ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ| ಕೊನೆಗೂ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ
ಸಮಗ್ರ ನ್ಯೂಸ್: ದೆಹಲಿ ಸೇರಿದಂತೆ ದೇಶದಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳು ನಡೆದಿವೆ. ಹಲವು ರಾಜಕೀಯ ನಾಯಕರು ಹಾಗೂ ಸೆಲೆಬ್ರಿಟಿಗಳು ಯುವಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಪ್ರಾರಂಭವಾದ ಪ್ರತಿಭಟನೆಯು ಇದೀಗ ದೇಶವ್ಯಾಪ್ತಿ ವಿಸ್ತರಿಸಿದೆ. ಈ ರೀತಿ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ […]
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ| ಕೊನೆಗೂ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ Read More »










