ನಿನ್ನೆಯಿಂದ ನೀತಿ ಸಂಹಿತೆ ಜಾರಿ: ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ
ಸಮಗ್ರ ನ್ಯೂಸ್: ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ನಿನ್ನೆ ಘೋಷಣೆ ಮಾಡಿದೆ. ಚುನಾವಣಾ ತಯಾರಿ, ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ. ನಿನ್ನೆಯಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ರಾಜ್ಯದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಸದ್ಯ ಎಲ್ಲಾ ಪೊಲೀಸ್ ಠಾಣೆಗಳಿಗೂ ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಲೈಸೆನ್ಸ್ ಇರುವ ಗನ್ಗಳು, ಶಸ್ತ್ರಗಳನ್ನು ಹೊಂದಿರುವ ಎಲ್ಲಾ ನಾಗರಿಕರು ತಮ್ಮ ಶಸ್ತ್ರಗಳನ್ನ ಆಯಾ ಠಾಣೆಗಳಿಗೆ ಜಮಾ ಮಾಡುವಂತೆ ಸೂಚಿಸಲಾಗಿದೆ.ನಿನ್ನೆ ರಾಜ್ಯ ಮುಖ್ಯ […]