ರಾಷ್ಟ್ರೀಯ

ಬಾಲಕಿಯ ಸಾಮೂಹಿಕ ಅತ್ಯಾಚಾರ: ಕಿರುತೆರೆ ನಟನ ಬಂಧನ

ಮುಂಬೈ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪದ ಮೇಲೆ ಕಿರುತೆರೆ ನಟ ಪರ್ವ್ ವಿ. ಪುರಿ ಸೇರಿದಂತೆ 6 ಮಂದಿಯನ್ನು ಮುಂಬೈ ವಾಲಿವ್ ಪೊಲೀಸರು ಬಂಧಿಸಿದ್ದಾರೆ.ಕಾರಿನಲ್ಲಿ ನಟ ಸೇರಿದಂತೆ ಇತರರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ನೀಡಿದ ದೂರಿನ ಅನ್ವಯ ಮುಂಬೈನ ವಾಲಿವ್ ಪೊಲೀಸರು ಪರ್ವ್ ವಿ ಪುರಿ ಸೇರಿದಂತೆ 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ದಿಲ್ ಕಿ ನಸರ್ ಸೆ ಖೂಬ್ ಸೂರತ್ ಧಾರವಾಹಿ ಮೂಲಕ 2013ರಲ್ಲಿ ಕಿರುತೆರೆ ಕಾಲಿಟ್ಟ […]

ಬಾಲಕಿಯ ಸಾಮೂಹಿಕ ಅತ್ಯಾಚಾರ: ಕಿರುತೆರೆ ನಟನ ಬಂಧನ Read More »

ಸೊಸೆಯ ತಬ್ಬಿಕೊಂಡು ಕೊರೋನ ಅಂಟಿಸಿದಳು ಅತ್ತೆ

ತೆಲಂಗಾಣ: ಅತ್ತೆ-ಸೊಸೆ ಸಂಭಂದವೆಂದರೆ ಅದು ಹಾವು ಮುಂಗುಸಿಯ ಸಂಭಂದದಂತೆ ಎಂಬ ಮಾತು ಚಾಲ್ತಿಯಲ್ಲಿದೆ. ಆಧುನಿಕ ಕಾಲದಲ್ಲಿ ಅಂತೂ ಅತ್ತೆ-ಸೊಸೆ ವೈರತತ್ವವಿರದ ಕುಟುಂಬ ಕಾಣಸಿಗುವುದು ಬಹಳ ವಿರಳ. ಇದಕ್ಕೆ ಪುಷ್ಟಿ ಎಂಬಂತೆ ರಾಜ್ಯದಲ್ಲೊಂದು ಘಟನೆ ನಡೆದಿದೆ. ಸಿರಿಸಿಲ್ಲಾ ಜಿಲ್ಲೆಯ ಸುಮಾರಿಪೇಟಾ ಗ್ರಾಮದಲ್ಲಿ, ಸೊಸೆಯ ಮೇಲೆ ಕುಪಿತಗೊಂಡ ಸೊಂಕಿತೆ ಅತ್ತೆಯೊಬ್ಬಳು ಆಕೆಯನ್ನು ತಬ್ಬಿಕೊಂಡು ಸೋಂಕು ಅಂಟಿಸಿದ ಘಟನೆ ನಡೆದಿದೆ. ಹಿಂದಿನಿಂದಲೂ ಸೊಸೆಯ ಮೇಲೆ ಹಠ ಸಾಧಿಸುತ್ತಿದ್ದ ಅತ್ತೆ, ಕೋವಿಡ್ ಸೋಂಕಿಗೊಳಗಾಗಿ ಕ್ವಾರಂಟೈನ್ ನಲ್ಲಿದ್ದಳು. ಈ ಕಾರಣದಿಂದ ಸೊಸೆ ತನ್ನ ಮಕ್ಕಳನ್ನು

ಸೊಸೆಯ ತಬ್ಬಿಕೊಂಡು ಕೊರೋನ ಅಂಟಿಸಿದಳು ಅತ್ತೆ Read More »

ದೇಶದಲ್ಲಿ ಒಂದೇ ದಿನ 1.2 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಕೊಂಚ ಕೊಂಚವಾಗಿ ಇಳಿಕೆಯಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ, ಭಾರತವು ಕೋವಿಡ್-19 ರ 1.2 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ, ಇದು ಕಳೆದ 58 ದಿನಗಳಲ್ಲಿ ಪ್ರಕರಣಗಳ ಕನಿಷ್ಠ ಏಕ ದಿನದ ಹೆಚ್ಚಳವಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು 15,55,248. ದೇಶಾದ್ಯಂತ ಕೋವಿಡ್ ಸೋಂಕಿನಿಂದ ಈವರೆಗೆ ೨.೬೭ ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ, ಕಳೆದ ೨೪ ಗಂಟೆಗಳಲ್ಲಿ 1,97,894 ಜನರು ಚೇತರಿಸಿಕೊಂಡಿದ್ದಾರೆ.ದೈನಂದಿನ ಪಾಸಿಟಿವಿಟಿ ದರವು ಶೇಕಡಾ 5.78 ಕ್ಕೆ

ದೇಶದಲ್ಲಿ ಒಂದೇ ದಿನ 1.2 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ Read More »

ಲಸಿಕೆ ಪಡೆಯಲು ಹಿಂಜರಿಯುವವರಿಗೆ ಇವರೇ ಸ್ಫೂರ್ತಿ | ಮೊದಲ ಡೋಸ್ ಪಡೆದು ಆರೋಗ್ಯವಾಗಿದ್ದಾರೆ 124 ವರ್ಷದ ಅಜ್ಜಿ

ಶ್ರೀನಗರ: ಜಗತ್ತನ್ನೇ ನಡುಗಿಸಿ ಕ್ರೌರ್ಯ ಮೆರೆಯುತ್ತಿರುವ ಕೊರೋನ ಕಂಡರೆ, ಕೇಳಿದರೆ ಹಲವರಿಗೆ ಭಯ. ಕಳೆದೆರಡು ವರ್ಷದಲ್ಲಿ ತಾಂಡವವಾಡುತ್ತಿರುವ ಕೊರೋನ ಜೀವ-ಜಗತ್ತನ್ನೇ ನಡುಗಿಸಿದ ಬಿಟ್ಟಿದೆ. ಕೊರೋನ ಹೆಸರು ಕೇಳಿ ಭಯ ಪಡುವುದರಲ್ಲಿ ತಪ್ಪಿಲ್ಲ ಆದರೆ ಕೆಲ ಜನರು ಕೋವಿಡ್ ವ್ಯಾಕ್ಸಿನ್ ತೆಗೆದುಕೊಳ್ಳಲು ಭಯಪಟ್ಟು ಹಿಂಜರಿಯುತ್ತಿರುವುದು ಅಚ್ಚರಿಯ ವಿಷಯ. ಆದರೆ ಇಲ್ಲೊಬ್ಬ ಬರೋಬ್ಬರಿ 124 ವರ್ಷದ ವೃದ್ಧರೊಬ್ಬರು ಮೊದಲ ಡೋಸ್ ಲಸಿಕೆ ಪಡೆದು ವ್ಯಾಕ್ಸಿನ್ ಪಡೆಯಲು ಹಿಂಜರಿಕೆ ಉಳ್ಳವರಿಗೆ ಸ್ಪೂರ್ತಿ ಎನಿಸಿದ್ದಾರೆ. ಇವರ ಹೆಸರು ರೆಹತಿ ಬೇಗಂ. ಜಮ್ಮು ಕಾಶ್ಮೀರದ

ಲಸಿಕೆ ಪಡೆಯಲು ಹಿಂಜರಿಯುವವರಿಗೆ ಇವರೇ ಸ್ಫೂರ್ತಿ | ಮೊದಲ ಡೋಸ್ ಪಡೆದು ಆರೋಗ್ಯವಾಗಿದ್ದಾರೆ 124 ವರ್ಷದ ಅಜ್ಜಿ Read More »

ಮರುಕಳಿಸಿದ ಎರಡು ವರ್ಷದ ಹಿಂದಿನ ದುರಂತ | ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು

ಕಾಸರಗೋಡು : ವಿದ್ಯುತ್ ಶಾಕ್ ತಗಲಿ ಮಹಿಳೆ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಏತಡ್ಕದ ಪುತ್ರಕಳ ರಸ್ತೆಯ ಅಳಕ್ಕೆ ಎಂಬಲ್ಲಿ ನಿನ್ನೆ ನಡೆದಿದೆ. ಏತಡ್ಕ ಸಮೀಪ ಉದ್ಯೋಗ ಖಾತರಿ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂತಿರುಗುವ ದಾರಿ ಮಧ್ಯೆ ಈ ಅನಾಹುತ ಸಂಭವಿಸಿದೆ. ಏತಡ್ಕ ಅಳಕ್ಕೆ ನಿವಾಸಿ ರಾಮಚಂದ್ರ ಮಣಿಯಾಣಿ ಅವರ ಪತ್ನಿ ಸುಜಾತಾ (50) ಮೃತ ದುರ್ದೈವಿ. ಏತಡ್ಕ ಸುತ್ತಮುತ್ತ ರಸ್ತೆ ಬದಿ ಕಾಡು ಬಳ್ಳಿಗಳು ಎಚ್ ಟಿ ತಂತಿಯನ್ನು ಆವರಿಸಿದ್ದು ಹಸಿರು ಪೊದೆಯನ್ನು ಅರಿವಿಲ್ಲದೇ

ಮರುಕಳಿಸಿದ ಎರಡು ವರ್ಷದ ಹಿಂದಿನ ದುರಂತ | ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು Read More »

ಲಸಿಕೆ ಖರೀದಿಗೆ ಮೀಸಲಿಟ್ಟ ಹಣ ಏನಾಯ್ತ? ಕೇಂದ್ರದ ಕಿವಿ ಹಿಂಡಿದ ಸುಪ್ರೀಂ

ನವದೆಹಲಿ: ಡಿಸೆಂಬರ್ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸಿನ್ ಸಿಗಲಿದೆ ಅಂತ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಲೇ ಇದೆ. ಈ ಮಧ್ಯೆ ಲಸಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಿವಿ ಹಿಂಡಿದೆ. ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ ಅನುದಾನ ಏನಾಯಿತು ಅಂತ ಲೆಕ್ಕ ಪರಿಶೋಧನೆಗೆ ಸೂಚಿಸಿದೆ. ಬಜೆಟ್‍ನಲ್ಲಿ ಮೀಸಲಿಟ್ಟಿದ್ದ 35 ಸಾವಿರ ಕೋಟಿ ರೂ. ಏನಾಯಿತು? ಇದುವರೆಗೂ ಎಷ್ಟು ಮೊತ್ತದ ವ್ಯಾಕ್ಸಿನ್ ಖರೀದಿಗೆ ಆದೇಶ ನೀಡಲಾಗಿದೆ. 3 ಲಸಿಕೆಗಳ ಖರೀದಿಗೆ ಯಾವಾಗ ಆದೇಶ ಕೊಡಲಾಯಿತು ಮತ್ತು ಎಷ್ಟು ಬೆಲೆ? ಕೋವಿಶೀಲ್ಡ್, ಕೋವ್ಯಾಕ್ಸಿನ್,

ಲಸಿಕೆ ಖರೀದಿಗೆ ಮೀಸಲಿಟ್ಟ ಹಣ ಏನಾಯ್ತ? ಕೇಂದ್ರದ ಕಿವಿ ಹಿಂಡಿದ ಸುಪ್ರೀಂ Read More »

ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಮ್ ಒಕ್ಕೂಟ

ನವದೆಹಲಿ: ಕೇಂದ್ರ ಸರ್ಕಾರ ಕಳೆದ ಶುಕ್ರವಾರ ಹೊರಡಿಸಿದ್ದ ಪೌರತ್ವ ಅಧಿಸೂಚನೆ ವಿರುದ್ಧ ಐಯುಎಂಎಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮುಸ್ಲಿಮೇತರರಿಗೆ ಪೌರತ್ವ ನೀಡುವ ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆಯನ್ನು ತಡೆಹಿಡಿಯುವಂತೆ ಒತ್ತಾಯಿಸಿ ಭಾರತೀಯ ಮುಸ್ಲಿಂ ಲೀಗ್ ಒಕ್ಕೂಟ ಸುಪ್ರೀಂಕೋರ್ಟ್ನಲ್ಲಿ ಇಂದು ಅರ್ಜಿ ಸಲ್ಲಿಸಿದೆ. ಕಳೆದ ಶುಕ್ರವಾರ ಕೇಂದ್ರ ಗೃಹ ಸಚಿವಾಲಯ, ಭಾರತದಲ್ಲಿ ವಾಸವಿರುವ, ಬಾಂಗ್ಲಾದೇಶ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಕ್ಕೆ ಸೇರಿದ ನಿರಾಶ್ರಿತ ಮುಸ್ಲಿಮೇತರ ಧರ್ಮದವರಿಂದ ಭಾರತದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿತ್ತು. ಧರ್ಮದ ಆಧಾರದಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಅರ್ಜಿದಾರನ

ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಮ್ ಒಕ್ಕೂಟ Read More »

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ದೆಹಲಿ : ಕೊರೋನಾ ಸೋಂಕಿನ ನಂತರ ಉಂಟಾದಂತ ತೊಂದರೆಯಿಂದಾಗಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ನಿಶಾಂಕ್ ಅವರು, ಅನಾರೋಗ್ಯಕ್ಕೆ ಒಳಗಾಗಿ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ದೆಹಲಿಯ ಏಮ್ಸ್ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕೋವಿಡ್-19 ರ ನಂತರದ ತೊಡಕುಗಳಿಂದಾಗಿ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.ಸಚಿವ ರಮೇಶ್ ಪೋಖ್ರಿಯಾಳ್ ಇತ್ತೀಚೆಗೆ ಕೊರೋನಾ

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು Read More »

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ

ನವದೆಹಲಿ: ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆದ ಹೆಚ್ ಡಿ ಎಫ್ ಸಿ  ಸಂಸ್ಥೆಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) 10 ಕೋಟಿ ರೂ.ಗಳ ದಂಡ ವಿಧಿಸಿದೆ. 1949ರ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಈ ದಂಡವನ್ನು ವಿಧಿಸಲಾಗಿದೆ. ಬ್ಯಾಂಕಿನ ಥರ್ಡ್‌ ಪಾರ್ಟಿ ನಾನ್‌-ಫಿನಾನ್ಶಿಯಲ್‌ ಉತ್ಪನ್ನಗಳ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲವಾರು ಲೋಪಗಳಾಗಿರುವ ಬಗ್ಗೆ ದೂರುಗಳು ಬಂದಿದ್ದವು. ಬ್ಯಾಂಕಿನ ಆಟೊಮೊಬೈಲ್‌ ಸಾಲ ನೀಡುವಿಕೆಯಲ್ಲಿ ಕೆಲವಾರು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಕಾರಣದಿಂದಾಗಿ

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ Read More »