ರಾಷ್ಟ್ರೀಯ

ಹೊಸ ವರ್ಷಕ್ಕೆ ರೆಡಿಯಾಯ್ತ ಗೈಡ್ ಲೈನ್ಸ್…

ಸಮಗ್ರ ನ್ಯೂಸ್: ಇನ್ನೆನೂ ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಈ ಹಿನ್ನಲೆ ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್​ ನಡೆಸಿದ್ದು, ಇಂದು ಪಾಲಿಕೆ ಜೊತೆ ಸಭೆ ನಡೆಸಿ ಪೊಲೀಸರು ಗೈಡ್ ಲೈನ್ಸ್ ರೆಡಿ ಮಾಡಿದ್ದಾರೆ. ನಗರದ ಬ್ರಿಗೇಡ್ ರೋಡ್,ಎಂಜಿ ರೋಡ್ ನಲ್ಲಿ ಹೊಸ ವರ್ಷಾಚರಣೆಗೆ ಹೆಚ್ಚಿನ ಜನ ಸೇರುತ್ತಾರೆ. ಹಾಗಾಗಿ ಪ್ರತಿ ಬಾರಿ ಒಂದಷ್ಟು ಗೊಂದಲ ಮತ್ತು ಅಹಿತಕರ ಘಟನೆ ನಡೆಯುತ್ತದೆ. ಈ ಬಾರಿ ಆ ರೀತಿ […]

ಹೊಸ ವರ್ಷಕ್ಕೆ ರೆಡಿಯಾಯ್ತ ಗೈಡ್ ಲೈನ್ಸ್… Read More »

ಸೂರತ್ ಡೈಮಂಡ್/ ವಿಶ್ವದ ಅತಿದೊಡ್ಡ ಕಾರ್ಪೋರೇಟ್ ಕಚೇರಿ ಉದ್ಘಾಟನೆ

ಸಮಗ್ರ ನ್ಯೂಸ್: ಗುಜರಾತ್ ನ ಸೂರತ್ ನಗರದಲ್ಲಿ ನಿರ್ಮಾಣಗೊಂಡಿರುವ ಅಮೆರಿಕದ ಪ್ರತಿಷ್ಟಿತ ಪೆಂಟಗನ್ ಅನ್ನು ಮೀರಿಸುವ ವಿಶ್ವದ ಅತಿದೊಡ್ಡ ಕಾಪೆರ್Çರೇಟ್ ಕಚೇರಿ ಕೇಂದ್ರವಾದ “ಸೂರತ್ ಡೈಮಂಡ್” ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ ಶುಭಹಾರೈಸಿದ್ದಾರೆ. ಈ ಮೂಲಕ ತವರುನಾಡು ಗುಜರಾತ್ ನ ಸೂರತ್ ನಗರವು ವಜ್ರದ ರಾಜಧಾನಿಯಾಗುವತ್ತ ಭವಿಷ್ಯ ಬರೆದಿದ್ದಾರೆ. ಸೂರತ್ ಡೈಮಂಡ್ ಸಂಕೀರ್ಣವು 35.54 ಎಕರೆ ಭೂಪ್ರದೇಶವನ್ನು ಒಳಗೊಂಡಿದ್ದು, 3,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. 4,500ಕ್ಕೂ ಹೆಚ್ಚು ನೆಟ್ವರ್ಕ್ ಕಚೇರಿ 65,000ಕ್ಕೂ ಹೆಚ್ಚು ವಜ್ರದ

ಸೂರತ್ ಡೈಮಂಡ್/ ವಿಶ್ವದ ಅತಿದೊಡ್ಡ ಕಾರ್ಪೋರೇಟ್ ಕಚೇರಿ ಉದ್ಘಾಟನೆ Read More »

ವಾರಣಾಸಿಯಲ್ಲಿ ಪ್ರಧಾನಿ ರೋಡ್ ಶೋ/ ಆಂಬ್ಯುಲೆನ್ಸ್ ಗೆ ದಾರಿ ಬಿಟ್ಟ ತಮ್ಮ ಬೆಂಗಾವಲು ಪಡೆ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ರೋಡ್ ಶೋ ವೇಳೆ ನರೇಂದ್ರ ಮೋದಿ ಅವರು ಆಂಬ್ಯುಲೆನ್ಸ್‍ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಭಾನುವಾರ ವಾರಣಾಸಿಗೆ ಆಗಮಿಸಿದ್ದಾರೆ. ತಮ್ಮ ಭೇಟಿಯ ವೇಳೆ ಈ ಭಾಗದ ಅಭಿವೃದ್ಧಿಗೆ 19,000 ಕೋಟಿಗೂ ಅಧಿಕ ಮೊತ್ತದ 37 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ರೋಡ್ ಶೋ/ ಆಂಬ್ಯುಲೆನ್ಸ್ ಗೆ ದಾರಿ ಬಿಟ್ಟ ತಮ್ಮ ಬೆಂಗಾವಲು ಪಡೆ Read More »

ಓಲಾಗೆ ಪೈಪೋಟಿ ನೀಡಲು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬರ್ತಾ ಇದೆ! ಅರ್ಧ ಗಂಟೆಯಲ್ಲಿ ಫುಲ್ ಚಾರ್ಜ್, ಸೂಪರ್​ ಮೈಲೇಜ್​ ಕೂಡ ನೀಡುತ್ತೆ

ಕೈನೆಟಿಕ್ ಗ್ರೀನ್ ಕಂಪನಿಯು ಕೈನೆಟಿಕ್ ಜುಲು ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಕಂಪನಿಯು ಇದರ ಬೆಲೆಯನ್ನು 94,900 ರೂ. (ಎಕ್ಸ್ ಶೋ ರೂಂ). ಆಸಕ್ತ ಗ್ರಾಹಕರು ಕಂಪನಿಯ ಅಧಿಕೃತ ವೆಬ್‌ಸೈಟ್, ಅಧಿಕೃತ ಡೀಲರ್‌ಶಿಪ್ ಮೂಲಕ ಈ ಸ್ಕೂಟರ್ ಅನ್ನು ಬುಕ್ ಮಾಡಬಹುದು. ಕಂಪನಿಯ ಹಕ್ಕು ಪ್ರಕಾರ, ಕೈನೆಟಿಕ್ ಜುಲು ಸಂಪೂರ್ಣವಾಗಿ ಭಾರತದಲ್ಲಿ ತಯಾರಿಸಿದ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಮುಂದಿನ ವರ್ಷ ಇದರ ವಿತರಣೆ ಆರಂಭವಾಗಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ ಶ್ರೇಣಿ ಮತ್ತು ವೈಶಿಷ್ಟ್ಯಗಳನ್ನು

ಓಲಾಗೆ ಪೈಪೋಟಿ ನೀಡಲು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬರ್ತಾ ಇದೆ! ಅರ್ಧ ಗಂಟೆಯಲ್ಲಿ ಫುಲ್ ಚಾರ್ಜ್, ಸೂಪರ್​ ಮೈಲೇಜ್​ ಕೂಡ ನೀಡುತ್ತೆ Read More »

ಬೆಸ್ಟ್ ಮೈಲೇಜ್ ಕೊಡುತ್ತೆ ಈ ಎಲೆಕ್ಟ್ರಿಕ್ ಕಾರ್! 1900 ರೂ. ಸಾಕು, ತಿಂಗಳು ಪೂರ್ತಿ ಸುತ್ತಬಹುದು!

ಇಂದು ನಾವು ನಿಮಗೆ ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೇಳಲಿದ್ದೇವೆ. ಇದರ ನಿರ್ವಹಣೆ ತುಂಬಾ ಕಡಿಮೆ. ಒಂದು ಕಿಲೋಮೀಟರ್ ಓಡಿಸಲು ನಿಮಗೆ ತುಂಬಾ ಕಡಿಮೆ ವೆಚ್ಚವಾಗುತ್ತದೆ. ಇದರಿಂದ ಒಂದು ತಿಂಗಳು ಕಷ್ಟಪಟ್ಟು ಓಡಿಸಿದರೂ ಜೇಬಿಗೆ ಹೊರೆಯಾಗುವುದಿಲ್ಲ. ಸಂಪೂರ್ಣ ವಿವರಗಳನ್ನು ತಿಳಿಯೋಣ. ಇಲ್ಲಿ ನಾವು ಆಡಿ ಕ್ಯೂ8 ಇ-ಟ್ರಾನ್ ಬಗ್ಗೆ ಮಾತನಾಡುತ್ತಿದ್ದೇವೆ. 1 ಕಿ.ಮೀ ಓಡಿಸಲು ತಗಲುವ ವೆಚ್ಚ ಕೇವಲ ರೂ.1.27. Audi Q8 e-tron ನಲ್ಲಿ, ಕಂಪನಿಯು 114 kwh ಬ್ಯಾಟರಿ ಸಾಮರ್ಥ್ಯವನ್ನು ನೀಡಿದೆ. ಅದೇ ಸಮಯದಲ್ಲಿ, ಈ

ಬೆಸ್ಟ್ ಮೈಲೇಜ್ ಕೊಡುತ್ತೆ ಈ ಎಲೆಕ್ಟ್ರಿಕ್ ಕಾರ್! 1900 ರೂ. ಸಾಕು, ತಿಂಗಳು ಪೂರ್ತಿ ಸುತ್ತಬಹುದು! Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ವೈದಿಕ ಶಾಸ್ತ್ರದಲ್ಲಿ ಭವಿಷ್ಯ ಹೇಳಲಾಗುವುದು. ಈ ವಾರ (ಡಿಸೆಂಬರ್ 15-23) ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಿದೆ ಎಂದು ನೋಡೋಣ: ಮೇಷ:ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ಕೌಟುಂಬಿಕ ವಿಚಾರಗಳಲ್ಲಿ ಯಶಸ್ಸು ಕಾಣುವಿರಿ. ಕುಟುಂಬದಲ್ಲಿ ಧನಾತ್ಮಕ ವಾತಾವರಣ ಉಂಟು ಮಾಡುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಉದ್ಯೋಗದಲ್ಲಿ ದುಡುಕಿನ ಮಾತಿನಿಂದ ಸಮಸ್ಯೆಯೊಂದು ಎದುರಾಗಬಹುದು. ವಿದ್ಯಾರ್ಥಿಗಳು ವ್ಯಾಸಂಗದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯದ ಬಗ್ಗೆ ಗಮನ ಇರಲಿ. ಭೂವ್ಯವಹಾರದಿಂದ ಧನ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬೆಂಗಳೂರಿನಿಂದ ಆಯೋಧ್ಯೆಗೆ ಸಾಗಲಿದೆ ಗಂಟೆ ಮತ್ತು ಪೂಜಾ ಸಾಮಾಗ್ರಿಗಳು

ಸಮಗ್ರ ನ್ಯೂಸ್: ರಾಮಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿದ್ದು ಮನೆ ಮನೆಗಳಲ್ಲಿ ದೀಪ ಬೆಳಗಿಸಲು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜಿಸಲು ಸಿದ್ಧತೆ ನಡೆಯುತ್ತಿದೆ. ಇದರ ಭಾಗವಾಗಿ ಬೆಂಗಳೂರಿನ ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಸಮರ್ಪಣೆ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ. ತಮಿಳುನಾಡಿನ ನಾಮಕ್ಕಲ್‍ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5

ಬೆಂಗಳೂರಿನಿಂದ ಆಯೋಧ್ಯೆಗೆ ಸಾಗಲಿದೆ ಗಂಟೆ ಮತ್ತು ಪೂಜಾ ಸಾಮಾಗ್ರಿಗಳು Read More »

ವೆನೆಜುವಲಾದಿಂದ ಬರಲಿದೆ ಕಚ್ಚಾ ತೈಲ

ಸಮಗ್ರ ನ್ಯೂಸ್: ಮೂರು ವರ್ಷಗಳ ಬಳಿಕ ವೆನೆಜುವಲಾದಿಂದ ಕಚ್ಚಾ ತೈಲ ಖರೀದಿಸಲು ಭಾರತ ಮುಂದಾಗಿದೆ. ಇದಕ್ಕೆ ಪೂರಕವಾಗಿ, ವೆನೆಜುವೆಲಾ ಸೇರಿದಂತೆ ನಿಬರ್ಂಧ ಇಲ್ಲದ ಯಾವುದೇ ದೇಶದಿಂದ ತೈಲ ಆಮದು ಮಾಡಿಕೊಳ್ಳಲು ಭಾರತ ಸಿದ್ಧ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡಾ ಹೇಳಿಕೆ ನೀಡಿದ್ದಾರೆ, ರಿಲಯನ್ಸ್ ಇಂಡಸ್ಟ್ರೀಸ್, ಇಂಡಿಯನ್ ಆಯಿಲ್ ಹಾಗೂ ಎಚ್‍ಪಿಸಿಎಲ್-ಮಿತ್ತಲ್ ಎನರ್ಜಿ ವೆನೆಜುವೆಲಾದ ತೈಲ ಖರೀದಿಸಿದ್ದು, ಇದು ಮುಂದಿನ ಎರಡು ತಿಂಗಳುಗಳಲ್ಲಿ ಭಾರತಕ್ಕೆ ಬರುವ ಸಾಧ್ಯತೆಯಿದೆ.

ವೆನೆಜುವಲಾದಿಂದ ಬರಲಿದೆ ಕಚ್ಚಾ ತೈಲ Read More »

ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್…ಕೇರಳದಲ್ಲಿ ಒಂದೇ ವಾರಕ್ಕೆ 825 ಕೇಸ್ ದಾಖಲು..!

ಸಮಗ್ರ ನ್ಯೂಸ್: ಕೊರೊನಾ ಕಾಟ ಮುಗಿತು ಅಂತ ಇಷ್ಟು ದಿನ ಆರಾಮವಾಗಿ ಇದ್ದ ಜನರಿಗೆ ಈಗ ಮತ್ತೆ ರಾಜ್ಯದಲ್ಲಿ ಕೋವಿಡ್ ಆತಂಕ ಶುರುವಾಗಿದೆ. ಇಷ್ಟು ದಿನ ಸೈಲೆಂಟ್ ಇದ್ದ ಕೊರೊನಾ ಈಗ ಮತ್ತೆ ರೂಪ ಬದಲಿಸಿ ಆರ್ಭಟಿಸಲು ಶುರುವಾಗಿದೆ. ರಾಜ್ಯಕ್ಕೆ ಓಮಿಕ್ರಾನ್‍ನ ಉಪ ತಳಿಯಾದ ಜೆಎನ್.1 ಆತಂಕ ಹೆಚ್ಚಾಗಿದೆ. ಕೇರಳದಲ್ಲಿ ಕೊರೊನಾ ಹಾವಳಿ ಇದೀಗ ಶುರುವಾಗಿದೆ.ನಿನ್ನೆ ಒಂದು ದಿನ 237 ಪ್ರಕರಣ ದಾಖಲಾಗಿದೆ. ಈ ಮೊದಲ ವಾರವೆ 825 ಕೇಸ್ ದಾಖಲಾಗಿದ್ದು. ಒಟ್ಟು ಪ್ರಕರಣಗಳ ಪೈಕಿ 90%

ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್…ಕೇರಳದಲ್ಲಿ ಒಂದೇ ವಾರಕ್ಕೆ 825 ಕೇಸ್ ದಾಖಲು..! Read More »

“ಸ್ತ್ರೀ ಶಕ್ತಿ ಸಂಘಮಮ್”/ ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ

ಸಮಗ್ರ ನ್ಯೂಸ್: ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯು ಅಂಗೀಕಾರಗೊಂಡಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಜ.2ರಂದು ಕೇರಳ ಬಿಜೆಪಿ ಘಟಕವು ‘ಸ್ತ್ರೀ ಶಕ್ತಿ ಸಂಘಮಮ್’ ಎನ್ನುವ ಬೃಹತ್ ಸಮಾವೇಶವನ್ನು ಆಯೋಜಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪಕ್ಷದ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಉದ್ಯಮಿಗಳು, ಮನರೇಗಾ ಕಾರ್ಮಿಕರು ಮತ್ತು

“ಸ್ತ್ರೀ ಶಕ್ತಿ ಸಂಘಮಮ್”/ ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ Read More »