ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮನವಮಿಯ ಸಂಭ್ರಮ/ ನಾಲ್ಕು ದಿವಸ ವಿಐಪಿ ದರ್ಶನ ನಿಷೇಧ

ಸಮಗ್ರ ನ್ಯೂಸ್: ರಾಮನವಮಿ ಪ್ರಯುಕ್ತ ಶ್ರೀರಾಮ ಮಂದಿರ ಟ್ರಸ್ಟ್ ವಿಶೇಷ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಏಪ್ರಿಲ್ 15 ರಿಂದ 18 ರವರೆಗೆ ನವರಾತ್ರಿಯ ಸಂದರ್ಭದಲ್ಲಿ ನಾಲ್ಕು ದಿನಗಳ ಕಾಲ ಅಯೋಧ್ಯೆಯಲ್ಲಿ ವಿಐಪಿ ದರ್ಶನವನ್ನು ನಿಷೇಧಿಸಲಾಗಿದೆ. ಏಪ್ರಿಲ್ 15 ರಿಂದ ಏಪ್ರಿಲ್ 18 ರವರೆಗೆ ಆರತಿಗಾಗಿ ಭಕ್ತರಿಗೆ ಅನುಕೂಲಕರ ದರ್ಶನ ಅಥವಾ ವಿಐಪಿ ಪಾಸ್‍ಗಳು ಲಭ್ಯವಿರುವುದಿಲ್ಲ. ಇದರರ್ಥ ರಾಮ ನವಮಿಯಂದು ಸಾಮಾನ್ಯ ಮತ್ತು ವಿಶೇಷ ಭಕ್ತರ ದರ್ಶನದ ವ್ಯವಸ್ಥೆಯನ್ನು ಒಂದೇ ರೀತಿ ಇರಿಸಲಾಗಿದೆ. ಶ್ರೀರಾಮನು ಈ ನಾಲ್ಕು ದಿನಗಳಲ್ಲಿ ಎಲ್ಲಾ […]

ಅಯೋಧ್ಯೆಯಲ್ಲಿ ರಾಮನವಮಿಯ ಸಂಭ್ರಮ/ ನಾಲ್ಕು ದಿವಸ ವಿಐಪಿ ದರ್ಶನ ನಿಷೇಧ Read More »

ಗೂಗಲ್ ಲೆನ್ಸ್ ನ್ಯೂ ಅಪ್ಡೇಟ್! ಚಿತ್ರ ನೋಡಿ ಹಿಸ್ಟರಿ ಹೇಳುತ್ತೆ

ಸಮಗ್ರ ನ್ಯೂಸ್: ಜನಪ್ರಿಯ ದೃಶ್ಯ ಹುಡುಕಾಟ ಅಪ್ಲಿಕೇಶನ್ ಗೂಗಲ್ ಲೆನ್ಸ್‌ನೊಂದಿಗೆ ಫೋನ್‌ನ ಕ್ಯಾಮೆರಾವನ್ನು ಬಳಸಿಕೊಂಡು ನಿಮ್ಮ ಸುತ್ತಲಿನ ಪ್ರಪಂಚವನ್ನು ಅರ್ಥಮಾಡಿಕೊಳ್ಳಿ. ನೀವು ಯಾವುದೇ ವಸ್ತುವನ್ನು ನೋಡಿದರೆ, ನೀವು ಅದರ ಮೇಲೆ ಲೆನ್ಸ್ ಅನ್ನು ಹಾಕಬಹುದು ಮತ್ತು ವಿವರಗಳನ್ನು ಸುಲಭವಾಗಿ ಕಂಡುಹಿಡಿಯಬಹುದು. ಬಳಕೆದಾರರು ಈ ಅಪ್ಲಿಕೇಶನ್‌ನ ವೈಶಿಷ್ಟ್ಯಗಳನ್ನು ವಿವಿಧ ರೀತಿಯಲ್ಲಿ ಬಳಸಬಹುದು. ಗೂಗಲ್ ಇದನ್ನು ಅಭಿವೃದ್ಧಿಪಡಿಸುತ್ತದೆ ಮತ್ತು ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಸೇರಿಸುತ್ತಲೇ ಇರುತ್ತದೆ. ಹಿಂದೆ ಗೂಗಲ್ ಲೆನ್ಸ್ ಮೂಲಕ ತೆಗೆದ ಫೋಟೋ ಹುಡುಕಿದರೂ ಸಿಗುತ್ತಿರಲಿಲ್ಲ. ಏಕೆಂದರೆ ಆ

ಗೂಗಲ್ ಲೆನ್ಸ್ ನ್ಯೂ ಅಪ್ಡೇಟ್! ಚಿತ್ರ ನೋಡಿ ಹಿಸ್ಟರಿ ಹೇಳುತ್ತೆ Read More »

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು

ಸಮಗ್ರ ನ್ಯೂಸ್‌ : ಜಿಲ್ಲೆಯ ಮಣಿಕಾ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಬಾಲಕ ಶುಕ್ರವಾರ ಆಟವಾಡುತ್ತಿದ್ದ ವೇಳೆ, ಮಧ್ಯಾಹ್ನ 3ರ ಸುಮಾರಿಗೆ ಕೊಳವೆ ಬಾವಿಯೊಳಗೆ ಬಿದ್ದಿದ್ದ. 40 ಅಡಿ ಆಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಾಲಕನ ರಕ್ಷಣೆಗೆ ವಿವಿಧ ಸಂಸ್ಥೆಗಳು ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ, ರಕ್ಷಣಾ ಕಾರ್ಯದಲ್ಲಿ

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು Read More »

ಆಯೋಧ್ಯೆಯಲ್ಲಿ ಜನಸಾಗರ ನಿಯಂತ್ರಣ/ ವ್ಯವಸ್ಥೆಗಳ ಸಮಗ್ರ ವರದಿ ಸಲ್ಲಿಸಿದ ಟಿಟಿಡಿ

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರದತ್ತ ಜನಸಮೂಹ ಹರಿದುಬರುತ್ತಿದ್ದು, ಜನಸಾಗರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಿರುಪತಿ ತಿರುಮಲ ದೇವಸ್ಥಾನಂ ಎಂಜಿನಿಯರ್‍ಗಳ ತಂಡವು ಆಯೋಧ್ಯೆಗೆ ಭೇಟಿ ನೀಡಿದ್ದು, ತಾಂತ್ರಿಕ ಸಲಹೆಗಳನ್ನು ಒಳಗೊಂಡ ವರದಿ ನೀಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಕೋರಿಕೆಯ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಎಂಜಿನಿಯರ್‍ಗಳ ತಂಡವು ಅಯೋಧ್ಯೆಗೆ ಭೇಟಿ ನೀಡಿದ್ದು, ಜನಸಂದಣಿ ನಿರ್ವಹಣೆ, ಸರತಿ ಸಾಲಿನ ವ್ಯವಸ್ಥೆ, ನೀರಿನ ವ್ಯವಸ್ಥೆ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ಕುರಿತು ತಾಂತ್ರಿಕ ಸಲಹೆಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಟ್ರಸ್ಟ್‍ಗೆ

ಆಯೋಧ್ಯೆಯಲ್ಲಿ ಜನಸಾಗರ ನಿಯಂತ್ರಣ/ ವ್ಯವಸ್ಥೆಗಳ ಸಮಗ್ರ ವರದಿ ಸಲ್ಲಿಸಿದ ಟಿಟಿಡಿ Read More »

ನವದೆಹಲಿ: ಐಫೋನ್ 15ನನ್ನು 50,000 ರೂ ಡಿಸ್ಕೌಂಟ್ ನಲ್ಲಿ ಮಾರಾಟ

ಸಮಗ್ರ ನ್ಯೂಸ್ : ಅಮೇಜಾನ್ನಂತೆ ಫ್ಲಿಪ್ಕಾರ್ಟ್ ಮೆಗಾ ಸೇವಿಂಗ್ ಡೇಸ್ ಆಫರ್ ಇದ್ದು, ಹಲವು ಉತ್ಪನ್ನಗಳ ಮೇಲೆ ಭರ್ಜರಿ ಡಿಸ್ಕೌಂಟ್ಗಳನ್ನು ನೀಡಲಾಗುತ್ತಿದೆ. ಆಕರ್ಷಕ ಎಕ್ಸ್ಚೇಂಜ್ ಆಫರ್ಗಳೂ ಇವೆ. ಈ ಮೆಗಾ ಸೇವಿಂಗ್ ಡೇಸ್ ಮಾರಾಟ ಏಪ್ರಿಲ್ 15ರವರೆಗೂ ಇದೆ. ಸೋಮವಾರದವರೆಗೆ ಈ ಆಫರ್ ಇದೆ. ಹಲವು ಎಲೆಕ್ಟ್ರಾನಿಕ್ ಉತ್ಪನ್ನಗಳು, ಗ್ಯಾಜೆಟ್, ಗೃಹೋಪಯೋಗಿ ಉಪಕರಣಗಳ ಮೇಲೆ ಡಿಸ್ಕೌಂಟ್, ಎಕ್ಸ್ಚೇಂಜ್ ಆಫರ್ ಇದೆ. ಇದರಲ್ಲಿ ಐಫೋನ್15 ಮಾರಾಟ ಸಾಕಷ್ಟು ಜನರನ್ನು ಸೆಳೆದಿದೆ. ಐಫೋನ್15 ಈಗ ಸಾಕಷ್ಟು ಜನಾಕರ್ಷಣೆ ಪಡೆದಿದೆ. 79,900

ನವದೆಹಲಿ: ಐಫೋನ್ 15ನನ್ನು 50,000 ರೂ ಡಿಸ್ಕೌಂಟ್ ನಲ್ಲಿ ಮಾರಾಟ Read More »

ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಅಧಿಕಾರಾವಧಿಯನ್ನು ಕಟುವಾಗಿ ಟೀಕಿಸಿರುವ ಲೇಖಕ ಹಾಗೂ ಆರ್ಥಿಕ ತಜ್ಞ, ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಲ ಪ್ರಭಾಕರ ಅವರು, ‘ಮೋದಿ ಸರ್ವಾಧಿಕಾರಿಯಾಗಿದ್ದಾರೆ ಮತ್ತು ನಮ್ಮ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ, ನಮ್ಮ ಸಾಮಾಜಿಕ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ, ನಮ್ಮ ಆರ್ಥಿಕತೆಯು ಅಪಾಯದಲ್ಲಿದೆ ಮತ್ತು ನಮ್ಮನ್ನು ಕತ್ತಲಯುಗಕ್ಕೆ ಮರಳಿ ತಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ. ಸುದ್ದಿ ಜಾಲತಾಣ thewire.in ಗಾಗಿ ಕರಣ್ ಥಾಪರ್ ಗೆ ನೀಡಿರುವ ಸಂದರ್ಶನದಲ್ಲಿ ಪ್ರಭಾಕರ, ಪ್ರಸಕ್ತ ಸರಕಾರವು

ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ Read More »

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…!

ಸಮಗ್ರ ನ್ಯೂಸ್: ಲೋಕ ಸಭಾ ಚುನಾವಣೆ ಹಿನ್ನೆಲೆ ಇಂದು ಬಿಜೆಪಿಯು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲೂ, ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, ಒಂದು ದೇಶ, ಒಂದು ಚುನಾವಣೆ ಜಾರಿ ಸೇರಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ದೇಶದಲ್ಲಿ ಈಗಾಗಲೇ ಒಂದು ದೇಶ, ಒಂದು ಚುನಾವಣೆ ನಡೆಸುವ ಕುರಿತು ಪರ ಹಾಗೂ ವಿರೋಧಗಳ ಚರ್ಚೆ ನಡೆಯುತ್ತಿದೆ.

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…! Read More »

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌

ಸಮಗ್ರ ನ್ಯೂಸ್ : ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಸರಕು ಸಾಗಾಣೆ ಹಡಗನ್ನು ಇರಾನ್‌ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಮುಂಬೈ ಬಂದರಿಗೆ ಬರುತ್ತಿದ್ದ ಕಂಟೈನರ್‌ ಶಿಪ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು ಇವರ ಬಿಡುಗಡೆ ಸಂಬಂಧ ಭಾರತ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಇಸ್ರೇಲ್‌ ಮೇಲೆ 48 ಗಂಟೆಯ ಒಳಗಡೆ ಇರಾನ್‌ ದಾಳಿ ನಡೆಸಬಹುದು ಎಂಬ ವರದಿಯ ಬೆನ್ನಲ್ಲೇ

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌ Read More »

ಈ ಫ್ರಿಡ್ಜ್ ಕೊಂಡರೆ ಕರೆಂಟ್ ಬಿಲ್ ತುಂಬಾ ಕಮ್ಮಿ ಬರುತ್ತೆ! ಯಾರಿಗುಂಟು? ಯಾರಿಗಿಲ್ಲ?

ಸಮಗ್ರ ನ್ಯೂಸ್: ಬೇಸಿಗೆ ಬಂತೆಂದರೆ ಫ್ರಿಜ್‌ಗಳಿಗೆ ಉತ್ತಮ ಬೇಡಿಕೆ ಇರುತ್ತದೆ. ಆದರೆ ಸಿಂಗಲ್ ಡೋರ್ ಮತ್ತು ಡಬಲ್ ಡೋರ್ ಫ್ರಿಜ್ ನಡುವೆ ಯಾವ ಫ್ರಿಡ್ಜ್ ಖರೀದಿಸುವುದು ಉತ್ತಮ ಎಂದು ಹಲವರು ಭಾವಿಸುತ್ತಾರೆ. ಆದರೆ ಇದು ನಿಮ್ಮ ಮನೆಗೆ ಎಷ್ಟು ಸರಿಹೊಂದುತ್ತದೆ ಎಂಬುದನ್ನು ಮೊದಲು ನೀವು ತಿಳಿದುಕೊಳ್ಳಬೇಕು. ಮನೆಯಲ್ಲಿ ಕಡಿಮೆ ಕುಟುಂಬ ಸದಸ್ಯರು ಇರುವಾಗ ಸಣ್ಣ ಫ್ರಿಡ್ಜ್ ಉತ್ತಮವಾಗಿದೆ. ಆದರೆ ಕೆಲವರು ವಿದ್ಯುತ್ ಬಿಲ್ ಹೆಚ್ಚು ಬರುತ್ತದೆ ಎಂಬ ಕಾರಣಕ್ಕೆ ಡಬಲ್ ಡೋರ್ ಫ್ರಿಡ್ಜ್ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ. ಆದರೆ

ಈ ಫ್ರಿಡ್ಜ್ ಕೊಂಡರೆ ಕರೆಂಟ್ ಬಿಲ್ ತುಂಬಾ ಕಮ್ಮಿ ಬರುತ್ತೆ! ಯಾರಿಗುಂಟು? ಯಾರಿಗಿಲ್ಲ? Read More »

ವಾಟ್ಸಾಪ್ ಚಾಟ್‍ಬೋಟ್/ ಇನ್ಮುಂದೆ ಕಥೆ, ಜೋಕ್ಸ್ ಹೇಳುತ್ತೆ ವಾಟ್ಸಾಪ್

ಸಮಗ್ರ ನ್ಯೂಸ್: ಜನಪ್ರಿಯ ಸಾಮಾಜಿಕ ಜಾಲತಾಣಗಳ ಪೈಕಿ ಒಂದಾದ ವಾಟ್ಸಾಪ್ ಇದೀಗ ತನ್ನ ಬಳಕೆದಾರರಿಗೆ ಕೃತಕ ಬುದ್ಧಿಮತ್ತೆ ಆಧರಿತ ಚಾಟ್‍ಬೋಟ್ ವ್ಯವಸ್ಥೆಯನ್ನು ಪರಿಚಯಿಸಿದೆ ವಾಟ್ಸಾಪ್ ಐಕಾನ್ ಕೆಳಗಡೆ ಬರುವ ವಾಟ್ಸಾಪ್ ಚಾಟ್ ಫೀಡ್‍ನಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ಬಳಸಿಕೊಂಡು ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳ ಜೊತೆಗೆ ಚಾಟ್ ಮಾಡುವಂತೆ ಚಾಟ್ ಮಾಡಬಹುದು. ಚಾಟ್‍ಬೋಟ್‍ನಲ್ಲಿ ಹಲವು ಅವಕಾಶಗಳನ್ನು ಕಲ್ಪಿಸಲಾಗಿದ್ದು, ಅವುಗಳ ಮೂಲಕ ಕೃತಕ ಬುದ್ಧಿಮತ್ತೆ ಆಧರಿತ ಚಿತ್ರರಚನೆ ಮಾಡಬಹುದು, ಯಾವುದೇ ಪ್ರಶ್ನೆ ಕೇಳಿ ಉತ್ತರ ಪಡೆಯಬಹುದು, ಕಥೆ

ವಾಟ್ಸಾಪ್ ಚಾಟ್‍ಬೋಟ್/ ಇನ್ಮುಂದೆ ಕಥೆ, ಜೋಕ್ಸ್ ಹೇಳುತ್ತೆ ವಾಟ್ಸಾಪ್ Read More »