ದೇವರನಾಡಲ್ಲಿ ಅಬ್ಬರಿಸಿದ ವರುಣ ದೇವ| ಭಾರೀ ಮಳೆಗೆ 3 ಸಾವು| ಹಲವರು ಕಣ್ಮರೆ, ಅಲ್ಲಲ್ಲಿ ಭೂಕುಸಿತ|
ತಿರುವನಂತಪುರಂ: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಸಂಬಂಧಿತ ಭೂ ಕುಸಿತದಲ್ಲಿ ಮೂರು ಮಂದಿ ಸಾವನ್ನಪ್ಪಿ 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಅಲ್ಲದೆ ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಸಂಬಂಧ ಸಾಕಷ್ಟು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈಗಾಗಲೇ ದಕ್ಷಿಣ ಮತ್ತು ಮಧ್ಯ ಭಾಗದ ಜಿಲ್ಲೆಗಳಲ್ಲಿ […]
ದೇವರನಾಡಲ್ಲಿ ಅಬ್ಬರಿಸಿದ ವರುಣ ದೇವ| ಭಾರೀ ಮಳೆಗೆ 3 ಸಾವು| ಹಲವರು ಕಣ್ಮರೆ, ಅಲ್ಲಲ್ಲಿ ಭೂಕುಸಿತ| Read More »