ರಾಷ್ಟ್ರೀಯ

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಹರಿಯಾಣ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಈ ಹಿಂದೆ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಈ ಸಾವಿನ ಬಗ್ಗೆ ಅನುಮಾನಗಳು ಭುಗಿಲೆದ್ದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಅನ್ನು ಪತ್ತೆಹಚ್ಚಿದ್ದು, ಅನುಮಾನಗೊಂಡು ಪೊಲೀಸರಿಗೆ […]

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ Read More »

ಮಾ.15ರಿಂದ ಒಂದು ತಿಂಗಳು ಶಿರಾಡಿ ಘಾಟ್ ಸಂಚಾರ ಬಂದ್!?

ಸಮಗ್ರ ನ್ಯೂಸ್: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ. ಸಂಸದ ಶ್ರೇಯಸ್‌ ಪಟೇಲ್‌ ಗುರುವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದ ವೇಳೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು

ಮಾ.15ರಿಂದ ಒಂದು ತಿಂಗಳು ಶಿರಾಡಿ ಘಾಟ್ ಸಂಚಾರ ಬಂದ್!? Read More »

ಮಹಾಕುಂಭಮೇಳಕ್ಕೆ ಅಧಿಕೃತ ತೆರೆ| 45 ದಿನಗಳಲ್ಲಿ ದಾಖಲೆಯ 65 ಕೋಟಿ ಜನರಿಂದ ಪುಣ್ಯಸ್ನಾನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆದ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಖ್ಯಾತಿ ಪಡೆದಿರುವ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿ ದಿನವಾದ ಇಂದು ತೆರೆ ಬಿದ್ದಿದೆ. ಬುಧವಾರ ತ್ರಿವೇಣಿ ಸಂಗಮದಲ್ಲಿ ಕೊನೆಯ ಅಮೃತ ಸ್ನಾನ ನಡೆದಿದೆ. 45 ದಿನಗಳ ಕಾಲ ನಡೆದ ಮಹಾಕುಂಭ ಮೇಳಕ್ಕೆ ತೆರೆ ಬಿದ್ದಿದೆ. ಕೊನೆಯ ದಿನವಾದ ಇಂದು 1.44 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 13ರಂದು ಶುರುವಾದ ಮಹಾಕುಂಭಮೇಳದಲ್ಲಿ ಇದುವರೆಗೆ 66 ಕೋಟಿ

ಮಹಾಕುಂಭಮೇಳಕ್ಕೆ ಅಧಿಕೃತ ತೆರೆ| 45 ದಿನಗಳಲ್ಲಿ ದಾಖಲೆಯ 65 ಕೋಟಿ ಜನರಿಂದ ಪುಣ್ಯಸ್ನಾನ Read More »

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ| ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ.  ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ  ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ  ಹಂಪಿ ಉತ್ಸವವು ಫೆಬ್ರುವರಿ  28 ರಿಂದ ಮಾರ್ಚ್  2

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ| ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ Read More »

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ ರಸ್ತೆ ಸದ್ಯ ಟೋಲ್ ಫ್ರೀ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್‌ಪ್ರೆಸ್‌ ವೇನಲ್ಲಿ ಒಂದಾಗಿರುವ ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಸಂಚಾರಕ್ಕೆ ಮುಕ್ತವಾಗಿದೆ. ಮೂರು ರಾಜ್ಯಗಳನ್ನು ಒಳಗೊಂಡ ಎಕ್ಸ್‌ಪ್ರೆಸ್‌ ವೇ ಮಾರ್ಗ ಇದಾಗಿದೆ. ಕರ್ನಾಟಕ ರಾಜ್ಯ ಭಾಗದ 71 ಕಿಲೋ ಮೀಟರ್ ಮಾರ್ಗದ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ಕೆಲಸಗಳು ಮುಗಿದಿದ್ದು, ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೊಸಕೋಟೆಯ ಇಂಟರ್ ಚೇಂಜ್‌ನಿಂದ ಚೆನ್ನೈವರೆಗೆ 280 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇ

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ ರಸ್ತೆ ಸದ್ಯ ಟೋಲ್ ಫ್ರೀ Read More »

ದೆಹಲಿ ಸಿಎಂ ಆಗಿ ರೇಖಾ ಗುಪ್ತ ಆಯ್ಕೆ

ಸಮಗ್ರ ನ್ಯೂಸ್: ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಘೋಷಿಸಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆಯು ವೀಕ್ಷಕರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದ್ದು, ಅಂತಿಮವಾಗಿ ಸಿಎಂ, ಡಿಸಿಎಂ ಹೆಸರು ಘೋಷಣೆ ಮಾಡಲಾಯಿತು. ನವದೆಹಲಿಯಲ್ಲಿರುವ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಾಳೆ (ಫೆ.20) ಪ್ರಮಾಣವಚನ ಕಾರ್ಯಕ್ರಮ

ದೆಹಲಿ ಸಿಎಂ ಆಗಿ ರೇಖಾ ಗುಪ್ತ ಆಯ್ಕೆ Read More »

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ

ಸಮಗ್ರ ನ್ಯೂಸ್: ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ.ಪಾಳ್ಯದ ಮುರಳಿ ಎಂಬಾತ ಗೀಸರ್ ಫಿಟ್ ಮಾಡಲೆಂದು ಮನೆಗೆ ಬಂದಿದ್ದ. ಈ ವೇಳೆ ರಹಸ್ಯ ಕ್ಯಾಮರಾ ಅಳವಡಿಸಿ ಹೋಗಿದ್ದಾನೆ. ಮಹಿಳೆಗೆ ಕಳೆದ ಒಂದು ವರ್ಷದಿಂದ ಬ್ಲ್ಯಾಕ್ ಮೇಲ್ ಮಾಡಿ ತಾನು ಕರೆದಲ್ಲೆಲ ಬರಬೇಕು ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ Read More »

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಕನ್ನಡದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಂದಿದೆ. ಇಂದು ಪ್ರಕಟಿಸಿದ 2025ನೇ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮಭೂಷಣಕ್ಕೆ ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತ್‌ನಾಗ್‌ ಭಾಜನರಾಗಿದ್ದಾರೆ. ಒಟ್ಟೂ 19 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು 113 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕಲಾ ವಿಭಾಗದಲ್ಲಿ ಹಿರಿಯ ನಟ ಅನಂತ್‌ನಾಗ್‌ ಗೌರವಕ್ಕೆ ಪಾತ್ರರಾಗಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ Read More »

ಇಂದು ಬಾನಂಗಳದಲ್ಲಿ ನಡೆಯಲಿದೆ ವಿಸ್ಮಯ| ಇದನ್ನು ಮಿಸ್ ಮಾಡ್ಕೊಂಡ್ರೆ ಜೀವಮಾನದಲ್ಲಿ ಮತ್ತೆ ನೋಡಕ್ಕಾಗೋದಿಲ್ಲ!! ಗಣರಾಜ್ಯೋತ್ಸವಕ್ಕೆ ಗ್ರಹಗಳ ಪರೇಡ್

ಸಮಗ್ರ ನ್ಯೂಸ್: ಹೊಸ ವರ್ಷದ ಪ್ರಾರಂಭದಲ್ಲಿಯೇ ಅಂದರೆ ಜನವರಿ 25ರಂದು ಬಹಳ ಅಪರೂಪವಾದ ಖಗೋಳ ಘಟನೆಯೊಂದು ನಡೆಯಲಿದೆ. ಈ ದಿನ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಅಪರೂಪವಾದ ಸ್ಥಿತಿಯಲ್ಲಿ ತಮ್ಮ ಸಂಚಾರವನ್ನು ಮಾಡಲಿವೆ. ಈ ಅದ್ಭುತ ನೋಟವನ್ನು ನೀವು ಕೂಡ ಕಣ್ತುಂಬಿಕೊಳ್ಳಬಹುದು. ಬಾಹ್ಯಾಕಾಶ ಪ್ರಿಯರಿಗೆ ಇಂದು ಹಬ್ಬವಾಗಲಿದೆ ಹಾಗೂ ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್ ಮತ್ತು ಯುರೇನಸ್ ಎಂಬ ಆರು ಗ್ರಹಗಳ ಮೆರವಣಿಗೆ ಜನವರಿ 21 ರಿಂದ ಭಾರತದಲ್ಲಿ ಗೋಚರಿಸುತ್ತದೆ. ಗ್ರಹಗಳ

ಇಂದು ಬಾನಂಗಳದಲ್ಲಿ ನಡೆಯಲಿದೆ ವಿಸ್ಮಯ| ಇದನ್ನು ಮಿಸ್ ಮಾಡ್ಕೊಂಡ್ರೆ ಜೀವಮಾನದಲ್ಲಿ ಮತ್ತೆ ನೋಡಕ್ಕಾಗೋದಿಲ್ಲ!! ಗಣರಾಜ್ಯೋತ್ಸವಕ್ಕೆ ಗ್ರಹಗಳ ಪರೇಡ್ Read More »

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ

ಸಮಗ್ರ ನ್ಯೂಸ್: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಹಿರಿಯ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ Read More »