ರಾಷ್ಟ್ರೀಯ

ರೂ. 500 ನೋಟುಗಳಲ್ಲಿ ಗಾಂಧಿ ಬದಲು ಶ್ರೀರಾಮ… ! ಏನಿದರ ಅಸಲಿಯತ್ತು?

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಪೂರ್ವ ತಯಾರಿ ಅದ್ಧೂರಿಯಿಂದ ಮಾಡಲಾಗುತ್ತಿದ್ದು, ರೂ. 500ಕ್ಕೆ ಸಂಬಂಧಿಸಿದ ವಿಷಯವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜ. 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ರೂ. 500 ನೋಟುಗಳಲ್ಲಿ ಗಾಂಧಿ ಆಕೃತಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ. ಒಂದು ಬದಿಯಲ್ಲಿ ಶ್ರೀರಾಮನ ಭಾವಚಿತ್ರವನ್ನು ಅಚ್ಚು ಹಾಕಿದರೆ, ನೋಟಿನ ಇನ್ನೊಂದು ಬದಿಯಲ್ಲಿ ಕೆಂಪು ಕೋಟೆಯ ಬದಲಿಗೆ ಅಯೋಧ್ಯೆ ದೇವಾಲಯದ ಮಾದರಿಯನ್ನು ಮುದ್ರಿಸಲಾಗಿದೆ. ಗಾಂಧೀಜಿ […]

ರೂ. 500 ನೋಟುಗಳಲ್ಲಿ ಗಾಂಧಿ ಬದಲು ಶ್ರೀರಾಮ… ! ಏನಿದರ ಅಸಲಿಯತ್ತು? Read More »

ಜ್ಞಾನವಾಪಿ ಮಸೀದಿ ಪಾವಿತ್ರ್ಯತೆ ಕಾಪಾಡಿ/ ಸುಪ್ರೀಂ ಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯ ಸಮೀಕ್ಷೆಯಲ್ಲಿ ಪತ್ತೆಯಾದ ಶಿವಲಿಂಗ ಸ್ಥಳವನ್ನು ಮುಸ್ಲಿಮರು ವಝುಖಾನವಾಗಿ ಬಳಕೆ ಮಾಡಿ ಅಪವಿತ್ರ ಮಾಡಿದ್ದಾರೆ. ಇದು ಹಿಂದು ಭಕ್ತರ ಭಾವನೆಯನ್ನು ಘಾಸಿಗೊಳಿಸಿದೆ. ಹೀಗಾಗಿ ಈ ಸ್ಥಳದ ಶುಚಿತ್ವ ಕಾಪಾಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ. ಮಸೀದಿಯ ಸರ್ವೆಯಲ್ಲಿ ಶಿವಲಿಂಗ ಪತ್ತೆಯಾದ ಶಿವಲಿಂಗ ಸ್ಥಳವನ್ನು ಮುಸ್ಲಿಮರು ತಮ್ಮ ನಮಾಜ್‍ಗೆ ಮೊದಲು ಕೈಕಾಲು, ಮುಖ ತೊಳೆಯಲು ವಝುಖಾನವಾಗಿ ಬಳಕೆ ಮಾಡುತ್ತಿದ್ದರು. ಈ ಮೂಲಕ ಅತ್ಯಂತ ಪವಿತ್ರ ಶಿವಲಿಂಗವನ್ನು ಅಪವಿತ್ರಗೊಳಿಸಲಾಗಿದೆ. ಹೀಗಾಗಿ

ಜ್ಞಾನವಾಪಿ ಮಸೀದಿ ಪಾವಿತ್ರ್ಯತೆ ಕಾಪಾಡಿ/ ಸುಪ್ರೀಂ ಕೋರ್ಟ್ ಸೂಚನೆ Read More »

ಜನವರಿ 22 ರಂದು ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ್‍ಯಾಲಿ ‘/ ಮಮತಾ ಬ್ಯಾನರ್ಜಿ ಘೋಷಣೆ

ಸಮಗ್ರ ನ್ಯೂಸ್: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ನಡೆಯಲಿದ್ದು, ಅದೇ ದಿನ ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ ‘ಸಾಮರಸ್ಯ ರ್ಯಾಲಿ’ ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ಕಾಳಿಘಾಟ್ ದೇವಸ್ಥಾನದಲ್ಲಿ ಕಾಳಿ ದೇವಿಗೆ ಪೂಜೆ ಸಲ್ಲಿಸಿದ ನಂತರ ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್ನಿಂದ ‘ಸಾಮರಸ್ಯ ರ್‍ಯಾಲಿ’ ಆರಂಭಿಸಲಿದ್ದಾರೆ. ಜನವರಿ 22 ರಂದು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ನಂತರ ಎಲ್ಲ ಧರ್ಮದವರೊಂದಿಗೆ ಸೌಹಾರ್ದ

ಜನವರಿ 22 ರಂದು ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ್‍ಯಾಲಿ ‘/ ಮಮತಾ ಬ್ಯಾನರ್ಜಿ ಘೋಷಣೆ Read More »

ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ವೈ.ಎಸ್ ಶರ್ಮಿಳಾ ನೇಮಕ

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ, ಸಿಎಂ ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್ ಶರ್ಮಿಳಾ ಅವರನ್ನು ನೇಮಕ ಮಾಡಲಾಗಿದೆ. ಕಳೆದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಶರ್ಮಿಳಾ ಅವರು ಕಾಂಗ್ರೆಸ್‍ಗೆ ಬೆಂಬಲ ಘೋಷಿಸಿದ್ದರು. ಬಳಿಕ ದೆಹಲಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಸೇರಿದ ಬಳಿಕ ಶರ್ಮಿಳಾ ಸ್ಥಾಪಿಸಿದ್ದ ವೈಎಸ್‍ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‍ನಲ್ಲಿ ವಿಲೀನ ಮಾಡಿದರು. ಆಂಧ್ರಪ್ರದೇಶ ರಾಜ್ಯ ಘಟಕದ ನೂತನ ಅಧ್ಯಕ್ಷೆಯಾಗಿ ವೈ.ಎಸ್.ಶರ್ಮಿಳಾ ಅವರನ್ನು ನೇಮಕ ಮಾಡಲಾಗಿದೆ ಎಂದು

ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ವೈ.ಎಸ್ ಶರ್ಮಿಳಾ ನೇಮಕ Read More »

ಶಬರಿಮಲೆ: ಜ್ಯೋತಿ ಸ್ವರೂಪನಾಗಿ ದರ್ಶನ ನೀಡಿದ ಅಯ್ಯಪ್ಪ ಸ್ವಾಮಿ| ಭಾವಪರವಶಗೊಂಡ ಭಕ್ತಗಣ

ಸಮಗ್ರ ನ್ಯೂಸ್: ಮಕರ ಸಂಕ್ರಾಂತಿಯ ದಿನದಂದು ಪ್ರತಿ ವರ್ಷದಂತೆ ಈ ವರ್ಷವೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನವಾಯಿತು. ಜ್ಯೋತಿಯನ್ನು ಕಂಡಂತ ಅಯ್ಯಪ್ಪ ಭಕ್ತಗಣವು ಭಾವ ಪರವಶತೆಯಲ್ಲಿ ಮುಳುಗಿದರು. ಮಕರ ಸಂಕ್ರಮಣದ ಕಾಲದಲ್ಲಿಯೇ ಶಬರಿಮಲೆ ಮಕರ ವಿಳಕ್ಕು ಪೂಜೆಗಳು ನಡೆಯುವುದರಿಂದ ಇದರಿಂದ ಮಕರ ಜ್ಯೋತಿ ಎಂಬ ಹೆಸರಿನಿಂದಲೂ ಗುರುತಿಸಲಾಗುತ್ತದೆ. ಮಕರ ಜ್ಯೋತಿ (ಸಾಮಾನ್ಯವಾಗಿ ಜನವರಿ 14 ರಂದು). ಆದ್ರೇ ಜ.15ರ ಇಂದು ಮಕರ ಜ್ಯೋತಿ ದರ್ಶನವಾಗಿದೆ. ತಿರುವಾಭರಣಂ ಅಥವಾ ಭಗವಂತನ ಪವಿತ್ರ ಆಭರಣಗಳು ಮೂರು ಪೆಟ್ಟಿಗೆಗಳಲ್ಲಿ ಶಬರಿಮಲೆಗೆ ಆಗಮಿಸುತ್ತವೆ.

ಶಬರಿಮಲೆ: ಜ್ಯೋತಿ ಸ್ವರೂಪನಾಗಿ ದರ್ಶನ ನೀಡಿದ ಅಯ್ಯಪ್ಪ ಸ್ವಾಮಿ| ಭಾವಪರವಶಗೊಂಡ ಭಕ್ತಗಣ Read More »

ಅಯೋಧ್ಯೆ‌ ಪ್ರಾಣಪ್ರತಿಷ್ಟೆಗೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತನೆಯ ರಾಮಲಲ್ಲಾನ ಪ್ರತಿಮೆ ಆಯ್ಕೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಗೊಳ್ಳಲು ಮೈಸೂರು ಮೂಲದ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ಹೊಸ ಪ್ರತಿಮೆ ಆಯ್ಕೆಯಾಗಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಸ್ಪಷ್ಟಪಡಿಸಿದ್ದಾರೆ. ರಾಮ ಲಲ್ಲಾ ಪ್ರಸ್ತುತ ಪ್ರತಿಮೆಯನ್ನು ಹೊಸ ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುವುದು ಎಂದಿದ್ದಾರೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಸೇರಿ ಮೂವರು ಶಿಲ್ಪಿಗಳು ರಾಮನ ಪ್ರತಿಮೆ ಕೆತ್ತಿದ್ದಾರೆ. ಇವರಲ್ಲದೆ, ಬೆಂಗಳೂರಿನ ಗಣೇಶ್

ಅಯೋಧ್ಯೆ‌ ಪ್ರಾಣಪ್ರತಿಷ್ಟೆಗೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತನೆಯ ರಾಮಲಲ್ಲಾನ ಪ್ರತಿಮೆ ಆಯ್ಕೆ Read More »

ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರು! ಅದ್ಭುತ ಫೀಚರ್ಸ್, ಸೂಪರ್ ಮೈಲೇಜ್ ಕೂಡ

ಸಮಗ್ರ ನ್ಯೂಸ್: ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಆಸಕ್ತಿ ತೋರಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರದ ಪ್ರೋತ್ಸಾಹಗಳು ಜನರನ್ನು ಇವಿ ವಾಹನಗಳತ್ತ ತಿರುಗಿಸುತ್ತಿವೆ. ಈ ಕ್ರಮದಲ್ಲಿ, ಅತಿದೊಡ್ಡ ದೇಶೀಯ ಆಟೋಮೊಬೈಲ್ ಕಂಪನಿ ಟಾಟಾ, ಕಡಿಮೆ ಬೆಲೆಯಲ್ಲಿ ಸುಧಾರಿತ ವೈಶಿಷ್ಟ್ಯಗಳೊಂದಿಗೆ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರನ್ನು ಮಾರುಕಟ್ಟೆಗೆ ತರುತ್ತಿದೆ. ಈ ವಾಹನದ ಬುಕ್ಕಿಂಗ್‌ಗಳು ಈಗಾಗಲೇ ಪ್ರಾರಂಭವಾಗಿದ್ದು, ಇದೀಗ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಟಾಟಾ ಪಂಚ್ ಇವಿ ಜನವರಿ

ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರು! ಅದ್ಭುತ ಫೀಚರ್ಸ್, ಸೂಪರ್ ಮೈಲೇಜ್ ಕೂಡ Read More »

ಐಎನ್‍ಡಿಐಎ ಮೈತ್ರಿಕೂಟದ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕ

ಸಮಗ್ರ ನ್ಯೂಸ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಐಎನ್‍ಡಿಐಎ ಮೈತ್ರಿಕೂಟದ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಐಎನ್‍ಡಿಐಎ ಮೈತ್ರಿಕೂಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೈತ್ರಿಕೂಟದ ಮುಖ್ಯಸ್ತರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ನಿತೀಶ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿಯಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಮೈತ್ರಿಕೂಟದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಮೈತ್ರಿಕೂಟದ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕಕ್ಕೆ ಕೂಡ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಐಎನ್‍ಡಿಐಎ ಮೈತ್ರಿಕೂಟದ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕ Read More »

ಸ್ಮಾರ್ಟ್‌ಫೋನ್‌ಗಳ ಮೇಲಿನ ಕೊಡುಗೆಗಳು! ಇಲ್ಲಿದೆ ನೋಡಿ ಸೂಪರ್ ಫೀಚರ್ಸ್ ಗಳು

ಸಮಗ್ರ ನ್ಯೂಸ್: ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ (ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್) ಜನವರಿ 13 ರಿಂದ ಪ್ರಾರಂಭವಾಗುತ್ತದೆ ಮತ್ತು ಜನವರಿ 17 ರಂದು ಕೊನೆಗೊಳ್ಳುತ್ತದೆ. ಆದರೆ ಈ ಮಾರಾಟದ ಸಮಯದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಅನೇಕ ಇತರ ವಸ್ತುಗಳ ಮೇಲೆ ರಿಯಾಯಿತಿಗಳನ್ನು ನೀಡಲಾಗುವುದು. ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಯೋಚಿಸುವವರಿಗೆ ಇದು ಉತ್ತಮ ಸಮಯ. Amazon Great Republic Day Sale Redmi Note 13 5G, Vivo Y56, Itel s23+, Realme Narzo

ಸ್ಮಾರ್ಟ್‌ಫೋನ್‌ಗಳ ಮೇಲಿನ ಕೊಡುಗೆಗಳು! ಇಲ್ಲಿದೆ ನೋಡಿ ಸೂಪರ್ ಫೀಚರ್ಸ್ ಗಳು Read More »

8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ವಿಮಾನ

ಸಮಗ್ರ ನ್ಯೂಸ್: 8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ ನಾಪತ್ತೆಯಾಗಿದ್ದ ವಿಮಾನ ಇದೀಗ ಪತ್ತೆಯಾಗಿದೆ. AN-32-2743 ವಿಮಾನ ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ ಎಂದು ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. 2016ರ ಜುಲೈ 22 ರಂದು ಚೆನ್ನೈನ ತಾಂಬರಂ ವಾಯುನೆಲೆಯಿಂದ ಬೆಳಗ್ಗೆ 8.30ಕ್ಕೆ ಹೊರಟಿದ್ದ AN-32-2743 ವಿಮಾನ, ಬೆಳಗ್ಗೆ 9.12ಕ್ಕೆ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್​ಬ್ಲೇರ್ ತಲುಪಬೇಕಿತ್ತು. ಮಧ್ಯಾಹ್ನ 1.50ಕ್ಕೆ ವಿಮಾನ ಕಣ್ಮರೆಯಾಗಿದೆ ಎಂದು IAF ಪ್ರಕಟಣೆಯಲ್ಲಿ ತಿಳಿಸಿತ್ತು.ಇದರಲ್ಲಿ ದಕ್ಷಿಣ

8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ವಿಮಾನ Read More »