ರಾಷ್ಟ್ರೀಯ

ಸರ್ಕಾರಿ ಕೆಲಸಗಳು ವಿಳಂಬ ಆಗ್ತಿದೆಯಾ? ಮೋದಿಗೆ ಪತ್ರ ಬರೆಯಿರಿ. ಹೇಗೆ ಗೊತ್ತಾ?

ಅನೇಕ ಬಾರಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿಸಿಕೊಳ್ಳಬೇಕು ಅಂದರೆ ಸಾರ್ವಜನಿಕರಿಗೆ ಅಲ್ಲಿನ ಸಿಬ್ಬಂದಿಯಿಂದ ಕಿರಿಕಿರಿ ಉಂಟಾಗುವುದು ಇದೆ. ಇಂತಹ ಸಂದರ್ಭಗಳಲ್ಲಿ ಅನೇಕರು ಮೇಲಾಧಿಕಾರಿಗಳಿಗೆ ದೂರನ್ನ ಸಹ ನೀಡುತ್ತಾರೆ. ಆದರೆ ಈ ದೂರುಗಳನ್ನ ಕೆಲವರು ಗಂಭೀರವಾಗಿ ಪರಿಗಣಿಸೋದೇ ಇಲ್ಲ. ಆದರೆ ಇನ್ಮೇಲೆ ನೀವು ಈ ರೀತಿಯ ಸಮಸ್ಯೆಗಳನ್ನ ಎದುರಿಸಬೇಕಾಗಿ ಬರೋದಿಲ್ಲ. ಏಕೆಂದರೆ ಸಾರ್ವಜನಿಕರು ನೇರವಾಗಿ ದೂರುಗಳನ್ನ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ತಲುಪಿಸಬಹುದಾಗಿದೆ. ನೀವು ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೇ ದೂರನ್ನ ಸಲ್ಲಿಸಬೇಕು ಎಂದುಕೊಂಡಿದ್ದರೆ ಅನಾಯಾಸವಾಗಿ ಈ ಕೆಲಸವನ್ನ ಮಾಡಬಹುದಾಗಿದೆ. ಮನೆಯಲ್ಲಿ ಕುಳಿತುಕೊಂಡೇ […]

ಸರ್ಕಾರಿ ಕೆಲಸಗಳು ವಿಳಂಬ ಆಗ್ತಿದೆಯಾ? ಮೋದಿಗೆ ಪತ್ರ ಬರೆಯಿರಿ. ಹೇಗೆ ಗೊತ್ತಾ? Read More »

ಅಪ್ಪ-ಮಗನಿಗೆ ಒಬ್ಬಳೇ ಹೆಂಡತಿ…! ಮಾಹಿತಿ ಹಕ್ಕಿನ ವರದಿ ನೋಡಿ ಇಬ್ಬರೂ ಶಾಕ್

ಲಖನೌ: ಮದುವೆಯಾಗಿದ್ದ ಹೆಂಡತಿ ದೂರವಾದ ಮೇಲೆ ಅಕೆಯನ್ನು ಮತ್ತೆ ಎಲ್ಲೇ ನೋಡಿದರೂ ತಮ್ಮ ಹಳೆ ನೆನಪುಗಳು ಕಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಯುವಕನ ಕಥೆ ಕೇಳಿದರೆ ಅಯ್ಯೋ ಪಾಪ ಎನಿಸದಿರದು. ತಾನು ಮದುವೆಯಾಗಿದ್ದ ಹೆಂಡತಿಯೇ ತನ್ನಿಂದ ದೂರಾಗಿ ತನ್ನ ತಂದೆಯನ್ನೇ ವರಿಸಿದ್ದಾಳೆ ಎಂದು ತಿಳಿದು ಯುವಕ ಕಂಗಾಲಾಗಿದ್ದಾನೆ. ಯುವಕನೊಬ್ಬ 2016ರಲ್ಲಿ ಯುವತಿಯೊಬ್ಬಳನ್ನು ಮದುವೆಯಾಗಿದ್ದನಂತೆ. ಆ ವೇಳೆಗೆ ಇಬ್ಬರೂ ಅಪ್ರಾಪ್ತರಾಗಿದ್ದರಾದರೂ ಅವರು ಆರು ತಿಂಗಳ ಕಾಲ ಸಂಸಾರ ನಡೆಸಿದ್ದರು. ಅದಾದ ಮೇಲೆ ಗಂಡ ಮದ್ಯಪಾನ ಮಾಡುತ್ತಾನೆ ಎನ್ನುವ ಕಾರಣ

ಅಪ್ಪ-ಮಗನಿಗೆ ಒಬ್ಬಳೇ ಹೆಂಡತಿ…! ಮಾಹಿತಿ ಹಕ್ಕಿನ ವರದಿ ನೋಡಿ ಇಬ್ಬರೂ ಶಾಕ್ Read More »

ಒಂದೇ ವಾರದಲ್ಲಿ 700ಕ್ಕೂ ಅಧಿಕ ಸಾವು | ನೋಡನೋಡುತ್ತಿದ್ದಂತೆ ಹೊತ್ತಿ ಉರಿಯಿತು ಹಳ್ಳಿ

ಕೆನಡಾ: ಉಷ್ಣಾಂಶ ಏರಿಕೆಯಿಂದ ಕಳೆದೊಂದು ವಾರದಲ್ಲಿ ಏಳು ನೂರಕ್ಕೂ ಅಧಿಕ ಮಂದಿ ಮೃತಪಟ್ಟ ಘಟನೆ ಕೆನಡಾದಲ್ಲಿ ನಡೆದಿದೆ. ಬಿಸಿಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದು ಕಾಡು-ನಾಡು ಹೊತ್ತಿ ಉರಿಯುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಬೆಂಕಿ ಕ್ಷಣಮಾತ್ರದಲ್ಲಿ ಜನವಸತಿ ಪ್ರದೇಶಗಳಲ್ಲಿ ಹಬ್ಬಿಕೊಳ್ಳುತ್ತಿದೆ. ಸಿಡಿಲಿನ ಅಬ್ಬರ ಜಾಸ್ತಿಯಾಗಿದ್ದು ಅದು ಕಾಡ್ಗಿಚ್ಚನ್ನು ಸೃಷ್ಟಿ ಮಾಡುತ್ತಿದೆ. ಕಾಡುಗಿಚ್ಚು ಕಾಡು ಪ್ರಾಣಿಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಜೊತೆಗೆ ಉಷ್ಣಾಂಶವನ್ನು ಮತ್ತಷ್ಟು ಏರಿಕೆ ಮಾಡುತ್ತಿದೆ. ಇದು ಈ ಪ್ರದೇಶದಲ್ಲಿ ಸರಣಿ ಸಾವನ್ನು ಸೃಷ್ಟಿಸುತ್ತಿದೆ. ಕಳೆದ ಶುಕ್ರವಾರ ಒಂದೇ

ಒಂದೇ ವಾರದಲ್ಲಿ 700ಕ್ಕೂ ಅಧಿಕ ಸಾವು | ನೋಡನೋಡುತ್ತಿದ್ದಂತೆ ಹೊತ್ತಿ ಉರಿಯಿತು ಹಳ್ಳಿ Read More »

ಟೀಚರ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ ಸಚಿನ್ ತೆಂಡೂಲ್ಕರ್ ಪುತ್ರ ಎಂಎಸ್ ಧೋನಿ….!?

ಛತ್ತಿಸ್’ಗಢ: ಶಿಕ್ಷಕರ ಹುದ್ದೆಗೆ ಎಂಎಸ್ ಧೋನಿ ಎಂಬ ಅಭ್ಯರ್ಥಿ ಹೆಸರಿನ ಅರ್ಜಿ ಸಲ್ಲಿಕೆ ಆದ ಘಟನೆ ಛತ್ತಿಸ್’ಗಢ ರಾಜ್ಯದಲ್ಲಿ ನಡೆದಿದೆ. ಅರ್ಜಿಯಲ್ಲಿ ಎಂಎಸ್ ಧೋನಿ ತಂದೆ ಸಚಿನ್ ತೆಂಡೂಲ್ಕರ್ ಎಂದು ನಮೂದು ಆಗಿರುವುದು ಮತ್ತಷ್ಟು ಅಚ್ಚರಿ ಮೂಡಿಸಿದೆ. ಅಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಒಟ್ಟು 14,850 ಶಿಕ್ಷಕರ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿತ್ತು. ಇದಕ್ಕೆ ಲಕ್ಷಾಂತರ ಮಂದಿ ಉದ್ಯೋಗಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸುವಾಗ ಎಂಎಸ್ ಧೋನಿ ಎಂಬ ಅಭ್ಯರ್ಥಿಯ ಹೆಸರು ಇರುವ ಅರ್ಜಿ ಪತ್ತೆಯಾಗಿದೆ.

ಟೀಚರ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ ಸಚಿನ್ ತೆಂಡೂಲ್ಕರ್ ಪುತ್ರ ಎಂಎಸ್ ಧೋನಿ….!? Read More »

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…! Read More »

ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ ಜುಲೈ 6 ಕ್ಕೆ ಅನಾವರಣ | ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಯಾಮ್ಸಂಗ್‌ನ ಹೊಸ ಗ್ಯಾಲಕ್ಸಿ ಎಫ್-ಸರಣಿಯ ಸ್ಮಾರ್ಟ್ಫೋನ್‌ಗಳು ಸಾಲಾಗಿ ಬಿಡುಗಡೆ ಆಗುತ್ತಿವೆ. ಭಾರತದಲ್ಲಿ ಗ್ಯಾಲಕ್ಸಿ ಎಫ್ 22 ಬಿಡುಗಡೆ ಬಗ್ಗೆ ಕಂಪೆನಿಯು ಖಾತ್ರಿಪಡಿಸಿದೆ. ಈ ವರ್ಷ ಎಫ್ ಸರಣಿ ಅಡಿಯಲ್ಲಿ ಸ್ಯಾಮ್ಸಂಗ್ ಬಿಡುಗಡೆ ಮಾಡುತ್ತಿರುವ ನಾಲ್ಕನೇ ಫೋನ್ ಇದಾಗಿದೆ. ಇನ್ನೂ ಈ ಮುನ್ನ ಗ್ಯಾಲಕ್ಸಿ ಎಫ್ 62, ಎಫ್ 12 ಮತ್ತಿ ಎಫ್‌ 02 ಎಸ್ ಬಿಡುಗಡೆ ಮಾಡಲಾಗಿತ್ತು. ಅಂದಹಾಗೆ ಎಫ್22 ಫೋನ್ ಬಿಡುಗಡೆ ಆದ ಮೇಲೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಆಗುತ್ತದೆ. ಹೊಸ ಸ್ಮಾರ್ಟ್ಫೋನ್ ಜುಲೈ 6

ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ ಜುಲೈ 6 ಕ್ಕೆ ಅನಾವರಣ | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಹೊಸ ಫೀಚರ್ ಪರಿಚಯಿಸಿದ ವಾಟ್ಸ್’ಆಪ್ | ಮಾಹಿತಿ ತಿಳಿದು ಇಂದೇ ಅಪ್‌ಡೇಟ್ ಮಾಡಿಕೊಳ್ಳಿ

ವಾಟ್ಸಪ್ ತನ್ನ ಬಳಕೆದಾರರಿಗೆ ಅನುಕೂಲವಾಗುವಂತಹ ಹೊಸ ಫೀಚರ್ಸ್ ಅನ್ನು ಶೀಘ್ರದಲ್ಲೇ ಪರಿಚಯಿಸಲಿದೆ. ಕಳೆದ ಎರಡು ವರ್ಷಗಳಿಂದ ಒಂದಷ್ಟು ಹೊಸ ಅಪ್‌ಡೇಟ್ ನೀಡುವ ಮೂಲಕ ಬಳಕೆದಾರರನ್ನು ಹೆಚ್ಚಿಸಿಕೊಂಡ ವಾಟ್ಸಪ್ಪ್ಈ ಬಾರಿ ತುಸು ನೆಮ್ಮದಿ ನೀಡುವ ಆಯ್ಕೆಯನ್ನು ನೀಡಲಿದೆ. ಹೌದು, ವಾಟ್ಸಪ್ ತನ್ನ ನೂತನ ಅಪ್‌ಡೇಟ್‌ನಲ್ಲಿ ಪ್ಲೇಬ್ಯಾಕ್ ಫೀಚರ್ ನೀಡಲಿದ್ದು, ಇದು ವೇವ್ ಆಡಿಯೋ ರೆಕಾರ್ಡ್ಸ ನ್ನು ಪೋರ್ಟ್ ಮಾಡಲಿದೆ. ಅಂದರೆ ಇದುವರೆಗೆ ನೀವು ವಾಟ್ಸಪ್ಪ್ ವಾಯ್ಸ್ ಮೆಸೇಜ್‌ನಲ್ಲಿ ನೇರವಾದ ರೇಖೆಯನ್ನು ನೋಡಿರುತ್ತೀರಿ. ಆದರೆ ಇನ್ಮುಂದೆ ಆಡಿಯೋ ವೇವ್ ಇರಲಿದ್ದು,

ಹೊಸ ಫೀಚರ್ ಪರಿಚಯಿಸಿದ ವಾಟ್ಸ್’ಆಪ್ | ಮಾಹಿತಿ ತಿಳಿದು ಇಂದೇ ಅಪ್‌ಡೇಟ್ ಮಾಡಿಕೊಳ್ಳಿ Read More »

ಪೆಟ್ರೋಲ್ ಡೀಸೆಲ್ ಜೊತೆ ಪೈಪೋಟಿಗೆ ಬಿದ್ದ ಅಡುಗೆ ಅನಿಲ | ಗಗನಕ್ಕೇರುತ್ತಿದೆ ಎಲ್‌ಪಿಜಿ ಬೆಲೆ | ಇಂದಿನಿಂದ ಹಾಲು ಕೂಡ 2 ರೂ ತುಟ್ಟಿ

ನವದೆಹಲಿ: ದೇಶದಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಯಾಗುತ್ತಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಜನರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೀಗ ಇದರ ಜೊತೆ ಜೊತೆಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಸುವ ಮುಕಾಂತರ ತರ ಜನರಿಗೆ ಸರಕಾರ ಶಾಕ್ ಕೊಟ್ಟಿದೆ. ಪೆಟ್ರೋಲ್-ಡೀಸೆಲ್ ಬೆಲೆ ಈಗಾಗಲೇ 100 ರೂ.ದಾಟಿದ್ದು, ಇಂದಿನಿಂದ ದೇಶಾದ್ಯಂತ ಲೀಟರ್ ಅಮುಲ್ ಹಾಲಿಗೆ 2 ರೂಪಾಯಿ ಏರಿಸಲಾಗಿದೆ. ಹೀಗೆ ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ಒಂದಾದ ನಂತರ ಒಂದು ಬೆಲೆ ಏರಿಕೆ

ಪೆಟ್ರೋಲ್ ಡೀಸೆಲ್ ಜೊತೆ ಪೈಪೋಟಿಗೆ ಬಿದ್ದ ಅಡುಗೆ ಅನಿಲ | ಗಗನಕ್ಕೇರುತ್ತಿದೆ ಎಲ್‌ಪಿಜಿ ಬೆಲೆ | ಇಂದಿನಿಂದ ಹಾಲು ಕೂಡ 2 ರೂ ತುಟ್ಟಿ Read More »

UAPA ಕಾಯ್ದೆಯಡಿ ಬಂಧಿಯಾಗಿದ್ದಾತ 12 ವರ್ಷಗಳ ಬಳಿಕ ನಿರಪರಾಧಿ ಎಂದು ಸಾಬೀತು | ಗೂಡು ಸೇರಿದ ಜೈಲು ಹಕ್ಕಿ

ಶ್ರೀನಗರ; ಭಯೋತ್ಪಾದನೆಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ UAPA ಕಾಯ್ದೆಯ ಅಡಿಯಲ್ಲಿ ಪೊಲೀಸರು ಯಾರನ್ನೂ ಪ್ರಶ್ನೆ ಮಾಡದೆ ಪೊಲೀಸರು ಆರೋಪಿಯನ್ನು ತನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುವ ಹಕ್ಕನ್ನು ಹೊಂದಿರುತ್ತಾರೆ. ಹೀಗೆ ಭಯೋತ್ಪಾದನೆ ಪ್ರಕರಣದ ಆರೋಪ ಹೊತ್ತು ಗುಜರಾತ್​ನ ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, 12 ವರ್ಷಗಳ ಬಳಿಕ ಈಗ ಗುಜರಾತ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ

UAPA ಕಾಯ್ದೆಯಡಿ ಬಂಧಿಯಾಗಿದ್ದಾತ 12 ವರ್ಷಗಳ ಬಳಿಕ ನಿರಪರಾಧಿ ಎಂದು ಸಾಬೀತು | ಗೂಡು ಸೇರಿದ ಜೈಲು ಹಕ್ಕಿ Read More »

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ

ತಂತ್ರಜ್ಞಾನ ನ್ಯೂಸ್ : ವಾಟ್ಸಾಪ್ ಎಂಬುದು ಜನಸಾಮಾನ್ಯರ ಅತಿ ಅವಶ್ಯಕ ಅಪ್ಲಿಕೇಷನ್ ಆಗಿದೆ. ಸ್ಮಾರ್ಟ್​ಫೋನ್ ಬಳಕೆ ಮಾಡುವ ಪ್ರತಿಯೊಬ್ಬನು ವಾಟ್ಸಪ್ ನ್ನು ಬಳಕೆ ಮಾಡುತ್ತಾನೆ. ಡಿಜಿಟಲ್, ತಂತ್ರಜ್ಞಾನ ಯುಗದ ಅವಿಭಾಜ್ಯ ಅಂಗದಂತೆ ವಾಟ್ಸಾಪ್ ಕಾಣುತ್ತದೆ. ವಾಟ್ಸಾಪ್​ನ ಸಮಾನ ವರ್ಷನ್​ಗಳು ಕೂಡ ಬಿಡುಗಡೆಯಾಗುತ್ತಿರುತ್ತದೆ. ಅದರಲ್ಲಿ ಸದ್ಯ ಸುದ್ದಿಯಲ್ಲಿ ಇರುವುದು ಜಿಬಿ ವಾಟ್ಸಾಪ್ (GB WhatsApp). ಹಲವರು ಇದನ್ನು ವಾಟ್ಸಾಪ್​ನ ಹೊಸ ಅಪ್​ಡೇಟ್ ಎಂದುಕೊಂಡಿದ್ದಾರೆ. ಆದರೆ, ನಿಜವಾಗೂ ಇದು ವಾಟ್ಸಾಪ್​ನ ಅಪ್ಡೇಟ್ ಅಲ್ಲ. ಬದಲಾಗಿ ಸಂಪೂರ್ಣ ಬೇರೆಯದೇ ಅಪ್ಲಿಕೇಷನ್. ಇದನ್ನು

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ Read More »