ರಾಷ್ಟ್ರೀಯ

ಜೈಲಿನಿಂದಲೇ ಕೇಜ್ರಿವಾಲ್ ಆಡಳಿತ/ ಮತ್ತೊಂದು ಆದೇಶ ಹೊರಡಿಸಿದ ದೆಹಲಿ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ಈಗಾಗಲೇ ದೆಹಲಿಯ ನೀರಿನ ಸಮಸ್ಯೆ ಕುರಿತು ಜೈಲಿನಿಂದಲೇ ಆದೇಶ ಹೊರಡಿಸಿ ತನಿಖೆಯಲ್ಲಿ ಇರುವ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಇದೀಗ ಜೈಲಿನಿಂದಲೇ ಮತ್ತೊಂದು (2ನೇ) ಆದೇಶ ಹೊರಡಿಸಿದ್ದಾರೆ. ನವದೆಹಲಿಯ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಸರಿಪಡಿಸುವಂತೆ ಅವರು ಆದೇಶ ಹೊರಡಿಸಿದ್ದು, ಈ ಆದೇಶ ಲಿಖಿತ ರೂಪದಲ್ಲಿ ಹೊರಡಿಸಲಾಗಿದೆಯೋ ಅಥವಾ ಮೌಖಿಕ ಸೂಚನೆ ಹೊರಡಿಸಿದ್ದಾರೋ ಎಂಬುದನ್ನು ಆಮ್ ಆದ್ಮಿ ಪಕ್ಷ ಖಚಿತಪಡಿಸಿಲ್ಲ. ಜೈಲಿನೊಳಗೆ ಯಾವುದೇ ಸಾಮಗ್ರಿ ಕೊಂಡೊಯ್ಯಲು ಅನುಮತಿ ಇಲ್ಲದೇ ಇದ್ದರೂ ನೀರಿನ […]

ಜೈಲಿನಿಂದಲೇ ಕೇಜ್ರಿವಾಲ್ ಆಡಳಿತ/ ಮತ್ತೊಂದು ಆದೇಶ ಹೊರಡಿಸಿದ ದೆಹಲಿ ಮುಖ್ಯಮಂತ್ರಿ Read More »

ಎಲ್‍ಐಸಿ ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್

ಸಮಗ್ರ ನ್ಯೂಸ್: . ಬ್ರ್ಯಾಂಡ್ ಫೈನಾನ್ಸ್ ಇನ್ಷೂರೆನ್ಸ್ 100 ಬಿಡುಗಡೆ ಮಾಡಿರುವ 2024ನೇ ಸಾಲಿನ ವರದಿಯಲ್ಲಿ, ಭಾರತೀಯ ಜೀವ ವಿಮಾ ನಿಗಮ (ಎಲ್‍ಐಸಿ) ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಲ್‍ಐಸಿಯ ಬ್ರ್ಯಾಂಡ್ ಮೌಲ್ಯ 9.8 ಶತಕೋಟಿ ಡಾಲರ್‍ನಲ್ಲೇ ಸ್ಥಿರವಾಗಿ ಮುಂದುವರೆದಿದೆ. ಬ್ರ್ಯಾಂಡ್ ಸ್ಟ್ರೆಂಥ್ ಇಂಡೆಕ್ಸ್‍ನಲ್ಲಿ ಎಲ್‍ಐಸಿ ಶೇ.88.3ರಷ್ಟು ಅಂಕ ಹೊಂದಿದೆ ಮತ್ತು ಬ್ರ್ಯಾಂಡ್ ಸ್ಟ್ರೆಂಥ್ ರೇಟಿಂಗ್‍ನಲ್ಲಿ ಎಎಎ ಸ್ತರ ಹೊಂದಿದೆ ಎಂದು ವರದಿ ಹೇಳಿದೆ. ಎಲ್‍ಐಸಿ ನಂತರದ ಸ್ಥಾನವನ್ನು ಕ್ಯಾಥೆ ಲೈಫ್

ಎಲ್‍ಐಸಿ ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್ Read More »

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಹಾಲಿ ಸಂಸದ ವರುಣ್ ಗಾಂಧಿಗೆ ಪೀಲಿಭೀತ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ಕಾಂಗ್ರೆಸ್ ಅವರಿಗೆ ಅಲ್ಲಿಂದಲೇ ಟಿಕೆಟ್ ನೀಡುವುದಾಗಿ ಆಫರ್ ನೀಡಿದೆ. ಬಿಜೆಪಿಯು ವರುಣ್ ಗಾಂಧಿ ಬದಲಿಗೆ ಈಗಷ್ಟೇ ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ ಅವರಿಗೆ ಪೀಲಿಭೀತ್ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ವರುಣ್ ಗಾಂಧಿ ಅವರು ಸಚ್ಚಾರಿತ್ರ್ಯ ಹೊಂದಿದ್ದು, ತಮ್ಮ ಜೀವನವನ್ನು ಪಾರದರ್ಶಕತೆಯಿಂದ ನಡೆಸಿದ್ದಾರೆ. ಅವರು ಮೇಧಾವಿ ಆಗಿದ್ದರೂ ಸಹ ಗಾಂಧಿ ಕುಟುಂಬದ ಕುಡಿ ಎಂಬ ಕಾರಣದಿಂದ ಬಿಜೆಪಿ ಅವರಿಗೆ ಟಿಕೆಟ್

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್ Read More »

ಹರಾಜಿನಲ್ಲಿ ಮಾರಾಟವಾದ ಈ ಹಸುವಿನ ಬೆಲೆ ಕೇಳಿದ್ರೆ ತಲೆತಿರುಗೋದು ಪಕ್ಕಾ!! ‘ನೆಲೋರ್’ ತಳಿಯ ಈ ಗೋವಿನ ಬೆಲೆ ಏನ್ ಗೊತ್ತಾ?

ಸಮಗ್ರ ನ್ಯೂಸ್: ಬ್ರೆಜಿಲ್ನಲ್ಲಿ ನಡೆದ ಹರಾಜಿನಲ್ಲಿ ವಿಯಾಟಿನಾ -19 ಎಫ್‌ಐವಿ ಮಾರಾ ಇಮೊವಿಸ್ ಎಂಬ ನೆಲೋರ್ ಹಸು 4.8 ಮಿಲಿಯನ್ ಡಾಲರ್ (ಭಾರತೀಯ ರೂಪಾಯಿಗಳಲ್ಲಿ 40 ಕೋಟಿಗೆ ಸಮ) ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಪ್ರಕಾಶಮಾನವಾದ ಬಿಳಿ ತುಪ್ಪಳ ಮತ್ತು ಭುಜಗಳ ಮೇಲಿನ ವಿಶಿಷ್ಟ ಹಂಪ್ಗೆ ಹೆಸರುವಾಸಿಯಾದ ನೆಲೋರ್ ತಳಿಯು ಭಾರತದಲ್ಲಿ ಹುಟ್ಟಿಕೊಂಡಿತು ಆದರೆ ಬ್ರೆಜಿಲ್ನ ಪ್ರಮುಖ ತಳಿಗಳಲ್ಲಿ ಒಂದಾಗಿದೆ. ಬ್ರೆಜಿಲ್ ನಲ್ಲಿ ನಡೆದ ಹರಾಜಿನಲ್ಲಿ ನೆಲೋರ್ ಹಸು ವಿಯಾಟಿನಾ 40 ಕೋಟಿ ರೂ.ಗೆ ಮಾರಾಟವಾಗಿದೆ.

ಹರಾಜಿನಲ್ಲಿ ಮಾರಾಟವಾದ ಈ ಹಸುವಿನ ಬೆಲೆ ಕೇಳಿದ್ರೆ ತಲೆತಿರುಗೋದು ಪಕ್ಕಾ!! ‘ನೆಲೋರ್’ ತಳಿಯ ಈ ಗೋವಿನ ಬೆಲೆ ಏನ್ ಗೊತ್ತಾ? Read More »

WhatsApp ಚಾಟ್ ಅನ್ನು ಟೆಲಿಗ್ರಾಮ್‌ಗೆ ಸಹ ವರ್ಗಾಯಿಸಬಹುದು! ರಿಪ್ಲೇ ಎಲ್ಲಾ ಸೇಮ್ ಸೇಮ್

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಹಲವಾರು ಮೆಸೇಜಿಂಗ್ ಅಪ್ಲಿಕೇಶನ್‌ಗಳು ಲಭ್ಯವಿವೆ. ಆದ್ಯತೆಗಳನ್ನು ಅವಲಂಬಿಸಿ, ಬಳಕೆದಾರರು ವಿಭಿನ್ನ ಸಮಯಗಳಲ್ಲಿ ವಿಭಿನ್ನ ಸಂದೇಶ ಅಪ್ಲಿಕೇಶನ್‌ಗಳನ್ನು ಬಳಸುತ್ತಾರೆ. ಆದರೆ, ಒಂದರಲ್ಲಿ ಮಾಡಿದ ಚಾಟ್‌ಗಳು ಇನ್ನೊಂದರಲ್ಲಿ ಲಭ್ಯವಿಲ್ಲ, ಆದ್ದರಿಂದ ಕೆಲವರು ತೊಂದರೆ ಅನುಭವಿಸುತ್ತಾರೆ. ಅದಕ್ಕಾಗಿಯೇ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಟೆಲಿಗ್ರಾಮ್ ಹೊಸ ವೈಶಿಷ್ಟ್ಯವನ್ನು ತಂದಿದೆ. ಇದರ ಮೂಲಕ ವಾಟ್ಸಾಪ್ ಚಾಟ್ ಗಳನ್ನು ಅತ್ಯಂತ ಸರಳವಾಗಿ ಟೆಲಿಗ್ರಾಂಗೆ ವರ್ಗಾಯಿಸಬಹುದಾಗಿದೆ. ಆದರೆ ಈ ವೈಶಿಷ್ಟ್ಯವು ಟೆಲಿಗ್ರಾಮ್ ಆವೃತ್ತಿ 7.4 ಮತ್ತು ನಂತರದ ಆವೃತ್ತಿಗಳಿಗೆ ಮಾತ್ರ ಲಭ್ಯವಿದೆ.

WhatsApp ಚಾಟ್ ಅನ್ನು ಟೆಲಿಗ್ರಾಮ್‌ಗೆ ಸಹ ವರ್ಗಾಯಿಸಬಹುದು! ರಿಪ್ಲೇ ಎಲ್ಲಾ ಸೇಮ್ ಸೇಮ್ Read More »

ಲೋಕಸಭಾ ಚುನಾವಣೆ/ ಮಾರ್ಚ್ 30 ರಂದು ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಮಾರ್ಚ್ 30 ರಂದು ಮೀರತ್‍ನಲ್ಲಿ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. 80ರ ದಶಕದಲ್ಲಿ ರಮಾನಂದ್ ಸಾಗರ್ ಅವರ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ನಟ ಅರುಣ್ ಗೋವಿಲ್ ಅವರು ಸ್ಪರ್ಧಿಸುವ ಮೀರತ್ ನಿಂದ ಮೋದಿ ಪ್ರಚಾರ ಶುರು ಮಾಡಲಿದ್ದಾರೆ. ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಏಕೈಕ ರಾಜ್ಯವಾದ ಉತ್ತರ ಪ್ರದೇಶವು 370 ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಯೋಜನೆಗಳಿಗೆ ನಿರ್ಣಾಯಕವಾಗಿದೆ.ಉತ್ತರಪ್ರದೇಶದ

ಲೋಕಸಭಾ ಚುನಾವಣೆ/ ಮಾರ್ಚ್ 30 ರಂದು ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ Read More »

ಮದ್ಯ ನೀತಿ ಹಗರಣ/ ಇಂದು ಹೈಕೋರ್ಟ್‍ನಲ್ಲಿ ವಿಚಾರಣೆ

ಸಮಗ್ರ ನ್ಯೂಸ್: ದೆಹಲಿ ಅಬಕಾರಿ ಹಗರಣ ತನಿಖೆ ಚುರುಕುಗೊಂಡಿದ್ದು, ಇತ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು(ಮಾ.27) ಜಸ್ಟೀಸ್ ಸ್ವರ್ಣ ಕಾಂತ ಶರ್ಮ 10.30ಕ್ಕೆ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ. ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಅಕ್ರಮಗಳ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಕೇಜಿವಾಲ್ ನಿವಾಸದ ಮೇಲೆ ದಾಳಿ ನಡೆಸಿ, 9 ಸಮನ್ಸ್‍ಗೆ ಗೈರಾಗಿದ್ದ ಕೇಜ್ರಿವಾಲ್‍ರನ್ನು ಬಂಧಿಸಿದ್ದರು. ಬಳಿಕ ರೋಸ್ ಅವೆನ್ಯೂ ಕೋರ್ಟ್ ಕೇಬ್ರಿವಾಲ್ ಅವರನ್ನು

ಮದ್ಯ ನೀತಿ ಹಗರಣ/ ಇಂದು ಹೈಕೋರ್ಟ್‍ನಲ್ಲಿ ವಿಚಾರಣೆ Read More »

ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ

ಸಮಗ್ರ ನ್ಯೂಸ್: ಪಂಜಾಬಿನ ಲುಧಿಯಾನ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟೂ ಬಿಜೆಪಿ ಸೇರಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಬಿಜೆಪಿಗೆ ಸೇರ್ಪಡೆಗೊಂಡ ನಂತರ ಬಿಟ್ಟೂ ಅವರು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದು, ಪ್ರಧಾನಿ ಮೋದಿಯವರು ಪಂಜಾಬ್‍ನ ಮೇಲೆ ಹೆಚ್ಚಿನ ಪ್ರೀತಿಯನ್ನು ತೋರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞನಾಗಿದ್ದೇನೆ.ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವರು ಪಂಜಾಬ್‍ನ ಬಗ್ಗೆ ಹೆಚ್ಚಿನ ಪ್ರೀತಿಯನ್ನು ಹೊಂದಿದ್ದಾರೆ. ಅವರು ರಾಜ್ಯಕ್ಕಾಗಿ ಬಹಳಷ್ಟು ಮಾಡಲು ಬಯಸುತ್ತಾರೆ

ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ Read More »

ಫ್ಲೋರಿಡಾದಲ್ಲಿ ಹೊಸ ವರ್ಷದಿಂದ 14 ವಯಸ್ಸಿನವರೆಗೆ ಸಾಮಾಜಿಕ ಜಾಲತಾಣದ ಖಾತೆ ತೆರೆಯುವಂತಿಲ್ಲ

ಸಮಗ್ರ ನ್ಯೂಸ್: 14ಕ್ಕಿಂತ ಕಡಿಮೆ ವಯಸ್ಸಿನವರು ಮುಂದಿನ ವರ್ಷದಿಂದ ಸಾಮಾಜಿಕ ಜಾಲತಾಣ ಸೇರುವಂತಿಲ್ಲ ಎಂದು ಅಮೆರಿಕದ ಫ್ಲೋರಿಡಾದಲ್ಲಿ ಕಾನೂನಿಗೆ ಗವರ್ನರ್ ರಾನ್ ಡೆಸ್ಯಾಂಟಿಸ್ ಸಹಿ ಮಾಡಿದ್ದಾರೆ. 14 ವರ್ಷಕ್ಕಿಂತ ಕೆಳ ವಯಸ್ಸಿನವರ ಎಲ್ಲಾ ಖಾತೆಗಳನ್ನು ತೆಗೆದು ಹಾಕುವಂತೆ ಈಗಾಗಲೇ ಎಲ್ಲ ಸಾಮಾಜಿಕ ಜಾಲತಾಣ ಕಂಪನಿಗಳಿಗೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹೊಸ ಕಾನೂನಿನ ಅನ್ವಯ 14 ರಿಂದ 15 ವರ್ಷದೊಳಗಿನ ಮಕ್ಕಳು ಇನ್‍ಸ್ಟಾಗ್ರಾಂ ಮತ್ತು ಸ್ನ್ಯಾಪ್‍ಚಾಟ್‍ನಂಥ ಸಾಮಾಜಿಕ ಜಾಲತಾಣ ಖಾತೆಗಳನ್ನು ಹೊಂದಲು ಪೋಷಕರ ಒಪ್ಪಿಗೆ

ಫ್ಲೋರಿಡಾದಲ್ಲಿ ಹೊಸ ವರ್ಷದಿಂದ 14 ವಯಸ್ಸಿನವರೆಗೆ ಸಾಮಾಜಿಕ ಜಾಲತಾಣದ ಖಾತೆ ತೆರೆಯುವಂತಿಲ್ಲ Read More »

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರಿಗೆ ಫೋನ್ ಕರೆ ಮಾಡಿ ಪ್ರಚಾರದ ಸಿದ್ಧತೆಗಳು ಮತ್ತು ಹೆಚ್ಚಿನವುಗಳ ಬಗ್ಗೆ ಮಾತನಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿಯವರು ರೇಖಾ ಪಾತ್ರಾ ರನ್ನು ‘ಶಕ್ತಿ ಸ್ವರೂಪ’ ಎಂದು ಬಣ್ಣಿಸಿದ್ದಾರೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ 19 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಸಂದೇಶಖಾಲಿ

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ Read More »