ರಾಷ್ಟ್ರೀಯ

Google Map ನಲ್ಲಿ ನ್ಯೂ ಅಪ್ಡೇಟ್, ಬೇಗ ಹೋಗಿ ಚೆಕ್ ಮಾಡಿ

ಸಮಗ್ರ ನ್ಯೂಸ್: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವನ್ನು ಈಗ ಎಲ್ಲಾ ಕ್ಷೇತ್ರಗಳಲ್ಲಿ ಸಂಯೋಜಿಸಲಾಗುತ್ತಿದೆ. ಈಗಾಗಲೇ ಜನಪ್ರಿಯ ಅಪ್ಲಿಕೇಶನ್‌ಗಳಿಗೆ AI ಶಕ್ತಿಯನ್ನು ಸೇರಿಸಲಾಗುತ್ತಿದೆ. ಇದರೊಂದಿಗೆ, AI ಸಾಮರ್ಥ್ಯಗಳೊಂದಿಗೆ ಅನೇಕ ವೈಶಿಷ್ಟ್ಯಗಳು ಮತ್ತು ಸಾಫ್ಟ್‌ವೇರ್‌ಗಳನ್ನು ಹೊಸದಾಗಿ ಪ್ರಾರಂಭಿಸಲಾಗುತ್ತಿದೆ. ವಾಸ್ತವವಾಗಿ, ಎಲ್ಲಾ ದೊಡ್ಡ ಟೆಕ್ ಕಂಪನಿಗಳು ಪ್ರಸ್ತುತ AI ತಂತ್ರಜ್ಞಾನದ ಮೇಲೆ ಕೇಂದ್ರೀಕೃತವಾಗಿವೆ. ಟೆಕ್ ದೈತ್ಯ ಗೂಗಲ್ ಈ ರೇಸ್‌ಗೆ ಜಿಗಿಯಲು ಯೋಜನೆಗಳನ್ನು ಮಾಡುತ್ತಿದೆ. ಓಪನ್ ಎಐ ಮತ್ತು ಮೆಟಾದಂತಹ ಪ್ರತಿಸ್ಪರ್ಧಿಗಳ ಜೊತೆಗೆ, ಗೂಗಲ್ ಜನರೇಟಿವ್ ಎಐ ಮೇಲೆ ಕೇಂದ್ರೀಕರಿಸಿದೆ. ChatGPT […]

Google Map ನಲ್ಲಿ ನ್ಯೂ ಅಪ್ಡೇಟ್, ಬೇಗ ಹೋಗಿ ಚೆಕ್ ಮಾಡಿ Read More »

ಮಣಿಪುರದಲ್ಲಿ ಭೀಕರ ಜನಾಂಗೀಯ ಸಂಘರ್ಷಕ್ಕೆ ಕಾರಣವಾದ ಆದೇಶ ರದ್ದುಹೊಳಿಸಿದ ಮಣಿಪುರ ಹೈಕೋರ್ಟ್

ಸಮಗ್ರ ನ್ಯೂಸ್: ಭೀಕರ ಜನಾಂಗೀಯ ಸಂಘರ್ಷಕ್ಕೆ ನಾಂದಿ ಹಾಡಿ ಮಣಿಪುರದಲ್ಲಿ ಸುಮಾರು 200 ಜನರ ಹತ್ಯೆಗೆ ಕಾರಣವಾದ ವಿವಾದಿತ ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‍ಟಿ) ಪಟ್ಟಿಗೆ ಸೇರಿಸುವಂತೆ ನೀಡಿದ ಆದೇಶವನ್ನು ಮಣಿಪುರ ಹೈಕೋರ್ಟ್ ಈಗ ರದ್ದುಗೊಳಿಸಿದೆ. ಮೈತೇಯಿ ಸಮುದಾಯವನ್ನು ಎಸ್‍ಟಿ ಪಟ್ಟಿಗೆ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಹಂಗಾಮಿ ಮುಖ್ಯ ನ್ಯಾಯಾಧೀಶ ನ್ಯಾ. ಎಂ.ವಿ. ಮುರಳೀಧರನ್ 2023ರ ಮಾ.27ರಂದು ಆದೇಶ ಹೊರಡಿಸಿ, ಮಣಿಪುರ ಸರ್ಕಾರಕ್ಕೆ ಸೂಚನೆ ನೀಡಿದ್ದರು. ಇದನ್ನು ವಿರೋಧಿಸಿದ್ದ ಕುಕಿ ಸಮುದಾಯದ ಜನರು,

ಮಣಿಪುರದಲ್ಲಿ ಭೀಕರ ಜನಾಂಗೀಯ ಸಂಘರ್ಷಕ್ಕೆ ಕಾರಣವಾದ ಆದೇಶ ರದ್ದುಹೊಳಿಸಿದ ಮಣಿಪುರ ಹೈಕೋರ್ಟ್ Read More »

ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಆಯ್ಕೆ

ಸಮಗ್ರ ನ್ಯೂಸ್: ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಅವರನ್ನು ನೇಮಕ ಮಾಡಲಾಗಿದೆ. 40 ವರ್ಷಗಳ ಕಾಲ ಯುಕೆ ಪ್ರಸಾರದಲ್ಲಿ ಕೆಲಸ ಮಾಡಿದ ಶಾ ಅವರನ್ನು ಕಳೆದ ವರ್ಷ ಡಿಸೆಂಬರ್‍ನಲ್ಲಿ ಸರ್ಕಾರದ ಆದ್ಯತೆಯ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಹೌಸ್ ಆಫ್ ಕಾಮನ್ಸ್ ಮೀಡಿಯಾ ಕಲ್ಕರ್, ಮೀಡಿಯಾ ಮತ್ತು ಸ್ಪೋರ್ಟ್ ಸೆಲೆಕ್ಟ್ ಕಮಿಟಿಯ ಕ್ರಾಸ್-ಪಾರ್ಟಿ ಸಂಸದರು ನೇಮಕಾತಿ ಪೂರ್ವ ಪರಿಶೀಲನೆ ನಡೆಸಿದ್ದಾರೆ. 72 ವರ್ಷ ವಯಸ್ಸಿನ ಶಾ ಅವರು ನಾಲ್ಕು ವರ್ಷಗಳ

ಬಿಬಿಸಿಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಆಯ್ಕೆ Read More »

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಸಮಗ್ರ ನ್ಯೂಸ್: ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ (87 ವರ್ಷ) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳ ಹಿಂದೆ ಮನೋಹರ್ ಜೋಶಿ ಮೆದುಳಿನ ರಕ್ತಸ್ರಾವದಿಂದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಚೇತರಿಸಿಕೊಂಡ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಮನೋಹರ್

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ Read More »

ಕಳೆಯಿತು ಒಂದು ತಿಂಗಳು/ ಆಯೋಧ್ಯೆಯಲ್ಲಿ ಕಡಿಮೆಯಾಗಿಲ್ಲ ಭಕ್ತರ ಸಂಖ್ಯೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇಂದಿಗೆ ಒಂದು ತಿಂಗಳು ತುಂಬಿದ್ದು, ದೇವಸ್ಥಾನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಕುಸಿತ ಕಂಡಿಲ್ಲ. ಈಗಲೂ ಪ್ರತಿನಿತ್ಯ 1ರಿಂದ 2 ಲಕ್ಷ ಜನರು ಬಾಲರಾಮನ ದರ್ಶನ ಪಡೆಯುತ್ತಿದ್ದಾರೆ ಎಂದು ದೇವಸ್ಥಾನದ ಟ್ರಸ್ಟ್ ಹೇಳಿದೆ. ಅಯೋಧ್ಯೆಯನ್ನು ಸಂಪರ್ಕಿಸುವ ಹೆದ್ದಾರಿಗಳಲ್ಲಿ ಸುಮಾರು 12 ಕಿ.ಮೀ.ವರೆಗೂ ಬಸ್‍ಗಳು ಸಾಲುಗಟ್ಟಿ ನಿಂತಿದ್ದು, ದೇಶದ ವಿವಿಧ ಮೂಲೆಗಳಿಂದ ಸಾಂಪ್ರಾದಾಯಿಕ ಉಡುಗೆಗಳನ್ನು ತೊಟ್ಟ ಲಕ್ಷಾಂತರ ಭಕ್ತರು ನಿತ್ಯವೂ ಮಂದಿರಕ್ಕೆ ಭೇಟಿ ನೀಡುತ್ತಿದ್ದಾರೆ. ಅಯೋಧ್ಯೆಯನ್ನು ಸಂಪರ್ಕಿಸುವ ರಸ್ತೆಗಳ ಎಡಭಾಗದಲ್ಲಿ ಭಕ್ತರಿಗೆ ನಡೆದು

ಕಳೆಯಿತು ಒಂದು ತಿಂಗಳು/ ಆಯೋಧ್ಯೆಯಲ್ಲಿ ಕಡಿಮೆಯಾಗಿಲ್ಲ ಭಕ್ತರ ಸಂಖ್ಯೆ Read More »

ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ/ ಕೇಂದ್ರ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಿ, ಕೇಂದ್ರ ಸರ್ಕಾರ ಆದೇಶ ಮಾಡಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ. ಅವರಿಗೆ ಸಿಆರ್ ಪಿ ಎಫ್ ಭದ್ರತೆ ಒದಗಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ/ ಕೇಂದ್ರ ಸರ್ಕಾರ ಆದೇಶ Read More »

ವೆಬ್ ಸೈಟ್ ನಲ್ಲಿ 404 ಅಂತ ಬರೋದು ಯಾಕೆ? ಈ ತಪ್ಪು ಮಾಡಬೇಡಿ

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಬಳಸದವರ ಸಂಖ್ಯೆ ಬಹಳ ಕಡಿಮೆ. ಬಹುತೇಕ ಎಲ್ಲರೂ ಲ್ಯಾಪ್ಟಾಪ್ಗಳು, ಸ್ಮಾರ್ಟ್ಫೋನ್ಗಳು ಮತ್ತು ಟ್ಯಾಬ್ಲೆಟ್ಗಳಂತಹ ಸಾಧನಗಳನ್ನು ಹೊಂದಿದ್ದಾರೆ. ಅವರಲ್ಲಿ ಹೆಚ್ಚಿನವರು ಗೂಗಲ್ ಕ್ರೋಮ್ ವೆಬ್ ಬ್ರೌಸರ್ ಅನ್ನು ಬಳಸುತ್ತಾರೆ. ಏಕೆಂದರೆ Google Chrome ಬಳಕೆದಾರ ಸ್ನೇಹಿ, ಭದ್ರತೆ, ಗೌಪ್ಯತೆ, ಪಾಸ್ವರ್ಡ್ ರಕ್ಷಣೆ ಮತ್ತು ವೇಗದಂತಹ ವೈಶಿಷ್ಟ್ಯಗಳೊಂದಿಗೆ ಹೆಚ್ಚಿನ ಶೇಕಡಾವಾರು ಬಳಕೆದಾರರನ್ನು ಆಕರ್ಷಿಸಿದೆ. ಆದರೆ ಕೆಲವೊಮ್ಮೆ Google Chrome ನಲ್ಲಿ ಹುಡುಕುವಾಗ ಕೆಲವು ದೋಷಗಳು ಎದುರಾಗುತ್ತವೆ. ಕೆಲವು ದೋಷಗಳು ಏಕೆ ಸಂಭವಿಸುತ್ತವೆ ಎಂದು

ವೆಬ್ ಸೈಟ್ ನಲ್ಲಿ 404 ಅಂತ ಬರೋದು ಯಾಕೆ? ಈ ತಪ್ಪು ಮಾಡಬೇಡಿ Read More »

Aadhar Card ಇದ್ಯಾ? ಹಾಗಾದ್ರೆ ಈ ವಿಷಯಗಳು ನಿಮಗೆ ಗೊತ್ತಿರಲೇಬೇಕು

ಸಮಗ್ರ ನ್ಯೂಸ್: ಭಾರತದ ಪ್ರತಿಯೊಬ್ಬ ನಾಗರಿಕರಿಗೂ ನೀಡಲಾಗುವ ಒಂದು ಅನನ್ಯ ಸಂಖ್ಯೆ ಮತ್ತು ಗುರುತಿನ, ವಿಳಾಸದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಆಧಾರ್‌ ಕಾರ್ಡ್‌ ಮೂಲಕವೂ ಸ್ಕ್ಯಾಮ್‌ಗಳು ನಡೆಯುತ್ತಿವೆ ಅನ್ನೋದು ಗೊತ್ತೇ ಇದೆ. ಬೇರೆಯವರು ನಮ್ಮ ಆಧಾರ್‌ ಕಾರ್ಡ್‌ ಅನ್ನು ದುರುಪಯೋಗಪಡಿಸಿಕೊಂಡು ಕೆಲವು ವಂಚನೆಗಳಲ್ಲಿ ತೊಡಗಿರುವ ಸಾಧ್ಯತೆಗಳು ಸಹ ಇರುತ್ತವೆ. ಆದ್ದರಿಂದ ಕಳೆದ ಆರು ತಿಂಗಳಲ್ಲಿ ನಿಮ್ಮ ಕಾರ್ಡ್ ಅನ್ನು ಎಲ್ಲಿ ಬಳಸಲಾಗಿದೆ ಎಂಬುದನ್ನು ಒಳಗೊಂಡಂತೆ ನಿಮ್ಮ ಆಧಾರ್ ಕಾರ್ಡ್ ಕುರಿತು ಎಲ್ಲಾ ವಿವರಗಳನ್ನು ಪರಿಶೀಲಿಸಲು ಭಾರತ ಸರ್ಕಾರ

Aadhar Card ಇದ್ಯಾ? ಹಾಗಾದ್ರೆ ಈ ವಿಷಯಗಳು ನಿಮಗೆ ಗೊತ್ತಿರಲೇಬೇಕು Read More »

ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಫೈನಲ್/ ಕಾಂಗ್ರೆಸ್‍ಗೆ ಸಿಕ್ಕಿತು 17 ಸೀಟು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಅಂತಿಮ ಹಂತಕ್ಕೆ ತಲುಪಿದೆ. ಅಖಿಲೇಶ್ ಯಾದವ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಕಾಂಗ್ರೆಸ್ 17, ಅಖಿಲೇಶ್ ಯಾದವ್ ಅವರ ಎಸ್‍ಪಿ, ಇತರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಫೈನಲ್/ ಕಾಂಗ್ರೆಸ್‍ಗೆ ಸಿಕ್ಕಿತು 17 ಸೀಟು Read More »

ವಾಹನ ಸವಾರರೇ ಎಚ್ಚರ/ ಭಾರತದಲ್ಲಿ ಈ 32 ಫಾಸ್ಟಾಗ್‍ಗಳಿಗೆ ಮಾತ್ರ ಅಧಿಕೃತ ಮಾನ್ಯತೆ

ಸಮಗ್ರ ನ್ಯೂಸ್: ನೋಂದಾಯಿತ ಬ್ಯಾಂಕ್‍ಗಳ ಅಧಿಕೃತ ಫಾಸ್ಟ್ರಾಗ್ ಪಟ್ಟಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಡುಡೆ ಮಾಡಿದ್ದು, ಭಾರತದಲ್ಲಿ ಒಟ್ಟು 32 ಬ್ಯಾಂಕ್‍ಗಳ ಫಾಸ್ಟ್ರಾಗ್‍ಗೆ ಮಾತ್ರ ಸರ್ಕಾರದ ಅಧಿಕೃತ ಮಾನ್ಯತೆ ಇದೆ. ಈ ಪಟ್ಟಿಯಲ್ಲಿ ಇಲ್ಲದೆ ಇರುವ ಬ್ಯಾಂಕ್‍ಗಳ ಫಾಸ್ಟ್ರಾಗ್ ಬಳಸುತ್ತಿದ್ದರೆ, ಮಾರ್ಚ್ 15ರ ಬಳಿಕ ಕಾರ್ಯನಿರ್ವಹಿಸುವುದಿಲ್ಲ. ಟೋಲ್‍ಗಳ ಶುಲ್ಕ ನಿರ್ವಹಣೆಯ ಹೊಣೆ ಹೊತ್ತಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಂಗಸಂಸ್ಥೆಯಾದ ಇಂಡಿಯನ್ ಹೈವೇಸ್ ಮ್ಯಾನೇಜ್‍ಮೆಂಟ್ ಕಂಪನಿ ಲಿ. (ಐಎಚ್‍ಎಂಸಿಎಲ್) ಇತ್ತೀಚೆಗೆ ಈ ಪಟ್ಟಿ ಬಿಡುಗಡೆ ಮಾಡಿದೆ. ಈ

ವಾಹನ ಸವಾರರೇ ಎಚ್ಚರ/ ಭಾರತದಲ್ಲಿ ಈ 32 ಫಾಸ್ಟಾಗ್‍ಗಳಿಗೆ ಮಾತ್ರ ಅಧಿಕೃತ ಮಾನ್ಯತೆ Read More »