ರಾಷ್ಟ್ರೀಯ

iPhone 15 Pro ಮಾದರಿಯ ಮೇಲೆ ಸೂಪರ್ ಆಫರ್! ಈಗ ಮಿಸ್ ಮಾಡಿದ್ರೆ ಯಾವತ್ತೂ ಸಿಗೋಲ್ಲ

ಸಮಗ್ರ ನ್ಯೂಸ್: ಆಪಲ್ ಕಂಪನಿ ಕಳೆದ ವರ್ಷ ಐಫೋನ್ 15 ಸರಣಿಯನ್ನು ಬಿಡುಗಡೆ ಮಾಡಿತು. ಈ ಸಾಲಿನಲ್ಲಿ ಒಟ್ಟು ನಾಲ್ಕು ರೂಪಾಂತರಗಳನ್ನು ಬಿಡುಗಡೆ ಮಾಡಲಾಗಿದೆ. ಇವುಗಳಲ್ಲಿ, ಪ್ರಸ್ತುತ ಐಫೋನ್ 15 ಪ್ರೊ ಮಾದರಿಯಲ್ಲಿ ಭಾರಿ ರಿಯಾಯಿತಿಗಳಿವೆ. ಇದರ ಮೇಲೆ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್ ರೂ.56 ಸಾವಿರದವರೆಗೆ ರಿಯಾಯಿತಿ ನೀಡುತ್ತಿದೆ. ಇದರೊಂದಿಗೆ, iPhone 15 Pro ಸ್ಮಾರ್ಟ್‌ಫೋನ್ ಕೇವಲ 71,990 ರೂಗಳಲ್ಲಿ ಲಭ್ಯವಿದೆ. ಎಲ್ಲಾ ಆಫರ್‌ಗಳನ್ನು ಪರಿಗಣಿಸಿದರೆ, ಸುಮಾರು ರೂ.1.35 ಲಕ್ಷಕ್ಕೆ ಬಿಡುಗಡೆಯಾದ ಈ ಫೋನ್‌ನ ಬೆಲೆ ಹಳೆಯ […]

iPhone 15 Pro ಮಾದರಿಯ ಮೇಲೆ ಸೂಪರ್ ಆಫರ್! ಈಗ ಮಿಸ್ ಮಾಡಿದ್ರೆ ಯಾವತ್ತೂ ಸಿಗೋಲ್ಲ Read More »

ಪತ್ನಿಯನ್ನೇ ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡ ವಿಧಿಸಿದ ಬಾಂಬೆ ಹೈ

ಸಮಗ್ರ ನ್ಯೂಸ್‌ : ಪತಿ ತನ್ನ ಪತ್ನಿಯನ್ನೇ ಸೆಕೆಂಡ್ ಹ್ಯಾಂಡ್ ಎಂದು ಕರೆದಿದ್ದಾನೆ ಎಂದು ಆರೋಪಿಸಿ ಪತಿ ನೀಡಿದ ದೂರಿನ ಆಧಾರ ಮೇಲೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ವಿಚಾರಣಾ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪತ್ನಿಯನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡವನ್ನು ಬಾಂಬೆ ಹೈ ಕೋರ್ಟ್ ವಿಧಿಸಿದೆ. ಕೌಟುಂಬಿಕ ಜಗಳದಿಂದ ಪತ್ನಿ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ ಮತ್ತು ಕೌಟುಂಬಿಕ ದೌರ್ಜನ್ಯ ಕಾನೂನಿನಡಿಯಲ್ಲಿ ಪತಿಯಿಂದ ಪರಿಹಾರವನ್ನು ಕೇಳಿದ್ದಾಳೆ. ತನ್ನ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಪತ್ನಿ

ಪತ್ನಿಯನ್ನೇ ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡ ವಿಧಿಸಿದ ಬಾಂಬೆ ಹೈ Read More »

ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ ಎಂದ ಹತ್ಯೆಗೀಡಾದ ಬಿಜೆಪಿ ನಾಯಕನ ಪತ್ನಿ

ಸಮಗ್ರ ನ್ಯೂಸ್‌ : ಗ್ಯಾಂಗ್‍ಸ್ಟರ್, ರಾಜಕಾರಣಿ ಮುಖ್ತರ್ ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ ಎಂದು ಆತನಿಂದ ಹತ್ಯೆಗೀಡಾದ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಪತ್ನಿ ಅಲ್ಕಾ ರೈ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ನಾನು ನ್ಯಾಯಕ್ಕಾಗಿ ದೇವರನ್ನು ಪ್ರಾರ್ಥಿಸಿದ್ದೆ, ಅದನ್ನು ದೇವರು ಈಡೇರಿಸಿದ್ದಾರೆ. ಪತಿಯ ಹತ್ಯೆಯ ನಂತರ ನಾವು ಹೋಳಿಯನ್ನು ಆಚರಿಸಿರಲಿಲ್ಲ.. ನ್ಯಾಯ ಸಿಕ್ಕ ಈ ದಿನವನ್ನು ಹೋಳಿ ಎಂದು ನಾನು ಭಾವಿಸುತ್ತೇನೆ. ಆತನ ಸಾವಿನಿಂದ, ಅನಾಥರಾದ ಮಕ್ಕಳಿಗೆ ಸಂತೋಷವಾಗಿದೆ ಎಂದರು. ಮೃತ

ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ ಎಂದ ಹತ್ಯೆಗೀಡಾದ ಬಿಜೆಪಿ ನಾಯಕನ ಪತ್ನಿ Read More »

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಅನುದಾನ ಹೆಚ್ಚಳ/ ಕೇಂದ್ರದ ಆದೇಶ

ಸಮಗ್ರ ನ್ಯೂಸ್: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಿಗೆ ನೀಡುವ ದೈನಂದಿನ ಕೂಲಿ ಅನುದಾನವನ್ನು 4 ರಿಂದ 10 ಪ್ರತಿಶತದಷ್ಟು ಹೆಚ್ಚಿಸಿದೆ. ಕರ್ನಾಟಕಕ್ಕೆ ಶೇ.10ರಷ್ಟು ನೆರವನ್ನು ಹೆಚ್ಚಿಸಲಾಗಿದ್ದು, ಈ ಹಿಂದೆ ಇದ್ದ 316 ರೂ. ಈಗ 349 ರೂಪಾಯಿಗೆ ಏರಿಕೆಯಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ವಿವಿಧ ತೆರಿಗೆ ದರಗಳನ್ನು ನಿಗದಿಪಡಿಸಿದೆ. ಹರಿಯಾಣದಲ್ಲಿ ಗರಿಷ್ಠ 374 ನಿಗದಿಯಾಗಿದೆ. ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‍ಗಳು ಅತಿ

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಅನುದಾನ ಹೆಚ್ಚಳ/ ಕೇಂದ್ರದ ಆದೇಶ Read More »

ಮತ್ತೊಮ್ಮೆ ಮೋದಿ ಸರ್ಕಾರ/ ಏಷ್ಯಾನೆಟ್ ಡಿಜಿಟಲ್ ನೆಟ್‍ವರ್ಕ್ ಸಮೀಕ್ಷೆ

ಸಮಗ್ರ ನ್ಯೂಸ್: ಮುಂದಿನ ಐದು ವರ್ಷಗಳ ಕಾಲ ದೇಶವನ್ನು ಆಳಲು ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವೇ ಸೂಕ್ತ ಎಂದು ಏಷ್ಯಾನೆಟ್ ಡಿಜಿಟಲ್ ನೆಟ್‍ವರ್ಕ್ ಸಮೀಕ್ಷೆಯಲ್ಲಿ ಶೇ.78ರಷ್ಟು ಜನರು ಹೇಳಿದ್ದಾರೆ. ವಿಪಕ್ಷಗಳ ಕೂಟವಾಗಿರುವ ಇಂಡಿಯಾ ಪರ ಶೇ.21ರಷ್ಟು ಮಂದಿ ಮಾತ್ರವೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಈ ಸಮೀಕ್ಷೆ ಹೇಳಿದೆ. ಏಷ್ಯಾನೆಟ್ ನ್ಯೂಸ್ ನೆಟ್‍ವರ್ಕ್ ಆನ್‍ಲೈನ್‍ನಲ್ಲಿ ನಡೆಸಿದ ಮೆಗಾ ಮೂಡ್ ಆಫ್ ದ ನೇಷನ್ ಸಮೀಕ್ಷೆಯ ಪ್ರಕಾರ ಮುಂದಿನ ಚುನಾವಣೆಯಲ್ಲಿ ಎನ್‍ಡಿಎಗೆ ಪೈಪೆÇೀಟಿ ನೀಡಲು ವಿಪಕ್ಷಗಳು ದೊಡ್ಡ ಮಟ್ಟದ

ಮತ್ತೊಮ್ಮೆ ಮೋದಿ ಸರ್ಕಾರ/ ಏಷ್ಯಾನೆಟ್ ಡಿಜಿಟಲ್ ನೆಟ್‍ವರ್ಕ್ ಸಮೀಕ್ಷೆ Read More »

ನನ್ನನು ಎನ್ಕೌಂಟರ್ ಮಾಡುವುದಾಗಿ ಮತ್ತೊಂದು ಜೀವ ಬೆದರಿಕೆ; ಪ್ರಿಯಾಂಕ್ ಖರ್ಗೆ

ಸಮಗ್ರ ನ್ಯೂಸ್: ಬಿಜೆಪಿಯವರು ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ನನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಅಲ್ಲದೆ, ಈ ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ ಎಂದು ಹೇಳಿ ಸುದ್ದಿಗೋಷ್ಠಿಯಲ್ಲಿ

ನನ್ನನು ಎನ್ಕೌಂಟರ್ ಮಾಡುವುದಾಗಿ ಮತ್ತೊಂದು ಜೀವ ಬೆದರಿಕೆ; ಪ್ರಿಯಾಂಕ್ ಖರ್ಗೆ Read More »

ಕುಡಿದು ಬಂದ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹೊಡೆದೋಡಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ದಿನ ಶಾಲೆಗೆ ಕಂಠ ಪೂರ್ತಿ ಕುಡಿದು ಬರುವ ಶಿಕ್ಷಕನಿಗೆ ವಿದ್ಯಾರ್ಥಿಗಳು ತಕ್ಕ ಪಾಠ ಕಲಿಸಿದ್ದಾರೆ. ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಚಪ್ಪಲಿಯಿಂದ ಹೊಡೆದು ಓಡಿಸಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್‌ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪಾಠ ಕಲಿಸುವ ಶಿಕ್ಷಕನಿಗೆ ಇಲ್ಲಿ ವಿದ್ಯಾರ್ಥಿಗಳು ಪಾಠ ಕಲಿಸಿದ್ದಾರೆ ಎಂದು ಜನ ಆಡಿಕೊಳ್ಳುತ್ತಿದ್ದಾರೆ. ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ

ಕುಡಿದು ಬಂದ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹೊಡೆದೋಡಿಸಿದ ವಿದ್ಯಾರ್ಥಿಗಳು Read More »

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಹೆಚ್ಚಳ

ಸಮಗ್ರ ನ್ಯೂಸ್: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನಸವಾರರಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳವಾಗಲಿದೆ. ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ಹೈದರಾಬಾದ್ ಹೆದ್ದಾರಿ ಮತ್ತು ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ ನ ಹೊಸಕೋಟೆ-ದೇವನಹಳ್ಳಿ ವಿಭಾಗವನ್ನು ಬಳಸಲು ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಗಟು ಬೆಲೆ ಸೂಚ್ಯಂಕ (WPI) ಪ್ರಕಾರ ಟೋಲ್ ಶುಲ್ಕ ಶೇಕಡಾ 3 ರಿಂದ 14 ರಷ್ಟು ಹೆಚ್ಚಾಗಿದೆ. ಈ ಶುಲ್ಕ 2025ರ ಮಾರ್ಚ್ 31ರವರೆಗೆ ಜಾರಿಯಲ್ಲಿರುತ್ತದೆ. ಆದರೆ ಬೆಂಗಳೂರು-ಮೈಸೂರು ಹೆದ್ದಾರಿ

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಹೆಚ್ಚಳ Read More »

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ

ಸಮಗ್ರ ನ್ಯೂಸ್: ಜನರ ಬ್ಯಾಂಕ್ ಖಾತೆಗಳಿಂದ ಹಣವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸುವ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಬ್ಯಾಂಕ್ ಖಾತೆಗಳಿಂದ ಕಡಿತಗೊಳಿಸಲಾದ ಮೊತ್ತವನ್ನು ಪ್ರಯಾಣಿಸುವವರು ಬಳಸುವ ರಸ್ತೆ ಆಧಾರದ ಮೇಲೆ ಲೆಕ್ಕ ಹಾಕಲಾಗುವುದು. ಇದರರ್ಥ ಶುಲ್ಕ ಅಥವಾ ಕಡಿತಗೊಳಿಸಲಾದ ಮೊತ್ತವು ಹೆದ್ದಾರಿಗಳಲ್ಲಿ ಕ್ರಮಿಸಿದ, ಪ್ರಯಾಣಿಸಿದ ದೂರವನ್ನು ಆಧರಿಸಿರುತ್ತದೆ ಎಂದು ಭರವಸೆ ನೀಡಿದ್ದಾರೆ. ಇದರ ಜೊತೆಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ(ಗ್ಲೋಬಲ್

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ Read More »

ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕೋಲ್ಕತ್ತಾದ ರನ್ ವೇಯಲ್ಲಿ ಟ್ಯಾಕ್ಸಿಯಿಂಗ್ ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳು ತೀರಾ ಸಮೀಪಕ್ಕೆ ಬಂದು ರೆಕ್ಕಿಗೆ ಟಚ್‌ ಆಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯಿಂದಾಗಿ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ರೆಕ್ಕೆಯ ತುದಿ ಮುರಿದು ರನ್‌ವೇ ಮೇಲೆ ಬಿದ್ದಿದ್ದು, ದರ್ಭಾಂಗಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹಾನಿಯಾಗಿದೆ. ಕೊಲ್ಕತ್ತಾದಲ್ಲಿ ನಡೆದ ಘಟನೆ ಬಗ್ಗೆ ವಾಯುಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್

ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ Read More »