ರಾಷ್ಟ್ರೀಯ

ಕಾರುಗಳಲ್ಲಿ 4×4 ಅಂತ ಇರೋದು ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ವಿಷಯ

ಸಮಗ್ರ ನ್ಯೂಸ್: ನೀವು ಅನೇಕ ಕಾರುಗಳನ್ನು ನೋಡಿದರೆ, ವಾಹನದ ಹಿಂಭಾಗದಲ್ಲಿ 4X4 ಎಂದು ಬರೆಯಲಾಗಿದೆ. ಇತ್ತೀಚಿನ ದಿನಗಳಲ್ಲಿ ಹೊಸ ಎಸ್ ಯುವಿ..ದುಬಾರಿ ವಾಹನಗಳ ಮೇಲೆ ನಂಬರ್ ಬರೆಯಲಾಗಿದೆ. ಕಾರಿನಲ್ಲಿ 16 ಆಸನಗಳಿವೆಯೇ ಅಥವಾ 16 ಚಕ್ರಗಳಿವೆಯೇ ಎಂದು ಜನರು ಗೊಂದಲಕ್ಕೊಳಗಾಗುತ್ತಾರೆ. ಆದರೆ 4X4 ಎಂದರೇನು? ಈ ಸಂಖ್ಯೆಯು ಮಹೀಂದ್ರಾದ ಆಫ್-ರೋಡರ್ SUV ಥಾರ್ ಹಿಂದೆ ಇರುತ್ತದೆ. ಆದರೆ ಈ ಸಂಖ್ಯೆಯ ಅರ್ಥವೇನೆಂದು ಅನೇಕರಿಗೆ ತಿಳಿದಿಲ್ಲ. ಚಾಲಕರಿಗೂ ಇದರ ಅರಿವಿಲ್ಲ. ಇಂದು 4X4 ರಹಸ್ಯವನ್ನು ಕಂಡುಹಿಡಿಯೋಣ. ವಾಸ್ತವವಾಗಿ 4X4 […]

ಕಾರುಗಳಲ್ಲಿ 4×4 ಅಂತ ಇರೋದು ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ವಿಷಯ Read More »

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ವಿಧಿವಶ

ಸಮಗ್ರ ನ್ಯೂಸ್: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ ಅವರ ಮಗಳು ಮತ್ತು ಹಿನ್ನೆಲೆ ಗಾಯಕಿ ಭವತಾರಿಣಿ ವಿಧಿವಶರಾಗಿದ್ದಾರೆ. ಭವತಾರಿಣಿ ಪಿತ್ತಜನಕಾಂಗದ ಕ್ಯಾನ್ಸರ್’ನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಶ್ರೀಲಂಕಾಕ್ಕೆ ತೆರಳಿದ್ದರು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಂಜೆ 5 ಗಂಟೆ ಸುಮಾರಿಗೆ ಶ್ರೀಲಂಕಾದಲ್ಲಿ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಜನವರಿ 26ರಂದು ಚೆನ್ನೈಗೆ ತರಲಾಗುವುದು. ಭವತಾರಿಣಿ 47 ವರ್ಷ ವಯಸ್ಸಾಗಿದ್ದು, ಪತಿಯನ್ನು ಅಗಲಿದ್ದಾರೆ. ಇಳಯರಾಜಾ ಅವರ ಮಗಳು ಮತ್ತು ಕಾರ್ತಿಕ್ ರಾಜಾ ಮತ್ತು ಯುವನ್ ಶಂಕರ್ ರಾಜಾ ಅವರ ಸಹೋದರಿಯಾಗಿದ್ದ ಭವತಾರಿಣಿ, ‘ಭಾರತಿ’

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ವಿಧಿವಶ Read More »

Netflix ಬಳಕೆದಾರರಿಗೆ ಭಾರೀ ಶಾಕ್! ಇಲ್ಲಿದೆ ಫುಲ್ ಡೀಟೇಲ್ಸ್

ಸಮಗ್ರ ನ್ಯೂಸ್: ಪ್ರಮುಖ ಜಾಗತಿಕ ಸ್ಟ್ರೀಮಿಂಗ್ ಕಂಪನಿ ನೆಟ್‌ಫ್ಲಿಕ್ಸ್ ತನ್ನ ಚಂದಾದಾರಿಕೆ ಯೋಜನೆಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಇದು ಕೆನಡಾ ಮತ್ತು ಯುನೈಟೆಡ್ ಕಿಂಗ್‌ಡಮ್‌ನಲ್ಲಿರುವ ಚಂದಾದಾರರನ್ನು ಗುರಿಯಾಗಿಸುವ ಯೋಜನೆಯನ್ನು ಹೊಂದಿದೆ. ಒಂದಾನೊಂದು ಕಾಲದಲ್ಲಿ ಹೊಸ ಸಿನಿಮಾಗಳು ಮೊದಲು ಥಿಯೇಟರ್ ನಲ್ಲಿ ಬಿಡುಗಡೆಯಾಗಿ ನಂತರ ಟಿವಿಯಲ್ಲಿ ಪ್ರಸಾರವಾಗುತ್ತಿದ್ದವು. ಪ್ರಸ್ತುತ, ಸ್ಮಾರ್ಟ್‌ಫೋನ್ ಮತ್ತು ಇಂಟರ್ನೆಟ್ ಬಳಕೆಯ ಹೆಚ್ಚಳದೊಂದಿಗೆ OTT ಪ್ಲಾಟ್‌ಫಾರ್ಮ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. OTT ಪ್ಲಾಟ್‌ಫಾರ್ಮ್‌ನಲ್ಲಿ ಅನೇಕ ಚಲನಚಿತ್ರಗಳು ಮತ್ತು ಸರಣಿಗಳು ತಯಾರಾಗುತ್ತಿವೆ. ಕಾಲಕಾಲಕ್ಕೆ, ಸ್ಟ್ರೀಮಿಂಗ್ ಕಂಪನಿಗಳು ನೀಡುತ್ತಿರುವ ವಿಷಯವನ್ನು ಆಧರಿಸಿ

Netflix ಬಳಕೆದಾರರಿಗೆ ಭಾರೀ ಶಾಕ್! ಇಲ್ಲಿದೆ ಫುಲ್ ಡೀಟೇಲ್ಸ್ Read More »

ಫೆ.16ಕ್ಕೆ ಭಾರತ ಬಂದ್ ಗೆ ಕರೆ ಕೊಟ್ಟ ರೈತ ಸಂಘಟನೆಗಳು

ಸಮಗ್ರ ನ್ಯೂಸ್: ದೇಶದಾದ್ಯಂತ ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ನೀಡುವಂತೆ ಹಾಗೂ ದೇಶದಲ್ಲಿರುವ ಕೆಲವು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಿವೆ. ಇದರಂತೆ ಫೆಬ್ರವರಿ 16ರಂದು ಭಾರತ್​​ ಬಂದ್​​ಗೆ ರೈತ ಸಂಘಟನೆಗಳು ಕರೆ ನೀಡಿದು ಈ ಬಂದ್​ಗೆ ವ್ಯಾಪಾರಿ ಸಂಘಟನೆಗಳೊಂದಿಗೆ ಸಾರಿಗೆ ಸಂಘಟನೆಗಳು, ಜನರು ಬೆಂಬಲ ನೀಡಬೇಕು ಎಂದು ಭಾರತೀಯ ಕಿಸಾನ್​​ ಯೂನಿಯನ್​​ ರಾಷ್ಟ್ರೀಯ ಮುಖಂಡ ರಾಕೇಶ್​ ಟಿಕಾಯತ್ ಮನವಿ ಮಾಡಿದ್ದಾರೆ. ದೇಶದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ

ಫೆ.16ಕ್ಕೆ ಭಾರತ ಬಂದ್ ಗೆ ಕರೆ ಕೊಟ್ಟ ರೈತ ಸಂಘಟನೆಗಳು Read More »

ರಿಲಯನ್ಸ್ ಜಿಯೋ ಹೊಸ ಪ್ಲಾನ್ ತಂದಿದೆ, ಬೇಗ ಯೂಸ್ ಮಾಡಿ!

ಸಮಗ್ರ ನ್ಯೂಸ್: ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ.. ರಿಲಯನ್ಸ್ ಜಿಯೋ ಕಂಪನಿ. ತನ್ನ ಗ್ರಾಹಕರಿಗಾಗಿ ರಿಪಬ್ಲಿಕ್ ಡೇ ಆಫರ್ ಪ್ಲಾನ್ ಅನ್ನು ತಂದಿದೆ. ಸಂಪೂರ್ಣ ವಿವರಗಳನ್ನು ತಿಳಿಯೋಣ. ರಿಲಯನ್ಸ್ ಜಿಯೋ ಕಂಪನಿಯ ಷರತ್ತುಗಳಿಗೆ ಅನುಗುಣವಾಗಿ ಕಾಲಕಾಲಕ್ಕೆ ಹೊಸ ರೀಚಾರ್ಜ್ ಯೋಜನೆಗಳನ್ನು ತರುತ್ತಿದೆ. ಇತ್ತೀಚಿಗೆ ಭಾರತದ ಗಣರಾಜ್ಯೋತ್ಸವದ ಸಂದರ್ಭದಲ್ಲಿ. ಹೊಸ ಪ್ರಿಪೇಯ್ಡ್ ಪ್ಲಾನ್ ತರಲಾಗಿದೆ. ಇದು 1 ವರ್ಷದ ಯೋಜನೆ. ಯೋಜನೆಯು ರೂ.2999 ಮೌಲ್ಯದ್ದಾಗಿದೆ. ಇದು 365 ವ್ಯಾಲಿಡಿಟಿ ಹೊಂದಿದೆ. ಈ ಯೋಜನೆಯ ಮೂಲಕ ಗ್ರಾಹಕರು ದಿನಕ್ಕೆ 2.5GB ಡೇಟಾವನ್ನು

ರಿಲಯನ್ಸ್ ಜಿಯೋ ಹೊಸ ಪ್ಲಾನ್ ತಂದಿದೆ, ಬೇಗ ಯೂಸ್ ಮಾಡಿ! Read More »

ರಾಮಲಲ್ಲಾನ ಮೂರ್ತಿ ಕೆತ್ತಿದ ಮೂರು ವಿಗ್ರಹಗಳ ಪೋಟೋ ವೈರಲ್

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕಾಗಿ ಶಿಲ್ಪಿಗಳಿಂದ ಕೆತ್ತಲಾದ ಮೂರು ರಾಮಲಲ್ಲಾ ವಿಗ್ರಹದ ಫೋಟೋ ಇದೀಗ ಬಹಿರಂಗಗೊಂಡಿದೆ. ಅಯೋಧ್ಯೆಯ ರಾಮಮಂದಿರದಲ್ಲಿ ಈಗ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾನ ಮೂರ್ತಿಯನ್ನು ಜ.22 ರಂದು ಪ್ರತಿಷ್ಠಾಪಿಸಲಾಗಿದೆ. ಲಕ್ಷಾಂತರ ಭಕ್ತರು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ. ಈ ಜನಸಂದಣಿಯನ್ನು ನಿಯಂತ್ರಿಸಲು ಸರ್ಕಾರ ಜಿಲ್ಲಾಡಳಿತ ಅಯೋಧ್ಯೆಗೆ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ. ಈ ಚಿತ್ರದಲ್ಲಿ ಅರುಣ್ ಯೋಗಿರಾಜ್, ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ, ಇನ್ನೊಬ್ಬ ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತಿರುವ ರಾಮಲಲ್ಲಾನ

ರಾಮಲಲ್ಲಾನ ಮೂರ್ತಿ ಕೆತ್ತಿದ ಮೂರು ವಿಗ್ರಹಗಳ ಪೋಟೋ ವೈರಲ್ Read More »

ಹಠಾತ್ ಬ್ರೇಕ್ ಹಾಕಿದ ಪರಿಣಾಮ| ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಮಮತಾ ಅವರ ತಲೆಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಮತಾ ಅವರು ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಮರಳುತ್ತಿದಾಗ ಈ ಘಟನೆ ಸಂಭವಿಸಿದೆ. ಮಳೆ, ದಟ್ಟ ಮಂಜು ಹಾಗೂ ಕಡಿಮೆ ಗೋಚರತೆಯ ಕಾರಣ ಚಾಲಕ ಹಠಾತ್‌ ಬ್ರೇಕ್‌ ಹಾಕಿದರೆನ್ನಲಾಗಿದೆ. ಮಮತಾ ಅವರನ್ನು ಸದ್ಯ ಕೊಲ್ಕತ್ತಾಗೆ ವಾಪಸ್‌ ಕರೆದೊಯ್ಯಲಾಗುತ್ತಿದೆ.

ಹಠಾತ್ ಬ್ರೇಕ್ ಹಾಕಿದ ಪರಿಣಾಮ| ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ Read More »

Redmi ಫೋನ್ ಮೇಲೆ ಭಾರೀ ಡಿಸ್ಕೌಂಟ್, 9 ಸಾವಿರಕ್ಕಿಂತ ಕಡಿಮೆ ಬೆಲೆಗೆ ಸಿಗ್ತಾ ಇದೆ!

Redmi 13C, 6GB RAM, 128GB ಸ್ಟೋರೇಜ್ ರೂಪಾಂತರವು Amazon ನಲ್ಲಿ ಉತ್ತಮ ಕೊಡುಗೆಯನ್ನು ನೀಡುತ್ತಿದೆ. ಈ ರೂಪಾಂತರದ MRP ಬೆಲೆ ರೂ.13,999 ಆಗಿದ್ದರೆ, ಇದನ್ನು ಅಮೆಜಾನ್‌ನಲ್ಲಿ ರೂ.9,999 ಗೆ ಮಾರಾಟ ಮಾಡಲಾಗುತ್ತಿದೆ. ಅಂದರೆ ಶೇ.29 ರಷ್ಟು ರಿಯಾಯಿತಿಯನ್ನು ಇಲ್ಲಿನ ಗ್ರಾಹಕರಿಗೆ ನೀಡಲಾಗುತ್ತಿದೆ. ಈ ರಿಯಾಯಿತಿಯ ಜೊತೆಗೆ, ಎಲ್ಲಾ ಬ್ಯಾಂಕ್ ಕಾರ್ಡ್ ವಹಿವಾಟಿನ ಮೇಲೆ ರೂ. 1,000 ಫ್ಲಾಟ್ ರಿಯಾಯಿತಿಯನ್ನು ಸಹ ನೀಡಲಾಗುವುದು. ಇದರಿಂದ ಗ್ರಾಹಕರಿಗೆ ರೂ. 8,999 ರ ಪರಿಣಾಮಕಾರಿ ಬೆಲೆಯಲ್ಲಿ ಫೋನ್ ಅನ್ನು ಖರೀದಿಸಬಹುದು.

Redmi ಫೋನ್ ಮೇಲೆ ಭಾರೀ ಡಿಸ್ಕೌಂಟ್, 9 ಸಾವಿರಕ್ಕಿಂತ ಕಡಿಮೆ ಬೆಲೆಗೆ ಸಿಗ್ತಾ ಇದೆ! Read More »

ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್​​ನ ನಾಂಪಲ್ಲಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್​ನನ್ನು ಪೊಲೀಸರು ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಪತ್ತೆ ಹಚ್ಚಿದ್ದಾರೆ. ಜನವರಿ 21ರ ಭಾನುವಾರದಂದು ವೈಟ್‌ಫೀಲ್ಡ್‌ನಲ್ಲಿ ಟ್ಯೂಷನ್ ತರಗತಿ ಮುಗಿಸಿ ಹಿಂತಿರುಗುತ್ತಿದ್ದಾಗ ಪರಿಣವ್ ನಾಪತ್ತೆಯಾಗಿದ್ದ. ತಂದೆ ಟ್ಯೂಷನ್ ತರಗತಿ ನಡೆಯತ್ತಿದ್ದಲ್ಲಿಗೆ ಬಂದಿದ್ದಾಗ ಬಾಲಕ ಅಲ್ಲಿಂದ ತೆರಳಿರುವುದು ಗೊತ್ತಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದ. ಮಾರತ್ತಹಳ್ಳಿ, ಯಮಲೂರು ಮತ್ತು ಮೆಜೆಸ್ಟಿಕ್‌ನಲ್ಲಿರುವ ವಿವಿಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಬಾಲಕನ ಚಲನವಲನಗಳು ಪತ್ತೆಯಾಗಿದ್ದವು. ಪರಿಣವ್ ಬಳಿ ಸೀಮಿತ ನಗದು ಇದ್ದದುರಿಂದ

ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್​​ನ ನಾಂಪಲ್ಲಿಯಲ್ಲಿ ಪತ್ತೆ Read More »

ವಾಟ್ಸ್​​ಆ್ಯಪ್ ಪಿಂಕ್ ನಿಂದ ಎಚ್ಚರಿಕೆ… ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಪೊಲೀಸರ ಮನವಿ

ಸಮಗ್ರ ನ್ಯೂಸ್: ಕರ್ನಾಟಕ ಪೊಲೀಸರು ಸೈಬರ್ ವಂಚನೆಯ ಇನ್ನೊಂದು ಮುಖವನ್ನು ಪತ್ತೆಹಚ್ಚಿದ್ದು ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್​​ಆ್ಯಪ್ ಅಥವಾ ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ

ವಾಟ್ಸ್​​ಆ್ಯಪ್ ಪಿಂಕ್ ನಿಂದ ಎಚ್ಚರಿಕೆ… ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಪೊಲೀಸರ ಮನವಿ Read More »