ಶಿಕ್ಷಣ

ಕೇರಳ: ಕಾಸರಗೋಡಿನಲ್ಲಿ ಸಾವರ್ಕರ್ ಪ್ರಶ್ನೆ ಕೇಳಿದ ಅಧ್ಯಾಪಕನ ಅಮಾನತು

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಂಜೇಶ್ವರ ಉಪಜಿಲ್ಲೆಯ ಎಲ್‌ಪಿ ವಿದ್ಯಾರ್ಥಿಗಳಿಗಾಗಿ ಸಮಾಜ ವಿಜ್ಞಾನ ಕ್ಲಬ್‌ ಆಯೋಜಿಸಿದ್ದ ‘ಸ್ವಾತಂತ್ರ್ಯ ರಸಪ್ರಶ್ನೆ 2026’ ಸ್ಪರ್ಧೆಯಲ್ಲಿ ‘ಸಾವರ್ಕರ್‌’ ಹೆಸರು ಬಂದಿರುವುದು ಕೇರಳದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಫ್ರೀಡಂ ಕ್ವಿಜ್‌ನಲ್ಲಿ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿದ 15 ಪ್ರಶ್ನೆಗಳ ಜತೆಗೆ ನೀಡಿದ 5 ಟೈ ಬ್ರೇಕರ್‌ ಪ್ರಶ್ನೆಗಳಲ್ಲಿ ಕೊನೆಯದ್ದು ಸಾರ್ವರ್ಕರ್‌ ಕುರಿತದ್ದಾಗಿತ್ತು. ಬ್ರಿಟೀಷರ ಕೈಯಿಂದ ಅತ್ಯಂತ ಹೆಚ್ಚು ಶಿಕ್ಷೆ ಅನುಭವಿಸಿದ ಸ್ವಾಂತ್ರ್ಯಹೋರಾಟಗಾರ ಯಾರು? ಎಂದು ಪ್ರಶ್ನೆ ಕೇಳಲಾಗಿತ್ತು. ಅದರ ಉತ್ತರ ಕೀಲಿಯಲ್ಲಿ ವಿ.ಡಿ.ಸಾವರ್ಕರ್‌ ಎಂದು […]

ಕೇರಳ: ಕಾಸರಗೋಡಿನಲ್ಲಿ ಸಾವರ್ಕರ್ ಪ್ರಶ್ನೆ ಕೇಳಿದ ಅಧ್ಯಾಪಕನ ಅಮಾನತು Read More »

ಭಾರೀ ಮಳೆ ಹಿನ್ನೆಲೆ| ಆ.08 ರಂದು ಪುತ್ತೂರು ವಿಭಾಗದ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಆ.08) ರಂದು ಜಿಲ್ಲೆಯ ಪುತ್ತೂರು ವಿಭಾಗದ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ

ಭಾರೀ ಮಳೆ ಹಿನ್ನೆಲೆ| ಆ.08 ರಂದು ಪುತ್ತೂರು ವಿಭಾಗದ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಮುಂದುವರಿದ ಭಾರೀ ವರ್ಷಧಾರೆ| ಆ.4ರಂದು ದ.ಕ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್‌ 4 ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ವಿಭಾಗದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಅಂಗನವಾಡಿ ಹಾಗೂ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗದ‌ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳು, ಐಟಿಐ

ಮುಂದುವರಿದ ಭಾರೀ ವರ್ಷಧಾರೆ| ಆ.4ರಂದು ದ.ಕ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ Read More »

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ‌ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಬುಧವಾರ ತೀವ್ರ ಗದ್ದಲ ಮತ್ತು ವಾಕ್ಸಮರದ ನಡುವೆಯೇ ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ-2026 ಧ್ವನಿಮತದ ಮೂಲಕ ಅಂಗೀಕಾರವಾಯಿತು. ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ದೇಶಾದ್ಯಂತ ಉಂಟಾದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು.ಇದೇ ವೇಳೆ, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ‌ಮಸೂದೆ ಅಂಗೀಕಾರ Read More »

ಮಧ್ಯರಾತ್ರಿ ಮತ್ತೊಂದು ವಿಡಿಯೋ ಹರಿಬಿಟ್ಟ ಪ್ರಧಾನಿ ಮೋದಿ| ಈ ಬಾರಿ ಹೇಳಿದ್ದೇನು?

ಸಮಗ್ರ ನ್ಯೂಸ್: ನೀಟ್(ಯುಜಿ) ಪರೀಕ್ಷೆಯಲ್ಲಿ ಅಕ್ರಮಗಳ ಕುರಿತು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸಿದ ನಿರಂತರ ಪ್ರತಿಭಟನೆಗಳ ನಡುವೆಯೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತ್ವರಿತಗೊಳಿಸುವುದಾಗಿ ಭರವಸೆ ನೀಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಡರಾತ್ರಿಯ ವೀಡಿಯೊವನ್ನು ಹಂಚಿಕೊಂಡರು ಮತ್ತು ಅವರ ‘ಒಳನೋಟವುಳ್ಳ ಸಲಹೆಗಳಿಗಾಗಿ’ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. “ಧನ್ಯವಾದ ಸ್ನೇಹಿತರೇ! ನಿನ್ನೆ ರಾತ್ರಿ ನಿಮ್ಮೆಲ್ಲರನ್ನು ಭೇಟಿ ಮಾಡಲು ನನಗೆ ಅವಕಾಶ ಸಿಕ್ಕಿತು. ನಾನು ಪೋಸ್ಟ್ ಮಾಡಿದ ವೀಡಿಯೊಗೆ ಪ್ರತಿಕ್ರಿಯೆ ಅಪಾರವಾಗಿತ್ತು. ತಮ್ಮ ಒಳನೋಟವುಳ್ಳ ಸಲಹೆಗಳನ್ನು ಒದಗಿಸಿದ್ದಕ್ಕಾಗಿ

ಮಧ್ಯರಾತ್ರಿ ಮತ್ತೊಂದು ವಿಡಿಯೋ ಹರಿಬಿಟ್ಟ ಪ್ರಧಾನಿ ಮೋದಿ| ಈ ಬಾರಿ ಹೇಳಿದ್ದೇನು? Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| NTAನ 47 ಅಧಿಕಾರಿಗಳು ವಜಾ

ಸಮಗ್ರ ನ್ಯೂಸ್: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಭಾರಿ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಇತಿಹಾಸದಲ್ಲೇ ಅತಿದೊಡ್ಡ ಸಾಂಸ್ಥಿಕ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಈ ಬೃಹತ್ ಸುಧಾರಣಾ ಕಾರ್ಯಾಚರಣೆಯ ಭಾಗವಾಗಿ ಈಗಾಗಲೇ ಸಂಸ್ಥೆಯ ಸುಮಾರು 47 ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನೀಟ್-ಯುಜಿ, ಜೆಇಇ ಮೇನ್ (JEE Main) ಹಾಗೂ ಸಿಯುಇಟಿ (CUET) ಸೇರಿದಂತೆ ದೇಶದ 15 ರಿಂದ 20 ಪ್ರಮುಖ ರಾಷ್ಟ್ರೀಯ ಮಟ್ಟದ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| NTAನ 47 ಅಧಿಕಾರಿಗಳು ವಜಾ Read More »

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ

ಸಮಗ್ರ ನ್ಯೂಸ್: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್ಚುಕ್‌ ನಿನ್ನೆ (ಜು.23) ರಾತ್ರಿ ತಮ್ಮ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಪ್ರಮುಖ ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಗುರುವಾರ ಮಧ್ಯರಾತ್ರಿಯ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಮತ್ತು ಲಡಾಖ್

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ Read More »

ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: : ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.23ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಕರು ಹಾಗೂ ಸಾರ್ವಜನಿಕರು

ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಮಂಗಳೂರು: ಶೈಕ್ಷಣಿಕ ಜಿಲ್ಲೆಯಲ್ಲೇ 34 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ಬಂದ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು, ಪಿಎಂಶ್ರೀ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕಾಗಿ ಪಾಲಕರು ಪೈಪೋಟಿ ನಡೆಸುತ್ತಾರೆ. ಇನ್ನೊಂದೆಡೆ, ಸರ್ಕಾರಿ ಪ್ರಾಥಮಿಕ ಶಾಲೆಗಳು ಅದರಲ್ಲೂ ಕಿರಿಯ ಪ್ರಾಥಮಿಕ ಶಾಲೆಗಳು ಸೊರಗುತ್ತಿವೆ. ಪ್ರಸಕ್ತ ಸಾಲಿನಲ್ಲಿ 23 ಸರ್ಕಾರಿ ಶಾಲೆಗಳು, ಆರು ಅನುದಾನಿತ ಶಾಲೆಗಳು ಹಾಗೂ ಐದು ಅನುದಾನರಹಿತ ಶಾಲೆಗಳು ಸೇರಿದಂತೆ ಒಟ್ಟು 34 ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳ ದಾಖಲಾತಿಯಾಗಿಲ್ಲ. ಶೂನ್ಯ ದಾಖಲಾತಿ ಆಗಿರುವ ಸರ್ಕಾರಿ ಶಾಲೆಗಳಲ್ಲಿ ಎಲ್ಲವೂ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳೇ

ಮಂಗಳೂರು: ಶೈಕ್ಷಣಿಕ ಜಿಲ್ಲೆಯಲ್ಲೇ 34 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ಬಂದ್ Read More »

20 ದಿನ ಪೂರೈಸಿದ ಸೋನಂ ವಾಂಗ್ಚುಕ್ ನಿರಶನ

ಸಮಗ್ರ ನ್ಯೂಸ್: ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಇತ್ತೀಚೆಗೆ ನಡೆದ ನೀಟ್‌ ಯುಜಿ-2026 ಮೊದಲ ಪರೀಕ್ಷೆಯಲ್ಲಿ ನಡೆದ ಪ್ರಶ್ನೆ ಪತ್ರಿಕೆಸೋರಿಕೆ ವಿಚಾರಕ್ಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ವಜಾಗೊಳಿಸುವಂತೆ ಆಗ್ರಹಿಸಿ ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಮ್‌ ವಾಂಗ್ಚುಕ್‌ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಸುತ್ತಿರುವ ನಿರಶನ ಶುಕ್ರವಾರಕ್ಕೆ 20 ದಿನ ಪೂರೈಸಿದೆ. ಈಗಾಗಲೇ 20ದಿನಗಳ ಆಮರಣ ಉಪವಾಸ ಸತ್ಯಾಗ್ರಹದಿಂದ ಬರೋಬ್ಬರಿ 9ಕೆ.ಜಿಗೂ ಅಧಿಕ ತೂಕ ಇಳಿಕೆಯಾಗಿ, ಆರೋಗ್ಯ ಕ್ಷೀಣಿಸುತ್ತಿರುವ ಹೊತ್ತಿನಲ್ಲೇ

20 ದಿನ ಪೂರೈಸಿದ ಸೋನಂ ವಾಂಗ್ಚುಕ್ ನಿರಶನ Read More »