ರಾಷ್ಟ್ರೀಯ

ಕೇಂದ್ರ ಸಚಿವೆ ಷೇರುಗಳಲ್ಲಿ ಹಣ ಹೂಡುವಂತೆ ಮಾತನಾಡುವ ಡೀಪ್ ಪೇಕ್ ವಿಡಿಯೋ ವೈರಲ್| ಬೆಂಗಳೂರಿನಲ್ಲಿ ಎಪ್ಐಆರ್ ದಾಖಲು

ಸಮಗ್ರ ನ್ಯೂಸ್: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಡೀಪ್ ಫೇಕ್ ವೀಡಿಯೋ ವೈರಲ್ ಆಗಿದ್ದು, ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಪರಿಶೀಲಿಸಿದಾಗ ಅದು ಎಐ ಬಳಸಿ ಡೀಪ್ ಫೇಲ್ ವಿಡಿಯೋ ರಚಿಸಲಾಗಿದೆ ಎಂಬುದು ತಿಳಿದು ಬಂದಿದೆ. ಅಪರಿಚಿತರ ವಿರುದ್ಧ ಮಲ್ಲೇಶ್ವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ […]

ಕೇಂದ್ರ ಸಚಿವೆ ಷೇರುಗಳಲ್ಲಿ ಹಣ ಹೂಡುವಂತೆ ಮಾತನಾಡುವ ಡೀಪ್ ಪೇಕ್ ವಿಡಿಯೋ ವೈರಲ್| ಬೆಂಗಳೂರಿನಲ್ಲಿ ಎಪ್ಐಆರ್ ದಾಖಲು Read More »

ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 90ಕ್ಕೆ ಇಳಿದ ಮೌಲ್ಯ

ಸಮಗ್ರ ನ್ಯೂಸ್: ರೂಪಾಯಿ ಮೌಲ್ಯ ದಾಖಲೆಯ ಅತ್ಯಂತ ದುರ್ಬಲ ಮಟ್ಟಕ್ಕೆ ಕುಸಿದಿದ್ದು, ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ಗೆ 90 ಕ್ಕಿಂತ ಕುಸಿದಿದೆ. ಜಾಗತಿಕ ಹೂಡಿಕೆದಾರರು ಭಾರತೀಯ ಮಾರುಕಟ್ಟೆಗಳಿಂದ ಹಣವನ್ನು ಹಿಂತೆಗೆದುಕೊಂಡಿದ್ದರಿಂದ ಮತ್ತು ಹೆಚ್ಚಿನ ಪ್ರಮುಖ ಕರೆನ್ಸಿಗಳ ವಿರುದ್ಧ ಡಾಲರ್ ಬಲಗೊಳ್ಳುತ್ತಿದ್ದಂತೆ ವಾರಗಳಿಂದಲೂ ಈ ಕ್ರಮ ಮುಂದುವರೆದಿತ್ತು. ಬೆಳಿಗ್ಗೆ 10 ಗಂಟೆಯ ಸುಮಾರಿಗೆ, ಅಮೆರಿಕನ್ ಡಾಲರ್ಗೆ ರೂಪಾಯಿ ಮೌಲ್ಯ 90.11 ಕ್ಕೆ ವಹಿವಾಟು ನಡೆಸುತ್ತಿದ್ದು, ಸ್ಥಿರವಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈ ಕುಸಿತ ಅಚ್ಚರಿಯೇನಲ್ಲ ಎಂದು ವ್ಯಾಪಾರಿಗಳು ಹೇಳಿದ್ದಾರೆ,

ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 90ಕ್ಕೆ ಇಳಿದ ಮೌಲ್ಯ Read More »

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು

ಸಮಗ್ರ ನ್ಯೂಸ್: ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭಕ್ಕೂ ಮುನ್ನವೇ ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವರ್ತನೆಯನ್ನು ನಾಟಕ ಎಂದು ಬಣ್ಣಿಸಿದ್ದಕ್ಕೆ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿ ತೋರಿಸುವುದು ನಾಟಕವಲ್ಲ, ಆದರೆ ಆ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡದೆ ಪಲಾಯನ ಮಾಡುವುದೇ ನಿಜವಾದ ನಾಟಕ ಎಂದು ಪ್ರಧಾನಿ

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು Read More »

ಗೋವಾದಲ್ಲಿ ವಿಶ್ವದ ಅತೀದೊಡ್ಡ ಶ್ರೀರಾಮನ ಮೂರ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಗೋವಾದ ಕಾಣಕೋಣದಲ್ಲಿರುವ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ಪ್ರತಿಷ್ಠಾಪನೆಗೊಂಡಿರುವ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರಕ್ಕೆ ಸಮರ್ಪಿಸಿದರು. “ದಕ್ಷಿಣದ ಅಯೋಧ್ಯೆ’ಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಮಠದ ಬಿಲ್ಲಿನಾಕಾರದ “ಆದರ್ಶ ಧಾಮ್‌’ ಪ್ರದೇಶದಲ್ಲಿ ಆಕಾರ ಪಡೆದಿರುವ ಮೂರ್ತಿ ಶ್ರೀಮದ್‌ ವಿದ್ಯಾಧೀಶತೀರ್ಥ ಶ್ರೀಪಾದರ ಜತೆ ಅನಾವರಣಗೊಳಿಸಿದರು. ಶ್ರೀಮಠಕ್ಕೆ 550 ಸಂವತ್ಸರಗಳು ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ “ಸಾರ್ಧ ಪಂಚ ಶತಮಾನೋತ್ಸವ’ ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ

ಗೋವಾದಲ್ಲಿ ವಿಶ್ವದ ಅತೀದೊಡ್ಡ ಶ್ರೀರಾಮನ ಮೂರ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ Read More »

17 ವರ್ಷ ಕಳೆದರೂ ಮರೆಯಲಾಗದ ಕರಾಳ ದಿನ| ಮುಂಬೈ ದಾಳಿಯ ರಿವೈಂಡ್ ಸ್ಟೋರಿ…

ಸಮಗ್ರ ನ್ಯೂಸ್: ಭಾರತವನ್ನು ನಡುಗಿಸಿದ 26/11 ಮುಂಬೈ ಭಯೋತ್ಪಾದಕ ದಾಳಿಗೆ ಇಂದು 17 ವರ್ಷಗಳು. 2008ರ ನವೆಂಬರ್ 26ರಂದು ನಡೆದ ಈ ಕ್ರೂರ ಘಟನೆದಲ್ಲಿ ದೇಶ ಅನೇಕ ಅಮಾಯಕ ಪ್ರಾಣಗಳನ್ನು ಕಳೆದುಕೊಂಡಿತ್ತು. ಹುತಾತ್ಮ ಯೋಧರ ತ್ಯಾಗ, ನಾಗರಿಕರ ನೋವು, ಮತ್ತು ಉಗ್ರರು ಬೀರಿದ ಭೀತಿಯ ನೆನಪುಗಳು ಇಂದಿಗೂ ಭಾರತೀಯರ ಮನದಲ್ಲಿ ಆಳವಾಗಿ ಉಳಿದಿವೆ. ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಗ್ಗಿದ ಲಷ್ಕರ್-ಇ-ತೊಯ್ಬಾ ಸಂಘಟನೆಯ 10 ಮಂದಿ ಉಗ್ರರು ಮುಂಬೈನ ತಾಜ್ ಹೋಟೆಲ್, ಛತ್ರಪತಿ ಶಿವಾಜಿ

17 ವರ್ಷ ಕಳೆದರೂ ಮರೆಯಲಾಗದ ಕರಾಳ ದಿನ| ಮುಂಬೈ ದಾಳಿಯ ರಿವೈಂಡ್ ಸ್ಟೋರಿ… Read More »

ರಾಜ್ಯಪಾಲರು, ರಾಷ್ಟ್ರಪತಿಗಳು ಮಸೂದೆ ಅಂಗೀಕರಿಸಲು ಸಮಯದ ಮಿತಿಯಿಲ್ಲ – ಸುಪ್ರೀಂ

ಸಮಗ್ರ ನ್ಯೂಸ್: ರಾಜ್ಯ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳ ಮೇಲೆ ನಿರ್ಧಾರ ತೆಗೆದುಕೊಳ್ಳಲು ರಾಷ್ಟ್ರಪತಿ ಅಥವಾ ರಾಜ್ಯಪಾಲರ ಮೇಲೆ ಸಾಂವಿಧಾನಿಕ ನ್ಯಾಯಾಲಯಗಳು ಸಮಯ ಮಿತಿಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ. ಅದು ಅಸಂವಿಧಾನಿಕ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. 200 ಮತ್ತು 201 ನೇ ವಿಧಿಗಳ ಅಡಿಯಲ್ಲಿ ನ್ಯಾಯಾಲಯಗಳು ಕಾಲಮಿತಿಯ ಕ್ರಮವನ್ನು ಕಡ್ಡಾಯಗೊಳಿಸಬಹುದೇ ಎಂಬುದರ ಕುರಿತು ಸ್ಪಷ್ಟತೆ ಕೋರಿ ರಾಷ್ಟ್ರಪತಿಗಳು ಸಲ್ಲಿಸಿದ ಉಲ್ಲೇಖಕ್ಕೆ ಪ್ರತಿಕ್ರಿಯೆಯಾಗಿ ಈ ತೀರ್ಪು ಬಂದಿದೆ. ತಮಿಳುನಾಡು ಪ್ರಕರಣದಲ್ಲಿ ರಾಜ್ಯಪಾಲರಿಗೆ ಗಡುವನ್ನು

ರಾಜ್ಯಪಾಲರು, ರಾಷ್ಟ್ರಪತಿಗಳು ಮಸೂದೆ ಅಂಗೀಕರಿಸಲು ಸಮಯದ ಮಿತಿಯಿಲ್ಲ – ಸುಪ್ರೀಂ Read More »

ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ

ಸಮಗ್ರ ನ್ಯೂಸ್:  ಚಿನ್ನದ ಬೆಲೆಯಲ್ಲಿ ಮತ್ಎ ಏರಿಕೆಯಾಗಿದೆ. ಕೇವಲ 24 ಗಂಟೆಗಳಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹2,000ಕ್ಕೂ ಅಧಿಕ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಶುದ್ಧ ಚಿನ್ನದ (ಅಪರಂಜಿ) 10 ಗ್ರಾಂ ಬೆಲೆ ಈಗ ₹1,25,850ಕ್ಕೆ ತಲುಪಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ₹1,15,360 ಆಗಿದೆ. ಬೆಳ್ಳಿಯೂ ಹಿಂದೆ ಸರಿಯದೆ 1 ಕೆಜಿ ₹1,71,900ರವರೆಗೆ ಏರಿದೆ. ವಿವಿಧ ಕಾರಣಗಳಿಗೆ ಚಿನ್ನದ ಬೆಲೆಯಲ್ಲಿ ಏರಿಳಿತವಾಗುವುದು ಮುಂದುವರಿದಿದೆ. ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ಘಟನೆಯಿಂದಾಗಿ ದೆಹಲಿಯ

ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ Read More »

ದೆಹಲಿ‌ ಬಾಂಬ್ ಸ್ಪೋಟ ದಲ್ಲಿ ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ದೃಡ – ವರದಿ

ಸಮಗ್ರ ನ್ಯೂಸ್: ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ವಿನಾಶಕಾರಿ ಸ್ಫೋಟವನ್ನು ನಡೆಸಿದ ವ್ಯಕ್ತಿ ಕಾಶ್ಮೀರದ ವೈದ್ಯಕೀಯ ವೃತ್ತಿಪರ ಡಾ. ಉಮರ್ ಉನ್ ನಬಿ ಎಂದು ಡಿಎನ್‌ಎ ಪರೀಕ್ಷೆಯು ದೃಢಪಡಿಸಿದೆ. ನವೆಂಬರ್ 10 ರಂದು ನಡೆದ ಸ್ಫೋಟವು ಐತಿಹಾಸಿಕ ಸ್ಮಾರಕದ ಹೊರಗಿನ ಜನನಿಬಿಡ ಬೀದಿಯಲ್ಲಿ ಸಂಭವಿಸಿ, ಕನಿಷ್ಠ 12 ಜನರನ್ನು ಬಲಿ ತೆಗೆದುಕೊಂಡಿತು ಮತ್ತು ಡಜನ್ ಗಟ್ಟಲೆ ಜನರನ್ನು ಗಾಯಗೊಳಿಸಿತು. ಸ್ಫೋಟದ ಬಲವು ಅಂಗಡಿ ಮುಂಗಟ್ಟುಗಳನ್ನು ಛಿದ್ರಗೊಳಿಸಿತು ಮತ್ತು ರಾಜಧಾನಿಯ ಅತ್ಯಂತ ಜನನಿಬಿಡ ಭಾಗಗಳಲ್ಲಿ ಒಂದಾದ ಹಳೆಯ

ದೆಹಲಿ‌ ಬಾಂಬ್ ಸ್ಪೋಟ ದಲ್ಲಿ ಶಂಕಿತ ಉಗ್ರ ಡಾ.ಉಮರ್ ಮೃತಪಟ್ಟಿರುವುದು ದೃಡ – ವರದಿ Read More »

ದಿಲ್ಲಿ ಕಾರು ಬಾಂಬ್ ಸ್ಪೋಟ ಪ್ರಕರಣ| ಕಾರೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ ಆಗಿದೆ. ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟಕ್ಕೆ ಸಂಬಂಧಿಸಿದಂತೆ ಹೊಸ ಸಿಸಿಟಿವಿ ಫೋಟೋಗಳು ಮತ್ತು ವೀಡಿಯೊವೊಂದು ಹೊರಬಂದಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದಾರೆ. ಈ ಘಟನೆ ನವೆಂಬರ್ 10 ರಂದು ಸಂಜೆ 6.22 ಕ್ಕೆ ನಡೆದಿದ್ದು, ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿರುವ ವ್ಯಕ್ತಿಯನ್ನು ತೋರಿಸುತ್ತದೆ. ಅದೇ

ದಿಲ್ಲಿ ಕಾರು ಬಾಂಬ್ ಸ್ಪೋಟ ಪ್ರಕರಣ| ಕಾರೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ Read More »

ದೆಹಲಿಯ ಕೆಂಪುಕೋಟೆ ಬಳಿ ಕಾರುಬಾಂಬ್ ಸ್ಪೋಟ| ಕನಿಷ್ಠ 8 ಮಂದಿ ಸಾವು

ಸಮಗ್ರ ನ್ಯೂಸ್: ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ

ದೆಹಲಿಯ ಕೆಂಪುಕೋಟೆ ಬಳಿ ಕಾರುಬಾಂಬ್ ಸ್ಪೋಟ| ಕನಿಷ್ಠ 8 ಮಂದಿ ಸಾವು Read More »