ಪೌರತ್ವ ತಿದ್ದುಪಡಿ ಕಾಯ್ದೆ/ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್
ಸಮಗ್ರ ನ್ಯೂಸ್: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಡೆ ಕೋರುವಂತೆ ಸುಪ್ರೀಂ ಕೋರ್ಟ್ ಗೆ 237 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ತಡೆ ನೀಡಲು ನಿರಾಕರಿಸಿದೆ. ಜೊತೆಗೆ ವಿರೋಧ ಹಾಗೂ ತಡೆ ಕುರಿತು ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಜಸ್ಟೀಸ್ ಜೆಬಿ ಪರಿದ್ವಾಲ್, ಮನೋಜ್ ಮಿಶ್ರಾ ಸೇರಿದ ಪೀಠ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಅವಶ್ಯಕತೆ, ಇದಕ್ಕೆ ಎದುರಾಗಿರುವ ವಿರೋಧಗಳ ಕುರಿತು ಏಪ್ರಿಲ್ […]
ಪೌರತ್ವ ತಿದ್ದುಪಡಿ ಕಾಯ್ದೆ/ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ Read More »