ರಾಷ್ಟ್ರೀಯ

ಏಕರೂಪ ನಾಗರಿಕ ಸಂಹಿತೆ/ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ ರದ್ದುಗೊಳಿಸಿದ ಅಸ್ಸಾಂ

ಸಮಗ್ರ ನ್ಯೂಸ್: ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ಅಸ್ಸಾಂ ಕ್ಯಾಬಿನೆಟ್ ರದ್ದುಗೊಳಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನದಲ್ಲಿ ಪ್ರಮುಖ ಹೆಜ್ಜೆಯನ್ನು ಇಟ್ಟಿದೆ, ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ಅಂಶಗಳು ಈಗ ವಿಶೇಷ ವಿವಾಹ ಕಾನೂನಿಗೆ ಒಳಪಟ್ಟಿವೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಅಸ್ಸಾಂ ಸಚಿವ ಜಯಂತ ಮಲ್ಲಾ ಬರುವಾ, ಅಸ್ಸಾಂ ಕ್ಯಾಬಿನೆಟ್ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಅಸ್ಸಾಂ ವಿಧಾನಸಭೆ ಅಧಿವೇಶನ ಫೆ.28ರವರೆಗೆ […]

ಏಕರೂಪ ನಾಗರಿಕ ಸಂಹಿತೆ/ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ ರದ್ದುಗೊಳಿಸಿದ ಅಸ್ಸಾಂ Read More »

ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ/ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‍ಗೆ ಕೋರ್ಟ್ ಸಮನ್ಸ್

ಸಮಗ್ರ ನ್ಯೂಸ್: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆಯ ಚುನಾವಣೆಯ ವೇಳೆ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್‍ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40%

ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ/ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‍ಗೆ ಕೋರ್ಟ್ ಸಮನ್ಸ್ Read More »

ಭಾರತೀಯ ನೌಕಾಪಡೆಯ ಬಲ ಹೆಚ್ಚಳ/ 200 ಬ್ರಹ್ಮೋಸ್ ಕ್ಷಿಪಣಿಗಳ ಖರೀದಿಗೆ ಭದ್ರತೆ ಕುರಿತ ಸಂಪುಟ ಸಮಿತಿ ಅನುಮೋದನೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಭಾರತೀಯ ನೌಕಾಪಡೆಯ ಬಲ ಹೆಚ್ಚಿಸಲು ಮಹತ್ವದ ನಿರ್ಧಾರ ಕೈಗೊಂಡಿದ್ದು, 19,000 ಕೋಟಿ ವೆಚ್ಚದಲ್ಲಿ 200 ಬ್ರಹ್ಮಸ್ ಕ್ಷಿಪಣಿಗಳ ಖರೀದಿಗೆ ಭದ್ರತೆ ಕುರಿತ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಸಮುದ್ರ ಪ್ರದೇಶವನ್ನು ಉತ್ತಮವಾಗಿ ನಿಯಂತ್ರಿಸಲು ಮತ್ತು ಯಾವುದೇ ಕಾರ್ಯಾಚರಣೆಗೆ ಸಿದ್ಧವಾಗಿರಲು ಭಾರತೀಯ ನೌಕಾಪಡೆಗೆ ಇದು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ. ಮಾರ್ಚ್ ಕೊನೆಯ ವಾರದಲ್ಲಿ ಬ್ರಹ್ಮಸ್ ಏರೋಸ್ಪೇಸ್ ಮತ್ತು ಕೇಂದ್ರ ಸರ್ಕಾರವು ಕ್ಷಿಪಣಿಗಳ ಖರೀದಿಗೆ ಒಪ್ಪಂದಕ್ಕೆ ಸಹಿ ಹಾಕಲಿದೆ ಎಂದು ಉನ್ನತ ಮೂಲಗಳು

ಭಾರತೀಯ ನೌಕಾಪಡೆಯ ಬಲ ಹೆಚ್ಚಳ/ 200 ಬ್ರಹ್ಮೋಸ್ ಕ್ಷಿಪಣಿಗಳ ಖರೀದಿಗೆ ಭದ್ರತೆ ಕುರಿತ ಸಂಪುಟ ಸಮಿತಿ ಅನುಮೋದನೆ Read More »

Google Map ನಲ್ಲಿ ನ್ಯೂ ಅಪ್ಡೇಟ್, ಬೇಗ ಹೋಗಿ ಚೆಕ್ ಮಾಡಿ

ಸಮಗ್ರ ನ್ಯೂಸ್: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವನ್ನು ಈಗ ಎಲ್ಲಾ ಕ್ಷೇತ್ರಗಳಲ್ಲಿ ಸಂಯೋಜಿಸಲಾಗುತ್ತಿದೆ. ಈಗಾಗಲೇ ಜನಪ್ರಿಯ ಅಪ್ಲಿಕೇಶನ್‌ಗಳಿಗೆ AI ಶಕ್ತಿಯನ್ನು ಸೇರಿಸಲಾಗುತ್ತಿದೆ. ಇದರೊಂದಿಗೆ, AI ಸಾಮರ್ಥ್ಯಗಳೊಂದಿಗೆ ಅನೇಕ ವೈಶಿಷ್ಟ್ಯಗಳು ಮತ್ತು ಸಾಫ್ಟ್‌ವೇರ್‌ಗಳನ್ನು ಹೊಸದಾಗಿ ಪ್ರಾರಂಭಿಸಲಾಗುತ್ತಿದೆ. ವಾಸ್ತವವಾಗಿ, ಎಲ್ಲಾ ದೊಡ್ಡ ಟೆಕ್ ಕಂಪನಿಗಳು ಪ್ರಸ್ತುತ AI ತಂತ್ರಜ್ಞಾನದ ಮೇಲೆ ಕೇಂದ್ರೀಕೃತವಾಗಿವೆ. ಟೆಕ್ ದೈತ್ಯ ಗೂಗಲ್ ಈ ರೇಸ್‌ಗೆ ಜಿಗಿಯಲು ಯೋಜನೆಗಳನ್ನು ಮಾಡುತ್ತಿದೆ. ಓಪನ್ ಎಐ ಮತ್ತು ಮೆಟಾದಂತಹ ಪ್ರತಿಸ್ಪರ್ಧಿಗಳ ಜೊತೆಗೆ, ಗೂಗಲ್ ಜನರೇಟಿವ್ ಎಐ ಮೇಲೆ ಕೇಂದ್ರೀಕರಿಸಿದೆ. ChatGPT

Google Map ನಲ್ಲಿ ನ್ಯೂ ಅಪ್ಡೇಟ್, ಬೇಗ ಹೋಗಿ ಚೆಕ್ ಮಾಡಿ Read More »

ಮಣಿಪುರದಲ್ಲಿ ಭೀಕರ ಜನಾಂಗೀಯ ಸಂಘರ್ಷಕ್ಕೆ ಕಾರಣವಾದ ಆದೇಶ ರದ್ದುಹೊಳಿಸಿದ ಮಣಿಪುರ ಹೈಕೋರ್ಟ್

ಸಮಗ್ರ ನ್ಯೂಸ್: ಭೀಕರ ಜನಾಂಗೀಯ ಸಂಘರ್ಷಕ್ಕೆ ನಾಂದಿ ಹಾಡಿ ಮಣಿಪುರದಲ್ಲಿ ಸುಮಾರು 200 ಜನರ ಹತ್ಯೆಗೆ ಕಾರಣವಾದ ವಿವಾದಿತ ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‍ಟಿ) ಪಟ್ಟಿಗೆ ಸೇರಿಸುವಂತೆ ನೀಡಿದ ಆದೇಶವನ್ನು ಮಣಿಪುರ ಹೈಕೋರ್ಟ್ ಈಗ ರದ್ದುಗೊಳಿಸಿದೆ. ಮೈತೇಯಿ ಸಮುದಾಯವನ್ನು ಎಸ್‍ಟಿ ಪಟ್ಟಿಗೆ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಹಂಗಾಮಿ ಮುಖ್ಯ ನ್ಯಾಯಾಧೀಶ ನ್ಯಾ. ಎಂ.ವಿ. ಮುರಳೀಧರನ್ 2023ರ ಮಾ.27ರಂದು ಆದೇಶ ಹೊರಡಿಸಿ, ಮಣಿಪುರ ಸರ್ಕಾರಕ್ಕೆ ಸೂಚನೆ ನೀಡಿದ್ದರು. ಇದನ್ನು ವಿರೋಧಿಸಿದ್ದ ಕುಕಿ ಸಮುದಾಯದ ಜನರು,

ಮಣಿಪುರದಲ್ಲಿ ಭೀಕರ ಜನಾಂಗೀಯ ಸಂಘರ್ಷಕ್ಕೆ ಕಾರಣವಾದ ಆದೇಶ ರದ್ದುಹೊಳಿಸಿದ ಮಣಿಪುರ ಹೈಕೋರ್ಟ್ Read More »

ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಆಯ್ಕೆ

ಸಮಗ್ರ ನ್ಯೂಸ್: ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಅವರನ್ನು ನೇಮಕ ಮಾಡಲಾಗಿದೆ. 40 ವರ್ಷಗಳ ಕಾಲ ಯುಕೆ ಪ್ರಸಾರದಲ್ಲಿ ಕೆಲಸ ಮಾಡಿದ ಶಾ ಅವರನ್ನು ಕಳೆದ ವರ್ಷ ಡಿಸೆಂಬರ್‍ನಲ್ಲಿ ಸರ್ಕಾರದ ಆದ್ಯತೆಯ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಹೌಸ್ ಆಫ್ ಕಾಮನ್ಸ್ ಮೀಡಿಯಾ ಕಲ್ಕರ್, ಮೀಡಿಯಾ ಮತ್ತು ಸ್ಪೋರ್ಟ್ ಸೆಲೆಕ್ಟ್ ಕಮಿಟಿಯ ಕ್ರಾಸ್-ಪಾರ್ಟಿ ಸಂಸದರು ನೇಮಕಾತಿ ಪೂರ್ವ ಪರಿಶೀಲನೆ ನಡೆಸಿದ್ದಾರೆ. 72 ವರ್ಷ ವಯಸ್ಸಿನ ಶಾ ಅವರು ನಾಲ್ಕು ವರ್ಷಗಳ

ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಆಯ್ಕೆ Read More »

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಸಮಗ್ರ ನ್ಯೂಸ್: ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ (87 ವರ್ಷ) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳ ಹಿಂದೆ ಮನೋಹರ್ ಜೋಶಿ ಮೆದುಳಿನ ರಕ್ತಸ್ರಾವದಿಂದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಚೇತರಿಸಿಕೊಂಡ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಮನೋಹರ್

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ Read More »

ಕಳೆಯಿತು ಒಂದು ತಿಂಗಳು/ ಆಯೋಧ್ಯೆಯಲ್ಲಿ ಕಡಿಮೆಯಾಗಿಲ್ಲ ಭಕ್ತರ ಸಂಖ್ಯೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇಂದಿಗೆ ಒಂದು ತಿಂಗಳು ತುಂಬಿದ್ದು, ದೇವಸ್ಥಾನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಕುಸಿತ ಕಂಡಿಲ್ಲ. ಈಗಲೂ ಪ್ರತಿನಿತ್ಯ 1ರಿಂದ 2 ಲಕ್ಷ ಜನರು ಬಾಲರಾಮನ ದರ್ಶನ ಪಡೆಯುತ್ತಿದ್ದಾರೆ ಎಂದು ದೇವಸ್ಥಾನದ ಟ್ರಸ್ಟ್ ಹೇಳಿದೆ. ಅಯೋಧ್ಯೆಯನ್ನು ಸಂಪರ್ಕಿಸುವ ಹೆದ್ದಾರಿಗಳಲ್ಲಿ ಸುಮಾರು 12 ಕಿ.ಮೀ.ವರೆಗೂ ಬಸ್‍ಗಳು ಸಾಲುಗಟ್ಟಿ ನಿಂತಿದ್ದು, ದೇಶದ ವಿವಿಧ ಮೂಲೆಗಳಿಂದ ಸಾಂಪ್ರಾದಾಯಿಕ ಉಡುಗೆಗಳನ್ನು ತೊಟ್ಟ ಲಕ್ಷಾಂತರ ಭಕ್ತರು ನಿತ್ಯವೂ ಮಂದಿರಕ್ಕೆ ಭೇಟಿ ನೀಡುತ್ತಿದ್ದಾರೆ. ಅಯೋಧ್ಯೆಯನ್ನು ಸಂಪರ್ಕಿಸುವ ರಸ್ತೆಗಳ ಎಡಭಾಗದಲ್ಲಿ ಭಕ್ತರಿಗೆ ನಡೆದು

ಕಳೆಯಿತು ಒಂದು ತಿಂಗಳು/ ಆಯೋಧ್ಯೆಯಲ್ಲಿ ಕಡಿಮೆಯಾಗಿಲ್ಲ ಭಕ್ತರ ಸಂಖ್ಯೆ Read More »

ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ/ ಕೇಂದ್ರ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಿ, ಕೇಂದ್ರ ಸರ್ಕಾರ ಆದೇಶ ಮಾಡಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ. ಅವರಿಗೆ ಸಿಆರ್ ಪಿ ಎಫ್ ಭದ್ರತೆ ಒದಗಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ/ ಕೇಂದ್ರ ಸರ್ಕಾರ ಆದೇಶ Read More »

ವೆಬ್ ಸೈಟ್ ನಲ್ಲಿ 404 ಅಂತ ಬರೋದು ಯಾಕೆ? ಈ ತಪ್ಪು ಮಾಡಬೇಡಿ

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಬಳಸದವರ ಸಂಖ್ಯೆ ಬಹಳ ಕಡಿಮೆ. ಬಹುತೇಕ ಎಲ್ಲರೂ ಲ್ಯಾಪ್ಟಾಪ್ಗಳು, ಸ್ಮಾರ್ಟ್ಫೋನ್ಗಳು ಮತ್ತು ಟ್ಯಾಬ್ಲೆಟ್ಗಳಂತಹ ಸಾಧನಗಳನ್ನು ಹೊಂದಿದ್ದಾರೆ. ಅವರಲ್ಲಿ ಹೆಚ್ಚಿನವರು ಗೂಗಲ್ ಕ್ರೋಮ್ ವೆಬ್ ಬ್ರೌಸರ್ ಅನ್ನು ಬಳಸುತ್ತಾರೆ. ಏಕೆಂದರೆ Google Chrome ಬಳಕೆದಾರ ಸ್ನೇಹಿ, ಭದ್ರತೆ, ಗೌಪ್ಯತೆ, ಪಾಸ್ವರ್ಡ್ ರಕ್ಷಣೆ ಮತ್ತು ವೇಗದಂತಹ ವೈಶಿಷ್ಟ್ಯಗಳೊಂದಿಗೆ ಹೆಚ್ಚಿನ ಶೇಕಡಾವಾರು ಬಳಕೆದಾರರನ್ನು ಆಕರ್ಷಿಸಿದೆ. ಆದರೆ ಕೆಲವೊಮ್ಮೆ Google Chrome ನಲ್ಲಿ ಹುಡುಕುವಾಗ ಕೆಲವು ದೋಷಗಳು ಎದುರಾಗುತ್ತವೆ. ಕೆಲವು ದೋಷಗಳು ಏಕೆ ಸಂಭವಿಸುತ್ತವೆ ಎಂದು

ವೆಬ್ ಸೈಟ್ ನಲ್ಲಿ 404 ಅಂತ ಬರೋದು ಯಾಕೆ? ಈ ತಪ್ಪು ಮಾಡಬೇಡಿ Read More »