ಅರವಿಂದ್ ಕೇಜ್ರಿವಾಲ್ ದೇಶಕ್ಕಾಗಿ ಹೋರಾಡುತ್ತಿದ್ದಾರೆ;ಸುನಿತಾ ಕೇಜ್ರಿವಾಲ್
ಸಮಗ್ರ ನ್ಯೂಸ್ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ದೇಶಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಪತ್ನಿ ಸುನಿತಾ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹೇಳುತ್ತಿದೆ. ಕೇಜ್ರಿವಾಲ್ ರಾಜೀನಾಮೆ ನೀಡಬೇಕಾ? ದೇಶಕ್ಕಾಗಿ ಕೇಜ್ರಿವಾಲ್ ಹೋರಾಡುತ್ತಿದ್ದಾರೆ. ಬಹುಶ: ಕೇಜ್ರಿವಾಲ್ ಹಿಂದೆ ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು ಅನಿಸುತ್ತದೆ. ಹೋರಾಟದಲ್ಲಿ ಹುತಾತ್ಮರಾಗಿದ್ದ ಅವರು ಈಗಲೂ ಮತ್ತೆ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು. ಕೇಜ್ರಿವಾಲ್ ಬರೆದ ಪತ್ರವನ್ನು ಓದಿದ ಅವರು, […]
ಅರವಿಂದ್ ಕೇಜ್ರಿವಾಲ್ ದೇಶಕ್ಕಾಗಿ ಹೋರಾಡುತ್ತಿದ್ದಾರೆ;ಸುನಿತಾ ಕೇಜ್ರಿವಾಲ್ Read More »










