ಶಿಕ್ಷಣ

ಪಿಯುಸಿ ಪಾಸ್​ ಆಗಿದ್ರೆ ಸಾಕು, 60,000 ಸಂಬಳ ಸಿಗೋ ಉದ್ಯೋಗಕ್ಕೆ ಹೋಗಬಹುದು!

ಸಮಗ್ರ ಉದ್ಯೋಗ: Rashtriya Military School Bengaluru ಉದ್ಯೋಗ ಖಾಲಿ ಇದೆ, ಹೀಗಾಗಿ ಆಹ್ವಾನಿಸುತ್ತಿದೆ. ಒಟ್ಟು 2 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು Online ಮೂಲಕ ಅಪ್ಲೈ ಮಾಡಿ. ಬೆಂಗಳೂರಿನಲ್ಲಿ ಕೆಲಸ ಮಾಡುವ ಆಸಕ್ತಿ ಇದ್ರೆ ಬೇಗ ಅಪ್ಲೈ ಮಾಡಿ. ಉದ್ಯೋಗಕ್ಕೆ ಅಪ್ಲೈ ಮಾಡೋದು ಹೇಗೆ? ಸಂಬಳ ಎಷ್ಟು? ಹೀಗೆ ನಿಮ್ಮೆಲ್ಲಾ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ.ರಾಷ್ಟ್ರೀಯ ಮಿಲಿಟರಿ […]

ಪಿಯುಸಿ ಪಾಸ್​ ಆಗಿದ್ರೆ ಸಾಕು, 60,000 ಸಂಬಳ ಸಿಗೋ ಉದ್ಯೋಗಕ್ಕೆ ಹೋಗಬಹುದು! Read More »

Job Vacancy: ತಿಂಗಳಿಗೆ 50 ರಿಂದ 60 ಸಾವಿರದವರೆಗೆ ಸಂಬಳ, ಬೇಗ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: Central Warehousing Corporation -CEWACOR ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಯಂಗ್ ಪ್ರೊಫೆಶನಲ್ (Young Professional) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಅಕ್ಟೋಬರ್ 4, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ & ತೆಲಂಗಾಣದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.ಹುದ್ದೆಯ ಮಾಹಿತಿ:ಯಂಗ್ ಪ್ರೊಫೆಶನಲ್

Job Vacancy: ತಿಂಗಳಿಗೆ 50 ರಿಂದ 60 ಸಾವಿರದವರೆಗೆ ಸಂಬಳ, ಬೇಗ ಅರ್ಜಿ ಸಲ್ಲಿಸಿ! Read More »

PGCIL Recruitment: ಯಾವುದೇ ಉದ್ಯೋಗದ ಅನುಭವ ಬೇಕಿಲ್ಲ, ತಿಂಗಳಿಗೆ 1 ಲಕ್ಷ ಸಂಬಳ ನಿಮ್ಮದಾಗಿಸಿಕೊಳ್ಳಿ!

ಸಮಗ್ರ ಉದ್ಯೋಗ: ಉದ್ಯೋಗಕ್ಕಾಗಿ ಪರದಾಡ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ನಿಮಗೆ ಒಂದು ಗುಡ್​ ನ್ಯೂಸ್​. 41 ಜೂನಿಯರ್ ಆಫೀಸರ್ ಟ್ರೈನಿ ಹುದ್ದೆಗಳು ಇಲ್ಲಿ ಖಾಲಿ ಇವೆ. Power Grid Corporation of India ಸೆಪ್ಟೆಂಬರ್ 2023 ರ PGCIL ಅಫಿಶಿಯಲ್​ ಅಧಿಸೂಚನೆಯನ್ನು ಹೊರ ಬಿಟ್ಟಿದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ನೀವಿಲ್ಲಿ ಕಾಣಬಹುದು. ಬೇಗ ಅಪ್ಲೇ ಮಾಡಿ, ಒಳ್ಳೆಯ ಸ್ಯಾಲರಿಯನ್ನು ನಿಮ್ಮದಾಗಿಸಿಕೊಳ್ಳಿ. ಹುದ್ದೆ ಜೂನಿಯರ್ ಆಫೀಸರ್ ಟ್ರೈನಿ (HR),ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ಉದ್ಯೋಗ

PGCIL Recruitment: ಯಾವುದೇ ಉದ್ಯೋಗದ ಅನುಭವ ಬೇಕಿಲ್ಲ, ತಿಂಗಳಿಗೆ 1 ಲಕ್ಷ ಸಂಬಳ ನಿಮ್ಮದಾಗಿಸಿಕೊಳ್ಳಿ! Read More »

ಇಂದಿನಿಂದ ಶಾಲಾ – ಕಾಲೇಜುಗಳಲ್ಲಿ ‘ಸಂವಿಧಾನ ಓದು’ ಆರಂಭ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಈಗಾಗಲೇ ಸಂವಿಧಾನ ಪೀಠಿಕೆ ಓದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಿತ್ತು. ಅಲ್ಲದೇ ಸಂವಿಧಾನ ಪೀಠಿಕೆ ಓದು ಪರಿಪಾಠವನ್ನು ಸೆ.15ರಿಂದ ಆರಂಭಿಸೋದಾಗಿ ತಿಳಿಸಿತ್ತು. ಅದರಂತೆ ಇಂದಿನಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಓದು ಆರಂಭಗೊಳ್ಳಲಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆಯೇ ರಾಜ್ಯ ಸರ್ಕಾರ ಸುತ್ತೋಲೆ ಕೂಡ ಹೊರಡಿಸಿತ್ತು. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿತ್ತು. ರಾಜ್ಯದ ಎಲ್ಲಾ

ಇಂದಿನಿಂದ ಶಾಲಾ – ಕಾಲೇಜುಗಳಲ್ಲಿ ‘ಸಂವಿಧಾನ ಓದು’ ಆರಂಭ Read More »

ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ| ಸೆ. 30 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023ನ್ನು ನ. 26ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆ ಪ್ರಕಟನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗೆ ಆಹ್ವಾನಿಸಲಾಗಿದೆ. ಮೊದಲ ಪತ್ರಿಕೆ-I: ಸಾಮಾನ್ಯ ಪತ್ರಿಕೆಯು ಬೋಧನೆ ಮತ್ತು ಬುದ್ಧಿ ಸಾಮರ್ಥ್ಯ. ಈ ಪತ್ರಿಕೆಯು ಅಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಹಾಗೂ ಯೋಚನಾ ಸಾಮರ್ಥ್ಯವನ್ನು ಆಳೆಯುವಂತಹದ್ದಾಗಿರುತ್ತದೆ. ಈ ಪತ್ರಿಕೆಯು 50

ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ| ಸೆ. 30 ಕೊನೆಯ ದಿನಾಂಕ Read More »

ಸುಳ್ಯ:INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್

ಸಮಗ್ರ ನ್ಯೂಸ್: ಸುಳ್ಯದ ಶ್ರೇಯಸ್ ಕಾಂಪ್ಲೆಕ್ಸ್ ನಲ್ಲಿರುವ ಕೆನರಾ ಬ್ಯಾಂಕ್ ಬಳಿಯ INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಡಿಸಿಎ ಕೋರ್ಸ್ ಗಳು ಮಾನ್ಸೂನ್ ವಿಶೇಷ ಆಫರ್ ಗಳೊಂದಿಗೆ ಪ್ರವೇಶಾತಿ ಆರಂಭಗೊಂಡಿದೆ. ಈ ಸಂಸ್ಥೆಯಲ್ಲಿ ನೋಟ್ ಪ್ಯಾಡ್, ವರ್ಡ್ ಪ್ಯಾಡ್, ಪೈಂಟ್, ನುಡಿ, ಎಮ್‌ಎಸ್ ವರ್ಡ್, ಎಮ್‌ಎಸ್ ಎಕ್ಸೆಲ್, ಎಮ್‌ಎಸ್ ಪವರ್ ಪಾಯಿಂಟ್, ಎಮ್‌ಎಸ್ ಆಸೆಸ್, ಇಂಟರ್ನೆಟ್, ಸಿಂಗಲ್ ಎಂಟ್ರಿ, ಇನ್ವೆಂಟರಿ, ವೊಚರ್, VAT, GST, ಫೋಟೊ ಎಡಿಟಿಂಗ್ ಮತ್ತು ಕಟ್ಟಿಂಗ್, ಪ್ಯಾಂಪ್ಲೆಟ್ ಮತ್ತು

ಸುಳ್ಯ:INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ Read More »

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜು.15ರಂದು ‘ಅಬಾಕಸ್ ‘ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಆಡಿಟೋರಿಯಮ್ ನಲ್ಲಿ ದೀಪವನ್ನು ಬೆಳಗಿಸುವುದರ ಮೂಲಕ ‘ಅಬಾಕಸ್ ‘ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ಅಬಾಕಸ್ ‘ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು. ‘ಅಬಾಕಸ್ ‘ ತರಗತಿಯ ಬಗ್ಗೆ

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »

SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ| ಪೂರಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿ ಬಗ್ಗೆ ಇಲ್ಲಿದೆ ವಿವರ

ಸಮಗ್ರ ನ್ಯೂಸ್ : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈಗ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿಯೊಂದನ್ನು ವಿದ್ಯಾರ್ಥಿಗಳಿಗೆ ನೀಡಿದ್ದು, ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ , ಮರುಎಣಿಕೆಗೆ ಅರ್ಜಿಯನ್ನು ಆಹ್ವಾನಿಸಿದೆ.‌ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸ್ಕ್ಯಾನ್ಡ್‌ ಪ್ರತಿ, ಮರು ಮೌಲ್ಯಮಾಪನಕ್ಕಾಗಿ ವಿದ್ಯಾರ್ಥಿಗಳು https://kseab.karnataka.gov.in ಈ ಲಿಂಕ್‌ ಮೂಲಕ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-07-2023 ಆಗಿರುತ್ತದೆ. ಉತ್ತರ ಪತ್ರಿಕೆಗಳ ಮರಎಣಿಕೆಗೆ ಅರ್ಜಿ ಸಲ್ಲಿಸಲು ದಿನಾಂಕ 04-07-2023 ರಿಂದ

SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ| ಪೂರಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿ ಬಗ್ಗೆ ಇಲ್ಲಿದೆ ವಿವರ Read More »

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ.

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ Read More »