ರಾಷ್ಟ್ರೀಯ

ಮರುಕಳಿಸಿದ ಎರಡು ವರ್ಷದ ಹಿಂದಿನ ದುರಂತ | ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು

ಕಾಸರಗೋಡು : ವಿದ್ಯುತ್ ಶಾಕ್ ತಗಲಿ ಮಹಿಳೆ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಏತಡ್ಕದ ಪುತ್ರಕಳ ರಸ್ತೆಯ ಅಳಕ್ಕೆ ಎಂಬಲ್ಲಿ ನಿನ್ನೆ ನಡೆದಿದೆ. ಏತಡ್ಕ ಸಮೀಪ ಉದ್ಯೋಗ ಖಾತರಿ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂತಿರುಗುವ ದಾರಿ ಮಧ್ಯೆ ಈ ಅನಾಹುತ ಸಂಭವಿಸಿದೆ. ಏತಡ್ಕ ಅಳಕ್ಕೆ ನಿವಾಸಿ ರಾಮಚಂದ್ರ ಮಣಿಯಾಣಿ ಅವರ ಪತ್ನಿ ಸುಜಾತಾ (50) ಮೃತ ದುರ್ದೈವಿ. ಏತಡ್ಕ ಸುತ್ತಮುತ್ತ ರಸ್ತೆ ಬದಿ ಕಾಡು ಬಳ್ಳಿಗಳು ಎಚ್ ಟಿ ತಂತಿಯನ್ನು ಆವರಿಸಿದ್ದು ಹಸಿರು ಪೊದೆಯನ್ನು ಅರಿವಿಲ್ಲದೇ […]

ಮರುಕಳಿಸಿದ ಎರಡು ವರ್ಷದ ಹಿಂದಿನ ದುರಂತ | ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು Read More »

ಲಸಿಕೆ ಖರೀದಿಗೆ ಮೀಸಲಿಟ್ಟ ಹಣ ಏನಾಯ್ತ? ಕೇಂದ್ರದ ಕಿವಿ ಹಿಂಡಿದ ಸುಪ್ರೀಂ

ನವದೆಹಲಿ: ಡಿಸೆಂಬರ್ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸಿನ್ ಸಿಗಲಿದೆ ಅಂತ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಲೇ ಇದೆ. ಈ ಮಧ್ಯೆ ಲಸಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಿವಿ ಹಿಂಡಿದೆ. ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ ಅನುದಾನ ಏನಾಯಿತು ಅಂತ ಲೆಕ್ಕ ಪರಿಶೋಧನೆಗೆ ಸೂಚಿಸಿದೆ. ಬಜೆಟ್‍ನಲ್ಲಿ ಮೀಸಲಿಟ್ಟಿದ್ದ 35 ಸಾವಿರ ಕೋಟಿ ರೂ. ಏನಾಯಿತು? ಇದುವರೆಗೂ ಎಷ್ಟು ಮೊತ್ತದ ವ್ಯಾಕ್ಸಿನ್ ಖರೀದಿಗೆ ಆದೇಶ ನೀಡಲಾಗಿದೆ. 3 ಲಸಿಕೆಗಳ ಖರೀದಿಗೆ ಯಾವಾಗ ಆದೇಶ ಕೊಡಲಾಯಿತು ಮತ್ತು ಎಷ್ಟು ಬೆಲೆ? ಕೋವಿಶೀಲ್ಡ್, ಕೋವ್ಯಾಕ್ಸಿನ್,

ಲಸಿಕೆ ಖರೀದಿಗೆ ಮೀಸಲಿಟ್ಟ ಹಣ ಏನಾಯ್ತ? ಕೇಂದ್ರದ ಕಿವಿ ಹಿಂಡಿದ ಸುಪ್ರೀಂ Read More »

ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಮ್ ಒಕ್ಕೂಟ

ನವದೆಹಲಿ: ಕೇಂದ್ರ ಸರ್ಕಾರ ಕಳೆದ ಶುಕ್ರವಾರ ಹೊರಡಿಸಿದ್ದ ಪೌರತ್ವ ಅಧಿಸೂಚನೆ ವಿರುದ್ಧ ಐಯುಎಂಎಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮುಸ್ಲಿಮೇತರರಿಗೆ ಪೌರತ್ವ ನೀಡುವ ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆಯನ್ನು ತಡೆಹಿಡಿಯುವಂತೆ ಒತ್ತಾಯಿಸಿ ಭಾರತೀಯ ಮುಸ್ಲಿಂ ಲೀಗ್ ಒಕ್ಕೂಟ ಸುಪ್ರೀಂಕೋರ್ಟ್ನಲ್ಲಿ ಇಂದು ಅರ್ಜಿ ಸಲ್ಲಿಸಿದೆ. ಕಳೆದ ಶುಕ್ರವಾರ ಕೇಂದ್ರ ಗೃಹ ಸಚಿವಾಲಯ, ಭಾರತದಲ್ಲಿ ವಾಸವಿರುವ, ಬಾಂಗ್ಲಾದೇಶ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಕ್ಕೆ ಸೇರಿದ ನಿರಾಶ್ರಿತ ಮುಸ್ಲಿಮೇತರ ಧರ್ಮದವರಿಂದ ಭಾರತದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿತ್ತು. ಧರ್ಮದ ಆಧಾರದಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಅರ್ಜಿದಾರನ

ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಮ್ ಒಕ್ಕೂಟ Read More »

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ದೆಹಲಿ : ಕೊರೋನಾ ಸೋಂಕಿನ ನಂತರ ಉಂಟಾದಂತ ತೊಂದರೆಯಿಂದಾಗಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ನಿಶಾಂಕ್ ಅವರು, ಅನಾರೋಗ್ಯಕ್ಕೆ ಒಳಗಾಗಿ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ದೆಹಲಿಯ ಏಮ್ಸ್ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕೋವಿಡ್-19 ರ ನಂತರದ ತೊಡಕುಗಳಿಂದಾಗಿ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.ಸಚಿವ ರಮೇಶ್ ಪೋಖ್ರಿಯಾಳ್ ಇತ್ತೀಚೆಗೆ ಕೊರೋನಾ

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು Read More »

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ

ನವದೆಹಲಿ: ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆದ ಹೆಚ್ ಡಿ ಎಫ್ ಸಿ  ಸಂಸ್ಥೆಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) 10 ಕೋಟಿ ರೂ.ಗಳ ದಂಡ ವಿಧಿಸಿದೆ. 1949ರ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಈ ದಂಡವನ್ನು ವಿಧಿಸಲಾಗಿದೆ. ಬ್ಯಾಂಕಿನ ಥರ್ಡ್‌ ಪಾರ್ಟಿ ನಾನ್‌-ಫಿನಾನ್ಶಿಯಲ್‌ ಉತ್ಪನ್ನಗಳ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲವಾರು ಲೋಪಗಳಾಗಿರುವ ಬಗ್ಗೆ ದೂರುಗಳು ಬಂದಿದ್ದವು. ಬ್ಯಾಂಕಿನ ಆಟೊಮೊಬೈಲ್‌ ಸಾಲ ನೀಡುವಿಕೆಯಲ್ಲಿ ಕೆಲವಾರು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಕಾರಣದಿಂದಾಗಿ

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ Read More »