ರಾಷ್ಟ್ರೀಯ

ಸಿಎಂ ಜಗನ್ ಮೋಹನ ರೆಡ್ಡಿ ದೇವಾಲಯನಿರ್ಮಿಸಿದ ಶಾಸಕ -ಅದಕ್ಕಾದ ವೆಚ್ಚ ಎಷ್ಟು ಕೋಟಿ ಗೊತ್ತಾ?

ಹೈದರಾಬಾದ್: ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರಿಗೆ ಭವ್ಯವಾದ ದೇವಸ್ಥಾನವೊಂದನ್ನು ಆಂಧ್ರ ಪ್ರದೇಶದ ವೈಎಸ್‍ಆರ್ ಕಾಂಗ್ರೆಸ್ ಶಾಸಕ ಹಾಗೂ ಪಕ್ಷದ ಮುಖ್ಯಸ್ಥರೊಬ್ಬರು ನಿರ್ಮಿಸಿದ್ದಾರೆ. ವೈಎಸ್‌ಆರ್‌ಪಿಸಿಯ ಶಾಸಕ ಬಿ. ಮಧುಸೂಧನ್ ರೆಡ್ಡಿ ತಮ್ಮ ಗೌರವವನ್ನು ಪ್ರದರ್ಶಿಸಲು ಮತ್ತು ಸರ್ಕಾರದ ಯೋಜನೆ ಬಗ್ಗೆ ಜಾಗೃತಿ ಮೂಡಿಸಲು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದೇವಾಲಯವನ್ನು ನಿರ್ಮಿಸಿರುವುದಾಗಿ ತಿಳಿಸಿದ್ದಾರೆ. ಈ ದೇವಾಲಯವನ್ನು ಕರ್ನಾಟಕ ಹಾಗೂ ತಮಿಳುನಾಡಿನ ಕೆಲವು ತಜ್ಞರು ವಿನ್ಯಾಸಗೊಳಿಸಿರುವುದಾಗಿ ಹೇಳಿದ್ದಾರೆ. ಚಿತ್ತೂರು ಜಿಲ್ಲೆಯ ಶ್ರೀಕಳಹಸ್ತಿ ಪಟ್ಟಣದಲ್ಲಿ ಬುಧವಾರ ಆಂಧ್ರಪ್ರದೇಶ ಸರ್ಕಾರದ ಯೋಜನೆಯಡಿಯಲ್ಲಿ […]

ಸಿಎಂ ಜಗನ್ ಮೋಹನ ರೆಡ್ಡಿ ದೇವಾಲಯನಿರ್ಮಿಸಿದ ಶಾಸಕ -ಅದಕ್ಕಾದ ವೆಚ್ಚ ಎಷ್ಟು ಕೋಟಿ ಗೊತ್ತಾ? Read More »

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ

ನವದೆಹಲಿ : ರಾಷ್ಟ್ರೀಯ ರಕ್ಷಣಾ ಅಕಾಡೆಮಿ ವತಿಯಿಂದ ನಡೆಸಲಾಗುವ ಎನ್ ಡಿಎ ಪರೀಕ್ಷೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇದುವರೆಗೆ ಅವಕಾಶವಿರಲಿಲ್ಲ. ಈ ಕುರಿತಂತೆ ಸುಪ್ರೀಂ ಕೋರ್ಟ್‌ ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಪೀಠವು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೀಕ್ಷೆಗೆ ಮಹಿಳೆಯರಿಗೂ ಅನುಮತಿ ನೀಡಿದೆ. ಸೆಪ್ಟೆಂಬರ್ 5ರಂದು ನಿಗದಿಯಾಗಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ಮಹಿಳೆಯರಿಗೆ ಅನುಮತಿ ನೀಡಿದೆ. ಪ್ರವೇಶಗಳು ನ್ಯಾಯಾಲಯದ ಅಂತಿಮ ಆದೇಶಗಳಿಗೆ ಒಳಪಟ್ಟಿರುತ್ತವೆ

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ Read More »

ಸೌದಿ ಬಂಧನದಿಂದ 2 ವರ್ಷದ ಬಳಿಕ ತಾಯ್ನಾಡಿಗೆ ಮರಳಿದ ಹರೀಶ್ ಬಂಗೇರ

ಉಡುಪಿ: ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಪಟ್ಟು ಜೈಲಿನಿಂದ ಬಿಡುಗಡೆಗೊಂಡ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಆ. 18ರಂದು ತಾಯ್ನಾಡಿಗೆ ಬಂದು ತಲುಪಿದ್ದಾರೆ. ಸೌದಿಯಿಂದ ಆ.17ರಂದು ಹೊರಟು ಆ. 18ರ ಬುಧವಾರ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಪತ್ನಿ ಪುತ್ರಿ ಹಾಗೂ ಅವರ ಕುಟುಂಬಸ್ಥರು ಅವರನ್ನು ಬರಮಾಡಿಕೊಂಡು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಕಿಡಿಗೇಡಿಗಳು ಹರೀಶ್‌ ಬಂಗೇರ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ

ಸೌದಿ ಬಂಧನದಿಂದ 2 ವರ್ಷದ ಬಳಿಕ ತಾಯ್ನಾಡಿಗೆ ಮರಳಿದ ಹರೀಶ್ ಬಂಗೇರ Read More »

ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಬಿ.ವಿ ನಾಗರತ್ನ

ನವದೆಹಲಿ: 2027 ರಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಲಿದ್ದಾರೆ ಎನ್ನಲಾಗಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027 ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯದ ಮುಖ್ಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಸಹ ಕೊಲಿಜಿಯಂ ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಹಿಮಾ

ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಬಿ.ವಿ ನಾಗರತ್ನ Read More »

ಎತ್ತಣ ಮಾಮರ, ಎತ್ತಣ ಕೋಗಿಲೆ – ವಿದೇಶಿ ಪ್ರೀತಿಗೆ ಸಾಕ್ಷಿಯಾಯಿತು ಭಾರತ – ಇದೊಂದು ಸ್ಪೆಷಲ್ ಲವ್ ಸ್ಟೋರಿ…

ನವದೆಹಲಿ: ಅಫ್ಘಾನಿಸ್ತಾನದ ಯುವಕ ಹಾಗೂ ಫ್ರಾನ್ಸ್​ನ ಯುವತಿ ನಡುವೆ ಭಾರತದಲ್ಲಿ ಪ್ರೀತಿ ಚಿಗುರಿ ಕೊನೆಗೆ ಇಲ್ಲಿಯೇ ಹೈಕೋರ್ಟ್​ನಿಂದ ಇವರ ಲವ್​ ಸ್ಟೋರಿ ಸುಖಾಂತ್ಯಗೊಂಡಿರುವ ಘಟನೆ ನಡೆದಿದೆ. ಇವರಿಬ್ಬರೂ ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದ ಇಬ್ಬರು ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ. ಮಾತಿಗೆ ಮಾತು ಬೆಳೆದು, ಸಲುಗೆಯಾಗಿ, ಅದು ಪ್ರೀತಿಗೆ ತಿರುಗಿ ಮದುವೆಯವರೆಗೂ ಬಂದಿದ್ದಾರೆ. ನಂತರ ದೆಹಲಿಯ ಮಸೀದಿಯೊಂದರಲ್ಲಿ ವಿವಾಹವಾಗಿದ್ದರು. ಆದರ ದುರದೃಷ್ಟವಶಾತ್​ ಇವರು ವಾಪಸ್​ ಹೋಗಲು ಆಗಲಿಲ್ಲ. ಇದಕ್ಕೆ ಕಾನೂನು ಅಡಚಣೆ ಉಂಟಾಯಿತು. ಏಕೆಂದರೆ ಈ ವೇಳೆಗಾಗಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ

ಎತ್ತಣ ಮಾಮರ, ಎತ್ತಣ ಕೋಗಿಲೆ – ವಿದೇಶಿ ಪ್ರೀತಿಗೆ ಸಾಕ್ಷಿಯಾಯಿತು ಭಾರತ – ಇದೊಂದು ಸ್ಪೆಷಲ್ ಲವ್ ಸ್ಟೋರಿ… Read More »

ದೇಶಾದ್ಯಂತ 75 ನೇ ಸ್ವಾತಂತ್ರ್ಯದಿನ ಸಂಭ್ರಮ| ಕೆಂಪುಕೋಟೆಯಲ್ಲಿ ಮೇಳೈಸಿದ ತ್ರಿವರ್ಣ ರಂಗು|

ನವದೆಹಲಿ : ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ತ್ರಿವರ್ಣ ರಂಗು ಕಂಗೊಳಿಸುತ್ತಿದೆ. ದೇಶದ ಶಕ್ತಿಕೇಂದ್ರ ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 7.30ಕ್ಕೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ 8ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಮೂಲಕ ಐತಿಹಾಸಿಕ ಸ್ಮಾರಕ ರೆಡ್ ಫೋರ್ಟ್ನಲ್ಲಿ 8 ಬಾರಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ

ದೇಶಾದ್ಯಂತ 75 ನೇ ಸ್ವಾತಂತ್ರ್ಯದಿನ ಸಂಭ್ರಮ| ಕೆಂಪುಕೋಟೆಯಲ್ಲಿ ಮೇಳೈಸಿದ ತ್ರಿವರ್ಣ ರಂಗು| Read More »

ಸುವರ್ಣ ಸ್ವಾತಂತ್ರ್ಯವಿದು, ನಾವು ನಿಜವಾಗಿಯೂ ಅನುಭವಿಸಿದ್ದೇವಾ? ಇದೇನಾ ಸ್ವಾತಂತ್ರ್ಯ?

ನಮ್ಮೆಲ್ಲಾ ಸಮಸ್ತ ಓದುಗರಿಗೆ ಸುವರ್ಣ ಸ್ವಾತಂತ್ರ್ಯ ದಿನದ ಶುಭಾಶಯಗಳು ಪ್ರೀತಿಯ ಭಾರತೀಯ ಬಂಧುಗಳೇ…. ಸ್ವಾತಂತ್ರ್ಯ ನಮಗೆಲ್ಲರಿಗೂ ಹೆಮ್ಮೆಯ ದಿನ. ಬ್ರಿಟೀಷರ ಸೊಕ್ಕನ್ನು ಮುರಿಯಲು ಮತ್ತು ನಮ್ಮ ದೇಶದ ಸಲುವಾಗಿ ಪ್ರಾಣ ತ್ಯಾಗ ಮಾಡಿದ ನಿಜವಾದ ಹೀರೋಗಳನ್ನು ನೆನೆದು ಭಾವುಕರಾಗುವ ಕ್ಷಣ ಈ ದಿನ. ಪ್ರತೀ ವರ್ಷ ನಾವು ಇದನ್ನೇ ಮಾಡುತ್ತಿದ್ದೇವೆಯೇ ಹೊರತು ಮುಂದಿನದ್ದನ್ನು ಯೋಚಿಸಲು ಹೋಗಲಾರೆವು. ಯಾಕೆಂದರೆ ನಮಗೆ ಗೊತ್ತಿರುವುದೇ ಇಷ್ಟು. ಅವರು ಅಷ್ಟೆಲ್ಲ ಕಷ್ಟಪಟ್ಟು ನಮಗೆ ಸ್ವಾತಂತ್ರ್ಯ ತಂದು ಕೊಟ್ಟರೆ ನಾವು, ನೀವು ಮಾಡುತ್ತಿರುವುದು ಏನು?

ಸುವರ್ಣ ಸ್ವಾತಂತ್ರ್ಯವಿದು, ನಾವು ನಿಜವಾಗಿಯೂ ಅನುಭವಿಸಿದ್ದೇವಾ? ಇದೇನಾ ಸ್ವಾತಂತ್ರ್ಯ? Read More »

ಕೆಂಪುಕೋಟೆ‌ ಧ್ವಜಾರೋಹಣಕ್ಕೆ ಈ ಬಾರಿ ಹೊಸ‌ ಮೆರುಗು| ಯಾರು ಗೊತ್ತಾ ಮುಖ್ಯ ಅತಿಥಿ?

ನವದೆಹಲಿ, ಆ. 14: ದೇಶಕ್ಕೆ ಸ್ವತಂತ್ರ ಬಂದು 75 ವರ್ಷಗಳಾದ ಹಿನ್ನಲೆಯಲ್ಲಿ ಈ ವರ್ಷ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯೋತ್ಸವ ಎಂದಿನಂತೆ ದೇಶಾದ್ಯಂತ ಸಡಗರ ಸಂಭ್ರಮದಿಂದ ಜರುಗುತ್ತದೆಯಾದರೂ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಕಾರ್ಯಕ್ರಮ ಇನ್ನೊಂದು ಬಗೆಯ ಸಂಭ್ರಮದ್ದು. ಈ ಬಾರಿ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿ ಶತಮಾನದ ಬಳಿಕ ಒಲಂಪಿಕ್ಸ್ ಆಥ್ಲೆಟಿಕ್ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದ ನೀರಜ್ ಚೋಪ್ರಾ. ಕೆಂಪು ಕೋಟೆಯಲ್ಲಿ

ಕೆಂಪುಕೋಟೆ‌ ಧ್ವಜಾರೋಹಣಕ್ಕೆ ಈ ಬಾರಿ ಹೊಸ‌ ಮೆರುಗು| ಯಾರು ಗೊತ್ತಾ ಮುಖ್ಯ ಅತಿಥಿ? Read More »

ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ

ಹೊಸದಿಲ್ಲಿ: ಆಗಸ್ಟ್ 14ನ್ನು ‘ವಿಭಜನೆ ಭೀಕರ ನೆನಪಿನ ದಿನ’ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ‘ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದು,ನಮ್ಮ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡರು ಮತ್ತು ಅನೇಕರು ಬುದ್ಧಿಹೀನ ದ್ವೇಷ ಮತ್ತು ಹಿಂಸೆಯಿಂದ ಪ್ರಾಣ ಕಳೆದುಕೊಂಡರು. ನಮ್ಮ ಜನರ ಹೋರಾಟಗಳು ಮತ್ತು ತ್ಯಾಗಗಳ ನೆನಪಿಗಾಗಿ ಆಗಸ್ಟ್ 14 ನ್ನು ವಿಭಜನೆಯ

ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ Read More »

ಭಾರತದಲ್ಲಿ ಇನ್ಮುಂದೆ ಹಳೆ ವಾಹನಗಳು ಗುಜರಿಗೆ…! ಏನಿದು ಈ ನೀತಿಯ ಉದ್ದೇಶ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ಭಾರತದಲ್ಲಿ ಇನ್ಮುಂದೆ 15 ವರ್ಷಕ್ಕೂ ಹಳೆಯ ವಾಹನಗಳು ಓಡಾಡೋ ಹಾಗಿಲ್ಲ, ಎಲ್ಲವೂ ಗುಜರಿಗೆ ಎನ್ನುವ ವಿಚಾರ ತಿಳಿದಿರಬಹುದು. ಆದರೆ ಇದು ಯಾವ ರೀತಿ ನಡೆಯುತ್ತದೆ ನಿಮ್ಮ ವಾಹನಗಳನ್ನು ಯಾವಾಗ ಗುಜರಿಗೆ ಹಾಕಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಇದರ ಪ್ರಕಾರ 15 ವರ್ಷ ಹಳೆಯ ಕಮರ್ಷಿಯಲ್ ವಾಹನ ಹಾಗೂ 20 ವರ್ಷ ಹಳೆಯ ಖಾಸಗಿ ವಾಹನ ಈ ನೀತಿಯ ಒಳಗೆ ಬರಲಿದ್ದು. ಗಾಡಿಗಳನ್ನು ಕೇವಲ ವರ್ಷದ ಆಧಾರದಲ್ಲಿ ಗುಜರಿಗೆ ಹಾಕಲಾಗುವುದಿಲ್ಲ, ಇದನ್ನು ಅದರ ಫಿಟ್ನೆಸ್ ಆಧರಿಸಿ

ಭಾರತದಲ್ಲಿ ಇನ್ಮುಂದೆ ಹಳೆ ವಾಹನಗಳು ಗುಜರಿಗೆ…! ಏನಿದು ಈ ನೀತಿಯ ಉದ್ದೇಶ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್… Read More »