ರಾಷ್ಟ್ರೀಯ

ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 3 ರಂದು ನಡೆಯಲಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠವು ಅರವಿಂದ್ ಕೇಜ್ರವಾಲ್ ಅವರ ಮನವಿಯ ಮೇಲೆ ಇಡಿಗೆ ನೊಟೀಸ್ ಜಾರಿ ಮಾಡಿದ್ದು, ಬಂಧನ ಮತ್ತು ರಿಮಾಂಡ್ ಅನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂಬ ಮನವಿಗೆ ಏಪ್ರಿಲ್ 2 […]

ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ Read More »

2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದುಗಳು ಯಾರೂ ಇರುವುದಿಲ್ಲ/ ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿಕೆ

ಸಮಗ್ರ ನ್ಯೂಸ್: 2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದು ಸಮುದಾಯದಿಂದ ಯಾರೋಬ್ಬರು ಇರುವುದಿಲ್ಲ 2032ರ ವೇಳೆಗೆ ಮುಸ್ಲಿಮರು ಯಾರೂ ಇರುವುದಿಲ್ಲ. 2032 ರೊಳಗೆ ಕಾಂಗ್ರೆಸ್ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿದ್ದಾರೆ. ಕೇಂದ್ರ ಸಚಿವ ಹಾಗೂ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರು ಲೋಕಸಭೆ ಚುನಾವಣೆಗೆ ದಿಬ್ರುಗಢ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸ್ಸಾಂ ಸಿಎಂ, ದಿಬ್ರುಗಢದಲ್ಲಿ ಸೋನೋವಾಲ್ ಅವರು ಅಸ್ಸಾಂ ರಾಷ್ಟ್ರೀಯ ಪರಿಷತ್ (ಎಜೆಪಿ) ಲುರಿಂಜ್ಯೋತಿ ಗೊಗೊಯ್

2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದುಗಳು ಯಾರೂ ಇರುವುದಿಲ್ಲ/ ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿಕೆ Read More »

ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್

ಸಮಗ್ರ ನ್ಯೂಸ್ : ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಈ ಬಾರಿ ಲೋಕಸಭೆ ಅಖಾಡದಲ್ಲಿ ಅರುಣ್ ಗೋವಿಲ್ ಕಾಣಿಸಿಕೊಳ್ಳಲಿದ್ದಾರೆ. ಟಿಕೆಟ್ ನೀಡಿದ್ದಕ್ಕಾಗಿ ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು

ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್ Read More »

ಚುನಾವಣೆಗೆ ಕಾಲಿಡುತ್ತಿದೆ ಕೃತಕ ಬುದ್ಧಿಮತ್ತೆಯ ಆ್ಯಂಕರ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಕೃತಕ ಬುದ್ಧಿಮತ್ತೆಯ ಆ್ಯಂಕರ್ ಅನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷವು ಸೋಮವಾರ ಅನಾವರಣಗೊಳಿಸಿದೆ. ಕಮ್ಯುನಿಸ್ಟ್ ಪಕ್ಷವು ಟ್ವೀಟ್‍ನಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಂಗಾಳದ ಏಕತೆಯ ಹೊಸ ಪ್ರಯೋಗವನ್ನು ಪ್ರಾರಂಭಿಸಿದೆ. ಈ ಕೃತಕ ಬುದ್ಧಿಮತ್ತೆಯ ಆ್ಯಂಕರ್ ಅನ್ನು ಸಮತಾ ಎಂದು ಕರೆಯಲಾಗುತ್ತದೆ. ಹೋಳಿ ಹಬ್ಬದಂದು ಸಮತಾ ಬಂಗಾಳಿ ಭಾಷೆಯಲ್ಲಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಎಐ ಅನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲು ಇದೀಗ ಪಕ್ಷ ಮುಂದಾಗಿದೆ. ಈ ಕುರಿತು ಅಭ್ಯರ್ಥಿ ಸೃಜನ್ ಭಟ್ಟಾಚಾರ್ಯ ಮಾತನಾಡಿ,

ಚುನಾವಣೆಗೆ ಕಾಲಿಡುತ್ತಿದೆ ಕೃತಕ ಬುದ್ಧಿಮತ್ತೆಯ ಆ್ಯಂಕರ್ Read More »

ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ;ಸುನೀತಾ ಕೇಜ್ರಿವಾಲ್

ಸಮಗ್ರ ನ್ಯೂಸ್: ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಮಾರ್ಚ್ 28ರಂದು ಕೋರ್ಟ್‌‌ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ ರವರು ಮಾಹಿತಿಯನ್ನು ನೀಡಲಿದ್ದಾರೆ. ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ ಜನರ ಮುಂದೆ ತಿಳಿಸುತ್ತೇನೆ ಎಂಬ ಮಾಹಿತಿಯನ್ನು ನನಗೆ ಹೇಳಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮಾಹಿತಿಯನ್ನು ನೀಡಿದ್ದಾರೆ. ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಅವರನ್ನು ಭೇಟಿಯಾದ ವೇಳೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.

ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ;ಸುನೀತಾ ಕೇಜ್ರಿವಾಲ್ Read More »

ನಿಮ್ಮ ಫೋನ್ ಕೆಲಸ ಹಾಳಾಗಿದ್ಯಾ? ಹಾಗಾದ್ರೆ ನೀವೇ ರಿಪೇರಿ ಮಾಡಬಹುದು

ಸಮಗ್ರ ನ್ಯೂಸ್: ಮಾನವನ ಜೀವನದಲ್ಲಿ ಆಹಾರದಷ್ಟೇ ಅಗತ್ಯಗಳೂ ಮುಖ್ಯ. ಇಂದಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಎಂದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರವರೆಗೂ ಸ್ಮಾರ್ಟ್ ಫೋನ್ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಎಷ್ಟೇ ಕೆಲಸ ಮಾಡಿದರೂ ಸ್ಮಾರ್ಟ್ ಫೋನ್ ಇದ್ದರೆ ಸಾಕು ಎನ್ನುವ ರೀತಿಯಲ್ಲಿ ಇದನ್ನು ತಯಾರಿಸಲಾಗಿದೆ. ಅಕಸ್ಮಾತ್ ಫೋನ್ ರಿಪೇರಿಗೆ ಬಂದರೆ ಕೆಲವರು ಫೋನ್ ರಿಪೇರಿ ಆಗುವವರೆಗೂ ಊಟವನ್ನೂ ಮಾಡುವುದಿಲ್ಲ. ಮೊಬೈಲ್ ಸೇವೆಗಳು ಸ್ವಲ್ಪ ತಡವಾದರೆ ಅಥವಾ ರಿಪೇರಿ ಮಾಡುವವರು ಸ್ವಲ್ಪ ಸುಸ್ತಾಗಿದ್ದರೆ, ಸ್ಮಾರ್ಟ್ ಫೋನ್ ಬಳಕೆದಾರರ

ನಿಮ್ಮ ಫೋನ್ ಕೆಲಸ ಹಾಳಾಗಿದ್ಯಾ? ಹಾಗಾದ್ರೆ ನೀವೇ ರಿಪೇರಿ ಮಾಡಬಹುದು Read More »

ಜೈಲಿನಿಂದಲೇ ಕೇಜ್ರಿವಾಲ್ ಆಡಳಿತ/ ಮತ್ತೊಂದು ಆದೇಶ ಹೊರಡಿಸಿದ ದೆಹಲಿ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ಈಗಾಗಲೇ ದೆಹಲಿಯ ನೀರಿನ ಸಮಸ್ಯೆ ಕುರಿತು ಜೈಲಿನಿಂದಲೇ ಆದೇಶ ಹೊರಡಿಸಿ ತನಿಖೆಯಲ್ಲಿ ಇರುವ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಇದೀಗ ಜೈಲಿನಿಂದಲೇ ಮತ್ತೊಂದು (2ನೇ) ಆದೇಶ ಹೊರಡಿಸಿದ್ದಾರೆ. ನವದೆಹಲಿಯ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಸರಿಪಡಿಸುವಂತೆ ಅವರು ಆದೇಶ ಹೊರಡಿಸಿದ್ದು, ಈ ಆದೇಶ ಲಿಖಿತ ರೂಪದಲ್ಲಿ ಹೊರಡಿಸಲಾಗಿದೆಯೋ ಅಥವಾ ಮೌಖಿಕ ಸೂಚನೆ ಹೊರಡಿಸಿದ್ದಾರೋ ಎಂಬುದನ್ನು ಆಮ್ ಆದ್ಮಿ ಪಕ್ಷ ಖಚಿತಪಡಿಸಿಲ್ಲ. ಜೈಲಿನೊಳಗೆ ಯಾವುದೇ ಸಾಮಗ್ರಿ ಕೊಂಡೊಯ್ಯಲು ಅನುಮತಿ ಇಲ್ಲದೇ ಇದ್ದರೂ ನೀರಿನ

ಜೈಲಿನಿಂದಲೇ ಕೇಜ್ರಿವಾಲ್ ಆಡಳಿತ/ ಮತ್ತೊಂದು ಆದೇಶ ಹೊರಡಿಸಿದ ದೆಹಲಿ ಮುಖ್ಯಮಂತ್ರಿ Read More »

ಎಲ್‍ಐಸಿ ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್

ಸಮಗ್ರ ನ್ಯೂಸ್: . ಬ್ರ್ಯಾಂಡ್ ಫೈನಾನ್ಸ್ ಇನ್ಷೂರೆನ್ಸ್ 100 ಬಿಡುಗಡೆ ಮಾಡಿರುವ 2024ನೇ ಸಾಲಿನ ವರದಿಯಲ್ಲಿ, ಭಾರತೀಯ ಜೀವ ವಿಮಾ ನಿಗಮ (ಎಲ್‍ಐಸಿ) ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಲ್‍ಐಸಿಯ ಬ್ರ್ಯಾಂಡ್ ಮೌಲ್ಯ 9.8 ಶತಕೋಟಿ ಡಾಲರ್‍ನಲ್ಲೇ ಸ್ಥಿರವಾಗಿ ಮುಂದುವರೆದಿದೆ. ಬ್ರ್ಯಾಂಡ್ ಸ್ಟ್ರೆಂಥ್ ಇಂಡೆಕ್ಸ್‍ನಲ್ಲಿ ಎಲ್‍ಐಸಿ ಶೇ.88.3ರಷ್ಟು ಅಂಕ ಹೊಂದಿದೆ ಮತ್ತು ಬ್ರ್ಯಾಂಡ್ ಸ್ಟ್ರೆಂಥ್ ರೇಟಿಂಗ್‍ನಲ್ಲಿ ಎಎಎ ಸ್ತರ ಹೊಂದಿದೆ ಎಂದು ವರದಿ ಹೇಳಿದೆ. ಎಲ್‍ಐಸಿ ನಂತರದ ಸ್ಥಾನವನ್ನು ಕ್ಯಾಥೆ ಲೈಫ್

ಎಲ್‍ಐಸಿ ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್ Read More »

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಹಾಲಿ ಸಂಸದ ವರುಣ್ ಗಾಂಧಿಗೆ ಪೀಲಿಭೀತ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ಕಾಂಗ್ರೆಸ್ ಅವರಿಗೆ ಅಲ್ಲಿಂದಲೇ ಟಿಕೆಟ್ ನೀಡುವುದಾಗಿ ಆಫರ್ ನೀಡಿದೆ. ಬಿಜೆಪಿಯು ವರುಣ್ ಗಾಂಧಿ ಬದಲಿಗೆ ಈಗಷ್ಟೇ ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ ಅವರಿಗೆ ಪೀಲಿಭೀತ್ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ವರುಣ್ ಗಾಂಧಿ ಅವರು ಸಚ್ಚಾರಿತ್ರ್ಯ ಹೊಂದಿದ್ದು, ತಮ್ಮ ಜೀವನವನ್ನು ಪಾರದರ್ಶಕತೆಯಿಂದ ನಡೆಸಿದ್ದಾರೆ. ಅವರು ಮೇಧಾವಿ ಆಗಿದ್ದರೂ ಸಹ ಗಾಂಧಿ ಕುಟುಂಬದ ಕುಡಿ ಎಂಬ ಕಾರಣದಿಂದ ಬಿಜೆಪಿ ಅವರಿಗೆ ಟಿಕೆಟ್

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್ Read More »

ಹರಾಜಿನಲ್ಲಿ ಮಾರಾಟವಾದ ಈ ಹಸುವಿನ ಬೆಲೆ ಕೇಳಿದ್ರೆ ತಲೆತಿರುಗೋದು ಪಕ್ಕಾ!! ‘ನೆಲೋರ್’ ತಳಿಯ ಈ ಗೋವಿನ ಬೆಲೆ ಏನ್ ಗೊತ್ತಾ?

ಸಮಗ್ರ ನ್ಯೂಸ್: ಬ್ರೆಜಿಲ್ನಲ್ಲಿ ನಡೆದ ಹರಾಜಿನಲ್ಲಿ ವಿಯಾಟಿನಾ -19 ಎಫ್‌ಐವಿ ಮಾರಾ ಇಮೊವಿಸ್ ಎಂಬ ನೆಲೋರ್ ಹಸು 4.8 ಮಿಲಿಯನ್ ಡಾಲರ್ (ಭಾರತೀಯ ರೂಪಾಯಿಗಳಲ್ಲಿ 40 ಕೋಟಿಗೆ ಸಮ) ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಪ್ರಕಾಶಮಾನವಾದ ಬಿಳಿ ತುಪ್ಪಳ ಮತ್ತು ಭುಜಗಳ ಮೇಲಿನ ವಿಶಿಷ್ಟ ಹಂಪ್ಗೆ ಹೆಸರುವಾಸಿಯಾದ ನೆಲೋರ್ ತಳಿಯು ಭಾರತದಲ್ಲಿ ಹುಟ್ಟಿಕೊಂಡಿತು ಆದರೆ ಬ್ರೆಜಿಲ್ನ ಪ್ರಮುಖ ತಳಿಗಳಲ್ಲಿ ಒಂದಾಗಿದೆ. ಬ್ರೆಜಿಲ್ ನಲ್ಲಿ ನಡೆದ ಹರಾಜಿನಲ್ಲಿ ನೆಲೋರ್ ಹಸು ವಿಯಾಟಿನಾ 40 ಕೋಟಿ ರೂ.ಗೆ ಮಾರಾಟವಾಗಿದೆ.

ಹರಾಜಿನಲ್ಲಿ ಮಾರಾಟವಾದ ಈ ಹಸುವಿನ ಬೆಲೆ ಕೇಳಿದ್ರೆ ತಲೆತಿರುಗೋದು ಪಕ್ಕಾ!! ‘ನೆಲೋರ್’ ತಳಿಯ ಈ ಗೋವಿನ ಬೆಲೆ ಏನ್ ಗೊತ್ತಾ? Read More »