ತಂತ್ರಜ್ಞಾನ

ನೀಟ್ – ಯುಜಿ ಫಲಿತಾಂಶ ಪ್ರಕಟ| 11.21 ಲಕ್ಷ ಅಭ್ಯರ್ಥಿಗಳು ತೇರ್ಗಡೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಗುರುವಾರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ NEET-UG 2026ರ ಫಲಿತಾಂಶವನ್ನು ಪ್ರಕಟಿಸಿದೆ. ದೇಶದಾದ್ಯಂತ MBBS, BDS, ಆಯುಷ್ ಹಾಗೂ ಇತರ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು 11.21 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ವೈದ್ಯಕೀಯ ಪ್ರವೇಶ ಮತ್ತು ಕೌನ್ಸೆಲಿಂಗ್ ವೇಳಾಪಟ್ಟಿಗೆ ಯಾವುದೇ ವಿಳಂಬವಾಗದಂತೆ ಫಲಿತಾಂಶವನ್ನು ಸಕಾಲದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ neet.nta.nic.in ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಅಖಿಲ ಭಾರತ ಶ್ರೇಯಾಂಕ (AIR), ರಾಜ್ಯವಾರು […]

ನೀಟ್ – ಯುಜಿ ಫಲಿತಾಂಶ ಪ್ರಕಟ| 11.21 ಲಕ್ಷ ಅಭ್ಯರ್ಥಿಗಳು ತೇರ್ಗಡೆ Read More »

ಮೊಬೈಲ್ ಗ್ರಾಹಕರಿಗೆ ಮತ್ತೆ ಶಾಕ್ ನೀಡಲು‌‌ ಸಜ್ಜಾದ ಟೆಲಿಕಾಂ ಕಂಪನಿಗಳು| ರೀಚಾರ್ಜ್ ದರದಲ್ಲಿ ಶೇ12 ರಿಂದ 15ರಷ್ಟು‌ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಭಾರತದ ಮೊಬೈಲ್ ಗ್ರಾಹಕರು ಮತ್ತೊಂದು ಹಂತದ ರೀಚಾರ್ಜ್ ದರ ಏರಿಕೆಗೆ ಸಜ್ಜಾಗಬೇಕಾಗಬಹುದು. ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳು ಮುಂದಿನ ಮೂರರಿಂದ ನಾಲ್ಕು ತಿಂಗಳುಗಳಲ್ಲಿ ತಮ್ಮ ಸೇವಾ ದರಗಳನ್ನು ಶೇಕಡಾ 12 ರಿಂದ 15 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಪ್ರಮುಖ ಬ್ರೋಕರೇಜ್ ಸಂಸ್ಥೆಯಾದ ಸೆಂಟ್ರಮ್ ಇನ್‌ಸ್ಟಿಟ್ಯೂಷನಲ್ ರಿಸರ್ಚ್ ಅಂದಾಜಿಸಿದೆ. ಮಾರುಕಟ್ಟೆಯಲ್ಲಿ ಸದ್ಯ ಕೆಲವೇ ಕೆಲವು ಕಂಪನಿಗಳು ಉಳಿದುಕೊಂಡಿರುವುದರಿಂದ ಬೆಲೆ ಏರಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂದು ಸಂಸ್ಥೆಯು ತನ್ನ ಇತ್ತೀಚಿನ ವರದಿಯಲ್ಲಿ ಉಲ್ಲೇಖಿಸಿದೆ.​ಜೂನ್ ತ್ರೈಮಾಸಿಕದಲ್ಲಿ

ಮೊಬೈಲ್ ಗ್ರಾಹಕರಿಗೆ ಮತ್ತೆ ಶಾಕ್ ನೀಡಲು‌‌ ಸಜ್ಜಾದ ಟೆಲಿಕಾಂ ಕಂಪನಿಗಳು| ರೀಚಾರ್ಜ್ ದರದಲ್ಲಿ ಶೇ12 ರಿಂದ 15ರಷ್ಟು‌ ಏರಿಕೆ ಸಾಧ್ಯತೆ Read More »

16ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ಬ್ಯಾನ್ – ಸಿಎಂ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಾಲಾ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಅತ್ಯಂತ ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ. ವಿಪರೀತವಾಗುತ್ತಿರುವ ಮೊಬೈಲ್ ಗೀಳು ಹಾಗೂ ಸಾಮಾಜಿಕ ಜಾಲತಾಣಗಳ ದಾಸ್ಯದಿಂದ ಎಳೆಯ ಮನಸ್ಸುಗಳನ್ನು ಪಾರುಮಾಡುವ ಉದ್ದೇಶದಿಂದ ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಿತಿಮೀರುತ್ತಿದ್ದು, ಇದು ಅವರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಮೇಲೆ ತೀವ್ರ ಸ್ವರೂಪದ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಮನಗಂಡಿರುವ

16ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ಬ್ಯಾನ್ – ಸಿಎಂ Read More »

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್‌ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!! Read More »

ನಭಕ್ಕೆ‌ ಶುಭಪ್ರಯಾಣಗೈದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳು

ಸಮಗ್ರ ನ್ಯೂಸ್: ಭಾರತದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳುಳ್ಳ ತಂಡದ ಐತಿಹಾಸಿಕ ಆಕ್ಸಿಯಂ-4 ಬಾಹ್ಯಾಕಾಶ ಯಾನ ಬುಧವಾರ ಮಧ್ಯಾಹ್ನ ಆರಂಭವಾಗಿದೆ.ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಮಧ್ಯಾಹ್ನ 12:01 ಗಂಟೆಗೆ ಸ್ಪೇಸ್‌ಎಕ್ಸ್‌ನ ಫಾಲ್ಕನ್‌ 9ರಾಕೆಟ್ ನಭಕ್ಕೆ ಚಿಮ್ಮಿದೆ. 28 ಗಂಟೆಗಳ ಪ್ರಯಾಣದ ನಂತರ ಶುಭಾಂಶು ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ 14 ದಿನಗಳ ಕಾಲ ತಂಗಲಿದೆ. ಈ ಅವಧಿಯಲ್ಲಿ ವಿವಿಧ ಪ್ರಯೋಗಗಳನ್ನು ಗಗನಯಾತ್ರಿಗಳು ಕೈಗೊಳ್ಳಲಿದ್ದಾರೆ. ಮೇ 29ರಂದೇ ನಡೆಯಬೇಕಿದ್ದ ಈ ಗಗನಯಾನ ಯೋಜನೆಯು ಈಗಾಗಲೇ 5 ಬಾರಿ

ನಭಕ್ಕೆ‌ ಶುಭಪ್ರಯಾಣಗೈದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳು Read More »

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಅಮೆಜಾನ್ ಮೂಲಕ OnePlus 13s ಸ್ಮಾರ್ಟ್ಫೋನ್ ಇಂದು ತನ್ನ ಮೊದಲ ಮಾರಾಟವನ್ನು ಮಧ್ಯಾಹ್ನ 12 ಗಂಟೆಯಿಂದ ಶುರುವಾಗಲಿದೆ. ಈ ಹೊಸ ಕಾಂಪ್ಯಾಕ್ಟ್ OnePlus ಸ್ಮಾರ್ಟ್‌ಫೋನ್ ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಇ-ಕಾಮರ್ಸ್ ದೈತ್ಯ ಅಮೆಜಾನ್ ಸೇರಿದಂತೆ ಎಲ್ಲಾ ಆನ್‌ಲೈನ್ ಮತ್ತು ಆಫ್‌ಲೈನ್ ಅಂಗಡಿಗಳಲ್ಲಿ ಮಧ್ಯಾಹ್ನದಿಂದ ಖರೀದಿಗೆ ಲಭ್ಯವಿರುತ್ತದೆ. ಈ OnePlus 13s ಸ್ಮಾರ್ಟ್ಫೋನ್ ಬರೋಬ್ಬರಿ 12GB RAM ಮತ್ತು ಅನೇಕ ಇಂಟ್ರೆಸ್ಟಿಂಗ್ ಮತ್ತು ಪವರ್ಫುಲ್ ಫೀಚರ್ಗಳಿಂದ ತುಂಬಿದೆ. ಸ್ಮಾರ್ಟ್ಫೋನ್ ಮೊದಲ ಮಾರಾಟವನ್ನು ಆಚರಿಸಲು ಕಂಪನಿಯು

ವನ್ ಪ್ಲಸ್ 13S ಇಂದಿನಿಂದ ಮಾರಾಟ ಶುರು| ಏನಿದರ ಸ್ಪೆಷಾಲಿಟಿ? ಇಲ್ಲಿದೆ ಡೀಟೈಲ್ಸ್ Read More »

9 ತಿಂಗಳ ಬಳಿಕ ಭೂಮಿಗೆ ವಾಪಾಸ್ಸಾಗಲಿದ್ದಾರೆ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್

ಸಮಗ್ರ ನ್ಯೂಸ್: ಕಳೆದ 9 ತಿಂಗಳಿಂದ ಅಂತರಿಕ್ಷದಲ್ಲಿ ತ್ರಿಶಂಕು ಸ್ಥಿತಿಗೆ ಸಿಲುಕಿದ್ದ ನಾಸಾ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್ ಮೋರ್ ಅವರು ಕೊನೆಗೂ ಮಾ.15 ರಂದು ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಅಧಿಕೃತ ವಿಷಯ ಪ್ರಕಟಿಸಿದೆ. ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಡ್ರಾಗನ್ ಗಗನ ನೌಕೆಯು ಪರ್ಯಾಯ ಗಗನಯಾನಿಗಳೊಂದಿಗೆ ಮುಂದಿನ ವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಲಿದ್ದು, ಅಲ್ಲಿಂದ ಸುನಿತಾ ವಿಲಿಯಮ್ಸ್ ಮತ್ತು ವಿಲ್ ಮೋರ್ ಅವರನ್ನು ಭೂಮಿಗೆ ಕರೆತರಲಾಗುವುದು. 10 ದಿನಗಳ

9 ತಿಂಗಳ ಬಳಿಕ ಭೂಮಿಗೆ ವಾಪಾಸ್ಸಾಗಲಿದ್ದಾರೆ ಸುನಿತಾ ವಿಲಿಯಮ್ಸ್ ಮತ್ತು ಬೆರ್ರಿ ವಿಲ್ Read More »

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ

ಸಮಗ್ರ ನ್ಯೂಸ್: ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ.ಪಾಳ್ಯದ ಮುರಳಿ ಎಂಬಾತ ಗೀಸರ್ ಫಿಟ್ ಮಾಡಲೆಂದು ಮನೆಗೆ ಬಂದಿದ್ದ. ಈ ವೇಳೆ ರಹಸ್ಯ ಕ್ಯಾಮರಾ ಅಳವಡಿಸಿ ಹೋಗಿದ್ದಾನೆ. ಮಹಿಳೆಗೆ ಕಳೆದ ಒಂದು ವರ್ಷದಿಂದ ಬ್ಲ್ಯಾಕ್ ಮೇಲ್ ಮಾಡಿ ತಾನು ಕರೆದಲ್ಲೆಲ ಬರಬೇಕು ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ Read More »

ಇಂದು ಬಾನಂಗಳದಲ್ಲಿ ನಡೆಯಲಿದೆ ವಿಸ್ಮಯ| ಇದನ್ನು ಮಿಸ್ ಮಾಡ್ಕೊಂಡ್ರೆ ಜೀವಮಾನದಲ್ಲಿ ಮತ್ತೆ ನೋಡಕ್ಕಾಗೋದಿಲ್ಲ!! ಗಣರಾಜ್ಯೋತ್ಸವಕ್ಕೆ ಗ್ರಹಗಳ ಪರೇಡ್

ಸಮಗ್ರ ನ್ಯೂಸ್: ಹೊಸ ವರ್ಷದ ಪ್ರಾರಂಭದಲ್ಲಿಯೇ ಅಂದರೆ ಜನವರಿ 25ರಂದು ಬಹಳ ಅಪರೂಪವಾದ ಖಗೋಳ ಘಟನೆಯೊಂದು ನಡೆಯಲಿದೆ. ಈ ದಿನ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಅಪರೂಪವಾದ ಸ್ಥಿತಿಯಲ್ಲಿ ತಮ್ಮ ಸಂಚಾರವನ್ನು ಮಾಡಲಿವೆ. ಈ ಅದ್ಭುತ ನೋಟವನ್ನು ನೀವು ಕೂಡ ಕಣ್ತುಂಬಿಕೊಳ್ಳಬಹುದು. ಬಾಹ್ಯಾಕಾಶ ಪ್ರಿಯರಿಗೆ ಇಂದು ಹಬ್ಬವಾಗಲಿದೆ ಹಾಗೂ ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್ ಮತ್ತು ಯುರೇನಸ್ ಎಂಬ ಆರು ಗ್ರಹಗಳ ಮೆರವಣಿಗೆ ಜನವರಿ 21 ರಿಂದ ಭಾರತದಲ್ಲಿ ಗೋಚರಿಸುತ್ತದೆ. ಗ್ರಹಗಳ

ಇಂದು ಬಾನಂಗಳದಲ್ಲಿ ನಡೆಯಲಿದೆ ವಿಸ್ಮಯ| ಇದನ್ನು ಮಿಸ್ ಮಾಡ್ಕೊಂಡ್ರೆ ಜೀವಮಾನದಲ್ಲಿ ಮತ್ತೆ ನೋಡಕ್ಕಾಗೋದಿಲ್ಲ!! ಗಣರಾಜ್ಯೋತ್ಸವಕ್ಕೆ ಗ್ರಹಗಳ ಪರೇಡ್ Read More »

ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್.!

ಸಮಗ್ರ ನ್ಯೂಸ್: అంತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ & ಬುಚ್ ವಿಲ್ನೋರ್ ಫೆಬ್ರವರಿಯಲ್ಲಿ ಹಿಂತಿರುಗುವುದಿಲ್ಲ ಅಂತ ನಾಸಾ ತಿಳಿಸಿದೆ.ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್ಎಸ್) ಹಿಂದಿರುಗುವುದು ತಡವಾಗಲಿದೆ. ಅಲ್ಲಿ ಇಬ್ಬರು ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ ಅಂತ ನಾಸಾ ಮಾಹಿತಿ ನೀಡಿದೆ. ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್‌ ಗಗನನೌಕೆಯಲ್ಲಿ ಸುನಿತಾ, ಬುಚ್ ಇಬ್ಬರೂ ಜೂನ್ 5ರಂದು ಬಾಹ್ಯಾಕಾಶ

ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್.! Read More »