ಶಿಕ್ಷಣ

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜು.15ರಂದು ‘ಅಬಾಕಸ್ ‘ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಆಡಿಟೋರಿಯಮ್ ನಲ್ಲಿ ದೀಪವನ್ನು ಬೆಳಗಿಸುವುದರ ಮೂಲಕ ‘ಅಬಾಕಸ್ ‘ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ಅಬಾಕಸ್ ‘ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು. ‘ಅಬಾಕಸ್ ‘ ತರಗತಿಯ ಬಗ್ಗೆ […]

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »

SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ| ಪೂರಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿ ಬಗ್ಗೆ ಇಲ್ಲಿದೆ ವಿವರ

ಸಮಗ್ರ ನ್ಯೂಸ್ : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈಗ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿಯೊಂದನ್ನು ವಿದ್ಯಾರ್ಥಿಗಳಿಗೆ ನೀಡಿದ್ದು, ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ , ಮರುಎಣಿಕೆಗೆ ಅರ್ಜಿಯನ್ನು ಆಹ್ವಾನಿಸಿದೆ.‌ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸ್ಕ್ಯಾನ್ಡ್‌ ಪ್ರತಿ, ಮರು ಮೌಲ್ಯಮಾಪನಕ್ಕಾಗಿ ವಿದ್ಯಾರ್ಥಿಗಳು https://kseab.karnataka.gov.in ಈ ಲಿಂಕ್‌ ಮೂಲಕ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-07-2023 ಆಗಿರುತ್ತದೆ. ಉತ್ತರ ಪತ್ರಿಕೆಗಳ ಮರಎಣಿಕೆಗೆ ಅರ್ಜಿ ಸಲ್ಲಿಸಲು ದಿನಾಂಕ 04-07-2023 ರಿಂದ

SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ| ಪೂರಕ ಪರೀಕ್ಷೆಯ ಸ್ಕ್ಯಾನ್ಡ್‌ ಪ್ರತಿ ಬಗ್ಗೆ ಇಲ್ಲಿದೆ ವಿವರ Read More »

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ.

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ Read More »

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ (ಜೂ.30) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:30.06.2023 ರಂದು ಬೆಳಿಗ್ಗೆ 11.00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ನಾಳೆ ಬೆಳಿಗ್ಗೆ ವಿದ್ಯಾರ್ಥಿಗಳು 11 ಗಂಟೆಯ ಬಳಿಕ ಮಂಡಳಿಯ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ಫಲಿತಾಂಶವನ್ನು

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ

ಸಮಗ್ರ ನ್ಯೂಸ್: ಪರೀಕ್ಷಾ ಮಾದರಿಯನ್ನು ಪರಿಶೀಲಿಸಲು ಐಐಟಿ ಕೌನ್ಸಿಲ್ ಅನ್ನು ಕೇಳಲಾಗಿದ್ದು. ಇದರಿಂದ ಕೋಚಿಂಗ್‌ಗಳನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ಐಐಟಿ ದೆಹಲಿಗೆ ೫ ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಐಐಟಿ ಅಡ್ವಾನ್ಸ್ ಬದಲಿಗೆ ಜಂಟಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಐಐಟಿ ಕೌನ್ಸಿಲ್ ಸಭೆಯಲ್ಲೂ ಕೇಂದ್ರ ಸರ್ಕಾರ ಈ ಬಗ್ಗೆ ಸಲಹೆಯನ್ನು ಮುಂದಿಟ್ಟಿದ್ದು, ಸಿಎಫ್‌ಟಿಐ, ಐಐಟಿ, ಎನ್‌ಐಟಿ ಸೇರಿದಂತೆ ದೇಶದ ಇತರೆ ಕೇಂದ್ರ ಅನುದಾನಿತ ತಾಂತ್ರಿಕ ಸಂಸ್ಥೆಗಳಲ್ಲಿ ಪ್ರವೇಶಕ್ಕೆ

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ Read More »

ಶಿಕ್ಷಕರ ವರ್ಗಾವಣೆಗೆ `ಕೌನ್ಸೆಲಿಂಗ್’ | ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ಸಮಗ್ರ ನ್ಯೂಸ್: 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು , ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರ ಸಾಮಾನ್ಯ ವರ್ಗಾವಣೆಗೆ ಕೌನ್ಸೆಲಿಂಗ್ ಗೆ ಮಂಗಳವಾರದಿಂದ ಚಾಲನೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಆರೇಳು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಲಾಗಿದ್ದು, ತಕ್ಷಣದಿಂದಲೇ ಕೌನ್ಸೆಲಿಂಗ್ ಪ್ರಾರಂಭಗೊಳ್ಳಲಿದೆ. ಪುನಾರಂಭದ ಬಗ್ಗೆ ಬಹಳ ಒತ್ತಡ ಇದ್ದ

ಶಿಕ್ಷಕರ ವರ್ಗಾವಣೆಗೆ `ಕೌನ್ಸೆಲಿಂಗ್’ | ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ Read More »

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ?

ಸಮಗ್ರ ನ್ಯೂಸ್: ಮೇ, ಜೂನ್ 2023ರಂದು ನಡೆಸಲಾದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂ.20ರ ಮಂಗಳವಾರದಂದು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 23-05-2023 ರಿಂದ 03-06-2023ರಂದು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದ್ದು, ಈ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ? Read More »

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ…

ಸಮಗ್ರ ನ್ಯೂಸ್: 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್​ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ-

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ… Read More »

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (KCET-2023) ಫಲಿತಾಂಶ ಜೂನ್.15ರ ಗುರುವಾರದ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರು ಇಲ್ಲಿನ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಿಗ್ಗೆ 9:30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ Read More »