲಿ 6 ಜನ ಮಕ್ಕಳು! Read More »

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ

ತೃಣ ಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಜಿಗಿದು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಇಂದು ಟಿಎಂಸಿ ಪಕ್ಷ ಸೇರ್ಪಡೆಯಾಗುವ ಮೂಲಕ ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.ಮುಕುಲ್ ರಾಯ್ ಮತ್ತು ಅವರ ಪುತ್ರ ಸುಬ್ರಾಂಶು ರಾಯ್ ಅವರು ಕೋಲ್ಕತ್ತಾ ದಲ್ಲಿರುವ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ಇಂದ ಬಿಜೆಪಿಗೆ ಜಿಗಿದ ಅನೇಕ ಮುಖಂಡರು ಇದೀಗ ಮರಳಿ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಅದಕ್ಕೆ ಮುಕುಲ್ ರಾಯ್ ಆರಂಭ ನೀಡಿದ್ದಾರೆ.ಒಂದು

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ Read More »

ಸೊಂಕಿತರಿಗೆ ಲಸಿಕೆಯ ಅಗತ್ಯವಿಲ್ಲ | ಅವೈಜ್ಞಾನಿಕ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ದಾರಿ: ಕೇಂದ್ರಕ್ಕೆ ತಜ್ಞರ ಎಚ್ಚರಿಕೆ

ದೆಹಲಿ: ಸರಿಯಾದ ಯೋಜನೆಯಿಲ್ಲದ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ಕಾರಣವಗಬಹುದು ಎಂದು ತಜ್ಞರು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ಹಾಗು ಕೋವಿಡ್ ಸೊಂಕಿಗೊಳಗಾದವರಿಗೆ ಲಸಿಕೆ ಹಾಕುವ ಅಗತ್ಯವಿಲ್ಲ ಎಂದು ಸಲಹೆ ನೀಡಿದೆ. ಸರಿಯಾದ ವೈಜ್ಞಾನಿಕ ರೀತಿ ಅನುಸರಿಸದೆ, ವಿವೇಚನಾ ರಹಿತವಾಗಿ ಮತ್ತು ಅಪೂರ್ಣವಾದ ಸಾಮೂಹಿಕ ಲಸಿಕೀಕರಣವು ರೂಪಾಂತರ ತಳಿಗಳ ಸೃಷ್ಟಿಗೆ ಪ್ರಚೋದನೆ ನೀಡುತ್ತದೆ ಎಂದು ತಜ್ಞ ವೈದ್ಯರ ಸಮಿತಿ ಪ್ರಧಾನಿಗೆ ಸಲ್ಲಿಸಿದ ವರದಿಯಲ್ಲಿ ಸ್ಪಷ್ಟಪಡಿಸಿದೆ. ಏಮ್ಸ್‌ನ ವೈದ್ಯರು, ಕೋವಿಡ್-19 ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರು, ಸಾರ್ವಜನಿಕ ಆರೋಗ್ಯ

ಸೊಂಕಿತರಿಗೆ ಲಸಿಕೆಯ ಅಗತ್ಯವಿಲ್ಲ | ಅವೈಜ್ಞಾನಿಕ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ದಾರಿ: ಕೇಂದ್ರಕ್ಕೆ ತಜ್ಞರ ಎಚ್ಚರಿಕೆ Read More »

ಸೋಮವಾರ ವಿಶ್ವಸಂಸ್ಥೆ ವೇದಿಕೆಯಲ್ಲಿ ಮೋದಿ ಭಾಷಣ

ವಿಶ್ವಸಂಸ್ಥೆ: ಜೂನ್ 14 ರಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಮಾವೇಶವೊಂದರಲ್ಲಿ ಭಾಷಣ ಮಾಡಲಿದ್ದಾರೆ. ವರ್ಚುವಲ್ ವೇದಿಕೆ ಮೂಲಕ ಮುಂದಿನ ಸೋಮವಾರ ವಿಶ್ವಸಂಸ್ಥೆ ಆಯೋಜಿಸಿರುವ ಉನ್ನತ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಛೇರಿ ಮೂಲಗಳು ತಿಳಿಸಿವೆ. ವಿಶ್ವಸಂಸ್ಥೆಯ 75ನೇ ಸಾಮಾನ್ಯಸಭೆಯ ಅಧ್ಯಕ್ಷರಾದ ವೋಲ್ಕನ್‌ ಬೊಜ್ಕಿರ್ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮಣ್ಣಿನ ಗುಣಮಟ್ಟ ನಾಶ, ಮರುಭೂಮೀಕರಣ ಹಾಗೂ ಬರ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ. ಅದಲ್ಲದೆ ಪ್ರಧಾನಿ ಮೋದಿ

ಸೋಮವಾರ ವಿಶ್ವಸಂಸ್ಥೆ ವೇದಿಕೆಯಲ್ಲಿ ಮೋದಿ ಭಾಷಣ Read More »

ಮನೆಯಿಂದ ಕೇವಲ 100 ಮೀ. ದೂರದಲ್ಲಿದ್ದಳು ಅಂದು ನಾಪತ್ತೆಯಾಗಿದ್ದ ಯುವತಿ | ಪ್ರೇಯಸಿಯ ಹತ್ತು ವರ್ಷಗಳಿಂದ ತನ್ನ ಮನೆಯಲ್ಲಿಯೇ ಕೂಡಿಹಾಕಿದ್ದನು ಭಗ್ನಪ್ರೇಮಿ

ಕೇರಳ: ಹತ್ತು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮನೆಮಗಳು ಅಂದಿನಿಂದಲೂ ಇಂದಿನವರೆಗೆ ಮನೆಯ ಬಳಿಯೇ ಯಾರಿಗೂ ತೋಚದೆ ಇದ್ದಳೆಂದರೆ ಹೇಗಾಗಬೇಡ ಹೇಳಿ. ಇಂತಹದೊಂದು ಅಚ್ಚರಿಯ ಘಟನೆ ಪಕ್ಕದ ಕೇರಳ ರಾಜ್ಯದಲ್ಲಿ ನಡೆದಿದ್ದು ಎಲ್ಲರನ್ನು ನಿಬ್ಬೆರಾಗಗುವಂತೆ ಮಾಡಿದೆ. ಪಾಲಕ್ಕಾಡ್ ಜಿಲ್ಲೆಯ ಅರಿಯೂರ್ ಬಳಿಯ ಕರೈಕ್ಕಟ್ಟುಪರಂಬು ಎಂಬ ಪುಟ್ಟ ಗ್ರಾಮದಲ್ಲಿ ಯುವಕನೋರ್ವ ಕುಟುಂಬಸ್ಥರು, ನೆರೆಹೊರೆಯವರಿಗೆ ಒಂದು ಸಣ್ಣ ಸುಳಿವೂ ಸಿಗದಂತೆ ಬರೋಬ್ಬರಿ 10 ವರ್ಷಗಳ ಕಾಲ ತನ್ನ ಪ್ರೇಯಸಿಯನ್ನು ಮನೆಯಲ್ಲೇ ಕೂಡಿಹಾಕಿಕೊಂಡಿದ್ದ. ಈ ಗ್ರಾಮದಲ್ಲಿ ಮನೆಗಳ ಸಂಖ್ಯೆ ಬಹಳ ಕಡಿಮೆ ಇರುವುದರಿಂದ

ಮನೆಯಿಂದ ಕೇವಲ 100 ಮೀ. ದೂರದಲ್ಲಿದ್ದಳು ಅಂದು ನಾಪತ್ತೆಯಾಗಿದ್ದ ಯುವತಿ | ಪ್ರೇಯಸಿಯ ಹತ್ತು ವರ್ಷಗಳಿಂದ ತನ್ನ ಮನೆಯಲ್ಲಿಯೇ ಕೂಡಿಹಾಕಿದ್ದನು ಭಗ್ನಪ್ರೇಮಿ Read More »

ಕಂದಮ್ಮನಿಗೆ ಕೇಬಲ್ ನಿಂದ ಹೊಡೆದು ಕೊಂದ ಕ್ರೂರಿ ತಂದೆ-ತಾಯಿ

ಆಂಧ್ರಪ್ರದೇಶ: ಊಟ ಮಾಡಲಿಲ್ಲ ಎಂಬ ಕಾರಣಕ್ಕೆ ತಮ್ಮ ಕರುಳ ಕುಡಿಗೆ ಕೇಬಲ್ ನಿಂದ ಹೊಡೆದ ಪರಿಣಾಮ ಮಗು ಮೃತಪಟ್ಟ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮೂರು ವರ್ಷದ ಮಗು ಉಮೇಶ ಮೃತಪಟ್ಟ ದುರ್ದೈವಿ. ಊಟ ಮಾಡಲಿಲ್ಲ ಎಂಬ ಕಾರಣಕ್ಕೆ ತಂದೆ-ತಾಯಿ ಇಬ್ಬರೂ ಸೇರಿಕೊಂಡು ವಯರ್ ಕೇಬಲ್ ನಿಂದ ಒಂದೇ ಸಮನೆ ಮಗುವಿಗೆ ಥಳಿಸಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಮಗುವನ್ನು ಅವರೇ ಆಸ್ಪತ್ರೆಗೆ ಕೊಂಡೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಹಾಗೂ ಮೃತಪಟ್ಟಿದೆ ಎಂದಿದ್ದಾರೆ. ಈ ಮಗು ದಂಪತಿಗೆ ಇಷ್ಟವಿರಲಿಲ್ಲ. ಆದ್ದರಿಂದ

ಕಂದಮ್ಮನಿಗೆ ಕೇಬಲ್ ನಿಂದ ಹೊಡೆದು ಕೊಂದ ಕ್ರೂರಿ ತಂದೆ-ತಾಯಿ Read More »

ಆತ ಭಾರತದ ನೆಲಕ್ಕೆ ಕಾಲಿಟ್ಟರಷ್ಟೇ ಕೊರೊನಾ ಕಡಿಮೆಯಾಗುತ್ತಂತೆ‌! ಅಷ್ಟಕ್ಕೂ ಯಾರವನು ಗೊತ್ತಾ?

ದೇಶಬಿಟ್ಟು ಪರಾರಿಯಾಗಿರುವ ವಿವಾದೀತ ದೇವಮಾನವ ಸ್ವಾಮಿ ನಿತ್ಯಾನಂದ ಈಕ್ವೆಡಾರ್‌ನಲ್ಲಿ ಖಾಸಗಿ ಭೂಮಿಯನ್ನೇ ದೇಶವನ್ನಾಗಿ ಪರಿವರ್ತಿಸಿಕೊಂಡು ಅದಕ್ಕೆ ತಮ್ಮದೇ ಪ್ರಧಾನಿ ಮತ್ತು ಮಂತ್ರಿಮಂಡಲವನ್ನು ರಚಿಸಿಕೊಂಡಿರುವುದು ಗೊತ್ತಿರುವ ವಿಚಾರ. ಇದಲ್ಲದೇ, ಆ ದೇಶಕ್ಕೆ ‘ಕೈಲಾಸ’ ಎಂಬ ಹೆಸರು ಇಟ್ಟಿದ್ದು, ಅದನ್ನು ‘ಮಹಾನ್ ಹಿಂದೂ ರಾಷ್ಟ್ರ’ ಎಂದೂ ಕರೆದುಕೊಂಡಿದ್ದೂ ಆಗಿದೆ. ಹಿಂದೂಯಿಸಂನಲ್ಲಿನ ಪುನರ್ಜನ್ಮದಲ್ಲಿ ತಾನೇ ಪರಮಶಿವನ ಅವತಾರ ಎಂದು ನಿತ್ಯಾನಂದ ಹೇಳಿಕೊಂಡಿದ್ದ.ಆದರೆ, ನಮ್ಮ ದೇಶದಲ್ಲಿ ಈತನಿಗೆ ಆಶ್ರಯ ಕೊಟ್ಟಿಲ್ಲ ಎಂದು ಈಕ್ವೆಡಾರ್‌ ಹೇಳಿತ್ತು.ಈಕ್ವೆಡಾರ್ ಬಿಟ್ಟು ಹೈಟಿಗೆ ನಿತ್ಯಾನಂದ ತೆರಳಿದ್ದ ಎಂದು ಈಕ್ವೆಡಾರ್

ಆತ ಭಾರತದ ನೆಲಕ್ಕೆ ಕಾಲಿಟ್ಟರಷ್ಟೇ ಕೊರೊನಾ ಕಡಿಮೆಯಾಗುತ್ತಂತೆ‌! ಅಷ್ಟಕ್ಕೂ ಯಾರವನು ಗೊತ್ತಾ? Read More »

ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಬ್ರೇಕ್ | ಗರಿಷ್ಠ ದರ ನಿಗದಿ ಪಡಿಸಿದ ಕೇಂದ್ರ

ನವದೆಹಲಿ: ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳು ಕೋವಿಡ್ ಲಸಿಕೆಯನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿವೆ ಹಾಗೂ ನಿಗದಿತ ದರ ಇಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆ ಗಳಿಗೆ ಗರಿಷ್ಠ ಮಾರಾಟ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಖಾಸಗಿ ಆಸ್ಪತ್ರೆಗಳು ಕೋವಿಶೀಲ್ಡ್ ಲಸಿಕೆಯನ್ನು 780 ರೂ.ಗೆ, ಕೋವ್ಯಾಕ್ಸಿನ್ ಲಸಿಕೆ 1410 ಮಾರಾಟ ಮಾಡಬೇಕಿದೆ. ಹಾಗೂ ರಷ್ಯಾದ ಸ್ಪುಟ್ನಿಕ್‌ ವಿ ಲಸಿಕೆಗೆ 1,145 ರೂ. ನಿಗದಿಪಡಿಸಿದೆ. ತೆರಿಗೆ ಮತ್ತು 150 ರೂ.

ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಬ್ರೇಕ್ | ಗರಿಷ್ಠ ದರ ನಿಗದಿ ಪಡಿಸಿದ ಕೇಂದ್ರ Read More »

ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಬ್ರೇಕ್ |ಗರಿಷ್ಠ ದರ ನಿಗದಿ ಪಡಿಸಿದ ಕೇಂದ್ರ

ನವದೆಹಲಿ: ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳು ಕೋವಿಡ್ ಲಸಿಕೆಯನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿವೆ ಹಾಗೂ ನಿಗದಿತ ದರ ಇಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆ ಗಳಿಗೆ ಗರಿಷ್ಠ ಮಾರಾಟ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಖಾಸಗಿ ಆಸ್ಪತ್ರೆಗಳು ಕೋವಿಶೀಲ್ಡ್ ಲಸಿಕೆಯನ್ನು 780 ರೂ.ಗೆ ಹಾಗೂ ಕೋವ್ಯಾಕ್ಸಿನ್ ಲಸಿಕೆ 1410 ಮಾರಾಟ ಮಾಡಬೇಕಿದೆ. ಇನ್ನು ಸೇವಾ ದರಗಳನ್ನು 150ರೂ. ನಿಗದಿಪಡಿಸಲಾಗಿದೆ. ಇನ್ನೂ ಖಾಸಗಿ ಆಸ್ಪತ್ರಗಳು ದರ ನಿಗದಿಮಾಡದಂತೆ ರಾಜ್ಯಸರಕಾರ

ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಬ್ರೇಕ್ |ಗರಿಷ್ಠ ದರ ನಿಗದಿ ಪಡಿಸಿದ ಕೇಂದ್ರ Read More »

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಢಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಲಾಲಾ ಲಜಪತ್​ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.ಲಖನೌ ನಿಂದ ದೆಹಲಿಗೆ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಸಚೆಂದಿಯಲ್ಲಿ ಬಸ್ ಆಟೋಗೆ

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ Read More »