ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ
ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿ ಶಿಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ.ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿತ್ತು.ಉರ್ದು ಭಾಷೆ ಕಡ್ಡಾಯಗೊಳಿಸಿರುವ ಸರ್ಕಾರ,ಕನ್ನಡ ನಾಡಿನಲ್ಲಿ ಉರ್ದು ಹೇರಿಕೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ. ಸಿಎಂ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ […]
ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ Read More »