ರಾಷ್ಟ್ರೀಯ

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ

ಬಿಹಾರ: ನರ್ಸ್ ಗಳು ಮಾಡಿದ ಯಡವಟ್ಟಿನಿಂದ ಮಹಿಳೆಯೊಬ್ಬರು ಒಂದೇ ದಿನ ಎರಡು ಕೋವಿಡ್ ವ್ಯಾಕ್ಸಿನ್ ಗಳನ್ನು ಚುಚ್ಚಿಸಿಕೊಂಡ ಘಟನೆ ಜೂನ್ 16ರಂದು ನಡೆದಿದೆ. ಈ ಹಿನ್ನಲೆಯಲ್ಲಿ ತಪ್ಪೆಸಗಿದ ಶುಶ್ರೂಷಕಿಯರಿಗೆ ಆರೋಗ್ಯ ಇಲಾಖೆ ನೋಟೀಸ್ ನೀಡಿದೆ. ಪಾಟ್ನಾದ ಫುನ್’ಫುನ್ ಬ್ಲಾಕ್ ಎಂಬಲ್ಲಿ ಸುನೀಲಾ ದೇವಿ ಎಂಬ ಮಹಿಳೆ ಕರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಕ್ಕೆ ಬಂದಿದ್ದರು. ರಿಜಿಸ್ಟರ್​ ಬಳಿಕ ನರ್ಸ್​ ಒಬ್ಬರು ಆಕೆಗೆ ಕೋವಿಶೀಲ್ಡ್​ ಲಸಿಕೆ ನೀಡಿದ್ದಾರೆ. ಲಸಿಕೆ ಪಡೆದ ನಂತರ ಐದು ನಿಮಿಷ ಕುಳಿತುಕೊಳ್ಳಬೇಕು ಎಂದು ಹೇಳಿ […]

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ Read More »

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ

ಮಿಲ್ಕಾ ಸಿಂಗ್..ಈ ಹೆಸರೇ ಸ್ಫೂರ್ತಿಯ ಚಿಲುಮೆ. ಟ್ರ್ಯಾಕ್ ನಲ್ಲಿ ಓಡಲು ಶುರು ಮಾಡುವ ಪ್ರತಿ ಅಥ್ಲೀಟ್ ಗೆ ಭರವಸೆಯ ಬೆಳಕು ಈ ಒಂದು ಹೆಸರು. ಮಿಲ್ಕಾ ಸಿಂಗ್ ಅಂದ್ರೆ ಓಟ.. ಓಟ ಅಂದ್ರೆ ಮಿಲ್ಕಾ ಸಿಂಗ್.. ಅಂತಹುದ್ದೊಂದು ಮಾಂತ್ರಿಕತೆ ಮಿಲ್ಕಾ ಸಿಂಗ್ ಹೆಸರಿನಲ್ಲಿದೆ.ಭಾಘ್ ಮಿಲ್ಕಾ.. ಭಾಘ್ ಮಿಲ್ಕಾ.. ಹೌದು ಮಿಲ್ಕಾ ಸಿಂಗ್ ಮೊದಲು ಜೀವ ಉಳಿಸಿಕೊಳ್ಳಲು ಓಡಲು ಶುರು ಮಾಡಿದ್ದರು. ನಂತರ ಅಕ್ಷರ ಕಲಿಯಲು ಕಿಲೋ ಮೀಟರ್‌ ಗಟ್ಟಲೇ ಓಡುತ್ತಿದ್ದರು. ಬಳಿಕ ದಂಗೆಯ ಭಯದಿಂದ ಓಡುತ್ತಾ ಗಡಿ

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ Read More »

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್?

ಅಮರಾವತಿ(ಜೂ.19): ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು, ಈ ವಿಚಾರ ಈಗ ಹೈಕಮಾಂಡ್ ಅಂಗಳ ಸೇರಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ನೆರೆ ರಾಜ್ಯ ಆಂಧ್ರಪ್ರದೇಶದ ಗವರ್ನರ್ ಆಗಲಿದ್ದಾರೆಂಬ ವಿಚಾರ ಭಾರೀ ಸದ್ದು ಮಾಡಲಾರಂಭಿಸಿದೆ.ಹೌದು ಯಡಿಯೂರಪ್ಪ ಅವರು ರಾಜ್ಯಪಾಲರಾಗಲಿದ್ದಾರೆ ಎನ್ನುವುದು ಆಂಧ್ರಪ್ರದೇಶದಲ್ಲಿ ಬಹುಚರ್ಚಿತ ವಿಷಯ. ಕಳೆದ

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್? Read More »

ಕೊರೊನ ಲಸಿಕೆಯಿಂದ ಪುರುಷತ್ವ ಕಡಿಮೆಯಾಗುತ್ತಾ? ಇಲ್ಲಿದೆ ಅಧ್ಯಯನ ವರದಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿನ ಹರಡುವಿಕೆ ತಡೆಗೆ ಜನವರಿಯಿಂದಲೇ ಲಸಿಕಾ ಅಭಿಯಾನ ಆರಂಭವಾಗಿದೆ. ಆದರೆ ಲಸಿಕೆ ತೆಗೆದುಕೊಂಡ ನಂತರ ಆರೋ ಗ್ಯದ ಮೇಲಾಗುವ ಪರಿಣಾಮಗಳ ಕುರಿತು ಕೆಲವು ಚರ್ಚೆಗಳೂ ಮುನ್ನೆಲೆಗೆ ಬಂದಿವೆ. ಕೊರೊನಾ ಲಸಿಕೆ ಪಡೆದುಕೊಂಡ ನಂತರ ಪುರುಷರಲ್ಲಿ ವೀರ್ಯದ ಗುಣಮಟ್ಟ ಕಡಿಮೆಯಾಗುತ್ತದೆ. ವೀರ್ಯದ ಉತ್ಪತ್ತಿ ಹಾಗೂ ಗುಣಮಟ್ಟದ ಮೇಲೆ ಕೊರೊನಾ ಲಸಿಕೆ ಪರಿಣಾಮ ಬೀರುತ್ತದೆ ಎಂಬ ಕೆಲವು ಮಾತುಗಳು ಕೇಳಿಬಂದಿದ್ದವು. ಈ ಕುರಿತು ಮಿಯಾಮಿ ವಿಶ್ವವಿದ್ಯಾಲಯ ಅಧ್ಯಯನ ನಡೆಸಿದೆ. 45 ಪುರುಷರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿದ್ದು,

ಕೊರೊನ ಲಸಿಕೆಯಿಂದ ಪುರುಷತ್ವ ಕಡಿಮೆಯಾಗುತ್ತಾ? ಇಲ್ಲಿದೆ ಅಧ್ಯಯನ ವರದಿ Read More »

ಆಂದ್ರದಲ್ಲೂ ಗುಲ್ಲೆಬ್ಬಿಸ್ತಿದೆ ಟಿಪ್ಪು ವಿವಾದ: ಪ್ರತಿಮೆ ರಚಿಸಿದರೆ ನಾಶ ಮಾಡ್ತೇವೆ ಎಂದ ಬಿಜೆಪಿ

ಹೈದರಾಬಾದ್: ಓಟಿಗಾಗಿ ಟಿಪ್ಪು ಪ್ರತಿಮೆಯನ್ನು ನಿರ್ಮಿಸುವುದಾದರೆ ಅದನ್ನು ನಶಿಸುವುದಾಗಿ ಆಂದ್ರ ಬಿಜೆಪಿ ಅಲ್ಲಿನ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಟಿಪ್ಪುವನ್ನು ಹಿಂದೂ ವಿರೋಧಿ ಎಂದು ಬಿಂಬಿಸುತ್ತಾ, ಆಂಧ್ರದ ಬಿಜೆಪಿ ನಾಯಕರು ಆಂದೋಲನ ಮಾಡಿ ಟಿಪ್ಪುವಿನ ಪ್ರತಿಮೆ ನಿರ್ಮಿಸಿದರೆ ನೆಲಸಮಗೊಳಿಸುವುದಾಗಿ ಎಚ್ಚರಿಸಿದ್ದಾರೆ. ಆಂಧ್ರದ ಕಡಪದಲ್ಲಿ ಟಿಪ್ಪುವಿನ ಪ್ರತಿಮೆ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಇದನ್ನು ಖಂಡಿಸಿ ಜಿನ್ನಾ ರಸ್ತೆ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಹೋದಾಗ ಪೊಲೀಸರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಮತ್ತು ಇತರರನ್ನು ವಶಕ್ಕೆ ತೆಗೆದುಕೊಂಡರು. ವೈಎಸ್ಆರ್ಸಿಪಿ ಕೋಮು

ಆಂದ್ರದಲ್ಲೂ ಗುಲ್ಲೆಬ್ಬಿಸ್ತಿದೆ ಟಿಪ್ಪು ವಿವಾದ: ಪ್ರತಿಮೆ ರಚಿಸಿದರೆ ನಾಶ ಮಾಡ್ತೇವೆ ಎಂದ ಬಿಜೆಪಿ Read More »

ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ : ಜೂ.30ರ ಮೊದಲು ಬುಕ್ ಮಾಡಿ

ನವದೆಹಲಿ: ಜೂನ್ 3೦ರ ಮೊದಲು ಆಪ್ ಮೂಲಕ ಸಿಲಿಂಡರ್ ಬುಕ್ ಮಾಡುವವರಿಗೆ ಅಗ್ಗವಾಗಿ ಸಿಲಿಂಡರ್ ನೀಡಲಿದೆ ಎಂದು ಪೇಟಿಎಂ ತನ್ನ ಗ್ರಾಹಕರಿಗೆ ಶುಭ ಸುದ್ದಿಯನ್ನು ನೀಡಿದೆ. 2021ರ ಜೂನ್‌ನಲ್ಲಿ 14.2 ಕೆಜಿ ಅನಿಲದ ಬೆಲೆ 809 ರೂ. ಇದೆ ಪೇಟಿಎಂ ಕೊಡುಗೆಯಲ್ಲಿ ನೀವು 800 ರೂ ಕ್ಯಾಶ್‌ಬ್ಯಾಕ್ ಪಡೆದ್ರೆ, ನೀವು ಸಿಲಿಂಡರ್ ಅನ್ನು ಬಹುತೇಕ ಉಚಿತವಾಗಿ ಪಡೆಯಬಹುದು. ಗ್ರಾಹಕರು ಜೂನ್ 30ರ ಮೊದಲು ಪೇಟಿಎಂ ಅಪ್ಲಿಕೇಶನ್‌ನಿಂದ ಭಾರತ್ ಗ್ಯಾಸ್, ಎಚ್‌ಪಿ ಗ್ಯಾಸ್ ಮತ್ತು ಇಂಡೇನ್ ಗ್ಯಾಸ್ ಸಿಲಿಂಡರ್‌ಗಳನ್ನು

ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ : ಜೂ.30ರ ಮೊದಲು ಬುಕ್ ಮಾಡಿ Read More »

ಪ್ರವಾಸಿಗರಿಗೆ ಶಾಕ್ ನೀಡಿದ ಗೋವಾ ಸರಕಾರ

ಪಣಜಿ: ಭಾರತದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಗೋವಾ ಬಲು ಫೇಮಸ್. ಭಾರತೀಯರಲ್ಲದೆ ವಿದೇಶಿ ಪ್ರವಾಸಿಗರಿಗೂ ಗೋವಾ ಟ್ರಿಪ್ ಡ್ರೀಮ್ ಟ್ರಿಪ್. ಆಧುನಿಕ ಸಮಾಜದ ಯುವಜನರಿಗಂತು ಗೋವಾ ವೇ ಸ್ವರ್ಗ. ಆದರೆ ಇದೀಗ ಕೋವಿಡ್ ಎರಡನೇ ಅಲೆ ಬಳಿಕ ಗೋವಾ ಬೀಚ್ ರಿಓಪನ್ ಖುಷಿಯಲ್ಲಿದ್ದ ಪ್ರವಾಸಿಗರಿಗೆ ಅಲ್ಲಿನ ರಾಜ್ಯ ಸರ್ಕಾರ ಶಾಕ್ ನೀಡಿದೆ. ರಾಜ್ಯದಲ್ಲಿ ಕಟ್ಟನಿಟ್ಟಿನ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ. ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಪ್ರವಾಸಿಗರಿಗೆ ಶಾಕ್ ನೀಡಿದ ಗೋವಾ ಸರಕಾರ Read More »

ಜು. 31ಕ್ಕೆ ದ್ವಿತೀಯ ಪಿಯುಸಿ ಸಿಬಿಎಸ್ಸಿ ಫಲಿತಾಂಶ

ನವದೆಹಲಿ: ಪ್ರಸಕ್ತ ವರ್ಷದ ಸಿಬಿಎಸ್ಸಿ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ ತಿಂಗಳ ಮೂವತ್ತೊಂದಕ್ಕೆ ಪ್ರಕಟವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ. 12ನೇ ತರಗತಿ ಫಲಿತಾಂಶ ಘೋಷಿಸಲು, ಪ್ರತಿ ವಿದ್ಯಾರ್ಥಿಯ ಹತ್ತನೇ ತರಗತಿಯ ಅಂಕವನ್ನು 30% ಕ್ಕೆ, 11ನೇ ತರಗತಿಯ ಅಂಕವನ್ನು 30% ಕ್ಕೆ ಮತ್ತು 12ನೇ ತರಗತಿಯ ಆಂತರಿಕ ಮೌಲ್ಯಮಾಪನ ಮತ್ತು ಘಟಕ ಅವಧಿ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ಅಂಕಗಳನ್ನು ಒಟ್ಟುಗೂಡಿಸಿ ಅದನ್ನು 40% ಕ್ಕೆ ಪರಿವರ್ತಿಸಿ ಅಂಕಗಳನ್ನು

ಜು. 31ಕ್ಕೆ ದ್ವಿತೀಯ ಪಿಯುಸಿ ಸಿಬಿಎಸ್ಸಿ ಫಲಿತಾಂಶ Read More »

ಲಂಚ ನೀಡಿ ಬಿಜೆಪಿಗೆ ಸೇರಿಸಿಕೊಂಡ ಆರೋಪ | ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

ವಯನಾಡ್: ಸ್ವ ಪಕ್ಷಕ್ಕೆ ಸೇರಿಸಿಕೊಳ್ಳಲು ಬೇರೊಂದು ಪಕ್ಷದ ನಾಯಕಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಕೇರಳ ಬಿಜೆಪಿ ರಾಜ್ಯಧ್ಯಕ್ಷ ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಕಳೆದ ಕೇರಳ ವಿಧಾನಸಭಾ ಚುನಾವಣೆಯಿಂದ ಮೊದಲು ಜೆ ಆರ್ ಎಸ್ ಪಕ್ಷದ ನಾಯಕಿ ಸಿಕೆ ಜಾನು ಎಂಬವರಿಗೆ ಸುರೇಂದ್ರನ್ 10 ಲಕ್ಷ ರೂ ಲಂಚ ನೀಡಿದ್ದರು ಎನ್ನಲಾಗಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷ

ಲಂಚ ನೀಡಿ ಬಿಜೆಪಿಗೆ ಸೇರಿಸಿಕೊಂಡ ಆರೋಪ | ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ Read More »

ಮೈಕ್ರೋಸಾಫ್ಟ್ ನೂತನ ಅಧ್ಯಕ್ಷರಾಗಿ ಸತ್ಯಾ ನಡೆಲ್ಲಾ

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ನ ನೂತನ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಅವರನ್ನು ನೇಮಿಸಲಾಗಿದೆ. ಅದೇ ಕಂಪನಿಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇದುವರೆಗೆ ಕಾರ್ಪ್ ಜಾನ್ ಥಾಮ್ಸನ್ ಮೈಕ್ರೋಸಾಫ್ಟ್ ನ ಅಧ್ಯಕ್ಷರಾಗಿದ್ದರು. 2014 ರಲ್ಲಿ ಸ್ಟೀವ್ ಬಾಲ್ಮರ್ ಅವರಿಂದ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ನಾಡೆಲ್ಲಾ ಲಿಂಕ್ಡ್ ಇನ್, ನುವಾನ್ಸ್ ಕಮ್ಯುನಿಕೇಷನ್ಸ್ ಮತ್ತು ಜೆನಿಮ್ಯಾಕ್ಸ್ ನಂತಹ ಶತಕೋಟಿ ಡಾಲರ್ ಕಂಪನಿಗಳ ಸ್ವಾಧೀನ ಒಳಗೊಂಡಂತೆ ಮೈಕ್ರೋಸಾಫ್ಟ್ ವ್ಯವಹಾರ ಹೆಚ್ಚಿಸುವಲ್ಲಿ

ಮೈಕ್ರೋಸಾಫ್ಟ್ ನೂತನ ಅಧ್ಯಕ್ಷರಾಗಿ ಸತ್ಯಾ ನಡೆಲ್ಲಾ Read More »