ರಾಷ್ಟ್ರೀಯ

ಕನಸಿನಲ್ಲಿ ಬಂದು ನಿರಂತರ ಅತ್ಯಾಚಾರ……! | ಪೊಲೀಸರಿಗೆ ದೂರು ನೀಡಿದ ಮಹಿಳೆ

ಔರಂಗಬಾದ್: ಮಂತ್ರವಾದಿಯೊಬ್ಬ ನಿತ್ಯ ಕನಸಿನಲ್ಲಿ ಬಂದು ನನ್ನ ಮೇಲೆ ಅತ್ಯಾಚಾರ ಎಸಗುತ್ತಿದ್ದಾನೆ ಎಂದು ಆರೋಪಿಸಿ ಮಹಿಯೊಬ್ಬಳು ಪೊಲೀಸರಿಗೆ ದೂರು ನೀಡಿದ ಘಟನೆ ಜಿಲ್ಲೆಯ ಕುದ್ವ ಎಂಬಲ್ಲಿ ನಡೆದಿದೆ. ನನ್ನ ಮಗನಿಗೆ ಹುಷಾರಿಲ್ಲದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಆತ ಗುಣಮುಖವಾಗಿರಲಿಲ್ಲ. ಹಾಗಾಗಿ ಮಂತ್ರವಾದಿ ಪ್ರಶಾಂತ್ ಚತುರ್ವೇದಿ ಬಳಿ ತೆರಳಿ ಖಾಯಿಲೆ ಗುಣಪಡಿಸುವಂತೆ ಕೇಳಿಕೊಂಡಿದ್ದೆ. ಆ ವೇಳೆ ಆತ ಮಗುವಿನ ಚೇತರಿಕೆಗಾಗಿ ಮಂತ್ರ ಒಂದನ್ನು ಹೇಳಿಕೊಟ್ಟಿದ್ದ. ಅದನ್ನು ಪಠಿಸುತ್ತಾ ದಿನನಿತ್ಯ ಶಾಸ್ತ್ರ ಒಂದನ್ನು ಮಾಡಲು ತಿಳಿಸಿದ್ದ. ಆತನ ಸೂಚನೆಯನ್ನು […]

ಕನಸಿನಲ್ಲಿ ಬಂದು ನಿರಂತರ ಅತ್ಯಾಚಾರ……! | ಪೊಲೀಸರಿಗೆ ದೂರು ನೀಡಿದ ಮಹಿಳೆ Read More »

ದೇಶದಲ್ಲಿ ‌ಡೆಲ್ಟಾ ಪ್ಲಸ್ ಗೆ ಮೊದಲ ಬಲಿ

ಭೋಪಾಲ್: ಡೆಲ್ಟಾ ಪ್ಲಸ್ ರೂಪಾಂತರಿ ತಗುಲಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೋವಿಡ್ 19 ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್‌ ಸೋಂಕು ತಾಗಿದ್ದ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದಲ್ಲಿ ಇದುವರೆಗೆ ಐದು ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಮೂರು ಪ್ರಕರಣಗಳು ಭೋಪಾಲ್‌ನಲ್ಲಿ ಪತ್ತೆಯಾಗಿದ್ದರೆ ಎರಡು ಪ್ರಕರಣಗಳು ಉಜ್ಜಯಿನಿಯಲ್ಲಿ ದೃಢಪಟ್ಟಿದೆ ಡೆಲ್ಟಾ ಪ್ಲಸ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪತಿಗೆ ಮೊದಲು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು, ಬಳಿಕ ಮಹಿಳೆಗೆ ಸೋಂಕು ತಾಗಿದೆ, ಮಹಿಳೆಯ ಪತಿ ಈಗಾಗಲೇ

ದೇಶದಲ್ಲಿ ‌ಡೆಲ್ಟಾ ಪ್ಲಸ್ ಗೆ ಮೊದಲ ಬಲಿ Read More »

ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ

ಹಿಮಾಚಲ ಪ್ರದೇಶ: ರಾಜ್ಯದ ಕುಲ್ಲು ಜಿಲ್ಲಾ ಎಸ್ಪಿ ಮತ್ತು ಸಿಎಂ ಬೆಂಗಾವಲು ವಾಹನದ ಎಎಸ್ಎಸ್ಪಿ ನಡುರಸ್ತೆಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ. ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಲ್ಲು ಬೇಟಿ ಕೈಗೊಂಡಿದ್ದರು. ಈ ವೇಳೆ ಸಚಿವರನ್ನು ಸ್ವಾಗತಿಸಲು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕುರ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕುಲ್ಲು ಪೊಲೀಸ್ ವರಿಷ್ಠಾಧಿಕಾರಿ ಗೌರವ ಸಿಂಗ್ ಸಿಎಂ

ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ Read More »

ಮೋದಿ, ಮಲ್ಯ, ಚೋಕ್ಸಿಯ ಕೋಟಿ ಕೋಟಿ ಆಸ್ತಿ ಜಪ್ತಿ

ನವದೆಹಲಿ: ಬ್ಯಾಂಕುಗಳಿಗೆ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ. ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ ೧೮,೧೭೦ ಕೋಟಿ ರೂ. ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಪಿಎಂಎಲ್‌ಎ ಕಾಯ್ದೆ ಅಡಿ ಜಪ್ತಿ ಮಾಡಿದೆ. ಈ ಮೂಲಕ ಮೂವರಿಂದ ಬ್ಯಾಂಕ್‌ಗಳಿಗೆ ಆಗಿರುವ ನಷ್ಟದ ಶೇ.೮೦ರಷ್ಟು ಮೊತ್ತವನ್ನು ಜಪ್ತಿ ಮಾಡಿದಂತಾಗಿದೆ. ಇದರಲ್ಲಿ ೯,೩೭೧ ಕೋಟಿ ರೂ.ಗಳನ್ನು ಬ್ಯಾಂಕ್ ಗಳಿಗೆ

ಮೋದಿ, ಮಲ್ಯ, ಚೋಕ್ಸಿಯ ಕೋಟಿ ಕೋಟಿ ಆಸ್ತಿ ಜಪ್ತಿ Read More »

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……?

ನವದೆಹಲಿ: ಪೆಟ್ರೋಲ್ ಗೆ ಪರ್ಯಾಯ ಇಂಧನವಾಗಿ ಇಥನಾಲ್ ಬಳಸಬಹುದಾಗಿದ್ದು, ಇಥನಾಲ್ ಇಂಜಿನ್ ಗಳನ್ನು ತಯಾರಿಸಲು ಶೀಘ್ರವೇ ಆಟೋಮೋಬೈಲ್ ಕಂಪನಿಗಳಿಗೆ ಸೂಚಿಸಲಾಗುವುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಘಡ್ಕರಿ ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನೇ ದಿನೇ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ ನಿಜ. ಇದು ಸರ್ಕಾರದ ಗಮನದಲ್ಲಿದೆ. ಆದರೆ ಇಂಧನ ಬೆಲೆ ಜಾಗತಿಕ ಮಟ್ಟದಲ್ಲಿ ನಿರ್ಧಾರವಾಗುತ್ತಿರುವುದರಿಂದ ಬೆಲೆ ಇಳಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಪೆಟ್ರೋಲ್ ಗೆ ಪರ್ಯಾಯ ಇಂಧನವನ್ನು ನಾವೇ

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……? Read More »

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ರಾಜ್ಯದ ಹಿಂದೂ ಸಂಘಟನೆಗಳ ಮುಖಂಡರುಗಳ ಹತ್ಯೆಗೆ ಸಂಚು ರೂಪಿಸಿ ಕೊಡಗು ಸಹಿತ ರಾಜ್ಯದ ಕೆಲವು ದಟ್ಟ ಅರಣ್ಯ ಪ್ರದೇಶದಲ್ಲಿ ನೆಲೆಯೂರಲು ಉಗ್ರ ಸಂಘಟನೆಗಳು ಸಿದ್ಧತೆ ನಡೆಸಿದ್ದವು ಎಂಬ ಸ್ಪೋಟಕ ಮಾಹಿತಿ ಬಹಿರಂಗ ಗೊಂಡಿದೆ. ದಕ್ಷಿಣ ಭಾರತದ ಅರಣ್ಯ ಪ್ರದೇಶಗಳಲ್ಲಿ ಐಸಿಸ್ ಪ್ರೇರಿತ ಅಲ್-ಹಿಂದ್ ಉಗ್ರ ಸಂಘಟನೆಯ ಪ್ರಾಂತ್ಯ ಸ್ಥಾಪಿಸಿ, ಪ್ರತಿ ಪ್ರಾಂತ್ಯದಲ್ಲಿ 50-100 ಉಗ್ರರನ್ನು ಬಿಟ್ಟು ರಾಜ್ಯದಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸುವ ಯೋಜನೆಯಿತ್ತು ಎಂದು ಕೇಂದ್ರ ತನಿಖಾ ದಳ ಐಎನ್ಎ ತಿಳಿಸಿದೆ. ದಿಲ್ಲಿಯಲ್ಲಿ ಸೆರೆಯಾದ ಉಗ್ರ

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ Read More »

ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್‌

ಮುಂಬೈ: ಗಾಜಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು 4 ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಜೂನ್ ಮೊದಲ ವಾರದಲ್ಲಿ ಗಾಝಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವೃದ್ಧರೊಬ್ಬರನ್ನು ಯುವಕರು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ರಾಣಾ ಅಯ್ಯೂಬ್ ಅವರ ವಿರುದ್ಧ FIR ದಾಖಲಾಗಿತ್ತು. FIR ದಾಖಲಾದ ಬೆನ್ನಲ್ಲೇ ರಾಣಾ ಅಯ್ಯೂಬ್ ತಮ್ಮ ಬಂಧನಕ್ಕೆ ತಡೆಕೋರಿ ಬಾಂಬೆ

ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್‌ Read More »

ಹೆಚ್ಚು ಮಕ್ಕಳ ಹೆತ್ತವರಿಗೆ ಟ್ರೋಫಿ ಸಹಿತ ಒಂದು ಲಕ್ಷ ಬಹುಮಾನ…!

ಮಿಜೋರಾಂ: ಕೇಂದ್ರ ಸರ್ಕಾರ ಸಹಿತ ಭಾರತದ ಎಲ್ಲ ರಾಜ್ಯ ಸರ್ಕಾರಗಳು ಜನಸಂಖ್ಯಾ ನಿಯಂತ್ರಣಕ್ಕೆ ಪ್ರೋತ್ಸಾಹ ನೀಡುತ್ತಿರುವುದರ ನಡುವೆ ಮಿಜೋರಾಂನ ಕ್ರೀಡಾ ಸಚಿವರು ಅಚ್ಚರಿಯ ಘೋಷಣೆ ಒಂದನ್ನು ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಹೆಚ್ಚು ಮಕ್ಕಳನ್ನು ಹೆತ್ತ ಪೋಷಕರಿಗೆ ಪ್ರಮಾಣಪತ್ರ, ಟ್ರೋಫಿ ಜೊತೆಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಮಿಜೋರಾಮ್ ನ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಈ ಹೇಳಿಕೆ ನೀಡಿದವರು. ಈ ಹೇಳಿಕೆಯ ಉದ್ದೇಶ ಕಡಿಮೆ ಜನಸಂಖ್ಯೆ ಹೊಂದಿರುವ ಮಿಜೊ ಸಮುದಾಯಗಳನ್ನು ಪ್ರೋತ್ಸಾಹಿಸುವುದಾಗಿದೆ.

ಹೆಚ್ಚು ಮಕ್ಕಳ ಹೆತ್ತವರಿಗೆ ಟ್ರೋಫಿ ಸಹಿತ ಒಂದು ಲಕ್ಷ ಬಹುಮಾನ…! Read More »

ದೀಪಾವಳಿ ವೇಳೆಗೆ ಕೊರೊನ ಮೂರನೇ ಆಟಂ ಬಾಂಬ್….! ಆತಂಕ ಎಬ್ಬಿಸಿದ ತಜ್ಞರ ಹೇಳಿಕೆ

ನವದೆಹಲಿ: ಭಾರತದಲ್ಲಿ ಇನ್ನು ಎರಡರಿಂದ ನಾಲ್ಕು ತಿಂಗಳ ಅವಧಿಯೊಳಗೆ ಕೊರೋನಾ 3ನೇ ಅಲೆ ಕಾಣಿಸಿಕೊಳ್ಳಬಹುದು ಆರೋಗ್ಯ ಕ್ಷೇತ್ರದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಮೊದಲ 2 ಅಲೆಗೆ ಹೋಲಿಸಿದರೆ ಭಾರತವು 3ನೇ ಅಲೆಯನ್ನು ಹೆಚ್ಚು ಉತ್ತಮ ರೀತಿಯಲ್ಲಿ ನಿರ್ವಹಿಸಲಿದೆ ಎಂದು ಹೇಳಿದ್ದಾರೆ. ರಾಯಿಟರ್ಸ್‌ ಸುದ್ದಿ ಸಂಸ್ಥೆ ಆನ್‌ಲೈನ್‌ ಮೂಲಕ 40 ಜನ ಆರೋಗ್ಯ ಕ್ಷೇತ್ರದ ತಜ್ಞರು, ವೈದ್ಯರು, ವಿಜ್ಞಾನಿಗಳು, ಸೂಕ್ಷ್ಮಾಣುಜೀವಿ ಮತ್ತು ಸಾಂಕ್ರಾಮಿಕ ರೋಗ ತಜ್ಞರನ್ನು ಸಮೀಕ್ಷೆಗೆ ಒಳಪಡಿಸಿತ್ತು. ಈ ವೇಳೆ 3 ತಜ್ಞರು ಆಗಸ್ಟ್‌ ವೇಳೆಗೆ

ದೀಪಾವಳಿ ವೇಳೆಗೆ ಕೊರೊನ ಮೂರನೇ ಆಟಂ ಬಾಂಬ್….! ಆತಂಕ ಎಬ್ಬಿಸಿದ ತಜ್ಞರ ಹೇಳಿಕೆ Read More »

ಪಾಕಿಸ್ತಾನದ ಮಾರ್ಗದರ್ಶನದಲ್ಲಿ ಭಾರತೀಯರ ಮತಾಂತರ | ಸಾವಿರ ಸಾವಿರ ಸಂಖ್ಯೆಯಲ್ಲಿ ಅನ್ಯಧರ್ಮೀಯರು ಇಸ್ಲಾಂಗೆ….!?

ಉತ್ತರ ಪ್ರದೇಶ: ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಕ್ಕಳು ಮತ್ತು ಅಸಹಾಯಕರನ್ನು ಆಮಿಷ ಒಡ್ಡಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಈ ಸಂಬಂಧ ಇಬ್ಬರನ್ನು ಉತ್ತರ ಪ್ರದೇಶದ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ಜೂನ್ 2ರಂದು ದೆಹಲಿಯ ದಾಸನ ದ ದೇವಾಲಯಕ್ಕೆ ಇಬ್ಬರು ಅಕ್ರಮವಾಗಿ ನುಸುಳಿದ್ದರು. ಆ ಸಂಬಂಧ ಅವರಿಬ್ಬರನ್ನು ಬಂದಿಸಿ ತೀವ್ರ ವಿಚಾರಣೆಗೊಳಪಡಿಸಿದಾಗ ಹಲವಾರು ಆಘಾತಕಾರಿ ಅಂಶಗಳು ಹೊರಬಂದಿವೆ. ಬಂಧಿತರನ್ನು ಜಂಹಗೀರ್ ಹಾಗೂ ಉಮರ್ ಗೌತಮ್ ಎಂದು ಗುರುತಿಸಲಾಗಿದೆ. ಇದರಲ್ಲಿ ಉಮರ್ ಗೌತಮ್

ಪಾಕಿಸ್ತಾನದ ಮಾರ್ಗದರ್ಶನದಲ್ಲಿ ಭಾರತೀಯರ ಮತಾಂತರ | ಸಾವಿರ ಸಾವಿರ ಸಂಖ್ಯೆಯಲ್ಲಿ ಅನ್ಯಧರ್ಮೀಯರು ಇಸ್ಲಾಂಗೆ….!? Read More »