ರಾಷ್ಟ್ರೀಯ

ಹೀರೋದಿಂದ ಹೊಸ ವಿದ್ಯುತ್ ಚಾಲಿತ ಸ್ಕೂಟರ್ ಬಿಡುಗಡೆ| ಹೇಗಿದೆ ಗೊತ್ತಾ ಇದರ ವಿಶೇಷತೆ?

ನವದೆಹಲಿ: ಭಾರತದ ವಾಹನ ತಯಾರಿಕಾ ಕಂಪೆನಿಗಳು ವಿದ್ಯುತ್‌ ಚಾಲಿತ ವಾಹನಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಆರಂಭಿಸಿದೆ. ಈಗಾಗಲೇ ಹಲವು ಕಂಪೆನಿಗಳು ಇ-ಸ್ಕೂಟರ್​ಗಳನ್ನು ಪರಿಚಯಿಸುತ್ತಿದೆ. ಇದೀಗ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಹೀರೋ ಕಂಪೆನಿ ಕೂಡ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್​ನ್ನು ಗ್ರಾಹಕರ ಮುಂದಿಡಲು ಸಜ್ಜಾಗಿದೆ. ಈಗಾಗಲೇ ನೂತನ ಸ್ಕೂಟರ್​ನ್ನು ಹೀರೋ ಮೋಟೋಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಬಿಡುಗಡೆಗೊಳಿಸಿದ್ದಾರೆ. ಹೀರೋ ಕಂಪನಿಯ 10 ವರ್ಷಗಳ ಸಂಭ್ರಮಾಚರಣೆಯ ಲೈವ್ ಸ್ಟ್ರೀಮ್ ಕಾರ್ಯಕ್ರಮದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ […]

ಹೀರೋದಿಂದ ಹೊಸ ವಿದ್ಯುತ್ ಚಾಲಿತ ಸ್ಕೂಟರ್ ಬಿಡುಗಡೆ| ಹೇಗಿದೆ ಗೊತ್ತಾ ಇದರ ವಿಶೇಷತೆ? Read More »

ಈ ಕಾರ್ಯಕ್ಕೆ ಮೋದಿಯನ್ನು ಅಭಿನಂದಿಸಬೇಕು – ಪ್ರಧಾನಿಯನ್ನು ಹೊಗಳಿದ ಮಾಜಿ ಪ್ರಧಾನಿ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಬಿಸಿ ಮಸೂದೆ ಸ್ವಾಗತಾರ್ಹ, ಈ ಒಂದು ಕಾರಣಕ್ಕೆ ಪ್ರಧಾನಿ ಮೋದಿಯವರನ್ನು ಮೆಚ್ಚಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಪ್ರತ್ಯೇಕ ಹಿಂದುಳಿದ ವರ್ಗಗಳ ಪಟ್ಟಿಯನ್ನು ಮಾಡಿಕೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆ ಸಂಸತ್ ಉಭಯ ಸದನಗಳಲ್ಲಿ ನಿನ್ನೆ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಬಿಲ್ ಸ್ವಾಗತಾರ್ಹ ಎಂದರು. ಮೋದಿ ಅವರನ್ನು ಈ ವಿಚಾರದಲ್ಲಿ ಮೆಚ್ಚಬೇಕು. ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ಮೇಲೆ ಈ ಅವಕಾಶ

ಈ ಕಾರ್ಯಕ್ಕೆ ಮೋದಿಯನ್ನು ಅಭಿನಂದಿಸಬೇಕು – ಪ್ರಧಾನಿಯನ್ನು ಹೊಗಳಿದ ಮಾಜಿ ಪ್ರಧಾನಿ Read More »

ಗುರಿ ತಲುಪಲಿಲ್ಲ ಇಮೇಜಿಂಗ್: ಭಾರೀ ನಿರಾಸೆ

ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆ ಮಾಡಲಾಗಿದ್ದ ಅತ್ಯಾಧುನಿಕ ಜಿಯೋ – ಇಮೇಜಿಂಗ್ ಉಪಗ್ರಹ ಇಒಎಸ್ -03 ಉಪಗ್ರಹ ಗುರಿ ತಲುಪುವಲ್ಲಿ ವಿಫಲವಾಗಿದೆ. ಬೆಳಗ್ಗೆ 5.43 ಕ್ಕೆ ಉಪಗ್ರಹವನ್ನು ಹೊತ್ತ ಜಿಎಸ್‌ಎಲ್ವಿ -ಎಫ್ 10 ರಾಕೆಟ್ ನಭಕ್ಕೆ ಜಿಗಿದಿದ್ದು, ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿತ್ತು. ಆದರೆ, ನಂತರದಲ್ಲಿ ಗುರಿ ತಲುಪುವಲ್ಲಿ ಉಪಗ್ರಹ ವಿಫಲವಾಗಿದೆ. 2020 ರ ಮಾರ್ಚ್ ನಲ್ಲಿ ಈ ಉಪಗ್ರಹ ಉಡಾವಣೆ ಆಗಬೇಕಿತ್ತು. ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ

ಗುರಿ ತಲುಪಲಿಲ್ಲ ಇಮೇಜಿಂಗ್: ಭಾರೀ ನಿರಾಸೆ Read More »

ಇಸ್ರೋದಿಂದ‌ ಮತ್ತೊಂದು ಮೈಲಿಗಲ್ಲು| ನಭಕ್ಕೆ ಚಿಮ್ಮಿದ ಇಮೇಜಿಂಗ್

ನವದೆಹಲಿ: ಇಸ್ರೋದ ಮತ್ತೊಂದು ಉಪಗ್ರಹ ಇಂದು ಬೆಳಗ್ಗಿನ ಜಾವ 5;43ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಕೇಂದ್ರದಿಂದ ಉಡಾವಣೆಯಾಗಿದೆ. ಕಳೆದ ಫೆಬ್ರವರಿ 28 ರಂದು, ಇಸ್ರೋ 18 ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಅದರಲ್ಲಿ ಪ್ರಾಥಮಿಕ ಬ್ರೆಜಿಲ್‌ನ ಅಮೆಜೋನಿಯಾ-1 ಉಪಗ್ರಹ ಮತ್ತು ಕೆಲವು ದೇಸೀ ಉಪಗ್ರಹಗಳನ್ನು ಹೊಂದಿದ್ದು, ಇಂದು ಇದರ ಉಡಾವಣೆಯಾಗಿದೆ. ಇದು ಪ್ರಕೃತಿ ವಿಕೋಪಗಳು ಮತ್ತು ಮೋಡ ಸ್ಫೋಟಗಳು ಅಥವಾ ಗುಡುಗು ಸಹಿತ ಹವಾಮಾನ ಘಟನೆಗಳನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ. ಜಿಎಸ್‌ಎಲ್‌ವಿ-ಎಫ್ 10 ಮಿಷನ್ ಭೌಗೋಳಿಕ

ಇಸ್ರೋದಿಂದ‌ ಮತ್ತೊಂದು ಮೈಲಿಗಲ್ಲು| ನಭಕ್ಕೆ ಚಿಮ್ಮಿದ ಇಮೇಜಿಂಗ್ Read More »

ಹಿಮಾಚಲ ಪ್ರದೇಶ| ಭಾರೀ ಭೂಕುಸಿತಕ್ಕೆ ಹಲವರ ಬಲಿ ಶಂಕೆ| ಹತ್ತಾರು ವಾಹನಗಳು ಜಖಂ

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತದ ಪರಿಣಾಮವಾಗಿ ಸಾಕಷ್ಟು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಅನೇಕರು ಸಾವನ್ನಪ್ಪಿರುವ ಸಾಧ್ಯತೆಯಿದೆ. ಭಾರೀ ಭೂಕುಸಿತದ ಬಳಿಕ ವಾಹನಗಳು ಅವಶೇಷಗಳಡಿ ಸಿಲುಕಿದ್ದು ಅಪಾರ ಪ್ರಮಾಣದಲ್ಲಿ ಸಾವು ನೋವು ಉಂಟಾಗಿರುವುದಾಗಿ ಪ್ರಾಥಮಿಕ ‌ಮಾಹಿತಿಯಿಂದ ತಿಳಿದು ಬಂದಿದೆ. ಭೂಕುಸಿತ ಉಂಟಾಗಿರುವ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಆರಂಭವಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿರುವುದಾಗಿ ಮಾಹಿತಿ ಲಭಿಸಿದೆ.

ಹಿಮಾಚಲ ಪ್ರದೇಶ| ಭಾರೀ ಭೂಕುಸಿತಕ್ಕೆ ಹಲವರ ಬಲಿ ಶಂಕೆ| ಹತ್ತಾರು ವಾಹನಗಳು ಜಖಂ Read More »

ಕಾಳ್ಗಿಚ್ಚಿಗೆ ನಲುಗಿದ ಅಲ್ಜೀರಿಯಾ| 25 ಕ್ಕೂ ಹೆಚ್ಚು ಸೈನಿಕರ ಮಾರಣಹೋಮ|

ಅಲ್ಜೀರಿಯಾ : ರಾಜಧಾನಿಯ ಪೂರ್ವಕ್ಕಿರುವ ಪರ್ವತ ಕಾಡುಗಳು ಮತ್ತು ಹಳ್ಳಿಗಳನ್ನು ಧ್ವಂಸಗೊಳಿಸುತ್ತಿರುವ ಕಾಡ್ಗಿಚ್ಚಿನಿಂದ ನಿವಾಸಿಗಳನ್ನು ರಕ್ಷಿಸುತ್ತಿರುವ ಕನಿಷ್ಠ 25 ಅಲ್ಜೀರಿಯನ್ ಸೈನಿಕರು ಬೆಂಕಿಯಿಂದ ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷರು ಮಂಗಳವಾರ ರಾತ್ರಿ ಘೋಷಿಸಿದರು, ಬೆಂಕಿಯಿಂದ ನಾಗರಿಕರ ಸಾವಿನ ಸಂಖ್ಯೆ ಕನಿಷ್ಠ 17 ಕ್ಕೆ ಏರಿದೆ. ಉತ್ತರ ಆಫ್ರಿಕಾ ರಾಷ್ಟ್ರದ ಬರ್ಬರ್ ನಲ್ಲಿ ನೆಲೆಯಾಗಿರುವ ಕಬೈಲ್ ನ ಎರಡು ಪ್ರದೇಶಗಳಲ್ಲಿ ಸೈನಿಕರು 100 ಜನರನ್ನು ಬೆಂಕಿಯಿಂದ ರಕ್ಷಿಸಿದ್ದಾರೆ ಎಂದು ಅಧ್ಯಕ್ಷ ಅಬ್ದೆಲ್ಮದ್ಜಿದ್ ಟೆಬ್ಬೌನ್ ಟ್ವೀಟ್ ಮಾಡಿದ್ದಾರೆ.ಬೆಂಕಿಯ ವಿರುದ್ಧ ಹೋರಾಡುತ್ತಿದ್ದ ಇತರ

ಕಾಳ್ಗಿಚ್ಚಿಗೆ ನಲುಗಿದ ಅಲ್ಜೀರಿಯಾ| 25 ಕ್ಕೂ ಹೆಚ್ಚು ಸೈನಿಕರ ಮಾರಣಹೋಮ| Read More »

‘ಪದಕ ಗೆದ್ದ ದಿನ ನನ್ನನ್ನು ಸಿಂಗ್ ಅಭಿನಂದಿಸಿದ್ದರು, ಆದರೆ ಮೋದಿಯಂತೆ ನಟಿಸಿರಲಿಲ್ಲ’- ಬಾಕ್ಸರ್ ವಿಜೇಂದರ್ ಸಿಂಗ್ ಟೀಕೆ

ನವದೆಹಲಿ: ಒಲಿಂಪಿಕ್ಸ್ ಪದಕ ವಿಜೇತ ಭಾರತೀಯ ಬಾಕ್ಸರ್ ವಿಜೇಂದರ್ ಸಿಂಗ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿಜೇಂದರ್ ಸಿಂಗ್ ‘ಒಲಿಂಪಿಕ್ಸ್ ನಲ್ಲಿ‌ ನಾನು ಪದಕ ಪಡೆದಾಗ ಡಾ.ಮನಮೋಹನ್ ಸಿಂಗ್ ಕೂಡ ಅಭಿನಂದಿಸಿದ್ದರು ಆದರೆ ಅವರು ಪಿಎಂ ಮೋದಿಯಂತೆ ನಾಟಕಿಯವಾಗಿ ವರ್ತಿಸಲಿಲ್ಲ’ಎಂದು ಹೇಳಿದ್ದಾರೆ. ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಬಾಕ್ಸರ್ ವಿಜೇಂದರ್ ಸಿಂಗ್ ‘ಒಲಂಪಿಕ್ಸ್‌ ನಲ್ಲಿ ನಾನು ಗೆದ್ದಾಗ ಮನಮೋಹನ್ ಸಿಂಗ್ ಕೂಡ ನನ್ನೊಂದಿಗೆ ಫೋನಿನಲ್ಲಿ ಮಾತನಾಡಿದ್ದರು. ಆದರೆ ಆತ ಯಾವತ್ತೂ ಫೋಟೊ

‘ಪದಕ ಗೆದ್ದ ದಿನ ನನ್ನನ್ನು ಸಿಂಗ್ ಅಭಿನಂದಿಸಿದ್ದರು, ಆದರೆ ಮೋದಿಯಂತೆ ನಟಿಸಿರಲಿಲ್ಲ’- ಬಾಕ್ಸರ್ ವಿಜೇಂದರ್ ಸಿಂಗ್ ಟೀಕೆ Read More »

ವಿಕ್ರಾಂತ್‌ ಯುದ್ದನೌಕೆ ಪರೀಕ್ಷಾರ್ಥ ಪ್ರಯೋಗ ಯಶಸ್ವಿ| ಸೇನಾವಲಯದಲ್ಲಿ ಐತಿಹಾಸಿಕ ‌ಮೈಲಿಗಲ್ಲು ಸಾಧಿಸಿದ ಭಾರತ|

ನವದೆಹಲಿ: ಭಾರತದ ಮೊದಲ ದೇಶೀಯ ವಿಮಾನ ವಾಹಕ ಯುದ್ಧನೌಕೆ (IAC) ವಿಕ್ರಾಂತ್ ಐದು ದಿನಗಳ ಪರೀಕ್ಷಾರ್ಥ ಸಂಚಾರ ಮುಗಿಸಿ ಹಿಂದಿರುಗಿದೆ. 40,000 ಟನ್​ ಯುದ್ಧನೌಕೆಯ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು, ಐದು ದಿನಗಳ ಸಮುದ್ರ ಪ್ರಯೋಗ ಕಳೆದ ಬುಧವಾರದಿಂದ ಪ್ರಾರಂಭವಾಗಿತ್ತು. ಅಂದಾಜು 23 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಕ್ರಾಂತ್​ ಯುದ್ಧನೌಕೆ ಯನ್ನು ತಯಾರಿಸಲಾಗಿದೆ. ಈ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಮುಂದಿನ ವರ್ಷ ಆಗಸ್ಟ್​​ನಿಂದ ಭಾರತೀಯ ನೌಕಾಪಡೆಯನ್ನು ಸೇರಲಿದೆ. ಈ ಯುದ್ಧ ನೌಕೆಯೀಗ ಯಶಸ್ವಿಯಾಗಿ

ವಿಕ್ರಾಂತ್‌ ಯುದ್ದನೌಕೆ ಪರೀಕ್ಷಾರ್ಥ ಪ್ರಯೋಗ ಯಶಸ್ವಿ| ಸೇನಾವಲಯದಲ್ಲಿ ಐತಿಹಾಸಿಕ ‌ಮೈಲಿಗಲ್ಲು ಸಾಧಿಸಿದ ಭಾರತ| Read More »

ರೈತರಿಗೆ ಗುಡ್ ನ್ಯೂಸ್|ನಾಳೆ ಪಿಎಂ ಕಿಸಾನ್ ಸಮ್ಮಾನ್ ನ ಮತ್ತೊಂದು ಕಂತು ಬಿಡುಗಡೆ|

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮತ್ತೊಂದು ಕಂತು ದೇಶದ ರೈತರ ಖಾತೆಗೆ ನಾಳೆ ವರ್ಗಾವಣೆಯಾಗಲಿದೆ. ಪಿಎಂ-ಕಿಸಾನ್ ನ ಕಂತನ್ನು ಕೇಂದ್ರ ಸರ್ಕಾರವು ಆಗಸ್ಟ್ 9 ರಂದು ವಿತರಿಸಲಿದ್ದು, ಸರಿ ಸುಮಾರು 90 ಮಿಲಿಯನ್ ರೈತರಿಗೆ ಒಟ್ಟು 19,000 ಕೋಟಿ ರೂ ಪಿಎಂ-ಕಿಸಾನ್ ಅಡಿಯಲ್ಲಿ ರೈತರ ಖಾತೆಗೆ ಜಮೆಯಾಗಲಿದೆ. ಕೇಂದ್ರ ಸರ್ಕಾರವು ಪ್ರತಿ ಭೂಮಿ ಹೊಂದಿರುವ ರೈತರಿಗೆ ಮಾಸಿಕ ದಾಖಲಾತಿಯೊಂದಿಗೆ ವಾರ್ಷಿಕ ರೂ. 6,000 ಆದಾಯದ ಬೆಂಬಲವನ್ನು ನೀಡುತ್ತಿದೆ. ಪಿಎಂ ಕಿಸಾನ್ ಹಣವನ್ನು ವರ್ಷದಲ್ಲಿ ಮೂರು

ರೈತರಿಗೆ ಗುಡ್ ನ್ಯೂಸ್|ನಾಳೆ ಪಿಎಂ ಕಿಸಾನ್ ಸಮ್ಮಾನ್ ನ ಮತ್ತೊಂದು ಕಂತು ಬಿಡುಗಡೆ| Read More »

ಪತ್ನಿಯ ಇಚ್ಚೆಗೆ ವಿರುದ್ಧದ ಲೈಂಗಿಕತೆಯೂ ಅತ್ಯಾಚಾರವೇ….| ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ಕೊಚ್ಚಿ: ವೈವಾಹಿಕ ಜೀವನದಲ್ಲಿ ಲೈಂಗಿಕ ಸಂಬಂಧವನ್ನು ವ್ಯಾಖ್ಯಾನಿಸುವ ಪ್ರಮುಖ ಅವಲೋಕನದಲ್ಲಿ, ಕೇರಳ ಹೈಕೋರ್ಟ್ ಶುಕ್ರವಾರ ಹೆಂಡತಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಕ್ರಿಯೆಗಳನ್ನು ಮಾಡುವುದು ‘ವೈವಾಹಿಕ ಅತ್ಯಾಚಾರ’ ಮತ್ತು ವಿಚ್ಛೇದನ ಪಡೆಯಲು ಅದು ಉತ್ತಮ ಆಧಾರವಾಗಿದೆ ಎಂದು ಹೇಳಿದೆ.ನ್ಯಾಯಮೂರ್ತಿ ಎ.ಮುಹಮ್ಮದ್ ಮುಸ್ತಾಕ್ ಮತ್ತು ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರನ್ನು ಒಳಗೊಂಡ ಪೀಠವು ಈ ರೀತಿ ಹೇಳಿದ್ದು, ಇದೇ ವೇಳೆ ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನಕ್ಕಾಗಿ ಹೆಂಡತಿಯ ಮನವಿಯನ್ನು ಆಲಿಸುವ ಕುಟುಂಬ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿಯ ಮನವಿಯನ್ನು ತಳ್ಳಿಹಾಕಿದೆ.

ಪತ್ನಿಯ ಇಚ್ಚೆಗೆ ವಿರುದ್ಧದ ಲೈಂಗಿಕತೆಯೂ ಅತ್ಯಾಚಾರವೇ….| ಕೇರಳ ಹೈಕೋರ್ಟ್ ಮಹತ್ವದ ತೀರ್ಪು Read More »