ರಾಷ್ಟ್ರೀಯ

ಎತ್ತಣ ಮಾಮರ, ಎತ್ತಣ ಕೋಗಿಲೆ – ವಿದೇಶಿ ಪ್ರೀತಿಗೆ ಸಾಕ್ಷಿಯಾಯಿತು ಭಾರತ – ಇದೊಂದು ಸ್ಪೆಷಲ್ ಲವ್ ಸ್ಟೋರಿ…

ನವದೆಹಲಿ: ಅಫ್ಘಾನಿಸ್ತಾನದ ಯುವಕ ಹಾಗೂ ಫ್ರಾನ್ಸ್​ನ ಯುವತಿ ನಡುವೆ ಭಾರತದಲ್ಲಿ ಪ್ರೀತಿ ಚಿಗುರಿ ಕೊನೆಗೆ ಇಲ್ಲಿಯೇ ಹೈಕೋರ್ಟ್​ನಿಂದ ಇವರ ಲವ್​ ಸ್ಟೋರಿ ಸುಖಾಂತ್ಯಗೊಂಡಿರುವ ಘಟನೆ ನಡೆದಿದೆ. ಇವರಿಬ್ಬರೂ ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದ ಇಬ್ಬರು ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ. ಮಾತಿಗೆ ಮಾತು ಬೆಳೆದು, ಸಲುಗೆಯಾಗಿ, ಅದು ಪ್ರೀತಿಗೆ ತಿರುಗಿ ಮದುವೆಯವರೆಗೂ ಬಂದಿದ್ದಾರೆ. ನಂತರ ದೆಹಲಿಯ ಮಸೀದಿಯೊಂದರಲ್ಲಿ ವಿವಾಹವಾಗಿದ್ದರು. ಆದರ ದುರದೃಷ್ಟವಶಾತ್​ ಇವರು ವಾಪಸ್​ ಹೋಗಲು ಆಗಲಿಲ್ಲ. ಇದಕ್ಕೆ ಕಾನೂನು ಅಡಚಣೆ ಉಂಟಾಯಿತು. ಏಕೆಂದರೆ ಈ ವೇಳೆಗಾಗಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ […]

ಎತ್ತಣ ಮಾಮರ, ಎತ್ತಣ ಕೋಗಿಲೆ – ವಿದೇಶಿ ಪ್ರೀತಿಗೆ ಸಾಕ್ಷಿಯಾಯಿತು ಭಾರತ – ಇದೊಂದು ಸ್ಪೆಷಲ್ ಲವ್ ಸ್ಟೋರಿ… Read More »

ದೇಶಾದ್ಯಂತ 75 ನೇ ಸ್ವಾತಂತ್ರ್ಯದಿನ ಸಂಭ್ರಮ| ಕೆಂಪುಕೋಟೆಯಲ್ಲಿ ಮೇಳೈಸಿದ ತ್ರಿವರ್ಣ ರಂಗು|

ನವದೆಹಲಿ : ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ತ್ರಿವರ್ಣ ರಂಗು ಕಂಗೊಳಿಸುತ್ತಿದೆ. ದೇಶದ ಶಕ್ತಿಕೇಂದ್ರ ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 7.30ಕ್ಕೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ 8ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಮೂಲಕ ಐತಿಹಾಸಿಕ ಸ್ಮಾರಕ ರೆಡ್ ಫೋರ್ಟ್ನಲ್ಲಿ 8 ಬಾರಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ

ದೇಶಾದ್ಯಂತ 75 ನೇ ಸ್ವಾತಂತ್ರ್ಯದಿನ ಸಂಭ್ರಮ| ಕೆಂಪುಕೋಟೆಯಲ್ಲಿ ಮೇಳೈಸಿದ ತ್ರಿವರ್ಣ ರಂಗು| Read More »

ಸುವರ್ಣ ಸ್ವಾತಂತ್ರ್ಯವಿದು, ನಾವು ನಿಜವಾಗಿಯೂ ಅನುಭವಿಸಿದ್ದೇವಾ? ಇದೇನಾ ಸ್ವಾತಂತ್ರ್ಯ?

ನಮ್ಮೆಲ್ಲಾ ಸಮಸ್ತ ಓದುಗರಿಗೆ ಸುವರ್ಣ ಸ್ವಾತಂತ್ರ್ಯ ದಿನದ ಶುಭಾಶಯಗಳು ಪ್ರೀತಿಯ ಭಾರತೀಯ ಬಂಧುಗಳೇ…. ಸ್ವಾತಂತ್ರ್ಯ ನಮಗೆಲ್ಲರಿಗೂ ಹೆಮ್ಮೆಯ ದಿನ. ಬ್ರಿಟೀಷರ ಸೊಕ್ಕನ್ನು ಮುರಿಯಲು ಮತ್ತು ನಮ್ಮ ದೇಶದ ಸಲುವಾಗಿ ಪ್ರಾಣ ತ್ಯಾಗ ಮಾಡಿದ ನಿಜವಾದ ಹೀರೋಗಳನ್ನು ನೆನೆದು ಭಾವುಕರಾಗುವ ಕ್ಷಣ ಈ ದಿನ. ಪ್ರತೀ ವರ್ಷ ನಾವು ಇದನ್ನೇ ಮಾಡುತ್ತಿದ್ದೇವೆಯೇ ಹೊರತು ಮುಂದಿನದ್ದನ್ನು ಯೋಚಿಸಲು ಹೋಗಲಾರೆವು. ಯಾಕೆಂದರೆ ನಮಗೆ ಗೊತ್ತಿರುವುದೇ ಇಷ್ಟು. ಅವರು ಅಷ್ಟೆಲ್ಲ ಕಷ್ಟಪಟ್ಟು ನಮಗೆ ಸ್ವಾತಂತ್ರ್ಯ ತಂದು ಕೊಟ್ಟರೆ ನಾವು, ನೀವು ಮಾಡುತ್ತಿರುವುದು ಏನು?

ಸುವರ್ಣ ಸ್ವಾತಂತ್ರ್ಯವಿದು, ನಾವು ನಿಜವಾಗಿಯೂ ಅನುಭವಿಸಿದ್ದೇವಾ? ಇದೇನಾ ಸ್ವಾತಂತ್ರ್ಯ? Read More »

ಕೆಂಪುಕೋಟೆ‌ ಧ್ವಜಾರೋಹಣಕ್ಕೆ ಈ ಬಾರಿ ಹೊಸ‌ ಮೆರುಗು| ಯಾರು ಗೊತ್ತಾ ಮುಖ್ಯ ಅತಿಥಿ?

ನವದೆಹಲಿ, ಆ. 14: ದೇಶಕ್ಕೆ ಸ್ವತಂತ್ರ ಬಂದು 75 ವರ್ಷಗಳಾದ ಹಿನ್ನಲೆಯಲ್ಲಿ ಈ ವರ್ಷ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯೋತ್ಸವ ಎಂದಿನಂತೆ ದೇಶಾದ್ಯಂತ ಸಡಗರ ಸಂಭ್ರಮದಿಂದ ಜರುಗುತ್ತದೆಯಾದರೂ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಕಾರ್ಯಕ್ರಮ ಇನ್ನೊಂದು ಬಗೆಯ ಸಂಭ್ರಮದ್ದು. ಈ ಬಾರಿ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿ ಶತಮಾನದ ಬಳಿಕ ಒಲಂಪಿಕ್ಸ್ ಆಥ್ಲೆಟಿಕ್ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದ ನೀರಜ್ ಚೋಪ್ರಾ. ಕೆಂಪು ಕೋಟೆಯಲ್ಲಿ

ಕೆಂಪುಕೋಟೆ‌ ಧ್ವಜಾರೋಹಣಕ್ಕೆ ಈ ಬಾರಿ ಹೊಸ‌ ಮೆರುಗು| ಯಾರು ಗೊತ್ತಾ ಮುಖ್ಯ ಅತಿಥಿ? Read More »

ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ

ಹೊಸದಿಲ್ಲಿ: ಆಗಸ್ಟ್ 14ನ್ನು ‘ವಿಭಜನೆ ಭೀಕರ ನೆನಪಿನ ದಿನ’ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ‘ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದು,ನಮ್ಮ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡರು ಮತ್ತು ಅನೇಕರು ಬುದ್ಧಿಹೀನ ದ್ವೇಷ ಮತ್ತು ಹಿಂಸೆಯಿಂದ ಪ್ರಾಣ ಕಳೆದುಕೊಂಡರು. ನಮ್ಮ ಜನರ ಹೋರಾಟಗಳು ಮತ್ತು ತ್ಯಾಗಗಳ ನೆನಪಿಗಾಗಿ ಆಗಸ್ಟ್ 14 ನ್ನು ವಿಭಜನೆಯ

ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ Read More »

ಭಾರತದಲ್ಲಿ ಇನ್ಮುಂದೆ ಹಳೆ ವಾಹನಗಳು ಗುಜರಿಗೆ…! ಏನಿದು ಈ ನೀತಿಯ ಉದ್ದೇಶ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ಭಾರತದಲ್ಲಿ ಇನ್ಮುಂದೆ 15 ವರ್ಷಕ್ಕೂ ಹಳೆಯ ವಾಹನಗಳು ಓಡಾಡೋ ಹಾಗಿಲ್ಲ, ಎಲ್ಲವೂ ಗುಜರಿಗೆ ಎನ್ನುವ ವಿಚಾರ ತಿಳಿದಿರಬಹುದು. ಆದರೆ ಇದು ಯಾವ ರೀತಿ ನಡೆಯುತ್ತದೆ ನಿಮ್ಮ ವಾಹನಗಳನ್ನು ಯಾವಾಗ ಗುಜರಿಗೆ ಹಾಕಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಇದರ ಪ್ರಕಾರ 15 ವರ್ಷ ಹಳೆಯ ಕಮರ್ಷಿಯಲ್ ವಾಹನ ಹಾಗೂ 20 ವರ್ಷ ಹಳೆಯ ಖಾಸಗಿ ವಾಹನ ಈ ನೀತಿಯ ಒಳಗೆ ಬರಲಿದ್ದು. ಗಾಡಿಗಳನ್ನು ಕೇವಲ ವರ್ಷದ ಆಧಾರದಲ್ಲಿ ಗುಜರಿಗೆ ಹಾಕಲಾಗುವುದಿಲ್ಲ, ಇದನ್ನು ಅದರ ಫಿಟ್ನೆಸ್ ಆಧರಿಸಿ

ಭಾರತದಲ್ಲಿ ಇನ್ಮುಂದೆ ಹಳೆ ವಾಹನಗಳು ಗುಜರಿಗೆ…! ಏನಿದು ಈ ನೀತಿಯ ಉದ್ದೇಶ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್… Read More »

ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ

ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ದೇಶದಾದ್ಯಂತ ಭಾರತೀಯ ನೌಕಾಪಡೆಯಿಂದ 75 ದ್ವೀಪಗಳಲ್ಲಿ ಧ್ವಜಾರೋಹಣ ನಡೆಸಲಾಗಿದೆ. ಇದರಂತೆ ಕಾರವಾರದ ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿಯೂ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ಸಲ್ಲಿಸಲಾಯಿತು. ಕಾರವಾರದ ಕದಂಬ ನೌಕಾನೆಲೆ ವ್ಯಾಪ್ತಿಯ ಕರ್ನಾಟಕ ನೌಕಾ ವಲಯದ ಫ್ಲ್ಯಾಗ್ ಆಫೀಸರ್ ಮಹೇಶ್ ಸಿಂಗ್ ಅಂಜುದೀವ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಂಜುದೀವ್ ದ್ವೀಪವು ಭಾರತೀಯ ನೌಕಾಪಡೆಗೆ ರಕ್ಷಣೆಯ ದೃಷ್ಟಿಯಲ್ಲಿ ಪ್ರಮುಖವಾಗಿದೆ

ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ Read More »

ಪತಿಯ ಮೂರ್ತಿ ಮಾಡಿ ದೇವಸ್ಥಾನ ನಿರ್ಮಿಸಿದ ಪತ್ನಿ

ಹೈದರಾಬಾದ್: ಆಂಧ್ರಪ್ರದೇಶದ ಪ್ರಕಾಸಂ ಜಿಲ್ಲೆಯಲ್ಲಿ ಮಹಿಳೆಯೋರ್ವರು ಮೃತ ಪತಿಗೆ ದೇವಸ್ಥಾನ ನಿರ್ಮಿಸಿ ಪೂಜೆ ಮಾಡುತ್ತೀರುವುದು ಕಂಡು ಬಂದಿದೆ. ಪತಿಯೇ ಪರದೈವ ಎಂದು ತನ್ನ ಗಂಡನಲ್ಲಿ ದೇವರನ್ನು ಕಾಣುವ ಅನೇಕ ಮಹಿಳೆಯರಲ್ಲಿ ಇಲ್ಲೊಬ್ಬ ಮಹಿಳೆ ಎಲ್ಲರಿಗಿಂತ ಕೊಂಚ ವಿಭಿನ್ನವಾಗಿದ್ದಾಳೆ. 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ತನ್ನ ಪತಿಗಾಗಿ ದೇವಸ್ಥಾನವನ್ನೇ ನಿರ್ಮಿಸಿ ಅದರಲ್ಲಿ ಪತಿಯ ಮೂರ್ತಿ ಇಟ್ಟು ಪ್ರತಿದಿನ ಪೂಜಿಸುತ್ತಿದ್ದಾಳೆ. ಪದ್ಮಾವತಿ ಪತಿ ಅಂಕಿರೆಡ್ಡಿಗೆ ದೇಗುಲ ನಿರ್ಮಿಸಿದ್ದಾರೆ. ತನ್ನ ತಾಯಿ ಅವರ ಪತಿಗೆ ನಮಸ್ಕರಿಸಿ, ಪೂಜೆ ಮಾಡುತ್ತಿರುವುದನ್ನು ಗಮನಿಸಿದ್ದ

ಪತಿಯ ಮೂರ್ತಿ ಮಾಡಿ ದೇವಸ್ಥಾನ ನಿರ್ಮಿಸಿದ ಪತ್ನಿ Read More »

ಡಾಟಾ‌ ಇಲ್ಲದೆಯೇ ಇಂಟರ್ ನೆಟ್…! ಇದು ಹೇಗೆ ಅಂತೀರಾ? ಸ್ಟೋರಿ ಓದಿ.

ಸ್ಪೆಷಲ್ ಸಮಾಚಾರ : ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ಸಮಸ್ಯೆ ಯಾರಿಗೂ ತಪ್ಪಿಲ್ಲ ಹೇಳಿ. ಹಲವರು ಇಂಟರ್ ನೆಟ್ ಗೆ ನೆಟ್ ವರ್ಕ್ ಸಿಗದೇ ತೊಂದರೆ ಅನುಭವಿಸುತ್ತಾರೆ, ಅಲ್ಲದೇ ಮಕ್ಕಳ ಆನ್ ಲೈನ್ ಕ್ಲಾಸ್ ಗೆ ನೆಟ್ ವರ್ಕ್ ಸಿಗದೇ ಪೋಷಕರು-ಮಕ್ಕಳು ನೆಟ್ ವರ್ಕ್ ಗಾಗಿ ಬೆಟ್ಟ-ಗುಡ್ಡ ಏರುವುದನ್ನು ಕೂಡ ನೋಡಿದ್ದೇವೆ ಈ ಎಲ್ಲಾ ಸಮಸ್ಯೆಗಳಿಗೆ ಗುಡ್ ಬೈ ಹೇಳಲು ಸ್ಯಾಟಲೈಟ್ ಇಂಟರ್ ನೆಟ್ ವ್ಯವಸ್ಥೆ ರೂಪಿಸಲು ಕಂಪನಿಗಳು ಸಜ್ಜಾಗಿದೆ.ಹೌದು, ಭಾರತದಲ್ಲಿ ಸ್ಯಾಟಲೈಟ್ ಇಂಟರ್ನೆಟ್ ಸೇವೆಯ

ಡಾಟಾ‌ ಇಲ್ಲದೆಯೇ ಇಂಟರ್ ನೆಟ್…! ಇದು ಹೇಗೆ ಅಂತೀರಾ? ಸ್ಟೋರಿ ಓದಿ. Read More »

ಹೀರೋದಿಂದ ಹೊಸ ವಿದ್ಯುತ್ ಚಾಲಿತ ಸ್ಕೂಟರ್ ಬಿಡುಗಡೆ| ಹೇಗಿದೆ ಗೊತ್ತಾ ಇದರ ವಿಶೇಷತೆ?

ನವದೆಹಲಿ: ಭಾರತದ ವಾಹನ ತಯಾರಿಕಾ ಕಂಪೆನಿಗಳು ವಿದ್ಯುತ್‌ ಚಾಲಿತ ವಾಹನಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಆರಂಭಿಸಿದೆ. ಈಗಾಗಲೇ ಹಲವು ಕಂಪೆನಿಗಳು ಇ-ಸ್ಕೂಟರ್​ಗಳನ್ನು ಪರಿಚಯಿಸುತ್ತಿದೆ. ಇದೀಗ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಹೀರೋ ಕಂಪೆನಿ ಕೂಡ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್​ನ್ನು ಗ್ರಾಹಕರ ಮುಂದಿಡಲು ಸಜ್ಜಾಗಿದೆ. ಈಗಾಗಲೇ ನೂತನ ಸ್ಕೂಟರ್​ನ್ನು ಹೀರೋ ಮೋಟೋಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಬಿಡುಗಡೆಗೊಳಿಸಿದ್ದಾರೆ. ಹೀರೋ ಕಂಪನಿಯ 10 ವರ್ಷಗಳ ಸಂಭ್ರಮಾಚರಣೆಯ ಲೈವ್ ಸ್ಟ್ರೀಮ್ ಕಾರ್ಯಕ್ರಮದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಹೀರೋದಿಂದ ಹೊಸ ವಿದ್ಯುತ್ ಚಾಲಿತ ಸ್ಕೂಟರ್ ಬಿಡುಗಡೆ| ಹೇಗಿದೆ ಗೊತ್ತಾ ಇದರ ವಿಶೇಷತೆ? Read More »