ರಾಷ್ಟ್ರೀಯ

ಸಾಯಿಬಾಬಾ ಮಂದಿರ ಕಟ್ಟಿ ತಾಯಿಯ ಕನಸು ಈಡೇರಿಸಿದ ನಟ ದಳಪತಿ ವಿಜಯ್

ಸಮಗ್ರ ನ್ಯೂಸ್‌ : ಸಿನಿಮಾಗಳಲ್ಲಿ ನಟಿಸುತ್ತಲೇ ಸದಾ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವವರು ದಳಪತಿ ವಿಜಯ್. ಇವರು, ಇದೀಗ ತಮ್ಮ ತಾಯಿಗಾಗಿ ಸಾಯಿಬಾಬಾ ಮಂದಿರವನ್ನು ಕಟ್ಟಿದ್ದಾರೆ. ಸಾಯಿಬಾಬಾ ಮಂದಿರವನ್ನು ಕಟ್ಟುದರ ಮೂಲಕ ತಮ್ಮ ತಾಯಿ ಕನಸನ್ನು ದಳಪತಿ ವಿಜಯ್ ಈಡೇರಿಸಿದ್ದಾರೆ. ಚೆನೈನಲ್ಲಿ ಅವರದ್ದೊಂದು ಪುಟ್ಟ ನಿವೇಶನವಿತ್ತು. ಅಲ್ಲಿಯೇ ಸುಂದರವಾದ ಸಾಯಿಬಾಬಾ ಮಂದಿರ ಕಟ್ಟಬೇಕು ಎಂಬುದು ತಾಯಿ ಕನಸು. ಆ ನಿವೇಶನವನ್ನು ತಾಯಿ ಹಾಗೇ ಉಳಿಸಿಕೊಂಡು ಬಂದಿದ್ದರು. ಅವರ ತಾಯಿ ಸಾಯಿಬಾಬಾನ ಮಹಾನ್ ಭಕ್ತರೂ ಆಗಿರುವುದರಿಂದ ಈ ಕೆಲಸ ನೆರವೇರಿದೆ.

ಸಾಯಿಬಾಬಾ ಮಂದಿರ ಕಟ್ಟಿ ತಾಯಿಯ ಕನಸು ಈಡೇರಿಸಿದ ನಟ ದಳಪತಿ ವಿಜಯ್ Read More »

ಹೈಕೋರ್ಟ್‍ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮದ್ಯ ನೀತಿ ಹಗರಣದಲ್ಲಿ ಇಡಿ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅರವಿಂದ್ ಕೇಜ್ರಿವಾಲ್ ಇದೀಗ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತನ್ನ ಬಂಧನದ ವಿರುದ್ದ ಕೇಜ್ರವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ಕೇಜ್ರಿವಾಲ್ ಅವರ ಬಂಧನವು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ಅವರ

ಹೈಕೋರ್ಟ್‍ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್ Read More »

ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಷರತ್ ಬೆಂಬಲ ಘೋಷಿಸಿದ್ದು, ಇದು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ತಮ್ಮ ಪಕ್ಷ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಸಿದ ಬೃಹತ್ ಯಾತ್ರೆಯಲ್ಲಿ ರಾಜಕೀಯ ಮಾರ್ಗಸೂಚಿಯನ್ನು ಘೋಷಿಸುವ ಸಂದರ್ಭ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ. ಈ ಹಿಂದೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬಿಜೆಪಿಯು ಠಾಕ್ರೆಯವರ ಬೆಂಬಲ ಬಿಜೆಪಿ ನಿರೀಕ್ಷಿಸುತ್ತದೆ

ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ Read More »

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್,ಒಂದು ರಾಜ್ಯದ ಮುಖ್ಯಮಂತ್ರಿ ಎನ್ನುವ ಕಾರಣಕ್ಕೆ ಸ್ಪೆಷಲ್ ಟೀಟ್‍ಮೆಂಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜಿವಾಲ್ ಅವರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಹೈಕೋರ್ಟ್‍ನಲ್ಲಿ ಕೇಜ್ರಿವಾಲ್ ಪ್ರಶ್ನೆ ಮಾಡಿದ್ದರು. ಇದರ

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್ Read More »

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು

ಸಮಗ್ರ ನ್ಯೂಸ್: ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು Read More »

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ

ಸಮಗ್ರ ನ್ಯೂಸ್: ಪೇಟಿಎಂ ಪೇಮೆಂಟ್ ಬ್ಯಾಂಕ್‍ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಆಡಳಿತ ನಿರ್ದೇಶಕ ಹುದ್ದೆಗೆ ಸುರೀಂದರ್ ಚಾವ್ಹಾ ರಾಜೀನಾಮೆ ನೀಡಿದ್ದಾರೆ. ಸುರೀಂದರ್ ಚಾವ್ಹಾ ವೈಯಕ್ತಿಕ ಕಾರಣಗಳಿಂದಾಗಿ ಏ.8, 2024 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಅವರು ಜೂ.26, 2024 ರಂದು ತಮ್ಮ ಕರ್ತವ್ಯದಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಪೇಟಿಎಂ ಷೇರು ಪೇಟೆಗೆ ನೀಡಿದ ಮಾಹಿತಿಯಲ್ಲಿ ಉಲ್ಲೇಖಿಸಿದೆ.

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ Read More »

ತಿರುವನಂತಪುರಂ: ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಪಿಣರಾಯಿ

ಸಮಗ್ರ ನ್ಯೂಸ್‌ : ಲೋಕಸಭಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ಕೊಲ್ಲಂನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದು ಕಿಡಿಕಾರಿದರು. ಉದ್ದೇಶಪೂರ್ವಕವಾಗಿಯೇ ಸಿಎಎಯನ್ನು ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ

ತಿರುವನಂತಪುರಂ: ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಪಿಣರಾಯಿ Read More »

ಸಿಗದ ಬರ ಪರಿಹಾರ/ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಮಾಜಿ ಸಂಸದ ಉಗ್ರಪ್ಪ ನೇತೃತ್ವದ ನಿಯೋಗ ತೆರಳಿ ದೂರು ನೀಡಿದ್ದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು

ಸಿಗದ ಬರ ಪರಿಹಾರ/ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಕಾಂಗ್ರೆಸ್ Read More »

ಕನ್ನಡದಲ್ಲಿ ಎಕ್ಸ್ ಖಾತೆ ಆರಂಭಿಸಿದ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ, ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಕನ್ನಡದ ಪ್ರತ್ಯೇಕ ಚಾನೆಲ್‍ನ್ನು ಆರಂಭಿಸಿದ್ದಾರೆ. ಕನ್ನಡ ಮತದಾರರನ್ನು ತಲುಪುವ ಉದ್ದೇಶದಿಂದಾಗಿ ನಮೋ ಕನ್ನಡ ಎಂಬ ಹೆಸರಿನಲ್ಲಿ ಕನ್ನಡದ ಟ್ವಿಟರ್ ಖಾತೆ ಆರಂಭಿಸಲಾಗಿದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು, ಭಾಷಣಗಳು ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಖಾತೆ ಆರಂಭ ಮಾಡಲಾಗಿದೆ.

ಕನ್ನಡದಲ್ಲಿ ಎಕ್ಸ್ ಖಾತೆ ಆರಂಭಿಸಿದ ಮೋದಿ Read More »

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ

ಸಮಗ್ರ ನ್ಯೂಸ್: ಲಕ್ಷದ್ವೀಪದ ಕವರಟ್ಟಿಯಲ್ಲಿ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎನಿಸಿರುವ ಎಚ್‍ಡಿಎಫ್‍ಸಿ ತನ್ನ ಮೊದಲ ಶಾಖೆ ತೆರೆಯುವ ಮೂಲಕ ಲಕ್ಷದ್ವೀಪದಲ್ಲಿ ಶಾಖೆ ತೆರೆದ ಮೊದಲ ಖಾಸಗಿ ಬ್ಯಾಂಕ್ ಎನಿಸಿಕೊಂಡಿದೆ. ‘ಜನರು ಎಲ್ಲಿರುತ್ತಾರೋ ಅಲ್ಲಿಯೇ ಸೇವೆಯನ್ನು ಒದಗಿಸಬೇಕು ಎನ್ನುವುದು ನಮ್ಮ ಬ್ಯಾಂಕ್‍ನ ಉದ್ದೇಶ. ಲಕ್ಷದ್ವೀಪದಲ್ಲಿರುವ ವ್ಯಕ್ತಿಗಳಿಗೆ, ಕುಟುಂಬಗಳಿಗೆ ಹಾಗೂ ಉದ್ಯಮದಾರರಿಗೆ ಸೇವೆಯನ್ನು ನೀಡಲು ಉತ್ಸುಕರಾಗಿದ್ದೇವೆ’ ಎಂದು ಬ್ಯಾಂಕ್‍ನ ಮುಖ್ಯಸ್ಥ ಎಸ್. ಸಂಪತ್‍ಕುಮಾರ್ ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯ ಕಮಾಂಡಿಂಗ್ ಅಧಿಕಾರಿ ಕ್ಯಾಪ್ಟನ್ ಲವಕೇಶ್ ಅವರು ಲಕ್ಷದ್ವೀಪದಲ್ಲಿ ಕಾರ್ಯಾರಂಭ

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ Read More »