ರಾಷ್ಟ್ರೀಯ

ಹೆದ್ದಾರಿ‌ ಬದಿಗಳಲ್ಲಿ ಮದ್ಯಮಾರಾಟ – ಸುಪ್ರೀಂನಿಂದ ಮಹತ್ವದ ಆದೇಶ

ನವದೆಹಲಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮತ್ತು ರಾಷ್ಟ್ರೀಯ ಅಥವಾ ರಾಜ್ಯ ಹೆದ್ದಾರಿಗಳ ಹೊರ ಅಂಚಿನಿಂದ 500 ಮೀಟರ್ ದೂರದಲ್ಲಿ ಅಥವಾ ಹೆದ್ದಾರಿಯ ಉದ್ದಕ್ಕೂ ಒಂದು ಸೇವಾ ಲೇನ್‌ಗೆ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು ನಿಲ್ಲಿಸುವ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ನೀಡಿದೆ. 20,000 ಜನರು ಅಥವಾ ಅದಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪ್ರದೇಶಗಳ ಸಂದರ್ಭದಲ್ಲಿ, 500 ಮೀಟರ್‌ಗಳ ಅಂತರವನ್ನು 220 ಮೀಟರ್‌ಗೆ ಇಳಿಸಿ ಆದೇಶ ಹೊರಡಿಸಿದೆ. ಈ ಮೂಲಕ 220 ಮೀಟರ್ […]

ಹೆದ್ದಾರಿ‌ ಬದಿಗಳಲ್ಲಿ ಮದ್ಯಮಾರಾಟ – ಸುಪ್ರೀಂನಿಂದ ಮಹತ್ವದ ಆದೇಶ Read More »

ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು

ಬಿಹಾರ: ಯುವಕನ ಲಾಕಪ್ ಡೆತ್ ವಿರೋಧಿಸಿ ಉದ್ರಿಕ್ತ ಗುಂಪು ಪ್ರತಿಭಟನೆ ನಡೆಸಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರರು ಉದ್ರಿಕ್ತರಾಗಿ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಮಡು ತೂರಿದ್ದಾರೆ. ಕಲ್ಲು ತೂರಾಟದ ವೇಳೆ ಹಲವಾರು ಪೊಲೀಸರು ಗಾಯಗೊಂಡಿರುವುದಾಗಿ ಜಿಹಾನಾಬಾದ್ ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಆರ್ವಾಲ್- ಜಿಹಾನಾಬಾದ್ ಹೆದ್ದಾರಿ ಸಂಚಾರದಲ್ಲಿ

ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು Read More »

ರಾಯಗಢ ಭಾರೀ ವರ್ಷಧಾರೆಗೆ ಭೂಕುಸಿತ | 130 ಕ್ಕೂ ಹೆಚ್ಚು ಸಾವು | ಸಾವಿರಾರು ಜನ ಮಣ್ಣಿನಡಿ ಸಿಲುಕಿರುವ ಶಂಕೆ

ಮಹಾರಾಷ್ಟ್ರ: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. 130 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೆ. ಸಾವಿರಾರು ಜನ ಮಣ್ಣಿನಡಿ ಮತ್ತು ಪ್ರವಾಹದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಮಹಾದ್ ತಾಲೂಕಿನ ತಹಿಲೆ ಗ್ರಾಮ ಸಂಪೂರ್ಣ ಪ್ರವಾಹಕ್ಕೆ ಒಳಗಾಗಿದೆ. ಗುರುವಾರ ಮತ್ತು ಶುಕ್ರವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ನೂರಾರು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನ ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅದಿತಿ ತಟ್ಕರೆ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ,

ರಾಯಗಢ ಭಾರೀ ವರ್ಷಧಾರೆಗೆ ಭೂಕುಸಿತ | 130 ಕ್ಕೂ ಹೆಚ್ಚು ಸಾವು | ಸಾವಿರಾರು ಜನ ಮಣ್ಣಿನಡಿ ಸಿಲುಕಿರುವ ಶಂಕೆ Read More »

ಲವರ್ ಜೊತೆ ಹೆಂಡತಿ ಪರಾರಿ : ಹುಡುಕಿ ಮದುವೆ ಮಾಡಿಸಿದ ಗಂಡ | ಪ್ರೀತಿ ಮಧುರ, ತ್ಯಾಗ ಅಮರ…!

ಜಾರ್ಖಂಡ್‍: ಮದುವೆಯಾದ 17 ದಿನದಲ್ಲಿ ಹೆಂಡತಿ ಆಕೆಯ ಹಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದು, ಬಳಿಕ ಗಂಡ ಅವರಿಬ್ಬರನ್ನು ಹುಡುಕಿ ಮದುವೆ ಮಾಡಿಸಿದ ಘಟನೆ ಜಾರ್ಖಂಡಿನ ರಾಂಚಿಯಲ್ಲಿ ನಡೆದಿದೆ. ಯಾವ ಹುಡುಗನಿಗೆ ಯಾವ ಹುಡುಗಿ ಎಂದು ಮೊದಲೇ ದೇವರು ನಿರ್ಧರಿಸಿರುತ್ತಾನೆ. ಏನೇ ಆದರೂ ಅದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳುವ ಹಿರಿಯರ ವಾಕ್ಯಕ್ಕೂ ಈ ಘಟನೆ ಕನ್ನಡಿಯಂತಿದೆ. ಇಬ್ಬರು ಕುಟುಂಬದವರ ಸಮ್ಮುಖದಲ್ಲಿ ಹುಡುಗ, ಹುಡುಗಿಗೆ ಮದುವೆ ಮಾಡಲಾಗಿತ್ತು. ಆದರೆ ವಧು ಮದುವೆಯಾದ 17 ದಿನಗಳ ಬಳಿಕ ಗಂಡನ

ಲವರ್ ಜೊತೆ ಹೆಂಡತಿ ಪರಾರಿ : ಹುಡುಕಿ ಮದುವೆ ಮಾಡಿಸಿದ ಗಂಡ | ಪ್ರೀತಿ ಮಧುರ, ತ್ಯಾಗ ಅಮರ…! Read More »

ವಾಹನ ಸವಾರರಿಗೆ ಗುಡ್ ನ್ಯೂಸ್| ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್‌ ರೇಟ್|

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕೇಂದ್ರವು ಕಡಿತಗೊಳಿಸದಿದ್ದರೂ ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ. ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (ಒಪೆಕ್) ಮತ್ತು ಅದರ ಮಿತ್ರರಾಷ್ಟ್ರಗಳು ಉತ್ಪಾದನೆಯನ್ನು ಹೆಚ್ಚಿಸಲು ಮುಂದಾಗಿರುವುದು ಮತ್ತು ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳದಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಕುಸಿಯುತ್ತಿರುವುದರಿಂದ ಇಂಧನ ಬೆಲೆಗಳು ಇನ್ನೂ ಕಡಿಮೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ತೈಲ ಬೆಲೆಯಲ್ಲಿ ಬುಧವಾರ ಇಳಿಕೆಯಾಗಿದೆ. ಮಂಗಳವಾರ ಶೇ. 1ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಬ್ರೆಂಟ್

ವಾಹನ ಸವಾರರಿಗೆ ಗುಡ್ ನ್ಯೂಸ್| ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್‌ ರೇಟ್| Read More »

ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಸಂಭ್ರಮ | ಪರಸ್ಪರ ಸಿಹಿ ಹಂಚಿಕೊಂಡ ಇಂಡೋ-ಪಾಕ್ ಯೋಧರು

ನವದೆಹಲಿ: ಭಾರತ ಪಾಕಿಸ್ತಾನ ನಡುವಿನ ಗಡಿಯಲ್ಲಿ ಇಂದು ಎರಡೂ ದೇಶಗಳ ಯೋಧರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಮೂಲಕ ಎರಡು ರಾಷ್ಟ್ರಗಳ ಯೋಧರು ಬ್ರಾತೃತ್ವ ಸಾರುವ ಈದ್ ಮಿಲಾದ್ ಹಬ್ಬವನ್ನು ಆಚರಿಸಿದ್ದಾರೆ. ಎರಡು ವರ್ಷಗಳ ಹಿಂದೆಯೂ ಈ ರೀತಿಯ ಸಂಭ್ರಮ ಗಡಿಯಲ್ಲಿ ಕಂಡು ಬರುತ್ತಿತ್ತು. ಭಾರತದ ಸ್ವಾತಂತ್ರ್ಯ ದಿನಾಚರಣೆ, ಪಾಕಿಸ್ತಾನ ದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ದೀಪಾವಳಿ, ಈದ್ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ಗಡಿಯಲ್ಲಿ ಯೋಧರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸುತ್ತಿದ್ದರು. ಆದರೆ 2019 ರ

ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಸಂಭ್ರಮ | ಪರಸ್ಪರ ಸಿಹಿ ಹಂಚಿಕೊಂಡ ಇಂಡೋ-ಪಾಕ್ ಯೋಧರು Read More »

ಬಿಡುಗಡೆಗೆ ಮೊದಲೇ ಸುದ್ದಿಯಾಗುತ್ತಿದೆ ‘ಒನ್ ಪ್ಲಸ್’ ಹೇಗಿದೆ ಗೊತ್ತಾ ಹೊಸ ಫೀಚರ್ಸ್ ನ ಮೊಬೈಲ್?

Oneplus nord 2ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ರೆಡ್ಮಿ, ಎಂಐ, ಸ್ಯಾಮ್​ಸಂಗ್ ಮೊಬೈಲ್​ಗಳ ನಡುವೆ ತನ್ನದೆ ಆದ ವಿಶೇಷ ಸ್ಥಾನ ಕಾಪಾಡಿಕೊಂಡಿರುವ ಒನ್​ಪ್ಲಸ್ (OnePlus) ಕಂಪೆನಿ ಸದ್ಯ ಹೊಸ ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇದೇ ಜುಲೈ 22 ರಂದು ಸಾಕಷ್ಟು ರೋಚಕತೆ ಸೃಷ್ಟಿಸಿರುವ ಒನ್​ಪ್ಲಸ್ ನಾರ್ಡ್​ 2 ಸ್ಮಾರ್ಟ್​ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಈಗಾಗಲೇ ಇ ಕಾಮರ್ಸ್ ತಾಣ ಅಮೆಜಾನ್ (Amazon) ಇಂಡಿಯಾ ಒನ್‌ಪ್ಲಸ್ ನಾರ್ಡ್ 2ಗಾಗಿಯೇ ಪ್ರತ್ಯೇಕವಾದ ಮೈಕ್ರೋಸೈಟ್‌ಗಳನ್ನು ಸೃಷ್ಟಿಸಿವೆ. ವಿಶೇಷ ಏನೆಂದರೆ, ನಾರ್ಡ್​ 2

ಬಿಡುಗಡೆಗೆ ಮೊದಲೇ ಸುದ್ದಿಯಾಗುತ್ತಿದೆ ‘ಒನ್ ಪ್ಲಸ್’ ಹೇಗಿದೆ ಗೊತ್ತಾ ಹೊಸ ಫೀಚರ್ಸ್ ನ ಮೊಬೈಲ್? Read More »

ದೇಶದಲ್ಲಿ ‌ಹಕ್ಕಿಜ್ವರ ಭೀತಿ| ದೆಹಲಿಯಲ್ಲಿ ಬಾಲಕ ಬಲಿ…!

ನವದೆಹಲಿ: ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದ್ದು, ದೆಹಲಿಯ ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್​ ಮೆಡಿಕಲ್ ಸೈನ್ಸ್​ (AIIMS)ನಲ್ಲಿ ಹಕ್ಕಿಜ್ವರ (Bird Flu)ದಿಂದ 12ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹಕ್ಕಿ ಜ್ವರದಿಂದ ಸತ್ತ ಮೊದಲ ಪ್ರಕರಣ ಇದಾಗಿದ್ದು, ಆತಂಕ ಮೂಡಿಸಿದೆ. ಏಮ್ಸ್​ನ ಮಕ್ಕಳ ವಿಭಾಗದಲ್ಲಿ ಅಡ್ಮಿಟ್ ಆಗಿದ್ದ ಬಾಲಕನಿಗೆ ಕಳೆದ ಕೆಲವು ದಿನಗಳಿಂದಲೂ H5N1 (ಹಕ್ಕಿಜ್ವರ)ಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾನೆ. ಇನ್ನು ಹಕ್ಕಿ ಜ್ವರ ಸಾಂಕ್ರಾಮಿಕ ಆಗಿರುವ ಕಾರಣಕ್ಕೆ ಬಾಲಕನ ಸಂಪರ್ಕಕ್ಕೆ ಬಂದ ದೆಹಲಿ

ದೇಶದಲ್ಲಿ ‌ಹಕ್ಕಿಜ್ವರ ಭೀತಿ| ದೆಹಲಿಯಲ್ಲಿ ಬಾಲಕ ಬಲಿ…! Read More »

ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್

ಮುಂಬೈ: ಕೆಲವು ಆ್ಯಪ್​ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನ ನಿರ್ಮಾಣ ಮಾಡಿ ಪ್ರಕಟಿಸುತ್ತಿದ್ದರೆಂಬ ಆರೋಪದ ಮೇಲೆ ಮುಂಬೈ ಕ್ರೈಮ್ ಬ್ರಾಂಚ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನ ಬಂಧಿಸಿದೆ. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರೇ ಪ್ರಮುಖ ಆರೋಪಿ. ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸೂಕ್ತ ಸಾಕ್ಷ್ಯವಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದಾರೆ. ರಾಜ್​ ಕುಂದ್ರಾ ಸೋಮವಾರ ವಿಚಾರಣೆಗಾಗಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್​ ಪ್ರಾಪರ್ಟಿ ಸೆಲ್​ಗೆ ಬಂದಿದ್ದರು

ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್ Read More »

ಕ್ಯಾಡ್ ಬರಿ ಚಾಕೋಲೇಟ್ ನಲ್ಲಿ ದನದ ಮಾಂಸ ಬಳಕೆ!? ಭಾರತದಲ್ಲಿ ಅಗ್ರ ಮಾರುಕಟ್ಟೆ ಹೊಂದಿರುವ ಕಂಪನಿ ಏನ್ ಹೇಳ್ತು ಗೊತ್ತಾ?

Cadbury Chocolate ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಚಿಕ್ಕವರಿಂದ ದೊಡ್ಡವರವರೆಗೆ ಎಲ್ಲರ ಫೇವರೆಟ್​​​ ಚಾಕ್​ಲೇಟ್​​. ಬಾಯಿ ಸಿಹಿ ಮಾಡೋಣ ಎಂಬ ಜಾಹೀರಾತು ಕಂಡೊಡನೆ ತಿನ್ನಬೇಕು ಅನಿಸದೆ ಇರಲ್ಲ. ಬಾಯಲ್ಲಿ ಇಟ್ಟೊಡನೆ ಕರಗುವ ಚಾಕ್​​ಲೇಟ್​​​ಗೆ ಎಲ್ಲಿಲ್ಲದ ಬೇಡಿಕೆ. ಮಾರುಕಟ್ಟೆಯಲ್ಲಿ ಎಷ್ಟೇ ಬ್ರ್ಯಾಂಡ್​ಗಳ ಚಾಕ್​ಲೇಟ್​ ಬಂದರೂ ಕ್ಯಾಡ್​ಬರಿ ಡೈರಿ ಮಿಲ್ಕ್​​ ಡಿಮ್ಯಾಂಡ್​ ಎಂದಿಗೂ ಕುಗ್ಗಿಲ್ಲ. ಇನ್ನು ಪ್ರಪೋಸ್ ಮಾಡಲು ಕ್ಯಾಡ್​​ಬರಿ ಚಾಕ್​​ಲೇಟ್ ಗಳೇ ಬೇಕು. ಹುಡುಗಿಯರು ಸೇರಿದಂತೆ ಈ ರಸವತ್ತಾದ ಕಪ್ಪುಸುಂದರಿಗೆ ಮರುಳಾಗದವರು ಯಾರೂ ಇಲ್ಲವೇ ಇಲ್ಲ. ಆದರೆ

ಕ್ಯಾಡ್ ಬರಿ ಚಾಕೋಲೇಟ್ ನಲ್ಲಿ ದನದ ಮಾಂಸ ಬಳಕೆ!? ಭಾರತದಲ್ಲಿ ಅಗ್ರ ಮಾರುಕಟ್ಟೆ ಹೊಂದಿರುವ ಕಂಪನಿ ಏನ್ ಹೇಳ್ತು ಗೊತ್ತಾ? Read More »