ರಾಷ್ಟ್ರೀಯ

ಹೈದರಾಬಾದ್: ಅಮ್ಮ ಬೀಡಿ ಕಾರ್ಮಿಕೆ: ಮಗ ಯುಪಿಎಸ್ಸಿಯಲ್ಲಿ 27ನೇ ರ್‍ಯಾಂಕ್

ಸಮಗ್ರ ನ್ಯೂಸ್ : ಯುಪಿಎಸ್ಸಿ ಸಿವಿಲ್ಸ್ ಅಂತಿಮ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ತೆಲುಗು ರಾಜ್ಯಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಈ ಪರೀಕ್ಷೆಗಳಲ್ಲಿ, ಬಡ ಕುಟುಂಬದ ಅನೇಕ ಜನರು ರ್ಯಾಂಕ್ ಪಡೆದಿದ್ದಾರೆ. ಇದಕ್ಕೆ ಉದಾಹರಣೆಯಾಗಿ ಬೀಡಿ ಕಾರ್ಮಿಕೆಯ ಮಗ ಸಾಯಿಕಿರಣ್ ಯುಪಿಎಸ್ಸಿಯಲ್ಲಿ 27ನೇ ರ್ಯಾಂಕ್ ಪಡೆಯುವ ಮೂಲಕ ಬಡತನವನ್ನು ಮೆಟ್ಟಿ ನಿಂತಿರುವ ಘಟನೆ ಕರೀಂನಗರ ಜಿಲ್ಲೆಯ ರಾಮಡುಗು ಮಂಡಲದ ವೆಲಿಚಲ ಗ್ರಾಮದಲ್ಲಿ ನಡೆದಿದೆ. ಕಾಂತ ರಾವ್ ಮತ್ತು ಲಕ್ಷ್ಮಿ ದಂಪತಿ ಮಗ ಸಾಯಿಕಿರಣ್ ಮತ್ತು ಶ್ರವಂತಿ […]

ಹೈದರಾಬಾದ್: ಅಮ್ಮ ಬೀಡಿ ಕಾರ್ಮಿಕೆ: ಮಗ ಯುಪಿಎಸ್ಸಿಯಲ್ಲಿ 27ನೇ ರ್‍ಯಾಂಕ್ Read More »

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ಬುದ್ದಿವಂತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಬಿಲ್ಲವ ಮತಗಳೇ ನಿರ್ಣಾಯಕವಾಗಿದ್ದು, ಬಿಲ್ಲವ ವೋಟ್ ಛಿದ್ರವಾಗದಂತೆ ಮತಗಳನ್ನು ಭದ್ರಪಡಿಸಲು ಬಿಜೆಪಿ – – ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇದೇ ಸ್ಟ್ರಾಟಜಿಯನ್ನು ಮುಂದುವರಿಸಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರಿಂದ ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ ಸಹ ನೀಡಲಾಗಿದೆ. ಬಿಜೆಪಿಗೆ ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಕಾಂಗ್ರೆಸ್ ನ

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ Read More »

ನವದೆಹಲಿ: ಸುರ್ಜೇವಾಲಾ ಬಿಜೆಪಿ ಸಂಸದೆ ವಿರುದ್ದ ಅವಹೇಳನಕಾರಿ ಹೇಳಿಕೆ: 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

ಸಮಗ್ರ ನ್ಯೂಸ್‌ : ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧಿಸಲಾಗಿದೆ. ರಣದೀಪ್ ಸುರ್ಜೇವಾಲಾ ಅವರು ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಭಾರತೀಯ ಚುನಾವಣಾ ಆಯೋಗ ಮಂಗಳವಾರ ಈ ಕ್ರಮ ತೆಗೆದುಕೊಂಡಿದೆ. ಇಸಿಐ ಆದೇಶದ ಪ್ರಕಾರ, ಸುರ್ಜೇವಾಲಾ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಸಾರ್ವಜನಿಕ ಸಭೆಗಳನ್ನು ನಡೆಸಲು ನಿಷೇಧ ಹೇರಲಾಗಿದೆ. ಭಾರತದ ಸಂವಿಧಾನದ 324

ನವದೆಹಲಿ: ಸುರ್ಜೇವಾಲಾ ಬಿಜೆಪಿ ಸಂಸದೆ ವಿರುದ್ದ ಅವಹೇಳನಕಾರಿ ಹೇಳಿಕೆ: 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ Read More »

ಛತ್ತೀಸ್ ಗಡ: ನಕ್ಸಲ್ ಮತ್ತು ಸೈನಿಕರ ನಡುವೆ ಚಕಮಕಿ| ಎನ್ ಕೌಂಟರ್ ‌ಗೆ ಹಲವು ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಪ್ರಾರಂಭವಾಗುವ ಮೂರು ದಿನಗಳ ಮೊದಲು ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್’ನಲ್ಲಿ ಹಲವು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಎನ್ಕೌಂಟರ್ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಐಕೆ ಎಲೆಸೆಲಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಕಳೆದ ತಿಂಗಳು ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಒಬ್ಬ ಮಾವೋವಾದಿ ಸಾವನ್ನಪ್ಪಿದ್ದು, ಭದ್ರತಾ ಪಡೆಗಳು ಬಂದೂಕು, ಕೆಲವು ಸ್ಫೋಟಕಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿವೆ.

ಛತ್ತೀಸ್ ಗಡ: ನಕ್ಸಲ್ ಮತ್ತು ಸೈನಿಕರ ನಡುವೆ ಚಕಮಕಿ| ಎನ್ ಕೌಂಟರ್ ‌ಗೆ ಹಲವು ಮಾವೋವಾದಿಗಳು ಬಲಿ Read More »

ಜಮ್ಮು: ಬಿಜೆಪಿ ಜನರ ಹೃದಯ ಗೆದ್ದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ- ಅಮಿತ್‌ ಶಾ

ಸಮಗ್ರ ನ್ಯೂಸ್‌ : ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ. ಹೀಗಾಗಿ ಕಣಿವೆಯಾದ್ಯಂತ ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಣಿವೆಯಲ್ಲಿ ಯುವಕರ ಮೇಲೆ ನಕಲಿ ಎನ್‌ಕೌಂಟರ್‌ಗಳು ಮತ್ತು ಗುಂಡಿನ ದಾಳಿಗಳಿಗೆ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಈ ಮೂರು ಪಕ್ಷಗಳು ಕಾರಣವೆಂದು ಆರೋಪಿಸಿದ್ದಾರೆ. ಬಿಜೆಪಿಯು ಕಾಶ್ಮೀರ ಜನರ ಕಲ್ಯಾಣಕ್ಕಿಂತ, ಅಲ್ಲಿನ ನೆಲದ ಮೇಲೆ ಹೆಚ್ಚಿನ ಹಿತಾಸಕ್ತಿ ಹೊಂದಿದೆ ಎಂಬ ವಿರೋಧ

ಜಮ್ಮು: ಬಿಜೆಪಿ ಜನರ ಹೃದಯ ಗೆದ್ದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ- ಅಮಿತ್‌ ಶಾ Read More »

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜೆಎನ್‌ಯು ರಿಂಗ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದಾಗ ನಾಲ್ವರು ನನ್ನ ವಿರುದ್ಧ ಲೈಂಗಿಕತೆಗೆ ಸಂಬಂಧಿಸಿದ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಅಲ್ಲಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಸಂತ್ರಸ್ಥೆಯ ಸುರಕ್ಷತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಂಘಟನೆಯು ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ ಎಂಬ ಮಾಹಿತಿ

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು Read More »

ಜುಲೈ ತಿಂಗಳಲ್ಲಿ ಸುಲಭವಾಗಿ ತಿರುಪತಿಯ ದರ್ಶನ ಮಾಡಬಹುದು, ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ತಿರುಮಲ ತಿರುಪತಿ ದೇವಸ್ಥಾನವು ಶ್ರೀವಾರಿ ದರ್ಶನಕ್ಕೆ ಲಕ್ಕಿ ಡಿಪ್ ದಿನಾಂಕಗಳನ್ನು ಪ್ರಕಟಿಸಿದೆ. ಯಾವ ದಿನಗಳಲ್ಲಿ ಯಾವ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು. ತಿರುಮಲದಲ್ಲಿ ಶ್ರೀವಾರಿ ದರ್ಶನ ಬಯಸುವ ಭಕ್ತರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಜುಲೈ ಕೋಟಾವನ್ನು ತಿರುಮಲ ತಿರುಪತಿ ದೇವಸ್ಥಾನ ಟಿಕೆಟ್‌ಗಳನ್ನು ಬಿಡುಗಡೆ ಮಾಡುತ್ತದೆ. ಏಪ್ರಿಲ್ 18 ರಂದು ಬೆಳಿಗ್ಗೆ 10 ಗಂಟೆಗೆ ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಜುಲೈ ಕೋಟಾವನ್ನು ಟಿಟಿಡಿ ಆನ್ಲೈನ್‌ನಲ್ಲಿ ಬಿಡುಗಡೆ ಮಾಡಲಿದೆ. ಈ ಸೇವಾ

ಜುಲೈ ತಿಂಗಳಲ್ಲಿ ಸುಲಭವಾಗಿ ತಿರುಪತಿಯ ದರ್ಶನ ಮಾಡಬಹುದು, ಹೇಗೆ ಗೊತ್ತಾ? Read More »

ಅಯೋಧ್ಯೆಯಲ್ಲಿ ರಾಮನವಮಿಯ ಸಂಭ್ರಮ/ ನಾಲ್ಕು ದಿವಸ ವಿಐಪಿ ದರ್ಶನ ನಿಷೇಧ

ಸಮಗ್ರ ನ್ಯೂಸ್: ರಾಮನವಮಿ ಪ್ರಯುಕ್ತ ಶ್ರೀರಾಮ ಮಂದಿರ ಟ್ರಸ್ಟ್ ವಿಶೇಷ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಏಪ್ರಿಲ್ 15 ರಿಂದ 18 ರವರೆಗೆ ನವರಾತ್ರಿಯ ಸಂದರ್ಭದಲ್ಲಿ ನಾಲ್ಕು ದಿನಗಳ ಕಾಲ ಅಯೋಧ್ಯೆಯಲ್ಲಿ ವಿಐಪಿ ದರ್ಶನವನ್ನು ನಿಷೇಧಿಸಲಾಗಿದೆ. ಏಪ್ರಿಲ್ 15 ರಿಂದ ಏಪ್ರಿಲ್ 18 ರವರೆಗೆ ಆರತಿಗಾಗಿ ಭಕ್ತರಿಗೆ ಅನುಕೂಲಕರ ದರ್ಶನ ಅಥವಾ ವಿಐಪಿ ಪಾಸ್‍ಗಳು ಲಭ್ಯವಿರುವುದಿಲ್ಲ. ಇದರರ್ಥ ರಾಮ ನವಮಿಯಂದು ಸಾಮಾನ್ಯ ಮತ್ತು ವಿಶೇಷ ಭಕ್ತರ ದರ್ಶನದ ವ್ಯವಸ್ಥೆಯನ್ನು ಒಂದೇ ರೀತಿ ಇರಿಸಲಾಗಿದೆ. ಶ್ರೀರಾಮನು ಈ ನಾಲ್ಕು ದಿನಗಳಲ್ಲಿ ಎಲ್ಲಾ

ಅಯೋಧ್ಯೆಯಲ್ಲಿ ರಾಮನವಮಿಯ ಸಂಭ್ರಮ/ ನಾಲ್ಕು ದಿವಸ ವಿಐಪಿ ದರ್ಶನ ನಿಷೇಧ Read More »

ಗೂಗಲ್ ಲೆನ್ಸ್ ನ್ಯೂ ಅಪ್ಡೇಟ್! ಚಿತ್ರ ನೋಡಿ ಹಿಸ್ಟರಿ ಹೇಳುತ್ತೆ

ಸಮಗ್ರ ನ್ಯೂಸ್: ಜನಪ್ರಿಯ ದೃಶ್ಯ ಹುಡುಕಾಟ ಅಪ್ಲಿಕೇಶನ್ ಗೂಗಲ್ ಲೆನ್ಸ್‌ನೊಂದಿಗೆ ಫೋನ್‌ನ ಕ್ಯಾಮೆರಾವನ್ನು ಬಳಸಿಕೊಂಡು ನಿಮ್ಮ ಸುತ್ತಲಿನ ಪ್ರಪಂಚವನ್ನು ಅರ್ಥಮಾಡಿಕೊಳ್ಳಿ. ನೀವು ಯಾವುದೇ ವಸ್ತುವನ್ನು ನೋಡಿದರೆ, ನೀವು ಅದರ ಮೇಲೆ ಲೆನ್ಸ್ ಅನ್ನು ಹಾಕಬಹುದು ಮತ್ತು ವಿವರಗಳನ್ನು ಸುಲಭವಾಗಿ ಕಂಡುಹಿಡಿಯಬಹುದು. ಬಳಕೆದಾರರು ಈ ಅಪ್ಲಿಕೇಶನ್‌ನ ವೈಶಿಷ್ಟ್ಯಗಳನ್ನು ವಿವಿಧ ರೀತಿಯಲ್ಲಿ ಬಳಸಬಹುದು. ಗೂಗಲ್ ಇದನ್ನು ಅಭಿವೃದ್ಧಿಪಡಿಸುತ್ತದೆ ಮತ್ತು ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಸೇರಿಸುತ್ತಲೇ ಇರುತ್ತದೆ. ಹಿಂದೆ ಗೂಗಲ್ ಲೆನ್ಸ್ ಮೂಲಕ ತೆಗೆದ ಫೋಟೋ ಹುಡುಕಿದರೂ ಸಿಗುತ್ತಿರಲಿಲ್ಲ. ಏಕೆಂದರೆ ಆ

ಗೂಗಲ್ ಲೆನ್ಸ್ ನ್ಯೂ ಅಪ್ಡೇಟ್! ಚಿತ್ರ ನೋಡಿ ಹಿಸ್ಟರಿ ಹೇಳುತ್ತೆ Read More »

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು

ಸಮಗ್ರ ನ್ಯೂಸ್‌ : ಜಿಲ್ಲೆಯ ಮಣಿಕಾ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಬಾಲಕ ಶುಕ್ರವಾರ ಆಟವಾಡುತ್ತಿದ್ದ ವೇಳೆ, ಮಧ್ಯಾಹ್ನ 3ರ ಸುಮಾರಿಗೆ ಕೊಳವೆ ಬಾವಿಯೊಳಗೆ ಬಿದ್ದಿದ್ದ. 40 ಅಡಿ ಆಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಾಲಕನ ರಕ್ಷಣೆಗೆ ವಿವಿಧ ಸಂಸ್ಥೆಗಳು ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ, ರಕ್ಷಣಾ ಕಾರ್ಯದಲ್ಲಿ

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು Read More »