ರಾಷ್ಟ್ರೀಯ

ಚರ್ಚೆಗೆ ನಾವು ಸಿದ್ಧ/ ರೈತರಿಗೆ ಆಹ್ವಾನ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಕೃಷಿ ಸಚಿವ ಅರ್ಜುನ್ ಮುಂಡಾ ಎಲ್ಲಾ ವಿಷಯಗಳ ಬಗ್ಗೆ ಐದನೇ ಸುತ್ತಿನ ಚರ್ಚೆಗೆ ಪ್ರತಿಭಟನಾನಿರತ ರೈತರನ್ನು ಬುಧವಾರ ಆಹ್ವಾನಿಸಿದ್ದಾರೆ. ರೈತರ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ನಾವು ಮಾತುಕತೆಯ ಮೂಲಕ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ನಾನು ಅವರನ್ನು ಚರ್ಚೆಗೆ ಆಹ್ವಾನಿಸಿದ್ದೇನೆ ಮತ್ತು ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು. ‘ದಿಲ್ಲಿ ಚಲೋ’ ಆಂದೋಲನದ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮನ್ಸೂರ್ ಮೋರ್ಚಾದ ರೈತ ಮುಖಂಡರು […]

ಚರ್ಚೆಗೆ ನಾವು ಸಿದ್ಧ/ ರೈತರಿಗೆ ಆಹ್ವಾನ ನೀಡಿದ ಕೇಂದ್ರ ಸರ್ಕಾರ Read More »

ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರ/ ಮುಜುರಾಯಿ ಇಲಾಖೆಗೆ ಕೊಡಬೇಕು ದ್ವಿಗುಣ ಆದಾಯ

ಸಮಗ್ರ ನ್ಯೂಸ್: ವಿಧಾನಸಭೆಯಲ್ಲಿ ಇಂದು ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರವಾಗಿದೆ. ದೇವಸ್ಥಾನಗಳು ಕೊಡುತ್ತಿದ್ದ ಆದಾಯವನ್ನು ಸರ್ಕಾರ ದ್ವಿಗುಣಗೊಳಿಸಿದ್ದು, ಮುಜರಾಯಿ ಇಲಾಖೆಗೆ ದೇವಾಲಯಗಳು ಕೊಡುತ್ತಿದ್ದ ಆದಾಯ ಕೂಡ ದ್ವಿಗುಣಗೊಳಿಸಲಾಗಿದೆ. 10 ಲಕ್ಷದಿಂದ ಒಂದು ಕೋಟಿ ರೂಪಾಯಿ ಆದಾಯ ಹೊಂದಿರುವ ದೇಗುಲಗಳು ಶೇ. 5 ರಷ್ಟು ಹಣ ಸಲ್ಲಿಸಬೇಕು. ಒಂದು ಕೋಟಿಗೂ ಅಧಿಕ ಆದಾಯ ಮೀರಿದ ದೇವಸ್ಥಾನಗಳು ಶೇಕಡ 10 ರಷ್ಟು ಹಣ ಸಲ್ಲಿಸಬೇಕು. ಅರ್ಚಕರು, ದೇಗುಲ ಸಿಬ್ಬಂದಿ ಮೃತಪಟ್ಟಾಗ 5 ಲಕ್ಷ ರೂ.

ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರ/ ಮುಜುರಾಯಿ ಇಲಾಖೆಗೆ ಕೊಡಬೇಕು ದ್ವಿಗುಣ ಆದಾಯ Read More »

Iphone ಯೂಸ್ ಮಾಡುವವರೇ ಗಮನಿಸಿ, ನಿಮಗೆ ಗೊತ್ತಿಲ್ಲದ ಈ ಮೊಬೈಲ್ ನ ಮ್ಯಾಟರ್ ಗಳಿವು

ಸಮಗ್ರ ನ್ಯೂಸ್: ಕಾರ್ಯಕ್ಷಮತೆಯ ವಿಷಯದಲ್ಲಿ, ಆಂಡ್ರಾಯ್ಡ್ ಫೋನ್‌ಗಳಿಗಿಂತ ಐಫೋನ್‌ಗಳು ಉತ್ತಮವಾಗಿವೆ ಎಂದು ಹೇಳಬಹುದು. ಇವು ಉತ್ತಮ ಭದ್ರತೆಯನ್ನು ಒದಗಿಸುತ್ತವೆ. ಆದರೆ ಕಸ್ಟಮೈಸೇಶನ್ ಮತ್ತು ವೈಶಿಷ್ಟ್ಯಗಳ ವಿಷಯದಲ್ಲಿ, ಆಂಡ್ರಾಯ್ಡ್ ಮೊಬೈಲ್‌ಗಳಿಗಿಂತ ಐಫೋನ್‌ಗಳು ಕಡಿಮೆ ವೈಶಿಷ್ಟ್ಯಗಳನ್ನು ಹೊಂದಿವೆ. ವಾಸ್ತವವಾಗಿ ಐಫೋನ್‌ಗಳು ಬಳಕೆದಾರರಿಗೆ ಸಾಕಷ್ಟು ವೈಶಿಷ್ಟ್ಯಗಳನ್ನು ಹೊಂದಿವೆ. ಆದರೆ ಅನೇಕರಿಗೆ ಅವು ಅಸ್ತಿತ್ವದಲ್ಲಿವೆ ಎಂದು ತಿಳಿದಿಲ್ಲ. ಮೊಬೈಲ್ ಅನ್ನು ಮೂಲಭೂತ ಆಯ್ಕೆಗಳೊಂದಿಗೆ ಮಾತ್ರ ಬಳಸಲಾಗುತ್ತದೆ. ಹೆಚ್ಚಿನ ಜನರಿಗೆ ತಿಳಿದಿಲ್ಲದ ಐಫೋನ್‌ಗಳ 10 ಅದ್ಭುತ ವೈಶಿಷ್ಟ್ಯಗಳು ಇಲ್ಲಿವೆ. ಅವರು ಅದನ್ನು ತಿಳಿದುಕೊಂಡು ಬಳಸಲು

Iphone ಯೂಸ್ ಮಾಡುವವರೇ ಗಮನಿಸಿ, ನಿಮಗೆ ಗೊತ್ತಿಲ್ಲದ ಈ ಮೊಬೈಲ್ ನ ಮ್ಯಾಟರ್ ಗಳಿವು Read More »

ಸುಪ್ರೀಂಕೋರ್ಟ್ ‌ನ‌ ಹಿರಿಯ ವಕೀಲ ಫಾಲಿ‌ ಎಸ್. ನಾರಿಮನ್ ವಿಧಿವಶ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ (95)ಅವರು ಬುಧವಾರ(ಫೆ.21) ಬೆಳಗ್ಗೆ ದೆಹಲಿಯ ತಮ್ಮ ಸ್ವಗೃಹದಲ್ಲಿ ನಿಧನರಾದರು. 1950ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲಿಕೆ ಆರಂಭಿಸಿದ್ದ ಅವರು, 70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ದೇಶದ ಪ್ರಮುಖ ವಕೀಲರಲ್ಲಿ ಓರ್ವರಾಗಿದ್ದ ನಾರಿಮನ್ ಅವರು, 1972ರಲ್ಲಿ ದೇಶದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1991–2010ರ ವರೆಗೆ ಭಾರತದ ಬಾರ್ ಒಕ್ಕೂಟದ ಅಧ್ಯಕ್ಷರಾಗಿದ್ದ ನಾರಿಮನ್, 1989–2005ರವರೆಗೆ ಪ್ಯಾರಿಸ್ ನಲ್ಲಿ

ಸುಪ್ರೀಂಕೋರ್ಟ್ ‌ನ‌ ಹಿರಿಯ ವಕೀಲ ಫಾಲಿ‌ ಎಸ್. ನಾರಿಮನ್ ವಿಧಿವಶ Read More »

ವಿರಾಟ್ ಕೊಹ್ಲಿ ದಂಪತಿಗೆ ಗಂಡುಮಗು ಜನನ

ಸಮಗ್ರ ನ್ಯೂಸ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂದೆಯಾಗಿದ್ದು, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವಾಮಿಕಾಳ ಪುಟ್ಟ ಸಹೋದರ ಈ ಲೋಕಕ್ಕೆ ಬಂದಿದ್ದಾನೆ” ಎಂದು ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ. ತಮ್ಮ ಮಗುವಿನ ಹೆಸರನ್ನು ಅಕಾಯ್ ಎಂದು ಬಹಿರಂಗಪಡಿಸಿದ್ದಾರೆ. “ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಕೋರುತ್ತೇವೆ. ಈ ಸಮಯದಲ್ಲಿ ದಯವಿಟ್ಟು ನಮ್ಮ ಗೌಪ್ಯತೆಯನ್ನ ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ”

ವಿರಾಟ್ ಕೊಹ್ಲಿ ದಂಪತಿಗೆ ಗಂಡುಮಗು ಜನನ Read More »

E-mail ನಲ್ಲಿ ಇಷ್ಟೆಲ್ಲಾ ಸೆಟ್ಟಿಂಗ್ಸ್ ಇದ್ಯ? ತುಂಬಾ ಹೆಲ್ಪ್ ಫುಲ್ ಆಗಿದೆ ನೋಡಿ

ಸಮಗ್ರ ನ್ಯೂಸ್: ಕೆಲವೊಮ್ಮೆ ಯಾವುದೋ ಕಾರಣಕ್ಕೆ ಜಿಮೇಲ್ ನಿಂದ ಇಮೇಲ್ ಡೌನ್ ಲೋಡ್ ಮಾಡಬೇಕಾಗುತ್ತದೆ. ಆದರೆ ಅದನ್ನು ಹೇಗೆ ಮಾಡಬೇಕೆಂದು ಅನೇಕರಿಗೆ ತಿಳಿದಿಲ್ಲ. ಈ ಕಾರಣದಿಂದಾಗಿ ಅನೇಕ ಜನರು ಅದನ್ನು ನಕಲಿಸುತ್ತಾರೆ ಮತ್ತು ಬಳಸುತ್ತಾರೆ ಅಥವಾ ಇಟ್ಟುಕೊಳ್ಳುತ್ತಾರೆ. ಆದರೆ ಇಂದು ನಾವು ನಿಮಗೆ ಕೆಲವು ತಂತ್ರಗಳನ್ನು ಹೇಳಲಿದ್ದೇವೆ, ಅದು ನಿಮಗೆ ಇಮೇಲ್‌ಗಳನ್ನು ಬ್ಯಾಕಪ್ ಮಾಡಲು ಸುಲಭಗೊಳಿಸುತ್ತದೆ. Gmail ನಿಂದ ವಿವಿಧ ರೀತಿಯಲ್ಲಿ ಇಮೇಲ್‌ಗಳನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯೋಣ. ನಿಮ್ಮ Gmail ಅನ್ನು ಮುಚ್ಚಲು ನೀವು

E-mail ನಲ್ಲಿ ಇಷ್ಟೆಲ್ಲಾ ಸೆಟ್ಟಿಂಗ್ಸ್ ಇದ್ಯ? ತುಂಬಾ ಹೆಲ್ಪ್ ಫುಲ್ ಆಗಿದೆ ನೋಡಿ Read More »

Mobile Tips: ಮಕ್ಕಳಿಗೆ ಫೋನ್ ಕೊಡುತ್ತಿದ್ದೀರಾ? ಈ ಸೆಟ್ಟಿಂಗ್ಸ್ ಆನ್ ಮಾಡಿ, ನೋ ಟೆನ್ಶನ್!

ಸಮಗ್ರ ನ್ಯೂಸ್: ದೊಡ್ಡವರು ಮಕ್ಕಳಿಗೆ ಫೋನ್ ಕೊಡಲು ಒತ್ತಡ ಹೇರಬೇಕು. ಅವರು ಏನು ಮಾಡುತ್ತಾರೆ ಮತ್ತು ಅವರು ಏನು ನೋಡುತ್ತಾರೆ ಎಂಬ ಕಲ್ಪನೆ ಇದೆ. ಹಾಗಾದರೆ ಮಕ್ಕಳಿಗೆ ಮೊಬೈಲ್ ಕೊಡುವ ಮುನ್ನ ಯಾವ ಯಾವ ಸೆಟ್ಟಿಂಗ್ಸ್ ಬದಲಾಯಿಸಬೇಕು ಎಂದು ತಿಳಿದುಕೊಳ್ಳೋಣ. ಆದ್ದರಿಂದ ಅವರು ನಿಮ್ಮ ಫೋನ್‌ನಿಂದ ಅಂತಹ ವಿಷಯಗಳನ್ನು ನೋಡಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಸ್ಮಾರ್ಟ್‌ಫೋನ್‌ಗಳಿವೆ. ಅವರಿಗೆ ಲಾಭಗಳ ಜೊತೆಗೆ ಅಪಾಯಗಳೂ ಇವೆ. ಮನೆಯಲ್ಲಿ ಮಕ್ಕಳು ಸ್ಮಾರ್ಟ್‌ಫೋನ್ ಬಳಸುವುದನ್ನು ತಡೆಯುವುದು ಅಸಾಧ್ಯ. ಬಾಲ್ಯದಿಂದಲೂ ಮೊಬೈಲ್

Mobile Tips: ಮಕ್ಕಳಿಗೆ ಫೋನ್ ಕೊಡುತ್ತಿದ್ದೀರಾ? ಈ ಸೆಟ್ಟಿಂಗ್ಸ್ ಆನ್ ಮಾಡಿ, ನೋ ಟೆನ್ಶನ್! Read More »

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ

ಸಮಗ್ರ ನ್ಯೂಸ್: ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಈ ಮಿಠಾಯಿಯನ್ನು ಬ್ಯಾನ್ ಮಾಡಿದೆ. ಕೆಲ ದಿನಗಳ ಹಿಂದೆ ಪುದುಚೇರಿಯಲ್ಲಿ ಬಾಂಬೆ ಮಿಠಾಯಿಯನ್ನು ಮಾರಾಟ ಮಾಡಬಾರದು ಎಂದು ಘೋಷಣೆ ಮಾಡಲಾಗಿತ್ತು. ಈಗ ತಮಿಳುನಾಡಿನಲ್ಲೂ ಇದೇ ರೂಲ್ಸ್ ಬಂದಿದೆ. ಗಿಂಡಿಯ ಸರ್ಕಾರಿ ಆಹಾರ ವಿಶ್ಲೇಷನಾ ಪ್ರಯೋಗಾಲಯ ಈ ಬಗ್ಗೆ ಅಧ್ಯಯನ ನಡೆಸಿದ್ದು, ಕಾಟನ್ ಕ್ಯಾಂಡಿಯಲ್ಲಿ ಜವಳಿ ಬಣ್ಣ ಮತ್ತು ರಾಸಾಯನಿಕ ರೋಡೋಮಿನ್-ಬಿ ಪತ್ತೆಯಾಗಿದೆ.ಹೀಗಾಗಿ ಇದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಕಾಟನ್ ಕ್ಯಾಂಡಿಯನ್ನು

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ Read More »

58ನೇ ಜ್ಞಾನಪೀಠ ಪ್ರಶಸ್ತಿ ಘೋಷಣೆ|ಉರ್ದು ಕವಿ ಗುಲ್ಜಾರ್ ಮತ್ತು ರಾಮಭದ್ರಾಚಾರ್ಯರಿಗೆ ಪ್ರಶಸ್ತಿ

ಸಮಗ್ರ ನ್ಯೂಸ್:58ನೇ ಜ್ಞಾನಪೀಠ ಪ್ರಶಸ್ತಿಯನ್ನು ಇಂದು ಘೋಷಣೆ ಮಾಡಲಾಗಿದೆ. ಪ್ರಸಿದ್ಧ ಉರ್ದು ಕವಿ ಮತ್ತು ಗೀತರಚನೆಕಾರ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂದು ಜ್ಞಾನಪೀಠ ಆಯ್ಕೆ ಸಮಿತಿ ಪ್ರಕಟಿಸಿದೆ. ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಹಿತ್ಯ ಕೃಷಿಗಾಗಿ ಹೆಸರುವಾಸಿಯಾಗಿದ್ದಾರೆ ಜೊತೆಗೆ ಪ್ರಸ್ತುತ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004

58ನೇ ಜ್ಞಾನಪೀಠ ಪ್ರಶಸ್ತಿ ಘೋಷಣೆ|ಉರ್ದು ಕವಿ ಗುಲ್ಜಾರ್ ಮತ್ತು ರಾಮಭದ್ರಾಚಾರ್ಯರಿಗೆ ಪ್ರಶಸ್ತಿ Read More »

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ

ಸಮಗ್ರ ನ್ಯೂಸ್: ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇಂದು ಇನ್‌ಸ್ಯಾಟ್‌-3ಡಿಎಸ್‌ ಹವಾಮಾನ ಮುನ್ಸೂಚನಾ ಉಪಗ್ರಹವನ್ನು ಉಡಾವಣೆ ಮಾಡಲಿದೆ ಎಂದು ವರದಿಯಾಗಿದೆ. ಫೆ.17ರ ಸಂಜೆ 5.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಉಪಗ್ರಹ ಉಡಾವಣೆಗೊಳ್ಳಲಿದ್ದು, 51.7 ಮೀಟರ್‌ ಎತ್ತರವಿರುವ ಜಿಎಸ್‌ಎಲ್‌ವಿ ರಾಕೆಟ್‌ ಉಪಗ್ರಹವನ್ನು ಹೊತ್ತೂಯ್ಯಲಿದೆ. ಇನ್ನು ಉಪಗ್ರಹ ಒಟ್ಟು ತೂಕ 2,274 ಕೆ.ಜಿ. ಇದರ ನಿರ್ಮಾಣಕ್ಕೆ 480 ಕೋಟಿ ರೂ. ವೆಚ್ಚವಾಗಿದ್ದು, ಕೇಂದ್ರ ಭೂವಿಜ್ಞಾನ ಇಲಾಖೆ ಸಂಪೂರ್ಣ ವೆಚ್ಚವನ್ನು ಭರಿಸಿದೆ. ಈ ಉಪಗ್ರಹವು ಭೂಮಿಯ ಮೇಲ್ಪದರ, ಸಮುದ್ರಭಾಗಗಳ ಮೇಲೆ ನಿಗಾ,

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ Read More »