ರಾಷ್ಟ್ರೀಯ

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ದೆಹಲಿ : ಕೊರೋನಾ ಸೋಂಕಿನ ನಂತರ ಉಂಟಾದಂತ ತೊಂದರೆಯಿಂದಾಗಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ನಿಶಾಂಕ್ ಅವರು, ಅನಾರೋಗ್ಯಕ್ಕೆ ಒಳಗಾಗಿ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ದೆಹಲಿಯ ಏಮ್ಸ್ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕೋವಿಡ್-19 ರ ನಂತರದ ತೊಡಕುಗಳಿಂದಾಗಿ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.ಸಚಿವ ರಮೇಶ್ ಪೋಖ್ರಿಯಾಳ್ ಇತ್ತೀಚೆಗೆ ಕೊರೋನಾ […]

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು Read More »

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ

ನವದೆಹಲಿ: ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆದ ಹೆಚ್ ಡಿ ಎಫ್ ಸಿ  ಸಂಸ್ಥೆಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) 10 ಕೋಟಿ ರೂ.ಗಳ ದಂಡ ವಿಧಿಸಿದೆ. 1949ರ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಈ ದಂಡವನ್ನು ವಿಧಿಸಲಾಗಿದೆ. ಬ್ಯಾಂಕಿನ ಥರ್ಡ್‌ ಪಾರ್ಟಿ ನಾನ್‌-ಫಿನಾನ್ಶಿಯಲ್‌ ಉತ್ಪನ್ನಗಳ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲವಾರು ಲೋಪಗಳಾಗಿರುವ ಬಗ್ಗೆ ದೂರುಗಳು ಬಂದಿದ್ದವು. ಬ್ಯಾಂಕಿನ ಆಟೊಮೊಬೈಲ್‌ ಸಾಲ ನೀಡುವಿಕೆಯಲ್ಲಿ ಕೆಲವಾರು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಕಾರಣದಿಂದಾಗಿ

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ Read More »