ರಾಷ್ಟ್ರೀಯ

ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ

ಸಮಗ್ರ ನ್ಯೂಸ್: ಪೌರತ್ವ ಕಾಯ್ದೆ ಜಾರಿ ಬೆನ್ನಲ್ಲೇ ಗುಜರಾತ್‍ನ ಅಹಮದಾಬಾದ್‍ನಲ್ಲಿ ಪಾಕಿಸ್ಥಾನ ಮೂಲದ 18 ಮಂದಿ ಹಿಂದು ನಿರಾಶ್ರಿತರಿಗೆ ಭಾರತೀಯ ಪೌರತ್ವ ಪ್ರದಾನ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಈ ನಿರಾಶ್ರಿತರಿಗೆ ಪೌರತ್ವ ನೀಡಿದರು. 2016 ಮತ್ತು 2018ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಗುಜರಾತ್‍ನ ಅಹಮದಾಬಾದ್, ಗಾಂಧಿನಗರ ಮತ್ತು ಕಚ್‍ನ ಜಿಲ್ಲಾಧಿಕಾರಿಗಳು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು […]

ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ Read More »

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ

ಸಮಗ್ರ ನ್ಯೂಸ್: ಕೇಂದ್ರದ ಸಚಿವ ಸಂಪುಟ ಚುನಾವಣಾ ಆಯೋಗದ ಶಿಫಾರಸನ್ನು ರಾಷ್ಟ್ರಪತಿಯವರಿಗೆ ರವಾನಿಸಿದ್ದು, ಈ ಲೋಕಸಭಾ ಚುನಾವಣೆಯ ಪ್ರಕ್ರಿಯೆ ಭಾನುವಾರ ಆರಂಭಗೊಂಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣಾ ಸಂಬಂಧ ಅಧಿಸೂಚನೆ ಹೊರಡಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. ಅಧಿಸೂಚನೆ ನಂತರದಲ್ಲಿ ನಿರ್ದಿಷ್ಟ ಕಾಲಮಿತಿಯಲ್ಲಿ ನಾಮನಿರ್ದೇಶನ ಪ್ರಕ್ರಿಯೆ ನಡೆಯುತ್ತದೆ. ಲೋಕಸಭಾ ಚುನಾವಣೆಯು ಮೊದಲ ಹಂತದಲ್ಲಿ ಏ.19ರಂದು 102 ಕ್ಷೇತ್ರಗಳಿಗೆ ನಡೆಯಲಿದ್ದು, ಮಾ.20ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 14(2)ರ

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ Read More »

ಮೇಡ್ ಇನ್ ಇಂಡಿಯಾ ಚಾರ್ಜಿಂಗ್ ಬೈಕ್! ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು, ಸಾವಿರಾರು ಕಿಲೋಮೀಟರ್ ಹೊಗಬಹುದು

ಪ್ರಸ್ತುತ, ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್ ಚಾಲನೆಯಲ್ಲಿದೆ. ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ಆಟೋಗಳು ಮತ್ತು ಇತರ ಕೆಲವು ಕಾರುಗಳು ಸಹ ಲಭ್ಯವಿದೆ. ಆದರೆ ಪ್ರಸ್ತುತ ವಾಹನ ಚಾಲಕರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಖರೀದಿಸಲು ಆಸಕ್ತಿ ತೋರಿಸುತ್ತಿದ್ದಾರೆ. ದ್ವಿಚಕ್ರ ವಾಹನಗಳ ಮಾರಾಟ ಜೋರಾಗಿದೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ವಾಹನಗಳ ಮೇಲೆ ಸಬ್ಸಿಡಿಯನ್ನು ಸಹ ನೀಡುತ್ತದೆ. ವಿವಿಧ

ಮೇಡ್ ಇನ್ ಇಂಡಿಯಾ ಚಾರ್ಜಿಂಗ್ ಬೈಕ್! ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು, ಸಾವಿರಾರು ಕಿಲೋಮೀಟರ್ ಹೊಗಬಹುದು Read More »

ಕಾರಿನ ಮೇಲೆ ಬಂಪರ್ ಆಫರ್, ಈಗ ಮಿಸ್ ಮಾಡಿದ್ರೆ ಮುಂದೆಂದೂ ಸಿಗೋಲ್ಲ

ಕಾರಿನಲ್ಲಿ ಪ್ರಯಾಣಿಸುವ ಆಸೆ ಎಲ್ಲರಿಗೂ ಇರುತ್ತದೆ. ತನ್ನ ಆಸೆ ಈಡೇರಿದ ನಂತರ ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬ ಮನುಷ್ಯನ ಕನಸು. ಪ್ರತಿಯೊಬ್ಬರಿಗೂ ಮನೆ ಮುಂದೆ ಕಾರು ಇರಬೇಕು. ಇಂದಿನ ಸಮಾಜದಲ್ಲಿ ಅನೇಕ ಜನರು ಕಾರುಗಳನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ. ಕೆಲವರು ಮಾರುಕಟ್ಟೆಗೆ ಬಂದ ಹೊಸ ಮಾದರಿಯ ಕಾರುಗಳನ್ನು ಖರೀದಿಸುತ್ತಾರೆ. ಗ್ರಾಹಕರನ್ನು ಆಕರ್ಷಿಸಲು ವಿವಿಧ ರೀತಿಯ ಕಾರುಗಳು ಲಭ್ಯವಿವೆ. ಮತ್ತು ಕೆಲವರಿಗೆ ಕಾರಿನಲ್ಲಿ ತಿರುಗಾಡುವ ಆಸೆ ಇರುತ್ತದೆ ಆದರೆ ಕಾರು ಖರೀದಿಸಲು ಅಥವಾ ಒಂದು ಹೆಜ್ಜೆ ಹಿಂದಕ್ಕೆ ಇಡಲು

ಕಾರಿನ ಮೇಲೆ ಬಂಪರ್ ಆಫರ್, ಈಗ ಮಿಸ್ ಮಾಡಿದ್ರೆ ಮುಂದೆಂದೂ ಸಿಗೋಲ್ಲ Read More »

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಾಣಾ ಆಯುಕ್ತ ರಾಜೀವ್‌ ಕುಮಾರ್, ಎಪ್ರಿಲ್‌ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್‌ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂನ್‌ .4 ರಂದು ಫಲಿತಾಂಶ ನಡೆಯಲಿದೆ ಎಂದು ರಾಜೀವ್‌ ಕುಮಾರ್ ಹೇಳಿದ್ದಾರೆ. ಪ್ರಸ್ತುತ ಲೋಕಸಭೆಯ ಅವಧಿ ಜೂನ್‌ 16ಕ್ಕೆ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನ ಹೊಸ ಸರ್ಕಾರ

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ Read More »

ಸಡನ್ ಆಗಿ ರಾಜೀನಾಮೆ ಕೊಟ್ಟಿದ್ದು ಯಾಕೆ ಇವರು? ಇದೇನಾ ರೀಸನ್

ಕಂಪನಿಗಳು ಉದ್ಯೋಗಿಗಳನ್ನು ಚೆನ್ನಾಗಿ ನೋಡಿಕೊಂಡರೆ ಮಾತ್ರ ಅವರು ಚೆನ್ನಾಗಿ ಕೆಲಸ ಮಾಡುತ್ತಾರೆ. ಅವರು ಚೆನ್ನಾಗಿ ಕೆಲಸ ಮಾಡಿದಾಗ ಶ್ಲಾಘಿಸುವುದು, ಅನುಕೂಲಕರ ಕೆಲಸದ ವಾತಾವರಣ ನಿರ್ಮಿಸುವುದು ಕಂಪನಿಯ ಜವಾಬ್ದಾರಿ. ಅಂದಾಗ ಮಾತ್ರ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಇದರಿಂದ ಫಲಿತಾಂಶವೂ ಉತ್ತಮವಾಗಿರುತ್ತದೆ. ಆದರೆ ಹೀಗೆ ಮಾಡದೇ ಹೋದಲ್ಲಿ ಉದ್ಯೋಗಿಗಳು ಏಕಾಏಕಿ ಕಂಪನಿಯನ್ನು ತೊರೆಯುತ್ತಾರೆ. ಯುಎಸ್‌ ಸ್ಟೋರ್‌ (US Store) ಒಂದರಲ್ಲಿ ಆಗಿದ್ದೂ ಇದೆ. ಯುಎಸ್‌ನ ವಿಸ್ಕಾನ್ಸಿನ್‌ನ ಮಿನರಲ್ ಪಾಯಿಂಟ್‌ನಲ್ಲಿರುವ ಡಾಲರ್ ಜನರಲ್ ಸ್ಟೋರ್‌ನಲ್ಲಿನ ಒಟ್ಟು ಏಳು ಸಿಬ್ಬಂದಿಗಳು ಕೆಲಸ ಬಿಟ್ಟಿದ್ದಾರೆ. ಬಾಗಿಲಿನ

ಸಡನ್ ಆಗಿ ರಾಜೀನಾಮೆ ಕೊಟ್ಟಿದ್ದು ಯಾಕೆ ಇವರು? ಇದೇನಾ ರೀಸನ್ Read More »

ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮಾರ್ಚ್ 18 ರಂದು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ರೋಡ್ ಶೋ ಆಯೋಜಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ಪೋಲಿಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಆದರೆ ಇದೀಗ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಬೆಳವಣಿಗೆ ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ತಂದಿದೆ. ಪ್ರಧಾನಿ ನರೇಂದ್ರ ಮೋದಿ. ದಕ್ಷಿಣ ಭಾರತ ಪ್ರವಾಸದಲ್ಲಿದ್ದು, ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ 4 ಕಿಲೋಮೀಟರ್ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಹೈದರಾಬಾದ್ ಸೇರಿದಂತೆ ಇತರ

ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ Read More »

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ

ಸಮಗ್ರ ನ್ಯೂಸ್: ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಈ ಸಂಖ್ಯೆಗಳು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುತ್ತವೆ. ಅಂದರೆ ಯಾರು ದೇಣಿಗೆ ನೀಡಿದರು ನಿರ್ದಿಷ್ಟವಾಗಿ ಯಾವ ಪಕ್ಷಕ್ಕೆ ನೀಡಿದರು ಎಂಬ ಮಾಹಿತಿ ಗೊತ್ತಾಗಲಿದೆ. ಮಾರ್ಚ್ 12 ರಂದು, ಎಸ್‌ಬಿಐ ಬಾಂಡ್‌ಗಳ ದಾಖಲೆಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಸಲ್ಲಿಸಿತ್ತು. ಎಸ್‌ಬಿಐ ಬಾಂಡ್

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ Read More »

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಆದರೆ ಚುನಾವಣೆ ದಿನಾಂಕಕ್ಕೆ ಮಾತ್ರ ಎಲ್ಲರೂ ಕಾಯುತ್ತಿದ್ದಾರೆ. ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಅಂದರೆ ನಾಳೆ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್ Read More »

ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ

ಸಮಗ್ರ ನ್ಯೂಸ್: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸಬಹುದು. ಆದರೆ, ಅವುಗಳಿಗೆ ಮತ್ತೆ ರಿಚಾರ್ಜ್ ಮಾಡಲು ಅವಕಾಶ ಇರುವುದಿಲ್ಲ. ಫೆಬ್ರವರಿ 29ರಂದೇ ತನ್ನ ಎಲ್ಲಾ ಸೇವೆ ನಿಲ್ಲಿಸುವಂತೆ ಆರ್‌ಬಿಐ ಆದೇಶ ನೀಡಿ ನಂತರ ಮಾರ್ಚ್ 14ರವರೆಗೂ

ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ Read More »