ರಾಷ್ಟ್ರೀಯ

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು […]

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…! Read More »

ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ ಜುಲೈ 6 ಕ್ಕೆ ಅನಾವರಣ | ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಯಾಮ್ಸಂಗ್‌ನ ಹೊಸ ಗ್ಯಾಲಕ್ಸಿ ಎಫ್-ಸರಣಿಯ ಸ್ಮಾರ್ಟ್ಫೋನ್‌ಗಳು ಸಾಲಾಗಿ ಬಿಡುಗಡೆ ಆಗುತ್ತಿವೆ. ಭಾರತದಲ್ಲಿ ಗ್ಯಾಲಕ್ಸಿ ಎಫ್ 22 ಬಿಡುಗಡೆ ಬಗ್ಗೆ ಕಂಪೆನಿಯು ಖಾತ್ರಿಪಡಿಸಿದೆ. ಈ ವರ್ಷ ಎಫ್ ಸರಣಿ ಅಡಿಯಲ್ಲಿ ಸ್ಯಾಮ್ಸಂಗ್ ಬಿಡುಗಡೆ ಮಾಡುತ್ತಿರುವ ನಾಲ್ಕನೇ ಫೋನ್ ಇದಾಗಿದೆ. ಇನ್ನೂ ಈ ಮುನ್ನ ಗ್ಯಾಲಕ್ಸಿ ಎಫ್ 62, ಎಫ್ 12 ಮತ್ತಿ ಎಫ್‌ 02 ಎಸ್ ಬಿಡುಗಡೆ ಮಾಡಲಾಗಿತ್ತು. ಅಂದಹಾಗೆ ಎಫ್22 ಫೋನ್ ಬಿಡುಗಡೆ ಆದ ಮೇಲೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಆಗುತ್ತದೆ. ಹೊಸ ಸ್ಮಾರ್ಟ್ಫೋನ್ ಜುಲೈ 6

ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ ಜುಲೈ 6 ಕ್ಕೆ ಅನಾವರಣ | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಹೊಸ ಫೀಚರ್ ಪರಿಚಯಿಸಿದ ವಾಟ್ಸ್’ಆಪ್ | ಮಾಹಿತಿ ತಿಳಿದು ಇಂದೇ ಅಪ್‌ಡೇಟ್ ಮಾಡಿಕೊಳ್ಳಿ

ವಾಟ್ಸಪ್ ತನ್ನ ಬಳಕೆದಾರರಿಗೆ ಅನುಕೂಲವಾಗುವಂತಹ ಹೊಸ ಫೀಚರ್ಸ್ ಅನ್ನು ಶೀಘ್ರದಲ್ಲೇ ಪರಿಚಯಿಸಲಿದೆ. ಕಳೆದ ಎರಡು ವರ್ಷಗಳಿಂದ ಒಂದಷ್ಟು ಹೊಸ ಅಪ್‌ಡೇಟ್ ನೀಡುವ ಮೂಲಕ ಬಳಕೆದಾರರನ್ನು ಹೆಚ್ಚಿಸಿಕೊಂಡ ವಾಟ್ಸಪ್ಪ್ಈ ಬಾರಿ ತುಸು ನೆಮ್ಮದಿ ನೀಡುವ ಆಯ್ಕೆಯನ್ನು ನೀಡಲಿದೆ. ಹೌದು, ವಾಟ್ಸಪ್ ತನ್ನ ನೂತನ ಅಪ್‌ಡೇಟ್‌ನಲ್ಲಿ ಪ್ಲೇಬ್ಯಾಕ್ ಫೀಚರ್ ನೀಡಲಿದ್ದು, ಇದು ವೇವ್ ಆಡಿಯೋ ರೆಕಾರ್ಡ್ಸ ನ್ನು ಪೋರ್ಟ್ ಮಾಡಲಿದೆ. ಅಂದರೆ ಇದುವರೆಗೆ ನೀವು ವಾಟ್ಸಪ್ಪ್ ವಾಯ್ಸ್ ಮೆಸೇಜ್‌ನಲ್ಲಿ ನೇರವಾದ ರೇಖೆಯನ್ನು ನೋಡಿರುತ್ತೀರಿ. ಆದರೆ ಇನ್ಮುಂದೆ ಆಡಿಯೋ ವೇವ್ ಇರಲಿದ್ದು,

ಹೊಸ ಫೀಚರ್ ಪರಿಚಯಿಸಿದ ವಾಟ್ಸ್’ಆಪ್ | ಮಾಹಿತಿ ತಿಳಿದು ಇಂದೇ ಅಪ್‌ಡೇಟ್ ಮಾಡಿಕೊಳ್ಳಿ Read More »

ಪೆಟ್ರೋಲ್ ಡೀಸೆಲ್ ಜೊತೆ ಪೈಪೋಟಿಗೆ ಬಿದ್ದ ಅಡುಗೆ ಅನಿಲ | ಗಗನಕ್ಕೇರುತ್ತಿದೆ ಎಲ್‌ಪಿಜಿ ಬೆಲೆ | ಇಂದಿನಿಂದ ಹಾಲು ಕೂಡ 2 ರೂ ತುಟ್ಟಿ

ನವದೆಹಲಿ: ದೇಶದಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಯಾಗುತ್ತಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಜನರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೀಗ ಇದರ ಜೊತೆ ಜೊತೆಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಸುವ ಮುಕಾಂತರ ತರ ಜನರಿಗೆ ಸರಕಾರ ಶಾಕ್ ಕೊಟ್ಟಿದೆ. ಪೆಟ್ರೋಲ್-ಡೀಸೆಲ್ ಬೆಲೆ ಈಗಾಗಲೇ 100 ರೂ.ದಾಟಿದ್ದು, ಇಂದಿನಿಂದ ದೇಶಾದ್ಯಂತ ಲೀಟರ್ ಅಮುಲ್ ಹಾಲಿಗೆ 2 ರೂಪಾಯಿ ಏರಿಸಲಾಗಿದೆ. ಹೀಗೆ ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ಒಂದಾದ ನಂತರ ಒಂದು ಬೆಲೆ ಏರಿಕೆ

ಪೆಟ್ರೋಲ್ ಡೀಸೆಲ್ ಜೊತೆ ಪೈಪೋಟಿಗೆ ಬಿದ್ದ ಅಡುಗೆ ಅನಿಲ | ಗಗನಕ್ಕೇರುತ್ತಿದೆ ಎಲ್‌ಪಿಜಿ ಬೆಲೆ | ಇಂದಿನಿಂದ ಹಾಲು ಕೂಡ 2 ರೂ ತುಟ್ಟಿ Read More »

UAPA ಕಾಯ್ದೆಯಡಿ ಬಂಧಿಯಾಗಿದ್ದಾತ 12 ವರ್ಷಗಳ ಬಳಿಕ ನಿರಪರಾಧಿ ಎಂದು ಸಾಬೀತು | ಗೂಡು ಸೇರಿದ ಜೈಲು ಹಕ್ಕಿ

ಶ್ರೀನಗರ; ಭಯೋತ್ಪಾದನೆಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ UAPA ಕಾಯ್ದೆಯ ಅಡಿಯಲ್ಲಿ ಪೊಲೀಸರು ಯಾರನ್ನೂ ಪ್ರಶ್ನೆ ಮಾಡದೆ ಪೊಲೀಸರು ಆರೋಪಿಯನ್ನು ತನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುವ ಹಕ್ಕನ್ನು ಹೊಂದಿರುತ್ತಾರೆ. ಹೀಗೆ ಭಯೋತ್ಪಾದನೆ ಪ್ರಕರಣದ ಆರೋಪ ಹೊತ್ತು ಗುಜರಾತ್​ನ ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, 12 ವರ್ಷಗಳ ಬಳಿಕ ಈಗ ಗುಜರಾತ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ

UAPA ಕಾಯ್ದೆಯಡಿ ಬಂಧಿಯಾಗಿದ್ದಾತ 12 ವರ್ಷಗಳ ಬಳಿಕ ನಿರಪರಾಧಿ ಎಂದು ಸಾಬೀತು | ಗೂಡು ಸೇರಿದ ಜೈಲು ಹಕ್ಕಿ Read More »

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ

ತಂತ್ರಜ್ಞಾನ ನ್ಯೂಸ್ : ವಾಟ್ಸಾಪ್ ಎಂಬುದು ಜನಸಾಮಾನ್ಯರ ಅತಿ ಅವಶ್ಯಕ ಅಪ್ಲಿಕೇಷನ್ ಆಗಿದೆ. ಸ್ಮಾರ್ಟ್​ಫೋನ್ ಬಳಕೆ ಮಾಡುವ ಪ್ರತಿಯೊಬ್ಬನು ವಾಟ್ಸಪ್ ನ್ನು ಬಳಕೆ ಮಾಡುತ್ತಾನೆ. ಡಿಜಿಟಲ್, ತಂತ್ರಜ್ಞಾನ ಯುಗದ ಅವಿಭಾಜ್ಯ ಅಂಗದಂತೆ ವಾಟ್ಸಾಪ್ ಕಾಣುತ್ತದೆ. ವಾಟ್ಸಾಪ್​ನ ಸಮಾನ ವರ್ಷನ್​ಗಳು ಕೂಡ ಬಿಡುಗಡೆಯಾಗುತ್ತಿರುತ್ತದೆ. ಅದರಲ್ಲಿ ಸದ್ಯ ಸುದ್ದಿಯಲ್ಲಿ ಇರುವುದು ಜಿಬಿ ವಾಟ್ಸಾಪ್ (GB WhatsApp). ಹಲವರು ಇದನ್ನು ವಾಟ್ಸಾಪ್​ನ ಹೊಸ ಅಪ್​ಡೇಟ್ ಎಂದುಕೊಂಡಿದ್ದಾರೆ. ಆದರೆ, ನಿಜವಾಗೂ ಇದು ವಾಟ್ಸಾಪ್​ನ ಅಪ್ಡೇಟ್ ಅಲ್ಲ. ಬದಲಾಗಿ ಸಂಪೂರ್ಣ ಬೇರೆಯದೇ ಅಪ್ಲಿಕೇಷನ್. ಇದನ್ನು

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ Read More »

ಬಹು ನಿರೀಕ್ಷಿತ ಸ್ಕೋಡಾ ಕುಶಾಕ್ ಕಾರು ಬಿಡುಗಡೆ- ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ಬಹು ನಿರೀಕ್ಷಿತ ಕುಶಾಕ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸ್ಕೋಡಾ ಕುಶಾಕ್ MQB A0 INಪ್ಲಾಟ್‌ಫಾರ್ಮ್ನಿಂದ ಹೊರಹೊಮ್ಮಿದ ಮೊದಲ ಮಾದರಿಯಾಗಿದೆ. ಇದು ಫೋಕ್ಸ್ವ್ಯಾಗನ್ ಗ್ರೂಪ್‌ನ ಎಂಕ್ಯೂಬಿ ಸ್ಕೇಲೆಬಲ್ ಆರ್ಕಿಟೆಕ್ಚರ್‌ನ ಸ್ಥಳೀಯ ಆವೃತ್ತಿಯಾಗಿದ್ದು, ಇದನ್ನು ಭಾರತೀಯ ಮಾರುಕಟ್ಟೆಗೆಂದೇ ಅಭಿವೃದ್ಧಿಪಡಿಸಲಾಗಿದೆ. ಕುಶಾಕ್ ಆಕ್ಟಿವ್, ಆಂಬಿಷನ್ ಮತ್ತು ಸ್ಟೈಲ್ ಎಂಬ ಮೂರು ಮಾದರಿಗಳಲ್ಲಿ ದೊರೆಯಲಿದೆ. ಕುಶಾಕ್ ಕಾರಿನ ಬೆಲೆ10.50 ಲಕ್ಷದಿಂದ 17.60 ಲಕ್ಷದವರೆಗೆ (ಎಕ್ಸ್ಶೋರೂಂ, ದೆಹಲಿ) ಇದೆ. ಸ್ಕೋಡಾ ಕುಶಾಕ್ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರ

ಬಹು ನಿರೀಕ್ಷಿತ ಸ್ಕೋಡಾ ಕುಶಾಕ್ ಕಾರು ಬಿಡುಗಡೆ- ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಕಾಶ್ಮೀರದ ಒಳಗೆ ಹೆಚ್ಚಿದ ಉಗ್ರ ಚಟುವಟಿಕೆ | ಮೋದಿ, ಶಾ, ಸಿಂಗ್ ಧೋವಲ್ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ಸೇರಿದಂತೆ ಉಗ್ರ ಚಟುವಟಿಕೆಗಳು ದಿನೇದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ. ಕಳೆದೆರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಅತಿ ಸುರಕ್ಷಿತ ವಾಯುಪಡೆಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ಮೂಲಕ ಉಗ್ರರು ಸ್ಪೋಟ ನಡೆಸಿದ್ದರು. ಅದರ ಬೆನ್ನಲ್ಲೇ ಪುಲ್ವಾಮಾದಲ್ಲಿ ಪೊಲೀಸ್

ಕಾಶ್ಮೀರದ ಒಳಗೆ ಹೆಚ್ಚಿದ ಉಗ್ರ ಚಟುವಟಿಕೆ | ಮೋದಿ, ಶಾ, ಸಿಂಗ್ ಧೋವಲ್ ಸಭೆ Read More »

ಬಿಲ್ಲು ಮುರಿದ ವರ, ಹೂಮಾಲೆ ಹಾಕಿದ ವಧು, ಬಿಹಾರದಲ್ಲಿ ನಡೆಯಿತು ಕಲಿಯುಗ ‘ಸೀತಾ ಸ್ವಯಂವರ’

ಬಿಹಾರ: ರಾಮಾಯಣದಲ್ಲಿ ಸೀತಾ ಸ್ವಯಂವರ ಹೇಗೆ ನಡೆಯಿತು ಎಂದು ಎಲ್ಲರಿಗೂ ಗೊತ್ತಿದೆ. ಬೃಹತ್​ ಬಿಲ್ಲನ್ನು ಎದೆಯೇರಿಸಲು ಹೆಣಗಾಡುತ್ತಿದ್ದಾಗ ಶ್ರೀರಾಮ ಬಂದು ಬಿಲ್ಲು ಎತ್ತಿ ಜಯಶಾಲಿಯಾಗುತ್ತಾನೆ. ಸ್ವಯಂವರ ಗೆದ್ದ ರಾಮನಿಗೆ ಸೀತಾಮಾತೆ ವರಮಾಲೆ ಹಾಕುವ ಮೂಲಕ ಮದುವೆ ನೆರವೇರುತ್ತೆ. ಇದೇ ರೀತಿ ಸ್ವಯಂವರ ಈಗಲೇ ನಡೆದಿದೆ ಎಂದರೆ ನೀವು ನಂಬಲೇ ಬೇಕು. ಬಿಹಾರದ ಸರಾನ ಜಿಲ್ಲೆಯಲ್ಲಿ ಆಧುನಿಕ ಸ್ವಯಂವರ ನಡೆದಿದೆ. ರಿಸೆಪ್ಷನ್​​ ವೇದಿಕೆ ಮೇಲೆ ವರ ಬಿಲ್ಲನ್ನು ಮುರಿದ ಬಳಿಕವೇ ವಧು ವರ ಮಾಲೆ ಹಾಕಿರುವ ಸ್ವಾರಸ್ಯಕರ ಘಟನೆ

ಬಿಲ್ಲು ಮುರಿದ ವರ, ಹೂಮಾಲೆ ಹಾಕಿದ ವಧು, ಬಿಹಾರದಲ್ಲಿ ನಡೆಯಿತು ಕಲಿಯುಗ ‘ಸೀತಾ ಸ್ವಯಂವರ’ Read More »

ಚೀನಾ ಗಡಿಗೆ 50 ಸಾವಿರ ಸೈನಿಕರ ರವಾನೆ, ಗಡಿಯಲ್ಲಿ ಯುದ್ದ ಭೀತಿ!?

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಸರ್ಕಾರ ಚೀನಾ-ಭಾರತ ಗಡಿಗೆ 50,000 ಸೈನಿಕರನ್ನ ಕಳುಹಿಸಿದೆ. ಅಲ್ಲದೇ ಮೂರು ಫೈಟರ್​ ಜೆಟ್​ಗಳನ್ನೂ ಸಹ ಮೂರು ಗಡಿ ಪ್ರದೇಶಗಳಿಗೆ ಕಳುಹಿಸಿದೆ ಎನ್ನಲಾಗಿದ್ದು ಸದ್ಯ ಚೀನಾ-ಭಾರತ ಗಡಿಯಲ್ಲಿ ಒಟ್ಟು 2 ಲಕ್ಷ ಟ್ರೂಪ್​ಗಳಿವೆ. ಕಳೆದ ವರ್ಷಕ್ಕಿಂತ 40 ಪಟ್ಟು ಹೆಚ್ಚು ಸೈನಿಕರನ್ನ ನಿಯೋಜಿಸಿದಂತಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಈ ಹಿಂದೆ ಚೀನಾದಿಂದ ಎದುರಾಗುವ ದಾಳಿಯನ್ನ ತಡೆಯುವಷ್ಟು ಮಾತ್ರವೇ ಸೇನೆಯನ್ನ ನಿಯೋಜಿಸಲಾಗಿತ್ತು. ಇದೀಗ ಚೀನಾದಿಂದ ಎದುರಾಗುವ ಸಂಭಾವ್ಯ ದಾಳಿಯ ವಿರುದ್ಧ ಹೋರಾಡಿ

ಚೀನಾ ಗಡಿಗೆ 50 ಸಾವಿರ ಸೈನಿಕರ ರವಾನೆ, ಗಡಿಯಲ್ಲಿ ಯುದ್ದ ಭೀತಿ!? Read More »