ರಾಷ್ಟ್ರೀಯ

ಹುಬ್ಬಳ್ಳಿ: ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ-ಪ್ರಹ್ಲಾದ ಜೋಶಿ ಆಕ್ರೋಶ

ಸಮಗ್ರ ನ್ಯೂಸ್‌ : ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ಸರ್ಕಾರ ಮತ್ತು ಸಮಾಜ ಇಚ್ಛೆತ್ತುಕೊಳ್ಳಬೇಕು, ಬಹಳ ಜಾಗ್ರತೆಯಿಂದ ಇರಬೇಕು ಎಂದು ಸಲಹೆ ಮಾಡಿದರು. ಸಿಎಂ, ಡಿಸಿಎಂ, ಗೃಹ ಸಚಿವರು ತುಷ್ಟಿಕರಣದ ನೀತಿಯಿಂದಾಗಿ ಹೇಗೆಲ್ಲ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ನೇಹಾ ಕನ್ವರ್ಟ್ ಗೆ ಯತ್ನ:ನೇಹಾಳನ್ನು […]

ಹುಬ್ಬಳ್ಳಿ: ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ-ಪ್ರಹ್ಲಾದ ಜೋಶಿ ಆಕ್ರೋಶ Read More »

ಹುಬ್ಬಳ್ಳಿ : ಮುಸ್ಲಿಂಮರು ಒಂದಲ್ಲ, ಎರಡಲ್ಲ, 5 ಮದುವೆ ಮಾಡಿಕೊಳ್ಳಿ: ನಟ ಪ್ರಥಮ್

ಸಮಗ್ರ ನ್ಯೂಸ್ : ಯುವತಿ ನೇಹಾ ಹಿರೇಮಠ ಅವರ ಮನೆಗೆ ಕನ್ನಡ ಚಿತ್ರರಂಗದ ನಟ ಪ್ರಥಮ್ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಹಿಂದೂ ಹುಡುಗಿಯರ ಜೊತೆ ನೀವು ಲವ್ ಯಾಕೆ ಮಾಡುತ್ತೀರಿ? ನಿಮ್ಮ ಪಾಡಿಗೆ, ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಹಿಂದೂಗಳ ತಂಟೆಗೆ ಬರಬೇಡಿ ಎಂದು ಮುಸ್ಲಿಂಮರಿಗೆ ಎಚ್ಚರಿಕೆ ನೀಡಿದರು. ಕಲಾವಿದರು ಎಲೆಕ್ಷನ್ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ.

ಹುಬ್ಬಳ್ಳಿ : ಮುಸ್ಲಿಂಮರು ಒಂದಲ್ಲ, ಎರಡಲ್ಲ, 5 ಮದುವೆ ಮಾಡಿಕೊಳ್ಳಿ: ನಟ ಪ್ರಥಮ್ Read More »

ಭೋಪಾಲ್‌: ಮಹಿಳೆ ಮೇಲೆ ೧ ತಿಂಗಳ ಕಾಲ ಅತ್ಯಾಚಾರ ನಡೆಸಿದ ಆರೋಪಿಯ ಮನೆ ಧ್ವಂಸ

ಸಮಗ್ರ ನ್ಯೂಸ್‌ : ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ಆರೋಪಿಯ ಮನೆಯನ್ನು ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಇಂದು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಯ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿರುವ ವಿಡಿಯೋ ವೈರಲ್‌ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಅಯಾನ್ ಪಠಾಣ್ ತನ್ನ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 23 ವರ್ಷದ ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ

ಭೋಪಾಲ್‌: ಮಹಿಳೆ ಮೇಲೆ ೧ ತಿಂಗಳ ಕಾಲ ಅತ್ಯಾಚಾರ ನಡೆಸಿದ ಆರೋಪಿಯ ಮನೆ ಧ್ವಂಸ Read More »

ಕಬಾಬ್ ಕದ್ದು ಸಿಕ್ಕಿ ಬಿದ್ದ ಕಳ್ಳಿ : ವಿಡಿಯೋ ವೈರಲ್‌

ಸಮಗ್ರ ನ್ಯೂಸ್‌ : ಪಾಕಿಸ್ತಾನಿ ಯುವತಿಯೊಬ್ಬಳು ಅಂಗಡಿಯೊಂದರಲ್ಲಿ ಕಬಾಬ್ ಕದ್ದು ಸಿಕ್ಕಿಬಿದ್ದಿರುವ ಘಟನೆ ಲಂಡನ್ ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. “ಲಂಡನ್ ನಲ್ಲಿ ಪಾಕಿಸ್ತಾನಿ ಮೂಲದ ಹುಡುಗಿಯೊಬ್ಬಳು ಅಂಗಡಿಯಿಂದ ಕಬಾಬ್ ಕದ್ದು ಸಿಕ್ಕಿಬಿದ್ದಿದ್ದಾಳೆ. ಆಕೆ ಇನ್ನೊಂದು ಅಂಗಡಿ ಪ್ರವೇಶಿಸಿದಾಗ, ಅಂಗಡಿ ಮಾಲೀಕರು ಆಕೆಯನ್ನು ಕೂಡಿ ಹಾಕಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಲಂಡನ್ ನಲ್ಲಿ ಪಾಕಿಸ್ತಾನ ಮೂಲದ ಯುವತಿಯೊಬ್ಬಳು ಅಂಗಡಿಯೊದರಿಂದ ಕಬಾಬ್ ಕದ್ದು ಓಡಿ ಹೋಗಿ ಇನ್ನೊಂದು

ಕಬಾಬ್ ಕದ್ದು ಸಿಕ್ಕಿ ಬಿದ್ದ ಕಳ್ಳಿ : ವಿಡಿಯೋ ವೈರಲ್‌ Read More »

ಮಧ್ಯಪ್ರದೇಶ: ಕೃಷ್ಣನ ಮೂರ್ತಿಯನ್ನು ತನ್ನ ಗಂಡನೆಂದು ಸ್ವೀಕರಿಸಿದ ಯುವತಿ

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಶ್ರೀಕೃಷ್ಣನ ಮೂರ್ತಿಯನ್ನೇ ವಿವಾಹವಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಈಕೆ ಬಾಲ್ಯದಿಂದಲೂ ಶ್ರೀಕೃಷ್ಣನನ್ನು ಆರಾಧಿಸುತ್ತಾ ಬೆಳೆದವಳು. ಕೃಷ್ಣನ ಮೇಲಿರುವ ಪ್ರೀತಿಯನ್ನು ಕಂಡು ಪ್ರಾರಂಭದಲ್ಲಿ ಪೋಷಕರು ಮತ್ತು ಸಂಬಂಧಿಕರು ಮದುವೆಗೆ ಒಪ್ಪಿಕೊಳ್ಳಲಿಲ್ಲ. ಕೊನೆಗೆ ಎಲ್ಲರನ್ನೂ ಒಪ್ಪಿಸಿ ಬಂಧುಗಳ ಸಮ್ಮುಖದಲ್ಲಿ ವೈಭವದಿಂದ ಶ್ರೀಕೃಷ್ಣನ ಮೂರ್ತಿಯನ್ನು ವಿವಾಹವಾಗಿದ್ದಾಳೆ. ಗ್ವಾಲಿಯರ್ ನಗರದ ನ್ಯೂ ಬ್ರಜ್ ವಿಹಾರ್ ಕಾಲೋನಿಯ ಶಿವಾನಿ ಪರಿಹಾರ್ (23) ಮದುವೆಯಾದ ಯುವತಿ. ತಂದೆ ರಾಮ್ ಪ್ರತಾಪ್ ಪರಿಹಾರ್ ಮತ್ತು ತಾಯಿ ಮೀರಾ ಪರಿಹಾರ್. ಏಪ್ರಿಲ್

ಮಧ್ಯಪ್ರದೇಶ: ಕೃಷ್ಣನ ಮೂರ್ತಿಯನ್ನು ತನ್ನ ಗಂಡನೆಂದು ಸ್ವೀಕರಿಸಿದ ಯುವತಿ Read More »

ಕುಡಿದು ಮದುವೆ ಮಂಟಪಕ್ಕೆ ಬಂದ ವರ| ಬೇಸರದಿಂದ ಮದುವೆ ನಿರಾಕರಿಸಿದ ವಧು

ಸಮಗ್ರ ನ್ಯೂಸ್: ತನ್ನ ಮದುವೆಗೆ ವರನೇ ಕುಡಿದು ಬಂದು ಅವಾಂತರ ಸೃಷ್ಟಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಭಿಂಡ್ ಜಿಲ್ಲೆಯ ಲಹಾರ್ ಮೂಲದ ವೀರೇಂದ್ರ ರಾಜಾವತ್ ಅವರ ಮಗನ ಮದುವೆಯ ಮೆರವಣಿಗೆ ಬ್ಯಾಂಡ್ ವಾದ್ಯಗಳ ಮೂಲಕ ವಧುವಿನ ಮನೆಯ ಬಾಗಿಲಿಗೆ ಬಂದಿತ್ತು. ಆದರೆ ವರ ಕುಡಿದ ಮತ್ತಿನಲ್ಲಿದ್ದ. ಕುದುರೆಯಿಂದ ಇಳಿಯುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಎದ್ದು ನಿಲ್ಲಲು ಆಗದ ಸ್ಥಿತಿಯಲ್ಲಿ ಆತ ಇದ್ದ. ಅಲ್ಲಿದ್ದವರು ವರನನ್ನು ಮೇಲಕ್ಕೆತ್ತಲು ಸಹಾಯ ಮಾಡಿದ್ದಾರೆ. ಆದರೆ ಆತನಡೆಯುವಾಗ ಮತ್ತೆ ಎಡವಿ

ಕುಡಿದು ಮದುವೆ ಮಂಟಪಕ್ಕೆ ಬಂದ ವರ| ಬೇಸರದಿಂದ ಮದುವೆ ನಿರಾಕರಿಸಿದ ವಧು Read More »

ಮುಂಬೈ: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವಿಡಿಯೋ ವೈರಲ್

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಕೋಳಿ ಅಂಗಡಿಯಲ್ಲಿ ಮೊಟ್ಟೆ ಕದಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ. ವಿಡಿಯೊದಲ್ಲಿ ಇಬ್ಬರು ಮಹಿಳೆಯರು ಕೋಳಿ ಅಂಗಡಿಯೊಳಗೆ ನಿಂತಿರುವುದನ್ನು ಕಾಣಬಹುದು. ಅಂಗಡಿ ಮಾಲೀಕನು ಇನ್ನೊಂದು ಕಡೆ ಮುಖ ಮಾಡಿ ಕೋಳಿ ಕತ್ತರಿಸುವುದರಲ್ಲಿ ನಿರತರಾಗಿದ್ದಾಗ ಆತನಿಗೆ ತಿಳಿಯದಂತೆ ಆತನ ಬೆನ್ನ ಹಿಂದೆ ಮಹಿಳೆ ಮೊಟ್ಟೆಗೆ ಕನ್ನ ಹಾಕಿದ್ದಾರೆ. ಮಹಿಳೆಯ ವರ್ತನೆ ಅನುಮಾನಾಸ್ಪಾದವಾಗಿ ಕಂಡುಬಂದ ಹಿನ್ನಲೆಯಲ್ಲಿ ಮಾಲೀಕ ಅವಳ ಬ್ಯಾಗ್ ಅನ್ನು

ಮುಂಬೈ: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವಿಡಿಯೋ ವೈರಲ್ Read More »

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ CCB ಇನ್ಸ್​ಪೆಕ್ಟರ್ ಅಮಾನತು

ಸಮಗ್ರ ನ್ಯೂಸ್: ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಅಪರಾಧ ಕೇಂದ್ರ ವಿಭಾಗ (CCB)ಯ ರೌಡಿ ನಿಗ್ರಹದಳದ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಇವರನ್ನು ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ ಸಿಸಿಬಿ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಹಾಗೆ ಅಧಿಕಾರಿಗಳು ರೌಡಿಶೀಟರ್ ಕಾಡುಬೀಸನಹಳ್ಳಿ ರೋಹಿತ್ ಚಲನವನ ಬಗ್ಗೆ ವರದಿ ಕೇಳಿದ್ದರು. ಆದರೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ಅವರು ರೌಡಿಶೀಟರ್ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ, ವರದಿ ನೀಡಿರಲಿಲ್ಲ. ಹೀಗಾಗಿ ಸಿಸಿಬಿ

ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ CCB ಇನ್ಸ್​ಪೆಕ್ಟರ್ ಅಮಾನತು Read More »

ಮಣಿಪುರ: ಮತದಾನ ವೇಳೆ ಗುಂಡಿನ ದಾಳಿ- ಮೂವರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಕಂಪು ಸಜೆಬ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯ ನಂತರ ಮೂವರು ಸ್ಥಳದಿಂದ ಪರಾರಿಯಾಗಿದ್ದರು. ಅವರನ್ನು ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿ.ಮೀ. ದೂರದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಪಿಸ್ತೂಲ್, ಮದ್ದುಗುಂಡು ಮತ್ತು 1.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸದ್ಯ

ಮಣಿಪುರ: ಮತದಾನ ವೇಳೆ ಗುಂಡಿನ ದಾಳಿ- ಮೂವರು ಪೊಲೀಸರ ವಶಕ್ಕೆ Read More »

ಭಾರತದಲ್ಲಿ ಕಂಡುಬಂದ “ವಾಸುಕಿ”ಯ ಪಳೆಯುಳಿಕೆ| ಉರಗ ಲೋಕದ ಇತಿಹಾಸದಲ್ಲಿ ಅಚ್ಚರಿಯ ಮಾಹಿತಿ

ಸಮಗ್ರ ನ್ಯೂಸ್: ಉರಗ ಲೋಕದ ಇತಿಹಾಸದಲ್ಲಿ ಮತ್ತೊಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ವಿಶೇಷವೆಂದರೆ ಈ ಬಾರಿ ಭಾರತದಲ್ಲಿ ಈ ಗಮನಾರ್ಹ ಸಂಗತಿ ಬೆಳಕಿಗೆ ಬಂದಿದೆ. ಹಾವುಗಳ ಸಂತತಿಯಲ್ಲಿ ಆರು ಕೋಟಿ ವರ್ಷಗಳ ಹಿಂದೆ ಜೀವಿಸಿದ್ದ ಸುಮಾರು 43 ಅಡಿ ಉದ್ದದ ಟಿಟನೋಬೋವಾ ಎಂದು ಹಾವು ವಿಶ್ವದ ಅತಿ ಉದ್ದನೆಯ ಹಾವು ಎಂದು ಗುರುತಿಸಲಾಗಿತ್ತು. ಆದರೆ ಇದೀಗ ಅದಕ್ಕಿಂತಲೂ ಉದ್ದನೆಯ ಹಾವಿನ ಪಳೆಯುಳಿಕೆ ಭಾರತದಲ್ಲಿ ಕಂಡುಬಂದಿದೆ. ಸಂಶೋಧಕರು ಈ ಬಗ್ಗೆ ಸಂಶೋಧನೆ ಮುಂದುವರಿಸಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ

ಭಾರತದಲ್ಲಿ ಕಂಡುಬಂದ “ವಾಸುಕಿ”ಯ ಪಳೆಯುಳಿಕೆ| ಉರಗ ಲೋಕದ ಇತಿಹಾಸದಲ್ಲಿ ಅಚ್ಚರಿಯ ಮಾಹಿತಿ Read More »