ರಾಷ್ಟ್ರೀಯ

ರಾಮಲಲ್ಲಾನ ಮೂರ್ತಿ ಕೆತ್ತಿದ ಮೂರು ವಿಗ್ರಹಗಳ ಪೋಟೋ ವೈರಲ್

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕಾಗಿ ಶಿಲ್ಪಿಗಳಿಂದ ಕೆತ್ತಲಾದ ಮೂರು ರಾಮಲಲ್ಲಾ ವಿಗ್ರಹದ ಫೋಟೋ ಇದೀಗ ಬಹಿರಂಗಗೊಂಡಿದೆ. ಅಯೋಧ್ಯೆಯ ರಾಮಮಂದಿರದಲ್ಲಿ ಈಗ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾನ ಮೂರ್ತಿಯನ್ನು ಜ.22 ರಂದು ಪ್ರತಿಷ್ಠಾಪಿಸಲಾಗಿದೆ. ಲಕ್ಷಾಂತರ ಭಕ್ತರು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ. ಈ ಜನಸಂದಣಿಯನ್ನು ನಿಯಂತ್ರಿಸಲು ಸರ್ಕಾರ ಜಿಲ್ಲಾಡಳಿತ ಅಯೋಧ್ಯೆಗೆ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ. ಈ ಚಿತ್ರದಲ್ಲಿ ಅರುಣ್ ಯೋಗಿರಾಜ್, ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ, ಇನ್ನೊಬ್ಬ ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತಿರುವ ರಾಮಲಲ್ಲಾನ […]

ರಾಮಲಲ್ಲಾನ ಮೂರ್ತಿ ಕೆತ್ತಿದ ಮೂರು ವಿಗ್ರಹಗಳ ಪೋಟೋ ವೈರಲ್ Read More »

ಹಠಾತ್ ಬ್ರೇಕ್ ಹಾಕಿದ ಪರಿಣಾಮ| ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಮಮತಾ ಅವರ ತಲೆಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಮತಾ ಅವರು ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಮರಳುತ್ತಿದಾಗ ಈ ಘಟನೆ ಸಂಭವಿಸಿದೆ. ಮಳೆ, ದಟ್ಟ ಮಂಜು ಹಾಗೂ ಕಡಿಮೆ ಗೋಚರತೆಯ ಕಾರಣ ಚಾಲಕ ಹಠಾತ್‌ ಬ್ರೇಕ್‌ ಹಾಕಿದರೆನ್ನಲಾಗಿದೆ. ಮಮತಾ ಅವರನ್ನು ಸದ್ಯ ಕೊಲ್ಕತ್ತಾಗೆ ವಾಪಸ್‌ ಕರೆದೊಯ್ಯಲಾಗುತ್ತಿದೆ.

ಹಠಾತ್ ಬ್ರೇಕ್ ಹಾಕಿದ ಪರಿಣಾಮ| ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ Read More »

Redmi ಫೋನ್ ಮೇಲೆ ಭಾರೀ ಡಿಸ್ಕೌಂಟ್, 9 ಸಾವಿರಕ್ಕಿಂತ ಕಡಿಮೆ ಬೆಲೆಗೆ ಸಿಗ್ತಾ ಇದೆ!

Redmi 13C, 6GB RAM, 128GB ಸ್ಟೋರೇಜ್ ರೂಪಾಂತರವು Amazon ನಲ್ಲಿ ಉತ್ತಮ ಕೊಡುಗೆಯನ್ನು ನೀಡುತ್ತಿದೆ. ಈ ರೂಪಾಂತರದ MRP ಬೆಲೆ ರೂ.13,999 ಆಗಿದ್ದರೆ, ಇದನ್ನು ಅಮೆಜಾನ್‌ನಲ್ಲಿ ರೂ.9,999 ಗೆ ಮಾರಾಟ ಮಾಡಲಾಗುತ್ತಿದೆ. ಅಂದರೆ ಶೇ.29 ರಷ್ಟು ರಿಯಾಯಿತಿಯನ್ನು ಇಲ್ಲಿನ ಗ್ರಾಹಕರಿಗೆ ನೀಡಲಾಗುತ್ತಿದೆ. ಈ ರಿಯಾಯಿತಿಯ ಜೊತೆಗೆ, ಎಲ್ಲಾ ಬ್ಯಾಂಕ್ ಕಾರ್ಡ್ ವಹಿವಾಟಿನ ಮೇಲೆ ರೂ. 1,000 ಫ್ಲಾಟ್ ರಿಯಾಯಿತಿಯನ್ನು ಸಹ ನೀಡಲಾಗುವುದು. ಇದರಿಂದ ಗ್ರಾಹಕರಿಗೆ ರೂ. 8,999 ರ ಪರಿಣಾಮಕಾರಿ ಬೆಲೆಯಲ್ಲಿ ಫೋನ್ ಅನ್ನು ಖರೀದಿಸಬಹುದು.

Redmi ಫೋನ್ ಮೇಲೆ ಭಾರೀ ಡಿಸ್ಕೌಂಟ್, 9 ಸಾವಿರಕ್ಕಿಂತ ಕಡಿಮೆ ಬೆಲೆಗೆ ಸಿಗ್ತಾ ಇದೆ! Read More »

ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್​​ನ ನಾಂಪಲ್ಲಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್​ನನ್ನು ಪೊಲೀಸರು ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಪತ್ತೆ ಹಚ್ಚಿದ್ದಾರೆ. ಜನವರಿ 21ರ ಭಾನುವಾರದಂದು ವೈಟ್‌ಫೀಲ್ಡ್‌ನಲ್ಲಿ ಟ್ಯೂಷನ್ ತರಗತಿ ಮುಗಿಸಿ ಹಿಂತಿರುಗುತ್ತಿದ್ದಾಗ ಪರಿಣವ್ ನಾಪತ್ತೆಯಾಗಿದ್ದ. ತಂದೆ ಟ್ಯೂಷನ್ ತರಗತಿ ನಡೆಯತ್ತಿದ್ದಲ್ಲಿಗೆ ಬಂದಿದ್ದಾಗ ಬಾಲಕ ಅಲ್ಲಿಂದ ತೆರಳಿರುವುದು ಗೊತ್ತಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದ. ಮಾರತ್ತಹಳ್ಳಿ, ಯಮಲೂರು ಮತ್ತು ಮೆಜೆಸ್ಟಿಕ್‌ನಲ್ಲಿರುವ ವಿವಿಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಬಾಲಕನ ಚಲನವಲನಗಳು ಪತ್ತೆಯಾಗಿದ್ದವು. ಪರಿಣವ್ ಬಳಿ ಸೀಮಿತ ನಗದು ಇದ್ದದುರಿಂದ

ಟ್ಯೂಷನ್ ಮುಗಿಸಿ ಹಿಂತಿರುಗುವಾಗ ಬಾಲಕ ನಾಪತ್ತೆ ಕೇಸ್… ಹೈದರಾಬಾದ್​​ನ ನಾಂಪಲ್ಲಿಯಲ್ಲಿ ಪತ್ತೆ Read More »

ವಾಟ್ಸ್​​ಆ್ಯಪ್ ಪಿಂಕ್ ನಿಂದ ಎಚ್ಚರಿಕೆ… ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಪೊಲೀಸರ ಮನವಿ

ಸಮಗ್ರ ನ್ಯೂಸ್: ಕರ್ನಾಟಕ ಪೊಲೀಸರು ಸೈಬರ್ ವಂಚನೆಯ ಇನ್ನೊಂದು ಮುಖವನ್ನು ಪತ್ತೆಹಚ್ಚಿದ್ದು ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್​​ಆ್ಯಪ್ ಅಥವಾ ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ

ವಾಟ್ಸ್​​ಆ್ಯಪ್ ಪಿಂಕ್ ನಿಂದ ಎಚ್ಚರಿಕೆ… ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಪೊಲೀಸರ ಮನವಿ Read More »

ನಿಮ್ಮ ಫೋನ್ ನಲ್ಲಿ ನೆಟ್ ವರ್ಕ್ ಸಮಸ್ಯೆ ಇದೆಯಾ? ಕೂಡಲೇ ಈ 4 ಸೆಟ್ಟಿಂಗ್ಸ್ ಬದಲಾಯಿಸಿ

ಸಮಗ್ರ ನ್ಯೂಸ್: ಫೋನ್‌ಗೆ ಸರಿಯಾದ ಇಂಟರ್ನೆಟ್ ಇಲ್ಲದಿದ್ದರೆ, ಬಹುತೇಕ ಎಲ್ಲಾ ಕೆಲಸಗಳು ನಿಲ್ಲುತ್ತವೆ. ವೇಗದ ಇಂಟರ್ನೆಟ್ ಹೊಂದಿರುವುದರಿಂದ ಯಾವುದೇ ಕೆಲಸವನ್ನು ಮಾಡಲು ತುಂಬಾ ಸುಲಭವಾಗುತ್ತದೆ. ನಮಗೆ ಕೆಲವು ಪ್ರಮುಖ ಕೆಲಸಗಳಿರುವಾಗ ಫೋನ್‌ನಲ್ಲಿ ಇಂಟರ್ನೆಟ್ ಸಂಪರ್ಕವು ಕಳಪೆಯಾಗುವುದನ್ನು ನಾವು ಅನೇಕ ಬಾರಿ ನೋಡಿದ್ದೇವೆ. ಆದರೆ ಕೆಲವು ವಿಷಯಗಳತ್ತ ಗಮನ ಹರಿಸಿದರೆ ನೆಟ್ ವರ್ಕ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ನೆಟ್‌ವರ್ಕ್‌ನಲ್ಲಿ ಸಮಸ್ಯೆಯಿದ್ದರೆ ಏನು ಮಾಡಬೇಕೆಂದು ನೋಡಿ. ಕೆಟ್ಟ ಅಥವಾ ದುರ್ಬಲ ಸಂಪರ್ಕವನ್ನು ಸರಿಪಡಿಸಲು ಕೆಲವೊಮ್ಮೆ ಮರುಪ್ರಾರಂಭಿಸಿದರೆ ಸಾಕು. ರೀಸ್ಟಾರ್ಟ್ ಕೆಲಸ ಮಾಡದಿದ್ದರೆ..

ನಿಮ್ಮ ಫೋನ್ ನಲ್ಲಿ ನೆಟ್ ವರ್ಕ್ ಸಮಸ್ಯೆ ಇದೆಯಾ? ಕೂಡಲೇ ಈ 4 ಸೆಟ್ಟಿಂಗ್ಸ್ ಬದಲಾಯಿಸಿ Read More »

ಶತಮಾನಗಳ ವನವಾಸ ಅಂತ್ಯ| ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ| ಬಾಲರಾಮನ ಪ್ರಾಣಪ್ರತಿಷ್ಟೆ ಪೂರ್ಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ, ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದು, ಈ ಮೂಲಕ ಐದು ಶತಮಾನಗಳ ಕಾಯುವಿಕೆ ಅಂತ್ಯವಾಗಿದೆ. ರಾಮ್ ಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಆಚರಣೆಗಾಗಿ ಪ್ರಧಾನಿ ಮೋದಿ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ

ಶತಮಾನಗಳ ವನವಾಸ ಅಂತ್ಯ| ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ| ಬಾಲರಾಮನ ಪ್ರಾಣಪ್ರತಿಷ್ಟೆ ಪೂರ್ಣ Read More »

ಅಯೋಧ್ಯೆಯಲ್ಲಿಂದು ರಾಮಮಂದಿರ ಉದ್ಘಾಟನೆ| ಶ್ರೀರಾಮನ ಪ್ರಾಣಪ್ರತಿಷ್ಟೆಗೆ ದೇಶಾದ್ಯಂತ ಕಾತುರ, ಸಂಭ್ರಮ

ಸಮಗ್ರ ನ್ಯೂಸ್: ಶತಮಾನಗಳ ಬಳಿಕ ನಿರ್ಮಾಣವಾದ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ರಾಮಲಲ್ಲಾ ಪಟ್ಟಾಭಿಷೇಕಕ್ಕೆ ಇಡೀ ಹಿಂದೂ ಹೃದಯಗಳು‌ ಕಾತುರದಿಂದ‌ ಕಾಯುತ್ತಿವೆ. ವಿಶ್ವದಾದ್ಯಂತ ಸಂಭ್ರಮ ಮನೆ‌ ಮಾಡಿದ್ದು,‌ ಮತ್ತೊಂದು ದೀಪಾವಳಿಗೆ ಭಾರತ‌ ಸಜ್ಜಾಗಿದೆ. ‘ಪ್ರಾಣ ಪ್ರತಿಷ್ಠಾ’ ಸಮಾರಂಭವು ಒಂದು ಐತಿಹಾಸಿಕ ಘಟನೆಯಾಗಿದ್ದು, ಇದು ಪ್ರಮುಖ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಂಥಗಳ ಪ್ರತಿನಿಧಿಗಳು ಮತ್ತು ವಿವಿಧ ಹಿನ್ನೆಲೆಯ ಜನರ ಸೆಳೆದಿದೆ. ಇಡೀ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗುವುದು. ವಿಶೇಷ ಪೂಜೆ, ಭಜನೆ, ಮಂತ್ರ ಪಠಣ,

ಅಯೋಧ್ಯೆಯಲ್ಲಿಂದು ರಾಮಮಂದಿರ ಉದ್ಘಾಟನೆ| ಶ್ರೀರಾಮನ ಪ್ರಾಣಪ್ರತಿಷ್ಟೆಗೆ ದೇಶಾದ್ಯಂತ ಕಾತುರ, ಸಂಭ್ರಮ Read More »

ಇಂದು ಶ್ರೀರಂಗನಾಥಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಮೋದಿ|ತಣ್ಣೀರಲ್ಲಿ ಮುಳುಗಿ ರಾಮನಾಥಸ್ವಾಮಿ ದರ್ಶನ ಪಡೆದ ಪ್ರಧಾನಿ

ಸಮಗ್ರ ನ್ಯೂಸ್: ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಜ.12 ರಿಂದ ವಿಶೇಷ ವ್ರತವನ್ನು ಮೋದಿ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತಮಿಳುನಾಡಿನ ತಿರುಚಿನಾಪಲ್ಲಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ, ಲೇಪಾಕ್ಷಿ, ಗುರುವಾಯೂರು ದೇಗುಲಕ್ಕೂ ಆಗಮಿಸಿ ದರ್ಶನ ಹಾಗೂ ಪೂಜೆ ಸಲ್ಲಿಸಿದರು. ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಕಂಬ ರಾಮಾಯಣ ಪಠಣವನ್ನು ಪ್ರಧಾನಿ ಮೋದಿ ಆಲಿಸಿದರು. ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಿದ

ಇಂದು ಶ್ರೀರಂಗನಾಥಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಮೋದಿ|ತಣ್ಣೀರಲ್ಲಿ ಮುಳುಗಿ ರಾಮನಾಥಸ್ವಾಮಿ ದರ್ಶನ ಪಡೆದ ಪ್ರಧಾನಿ Read More »

Realme Phone: Realme ಸ್ಮಾರ್ಟ್‌ಫೋನ್‌ ಮೇಲೆ ಭಾರೀ ರಿಯಾಯಿತಿ, ಈ ಆಫರ್‌ ಅನ್ನು ಮಿಸ್ ಮಾಡಿಕೊಳ್ಳಬೇಡಿ!

ಸಮಗ್ರ ನ್ಯೂಸ್: ಸದ್ಯ ಅಮೆಜಾನ್‌ನಲ್ಲಿ ಗಣರಾಜ್ಯೋತ್ಸವ ಸೇಲ್ ನಡೆಯುತ್ತಿದೆ. ಇಂದು ಜನವರಿ 19, ಮಾರಾಟಕ್ಕೆ ಕೊನೆಯ ದಿನವಾಗಿದೆ. Realme Narzo 60x (Realme Narzo 60x) ಈ ಮಾರಾಟದಲ್ಲಿ ಭಾರಿ ರಿಯಾಯಿತಿಗಳನ್ನು ನೀಡುತ್ತಿದೆ. ರಿಪಬ್ಲಿಕ್ ಡೇ ಸೇಲ್‌ನಲ್ಲಿ ಈ ಫೋನ್‌ನಲ್ಲಿ ರೂ.1,800 ವರೆಗೆ ರಿಯಾಯಿತಿ ಲಭ್ಯವಿದೆ. Realme Narzo 60X ಫೋನ್ 4GB + 128GB ಮತ್ತು 6GB + 128GB ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ರಿಯಾಯಿತಿಯ ನಂತರ, ಈ ಫೋನ್‌ಗಳನ್ನು ರೂ.11,499 ಮತ್ತು ರೂ.12,499

Realme Phone: Realme ಸ್ಮಾರ್ಟ್‌ಫೋನ್‌ ಮೇಲೆ ಭಾರೀ ರಿಯಾಯಿತಿ, ಈ ಆಫರ್‌ ಅನ್ನು ಮಿಸ್ ಮಾಡಿಕೊಳ್ಳಬೇಡಿ! Read More »