ಶಿಕ್ಷಣ

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ

ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿ ಶಿಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ.ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿತ್ತು.ಉರ್ದು ಭಾಷೆ ಕಡ್ಡಾಯಗೊಳಿಸಿರುವ ಸರ್ಕಾರ,ಕನ್ನಡ ನಾಡಿನಲ್ಲಿ ಉರ್ದು ಹೇರಿಕೆ ಮಾಡುತ್ತಿದೆ ಕಾಂಗ್ರೆಸ್‌ ಸರ್ಕಾರ. ಸಿಎಂ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ […]

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ

ಸಮಗ್ರ ನ್ಯೂಸ್:ಕರ್ನಾಟಕದ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು, ಎಲ್ಲಾ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ.ಮತ್ತೊಂದೆಡೆ ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ ಆ ದಿನ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಇರಲಿದೆ.ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆಯು

ಶಾಲೆಗಳಿಗೆ ದಸರಾ ರಜೆ ಘೋಷಣೆ Read More »

ಕೆ.ಎಸ್.ಎಸ್. ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ ಸೆ.19 ರಂದು ನಡೆಯಿತು. ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್‌ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ ವಿದ್ಯಾರ್ಥಿಗಳು ಪಾಲ್ಗೊಂಡು ಅಂತಿಮವಾಗಿ 27 ವಿದ್ಯಾರ್ಥಿಗಳು ಬೆಂಗಳೂರಿನ Q- Spiders ತರಬೇತಿ ಸಂಸ್ಥೆಗೆ ಉಚಿತವಾಗಿ ಆಯ್ಕೆಯಾದರು. ಈ

ಕೆ.ಎಸ್.ಎಸ್. ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ Read More »

ಶಾಲಾ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ/ ಶಿಕ್ಷಣ ಸಚಿವಾಲಯ ಸಿದ್ಧತೆ

ಸಮಗ್ರ ನ್ಯೂಸ್‌: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಪರಿಚಯಿಸಲು ಶಾಲಾ ಶಿಕ್ಷಣ ಸಚಿವಾಲಯ ಸಿದ್ಧತೆ ನಡೆಸಿದೆ. ಪ್ರತಿ ಜಿಲ್ಲೆಯ ಒಂದೊಂದು ಶಾಲೆಯಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಿ ಶಾಲಾ ಹಾಜರಾತಿ ಸಾಧಿಸಲಾಗಿದೆ. ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪರಿಶೀಲನೆಗೆ ಅನುವು ಮಾಡಿಕೊಡುವ ಪ್ರಯೋಗ ಯಾವುದೇ ತಾಂತ್ರಿಕ ತೊಂದರೆಗಳಿಲ್ಲದೆ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸುವ ಯೋಜನೆಯ ಕುರಿತು ವರದಿಯನ್ನು ಸಿದ್ಧಪಡಿಸಿದೆ.

ಶಾಲಾ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ/ ಶಿಕ್ಷಣ ಸಚಿವಾಲಯ ಸಿದ್ಧತೆ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರಿಗೆ ಮಂಗಳೂರು ವಿ.ವಿ ಯಿಂದ ಪಿ ಎಚ್ ಡಿ ಪದವಿ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರು ಮಂಡಿಸಿದ “ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ – ಎ ಸ್ಟಡಿ ವಿಥ್ ಸೆಲೆಕ್ಟ್ ಸೋಶಿಯಲ್ ಎಂಟರ್ಪ್ರೈಸಸ್” ಎಂಬ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ. ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಆದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರಿಗೆ ಮಂಗಳೂರು ವಿ.ವಿ ಯಿಂದ ಪಿ ಎಚ್ ಡಿ ಪದವಿ Read More »

ನೀಟ್- ಯುಜಿ 2024 ಮರು ಪರೀಕ್ಷೆ ನಡೆಸುವುದಿಲ್ಲ| ಸುಪ್ರೀಂ ಮಹತ್ವದ ತೀರ್ಪು

ಸಮಗ್ರ ನ್ಯೂಸ್: 2024ರ ನೀಟ್-ಯುಜಿ ಪರೀಕ್ಷೆಗೆ ಮರು ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಲಭ್ಯವಿರುವ ದತ್ತಾಂಶವು “ವ್ಯವಸ್ಥಿತ ಉಲ್ಲಂಘನೆ” ಅಥವಾ ಸ್ಪರ್ಧಾತ್ಮಕ ಪರೀಕ್ಷೆಯ “ಪಾವಿತ್ರ್ಯತೆಯ” ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸುವುದಿಲ್ಲ ಎಂದಿದೆ. ನೀಟ್ ಯುಜಿ ಪ್ರಕರಣದ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಇಂದು ನಡೆಸಿದೆ. 1 ಲಕ್ಷದ 8 ಸಾವಿರ ಸೀಟುಗಳಿಗೆ ನಡೆದ ಪರೀಕ್ಷೆಯಲ್ಲಿ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ವಿಚಾರಣೆ ವೇಳೆ ಸಿಜೆಐ ತಿಳಿಸಿದ್ದಾರೆ. ಈ ಪೈಕಿ 52 ಸಾವಿರ

ನೀಟ್- ಯುಜಿ 2024 ಮರು ಪರೀಕ್ಷೆ ನಡೆಸುವುದಿಲ್ಲ| ಸುಪ್ರೀಂ ಮಹತ್ವದ ತೀರ್ಪು Read More »

NEET PG ಪರೀಕ್ಷೆಯ ದಿನಾಂಕ ಪ್ರಕಟ

ಸಮಗ್ರ ನ್ಯೂಸ್‌: ನೀಟ್‌ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ಮುಂದೂಡಲಾಗಿದ್ದ ದಿನಾಂಕವನ್ನು ಇದೀಗ ಘೋಷಿಸಲಾಗಿದ್ದು, ಪರೀಕ್ಷೆಯು ಆಗಸ್ಟ್ 11 ರಂದು ನಡೆಯಲಿದೆ. ಪರೀಕ್ಷೆಯು ಆಗಸ್ಟ್ 11 ರಂದು ಬೆಳಿಗ್ಗೆ ಮತ್ತು ಮಧ್ಯಾಹ್ನದ ಎರಡು ಪಾಳಿಗಳಲ್ಲಿ ನಡೆಯಲಿದೆ. ಈ ಹಿಂದೆ ಜೂನ್ 23ಕ್ಕೆ ನೀಟ್ ಪರೀಕ್ಷೆ ನಿಗದಿಯಾಗಿತ್ತು. ಅಕ್ರಮ ಚಟುವಟಿಕೆಗಳ ವರದಿಯಿಂದಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು.

NEET PG ಪರೀಕ್ಷೆಯ ದಿನಾಂಕ ಪ್ರಕಟ Read More »

ಪರೀಕ್ಷಾ ಅಕ್ರಮ/ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾ ನಿರ್ದೇಶಕರ‌ ವಜಾ

ಸಮಗ್ರ ನ್ಯೂಸ್: ನೀಟ್-ಯುಜಿ ಪರೀಕ್ಷೆಯ ಅಕ್ರಮ ಆರೋಪ ಮತ್ತು ಯುಜಿಸಿ-ನೆಟ್ ಪರೀಕ್ಷೆ ಮುಂದೂಡಿಕೆ, ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳ ವಿವಾದಗಳ ನಡುವೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾನಿರ್ದೇಶಕರನ್ನು ವಜಾಗೊಳಿಸಲಾಗಿದೆ. ನೀಟ್-ಯುಜಿ ಪರೀಕ್ಷೆಯ ಅಕ್ರಮ ಮತ್ತು ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡುವುದರ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ಪರೀಕ್ಷೆಯಲ್ಲಿ ನಕಲು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳೂ ಆಕ್ರೋಶ ವ್ಯಕ್ತಪಡಿಸಿವೆ. ಎನ್‌ಟಿಎಯ ಮಹಾನಿರ್ದೇಶಕರಾಗಿದ್ದ ಸುಬೋದ್ ಕುಮಾ‌ರ್ ಸಿಂಗ್‌ ಅವರನ್ನು ತೆಗೆದುಹಾಕಲಾಗಿದೆ ಮತ್ತು ಅವರ ಉತ್ತರಾಧಿಕಾರಿಯಾಗಿ ಮಾಜಿ ಐಎಎಸ್ ಅಧಿಕಾರಿ

ಪರೀಕ್ಷಾ ಅಕ್ರಮ/ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾ ನಿರ್ದೇಶಕರ‌ ವಜಾ Read More »

ಯುಜಿಸಿ ನೆಟ್ ಪರೀಕ್ಷೆ ರದ್ದು/ ಶೀಘ್ರದಲ್ಲೇ ಮರುಪರೀಕ್ಷೆ

ಸಮಗ್ರ ನ್ಯೂಸ್: ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇರುವುದರಿಂದ ಅದನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಎನ್‌ಟಿಎ ಜೂನ್ 18 ರಂದು ನಡೆಸಿದ ಯುಜಿಸಿ- ನೆಟ್ ಪರೀಕ್ಷೆಯಲ್ಲಿ 9 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿ ಲಭಿಸಿರುವ ಕಾರಣ ಪರೀಕ್ಷೆಯನ್ನು ರದ್ದುಗೊಳಿಸಲು ಸಚಿವಾಲಯ ನಿರ್ಧರಿಸಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಯುಜಿಸಿ ನೆಟ್ ಪರೀಕ್ಷೆ ರದ್ದು/ ಶೀಘ್ರದಲ್ಲೇ ಮರುಪರೀಕ್ಷೆ Read More »

ಯುಜಿಸಿ NET ಪರೀಕ್ಷೆ ನಡೆದ ಮರುದಿನವೇ ರದ್ದು| ಏನಿದು ಪ್ರಕರಣ!?

ಸಮಗ್ರ ನ್ಯೂಸ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ನ್ಯಾಷನ್‌ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ

ಯುಜಿಸಿ NET ಪರೀಕ್ಷೆ ನಡೆದ ಮರುದಿನವೇ ರದ್ದು| ಏನಿದು ಪ್ರಕರಣ!? Read More »