ರಾಷ್ಟ್ರೀಯ

ಕ್ಯಾಶ್‍ಲೆಸ್ ವ್ಯವಹಾರಕ್ಕೆ ಜೈ ಎಂದ ಜನ/ ಐದು ವರ್ಷದಲ್ಲಿ 8,375 ಕೋಟಿ ಡಿಜಿಟಲ್ ಪಾವತಿ

ಸಮಗ್ರ ನ್ಯೂಸ್: ಯುಪಿಐ ಡಿಜಿಟಲ್ ಪಾವತಿ ಭಾರತದಲ್ಲಿ ಗಣನೀಯ ಏರಿಕೆಯಾಗಿದ್ದು, ಕೇವಲ 5 ವರ್ಷದಲ್ಲಿ ವಹಿವಾಟು 92 ಕೋಟಿಯಿಂದ 8,375 ಕೋಟಿಗೆ ಏರಿಕೆಯಾಗಿದೆ. ಯುಪಿಐ ಪಾವತಿಗಳ ಗಣನೀಯ ವಿಸ್ತರಣೆಯಿಂದಾಗಿ ಕಳೆದ ಆರ್ಥಿಕ ವರ್ಷದಲ್ಲಿ ಚಲಾವಣೆಯಲ್ಲಿರುವ ಬ್ಯಾಂಕ್ ನೋಟುಗಳ ಬೆಳವಣಿಗೆಯನ್ನು 7.8%ಕ್ಕೆ ಇಳಿಸಲು ಸಹಾಯ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಈ ಕುರಿತು ಲೋಕಸಭೆಗೆ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೆ ಕರದ್ ಲಿಖಿತ ಉತ್ತರ ನೀಡಿದ್ದು, ಯುಪಿಐ ವಹಿವಾಟುಗಳು ಗಣನೀಯ ಬೆಳವಣಿಗೆಯನ್ನು ಕಂಡಿದೆ. […]

ಕ್ಯಾಶ್‍ಲೆಸ್ ವ್ಯವಹಾರಕ್ಕೆ ಜೈ ಎಂದ ಜನ/ ಐದು ವರ್ಷದಲ್ಲಿ 8,375 ಕೋಟಿ ಡಿಜಿಟಲ್ ಪಾವತಿ Read More »

ಜ್ಞಾನವಾಪಿ ಮಸೀದಿ ಭೂ ವಿವಾದ/ ಮುಸ್ಲಿಮರ ಐದು ಅರ್ಜಿಗಳನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ್ದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮ ತೇಜಾಮಿಯಾ ಮಸೀದಿ ಹಾಗೂ ಯುಪಿ ಸುನ್ನಿ ಸೆಂಟ್ರಲ್ ವಕ್ಸ್ ಬೋರ್ಡ್ ಸಲ್ಲಿಸಿದ್ದ ಅರ್ಜಿಗಳನ್ನು ಅಲಹಾಬಾದ್ ಕೋರ್ಟ್‍ನಲ್ಲಿ ವಜಾಗೊಳಿಸಲಾಗಿದೆ. ಜ್ಞಾನವಾಪಿ ಮಸೀದಿಯ ಸಮಗ್ರ ಸಮೀಕ್ಷೆಯನ್ನು ನಡೆಸುವಂತೆ ವಾರಣಾಸಿ ಜಿಲ್ಲಾ ಕೋರ್ಟ್ ಸೂಚಿಸಿದ್ದು, ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಸದ್ಯ ಅಲಹಾಬಾದ್ ಕೋರ್ಟ್ ಅರ್ಜಿ ವಜಾ ಮಾಡಿದ್ದು, ಇನ್ನು ಆರು

ಜ್ಞಾನವಾಪಿ ಮಸೀದಿ ಭೂ ವಿವಾದ/ ಮುಸ್ಲಿಮರ ಐದು ಅರ್ಜಿಗಳನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ Read More »

ದೇಶದಲ್ಲಿ ರೂಪಾಂತರಿ ಕೋವಿಡ್ ಹೆಚ್ಚಳ ಹಿನ್ನಲೆ| ಕೇಂದ್ರದಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದೆ. ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳಲ್ಲಿ ಈಗಾಗಲೇ ಕೋವಿಡ್ ಅಲೆ ಭೀತಿ ಎದುರಾಗಿದೆ. ಭಾರತದಲ್ಲಿ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದ್ದರೂ ಆತಂಕದ ಪರಿಸ್ಥಿತಿ ಇಲ್ಲ. ಆದರೆ ಕೇರಳದಲ್ಲಿ ಕೋವಿಡ್ ಹೊಸ ತಳಿ JN.1 ಪತ್ತೆಯಾಗಿದೆ. ಇಷ್ಟೇ ಅಲ್ಲ ಕೋವಿಡ್‌ನಿಂದ ಸಾವು ಕೂಡ ಸಂಭವಿಸಿದೆ. ಇತರ ರಾಜ್ಯಗಳಲ್ಲೂ ಕೋವಿಡ್ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಕೋವಿಡ್ ಈ ಹಿಂದಿನ ಅಲೆಗಳಲ್ಲಿ ಕೇಂದ್ರ ಸರ್ಕಾರ

ದೇಶದಲ್ಲಿ ರೂಪಾಂತರಿ ಕೋವಿಡ್ ಹೆಚ್ಚಳ ಹಿನ್ನಲೆ| ಕೇಂದ್ರದಿಂದ ಮಾರ್ಗಸೂಚಿ ಪ್ರಕಟ Read More »

ಸೋದರಳಿಯನೇ ಉತ್ತರಾಧಿಕಾರಿ ಎಂದ ಮಮತಾ ಬ್ಯಾನರ್ಜಿ/ ಯುವ ನಾಯಕತ್ವಕ್ಕೆ ಮಣೆ ಹಾಕಿದ ತೃಣಮೂಲ ಕಾಂಗ್ರೆಸ್

ಸಮಗ್ರ ನ್ಯೂಸ್: ಸೋದರಳಿಯನೇ ಮಮತಾ ಬ್ಯಾನರ್ಜಿಯ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಅಧಿಕೃತವಾಗಿ ಉತ್ತರ ದೊರೆತಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್, ಮಮತಾ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರೇ ಮಮತಾ ನಂತರದಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು 2036 ರವರೆಗೆ ಸೇವೆ ಸಲ್ಲಿಸುತ್ತಾರೆ. ತದನಂತರ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು

ಸೋದರಳಿಯನೇ ಉತ್ತರಾಧಿಕಾರಿ ಎಂದ ಮಮತಾ ಬ್ಯಾನರ್ಜಿ/ ಯುವ ನಾಯಕತ್ವಕ್ಕೆ ಮಣೆ ಹಾಕಿದ ತೃಣಮೂಲ ಕಾಂಗ್ರೆಸ್ Read More »

ದೂರಸಂಪರ್ಕ ಮಸೂದೆ-2023/ ಇನ್ಮುಂದೆ ಸಿಮ್ ಕಾರ್ಡ್‍ಗೆ ಬಯೋಮೆಟ್ರಿಕ್ ಕಡ್ಡಾಯ

ಸಮಗ್ರ ನ್ಯೂಸ್: ದೂರಸಂಪರ್ಕ ಮಸೂದೆ-2023 ನ್ನು ಇಂದು ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಈ ಮಸೂದೆಯು ಸಿಮ್ ಕಾರ್ಡ್ ನೀಡುವಾಗ ಟೆಲಿಕಾಂ ಕಂಪನಿಗಳು ಗ್ರಾಹಕರ ಬಯೋಮೆಟ್ರಿಕ್ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ಟೆಲಿಕಾಂ ಸೇವೆಗಳನ್ನು ನೀಡುವ ಯಾವುದೇ ಅಧಿಕೃತ ಕಂಪನಿಯು ಯಾವುದೇ ವ್ಯಕ್ತಿಗೆ ಟೆಲಿಕಾಂ ಸೇವೆಗಳನ್ನು ನೀಡುವ ಮುನ್ನ ಆತನ ಬಯೋಮೆಟ್ರಿಕ್ ಗುರುತನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಆನ್ ಲೈನ್ ಮೆಸೇಜಿಂಗ್ ಮತ್ತು ಸ್ಟ್ರೀಮಿಂಗ್ ಸೇವೆಗಳಂತಹ ಓವರ್-ದಿ- ಟಾಪ್ ಸೇವೆಗಳನ್ನು ಈ ಮಸೂದೆಯ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಟೆಲಿಕಾಂ ಸಚಿವ

ದೂರಸಂಪರ್ಕ ಮಸೂದೆ-2023/ ಇನ್ಮುಂದೆ ಸಿಮ್ ಕಾರ್ಡ್‍ಗೆ ಬಯೋಮೆಟ್ರಿಕ್ ಕಡ್ಡಾಯ Read More »

ವಾರಣಾಸಿ-ಹೊಸದಿಲ್ಲಿ ನಡುವೆ ಎರಡನೇ ವಂದೇ ಭಾರತ್ ರೈಲು/ ಪ್ರಧಾನಿ ಮೋದಿ ಹಸಿರು ನಿಶಾನೆ

ಸಮಗ್ರ ನ್ಯೂಸ್: ವಾರಣಾಸಿ ಮತ್ತು ಹೊಸದಿಲ್ಲಿ ನಡುವಿನ ಎರಡನೇ ವಂದೇ ಭಾರತ್ ರೈಲು ಸೇರಿದಂತೆ ಒಟ್ಟು ನಾಲ್ಕು ರೈಲುಗಳಿಗೆ ವಿಕಾಸ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಲಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ವಂದೇ ಭಾರತ್ ರೈಲಿನಲ್ಲಿ ಐಷಾರಾಮಿ ಒಳಾಂಗಣ, ಸ್ಪರ್ಶ-ಮುಕ್ತ ಅನುಕೂಲಗಳೊಂದಿಗೆ ಜೈವಿಕ ನಿರ್ವಾತ ಶೌಚಾಲಯಗಳು, ಹರಡಿದ ಎಲ್‍ಇಡಿ ಲೈಟಿಂಗ್ ಮತ್ತು ಪ್ರತಿ ಸೀಟಿನ

ವಾರಣಾಸಿ-ಹೊಸದಿಲ್ಲಿ ನಡುವೆ ಎರಡನೇ ವಂದೇ ಭಾರತ್ ರೈಲು/ ಪ್ರಧಾನಿ ಮೋದಿ ಹಸಿರು ನಿಶಾನೆ Read More »

ಹೆಚ್ಚುತ್ತಿರುವ ಭಕ್ತರ ಸಂಖ್ಯೆ/ ಶಬರಿಮಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ದ್ವಾರ

ಸಮಗ್ರ ನ್ಯೂಸ್: ಶಬರಿಮಲೆಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ಮಕ್ಕಳಿಗಾಗಿ ಪ್ರತ್ಯೇಕ ದ್ವಾರವನ್ನು ತೆರೆಯುವ ಮಹತ್ವದ ನಿರ್ಧಾರವನ್ನು ತಿರುವಾಂಕೂರು ದೇವಸ್ಥಾನ ಮಂಡಳಿ ಕೈಗೊಂಡಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ಮಕ್ಕಳಿಗಾಗಿ ಟ್ರಾವೆನ್ ಕೋರ್ ದೇವಸ್ಥಾನಂ ಬೋರ್ಡ್ (ಟಿಬಿಡಿ) ವಿಶೇಷ ಗೇಟ್ ವ್ಯವಸ್ಥೆ ಕಲ್ಪಿಸಿದೆ. ಭಾನುವಾರ ಬೆಳಗ್ಗೆಯಿಂದ ಮುಂದಿನ ಸಾಲಿನಲ್ಲಿ ಮಕ್ಕಳಿಗೆ ಅಯ್ಯಪ್ಪನ ದರ್ಶನ ನೀಡಲಾಗುತ್ತಿದೆ. ಇದರಿಂದ ಮಕ್ಕಳು ಉದ್ದನೆಯ ಸರತಿ ಸಾಲಿನಿಂದ ಪಾರಾಗಿದ್ದಾರೆ. ವಿಶೇಷ ಗೇಟ್ ಮೂಲಕ ಮಕ್ಕಳನ್ನು

ಹೆಚ್ಚುತ್ತಿರುವ ಭಕ್ತರ ಸಂಖ್ಯೆ/ ಶಬರಿಮಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ದ್ವಾರ Read More »

ಸಂಸತ್ ಭದ್ರತಾ‌ ವೈಫಲ್ಯ ವಿಚಾರ| ಪ್ರಶ್ನಿಸಿದ ಪ್ರತಿಪಕ್ಷಗಳ ಸದಸ್ಯರಿಗೆ ಅಮಾನತಿನ ಪ್ರತ್ಯಸ್ತ್ರ

ಸಮಗ್ರ ನ್ಯೂಸ್: ಕಳೆದ ವಾರ ಸಂಸತ್ತಿನಲ್ಲಿ ನಡೆದ ಭಾರೀ ಭದ್ರತಾ ವೈಫಲ್ಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ರಾಜ್ಯಸಭೆ, ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಒಟ್ಟು 90 ಪ್ರತಿಪಕ್ಷ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸಂಸತ್‌ನಿಂದ ಅಮಾನತು ಮಾಡಲಾಗಿದೆ. ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇಂದು ಲೋಕಸಭೆಯಿಂದ 31 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈಗ 46 ರಾಜ್ಯಸಭಾ

ಸಂಸತ್ ಭದ್ರತಾ‌ ವೈಫಲ್ಯ ವಿಚಾರ| ಪ್ರಶ್ನಿಸಿದ ಪ್ರತಿಪಕ್ಷಗಳ ಸದಸ್ಯರಿಗೆ ಅಮಾನತಿನ ಪ್ರತ್ಯಸ್ತ್ರ Read More »

ನಿಮ್ಮ ಫೋನ್‌ನ ಸ್ಪೀಕರ್ ವಾಲ್ಯೂಮ್ ಜಾಸ್ತಿ ಕೊಡೋಕ್ ಆಗಲ್ವಾ? ಈ ಟಿಪ್ಸ್ ಫಾಲೋ ಮಾಡಿ ಸಾಕು

ಸಮಗ್ರ ನ್ಯೂಸ್: ನಿಮ್ಮ ಫೋನ್‌ನ ಧ್ವನಿ ಕಡಿಮೆಯಾದರೆ, ನೀವು ತಕ್ಷಣ ಮೊಬೈಲ್ ಕೇರ್ ಸೆಂಟರ್ಗೆ ಹೋಗ್ತಾ ಇದ್ದೀರಾ? ಆದರೆ ಅದು ಅನಿವಾರ್ಯವಲ್ಲ. ಏಕೆಂದರೆ ಫೋನ್ ಸ್ಪೀಕರ್ ಧ್ವನಿಯನ್ನು ಜೋರಾಗಿ ಮಾಡಲು ನಾವು ನಿಮಗೆ ಕೆಲವು ವಿಧಾನಗಳನ್ನು ನೀಡಿದ್ದೇವೆ. ಫೋನ್ ಸ್ಪೀಕರ್ ವಾಲ್ಯೂಮ್ ಕೆಲವೊಮ್ಮೆ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಯಾರಾದರೂ ಕರೆಯುವುದನ್ನು ಕೇಳಲು ಕಷ್ಟವಾಗುತ್ತದೆ. ಆಗಾಗ್ಗೆ ಜನರು ಈ ಸಮಸ್ಯೆಯನ್ನು ಪರಿಹರಿಸಲು ಸೇವಾ ಕೇಂದ್ರಕ್ಕೆ ಹೋಗುತ್ತಾರೆ. ಆದರೆ ಫೋನ್ ವಾರಂಟಿಯಲ್ಲಿಲ್ಲದಿದ್ದರೆ ನೀವು ಅದನ್ನು ಪಾವತಿಸಬೇಕಾಗುತ್ತದೆ. ನೀವು ಸಹ ಈ ಸಮಸ್ಯೆಯನ್ನು

ನಿಮ್ಮ ಫೋನ್‌ನ ಸ್ಪೀಕರ್ ವಾಲ್ಯೂಮ್ ಜಾಸ್ತಿ ಕೊಡೋಕ್ ಆಗಲ್ವಾ? ಈ ಟಿಪ್ಸ್ ಫಾಲೋ ಮಾಡಿ ಸಾಕು Read More »

8 ಲಕ್ಷ ರೂಗೆ ಎಲೆಕ್ಟ್ರಿಕ್ ಕಾರು! ಯಾರಿಗುಂಟು? ಯಾರಿಗಿಲ್ಲ? ಮತ್ತೆ ಇಂಥಾ ಆಫರ್ ಬರಲ್ಲ

ಸಮಗ್ರ ನ್ಯೂಸ್: ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸಲು, ಕಾರ್ ಕಂಪನಿಗಳು ಈಗ ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ವಾಹನ ಆಯ್ಕೆಗಳನ್ನು ನೀಡಲು ಪ್ರಾರಂಭಿಸಿವೆ. ಇದು ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಗಿದೆ. ಪ್ರಸ್ತುತ, ದೇಶದಲ್ಲಿ ಅತ್ಯಂತ ಕೈಗೆಟುಕುವ ಎಲೆಕ್ಟ್ರಿಕ್ ಕಾರು MG ಕಾಮೆಟ್ EV ಆಗಿದೆ, ಇದರ ಬೆಲೆ 8 ಲಕ್ಷಕ್ಕಿಂತ ಕಡಿಮೆಯಾಗಿದೆ. ಸಂಪೂರ್ಣ ವಿವರಗಳನ್ನು ತಿಳಿಯೋಣ. ಮಾರುತಿ ಅಥವಾ ಹ್ಯುಂಡೈ ಈವರೆಗೆ ಇಷ್ಟು ಅಗ್ಗದ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ.

8 ಲಕ್ಷ ರೂಗೆ ಎಲೆಕ್ಟ್ರಿಕ್ ಕಾರು! ಯಾರಿಗುಂಟು? ಯಾರಿಗಿಲ್ಲ? ಮತ್ತೆ ಇಂಥಾ ಆಫರ್ ಬರಲ್ಲ Read More »