ತಂತ್ರಜ್ಞಾನ

Scam Calls ಜಾಸ್ತಿ ಬರ್ತಾ ಇದ್ಯ? ಡೋಂಟ್ ವರಿ, ಇಲ್ಲಿದೆ ಬಿಗ್ ಗುಡ್ ನ್ಯೂಸ್!

ಸಮಗ್ರ ನ್ಯೂಸ್: ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಇದೆ. ಅಲ್ಲದೆ ಪ್ರತಿಯೊಬ್ಬ ವ್ಯಕ್ತಿಯು 2-3 ಸಿಮ್ ಕಾರ್ಡ್‌ಗಳನ್ನು ಯೂಸ್ ಮಾಡ್ತಾರೆ. ಅವು ಕಾಂಟಾಕ್ಟ್ ನಂಬರ್ ಗಳನ್ನು ಸೇವ್ ಮಾಡಿದ್ದರೆ ಕಾಲ್, ಮೆಸೇಜ್ ಬಂದಾಗ ತಿಳಿಯುತ್ತೆ ನಮಗೆ. ಕೆಲವೊಮ್ಮೆ ಅಪರಿಚಿತ ಸಂಖ್ಯೆಗಳಿಂದ ಕರೆಗಳು ಬರುತ್ತವೆ. ಕೆಲವೊಮ್ಮೆ ಆ ಸಂಖ್ಯೆಗಳು ಟೆಲಿಮಾರ್ಕೆಟಿಂಗ್ ಆಗಿರಬಹುದು. ಅಥವಾ ಯಾರದೋ ಅಪರಿಚಿತ ನಂಬರ್ ಆಗಿರಬಹುದು. ಇಲ್ಲದಿದ್ದರೆ ಸ್ಪ್ಯಾಮ್ ಕರೆಗಳು ಬರುತ್ತವೆ. ನಾವು ಕರೆಯನ್ನು ಎತ್ತಿದ ನಂತರವೇ ನಮಗೆ ತಿಳಿಯುತ್ತದೆ ಅದು ಏನು, ಯಾರು […]

Scam Calls ಜಾಸ್ತಿ ಬರ್ತಾ ಇದ್ಯ? ಡೋಂಟ್ ವರಿ, ಇಲ್ಲಿದೆ ಬಿಗ್ ಗುಡ್ ನ್ಯೂಸ್! Read More »

ಭಾರತಕ್ಕೂ ಬಂತು ಗೂಗಲ್ ವ್ಯಾಲೆಟ್

ಸಮಗ್ರ ನ್ಯೂಸ್: ಪ್ರತಿಷ್ಠಿತ ಕಂಪೆನಿ ಗೂಗಲ್ ಆಂಡ್ರಾಯ್ಡ್ ಮೊಬೈಲ್ ಹೊಂದಿರುವ ತನ್ನ ಗ್ರಾಹಕರಿಗೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಿದ್ದು, ಗೂಗಲ್ ವ್ಯಾಲೆಟ್ ಎನ್ನುವ ವಿಶೇಷ ಅಪ್ಲಿಕೇಶನ್ ಪರಿಚಯಿಸಿದೆ. ಈ ವ್ಯಾಲೆಟ್‍ನಿಂದ ಬೋಡಿರ್ಂಗ್ ಪಾಸ್, ಲಾಯಲ್ಟಿ ಕಾರ್ಡ್, ಕಾರ್ಯಕ್ರಮಗಳ ಟಿಕೆಟ್ , ಸಾರ್ವಜನಿಕ ಸಾರಿಗೆ ಪಾಸ್‍ಗಳು ಸೇರಿದಂತೆ ದೈನಂದಿನ ಅಗತ್ಯಕ್ಕೆ ಬೇಕಾಗುವ ಎಲ್ಲ ದಾಖಲೆಗಳನ್ನು ಒಂದೆಡೆ ಇಡುವುದಕ್ಕೆ ಈ ಅಪ್ಲಿಕೇಶನ್ ಸೂಕ್ತವಾಗಿರಲಿದೆ. ಜೊತೆಗೆ ಗ್ರಾಹಕರ ದಾಖಲೆಗಳು ಕೂಡ ಭದ್ರವಾಗಿರಲಿದೆ. ಈ ಡಿಜಿಟಲ್ ಅಪ್ಲಿಕೇಶನ್ ಭಾರತದಲ್ಲಿ ತನ್ನ ಕಾರ್ಯಾರಂಭ ಮಾಡಿದ್ದು, ಈ

ಭಾರತಕ್ಕೂ ಬಂತು ಗೂಗಲ್ ವ್ಯಾಲೆಟ್ Read More »

ಸೌರ ವಿದ್ಯುತ್ ಉತ್ಪಾದನೆ/ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರಿದ ಭಾರತ

ಸಮಗ್ರ ನ್ಯೂಸ್: ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‍ನ ವರದಿಯ ಪ್ರಕಾರ, ಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರತ 2023ರಲ್ಲಿ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಂ.3 ಸ್ಥಾನಕ್ಕೆ ಏರಿದೆ. 2015 ರಲ್ಲಿ ಭಾರತವು 9ನೇ ಶ್ರೇಯಾಂಕ ಪಡೆದಿತ್ತು. ಆದರೆ ಈಗ ಸರ್ಕಾರದ ಸತತ ಪ್ರಯತ್ನಗಳಿಂದ 3ನೇ ಸ್ಥಾನಕ್ಕೆ ಏರಿದೆ. ಎಂಬರ್ ಸಂಸ್ಥೆ ಬುಧವಾರ ಗ್ಲೋಬಲ್ ಎಲೆಕ್ಟ್ರಿಸಿಟಿ ರಿವ್ಯೂ 2024 ಅನ್ನು ಪ್ರಕಟಿಸಿದ್ದು, 2023ರಲ್ಲಿ ಭಾರತವು ಸೌರ ವಿದ್ಯುತ್ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ

ಸೌರ ವಿದ್ಯುತ್ ಉತ್ಪಾದನೆ/ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರಿದ ಭಾರತ Read More »

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವಿನ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮಂಗಳವಾರ ಘೋಷಿಸಿದ್ದಾರೆ. ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಇದರಿಂದ ಸೈನಿ ಸರ್ಕಾರವು ಬಹುಮತ ಕಳೆದುಕೊಂಡಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ. ಸರ್ಕಾರ ಪತನದ ಸನಿಹದಲ್ಲಿದ್ದು,

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ Read More »

ಲೋಕಸಭಾ ಚುನಾವಣೆ/ ಲೋಗೋ ಬದಲಿಸಿದ ಗೂಗಲ್

ಸಮಗ್ರ ನ್ಯೂಸ್: 2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಗೂಗಲ್ ಡೂಡಲ್ ತನ್ನ ಸೇವೆಯನ್ನು ಒದಗಿಸಿದೆ. ಸರ್ಚ್ ಇಂಜಿನ್‍ನ ಮುಖಪುಟದಲ್ಲಿ ಐಕಾನಿಕ್ “ಗೂಗಲ್” ಲೋಗೋವನ್ನು ಬದಲಿಸುವ ಗೂಗಲ್ ಡೂಡಲ್, ಭಾರತೀಯ ಚುನಾವಣೆಗಳ ಸಾರವನ್ನು ಸಂಕೇತಿಸುವ ಅಳಿಸಲಾಗದ ಶಾಯಿಯಿಂದ ಗುರುತಿಸಲಾದ ಮೇಲಕ್ಕೆತ್ತಿದ ತೋರು ಬೆರಳನ್ನು ಹೊಂದಿದೆ. ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 93 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ 3 ನೇ ಹಂತಕ್ಕೆ ರಾಷ್ಟ್ರವು ಪ್ರವೇಶಿಸುತ್ತಿದ್ದಂತೆ ಡೂಡಲ್ ಭಾರತದಾದ್ಯಂತ ವಾಸಿಸುವ ಜನರಿಗೆ ಮಾತ್ರ

ಲೋಕಸಭಾ ಚುನಾವಣೆ/ ಲೋಗೋ ಬದಲಿಸಿದ ಗೂಗಲ್ Read More »

ಹೊಸ ಅಪ್​ಡೇಟ್ ತರುತ್ತಿದೆ ವಾಟ್ಸ್​ಆ್ಯಪ್ | ಇಂಟರ್​ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ!

ಸಮಗ್ರ ನ್ಯೂಸ್:ವಾಟ್ಸ್​ಆ್ಯಪ್ ಹೊಸ ಫೀಚರ್​ವೊಂದನ್ನು ಪರೀಕ್ಷಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವಿಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದು. ಬೀಟಾ ಆವೃತ್ತಿಯಲ್ಲಿ ಇದು ಪರೀಕ್ಷಿಸಲಾಗುತ್ತಿದ್ದು, ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಭಾರತ ಮಾತ್ರವಲ್ಲದೆ ಜಾಗತಿಕವಾಗಿ ವಾಟ್ಸ್​ಆ್ಯಪ್ ಅತ್ಯಂತ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹೊಸ ಹೊಸ ಫೀಚರ್​ಗಳನ್ನು ನೂತನ ಅಪ್​ಡೇಟ್ ಮೂಲಕ ವಾಟ್ಸ್​ಆ್ಯಪ್ ಒದಗಿಸುತ್ತದೆ. ಜತೆಗೆ ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ. ವಾಟ್ಸ್​ಆ್ಯಪ್ ಹೊಸ

ಹೊಸ ಅಪ್​ಡೇಟ್ ತರುತ್ತಿದೆ ವಾಟ್ಸ್​ಆ್ಯಪ್ | ಇಂಟರ್​ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ! Read More »

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ!

ಮಾರುಕಟ್ಟೆಯಲ್ಲಿ Samsung Galaxy S ಸರಣಿಯ ಫೋನ್‌ಗಳಿಗೆ ಉತ್ತಮ ಬೇಡಿಕೆಯಿದೆ. ಈ ಪ್ರಮುಖ ಮೊಬೈಲ್‌ಗಳು ಗುಣಮಟ್ಟದ ಕ್ಯಾಮೆರಾಗಳು, ಶಕ್ತಿಯುತ ಪ್ರೊಸೆಸರ್‌ಗಳು ಮತ್ತು ಅತ್ಯುತ್ತಮ ಡಿಸ್‌ಪ್ಲೇಗಳನ್ನು ನೀಡುತ್ತವೆ. ಟಾಪ್ ಎಂಡ್ ಆಂಡ್ರಾಯ್ಡ್ ಮೊಬೈಲ್ ಗಳನ್ನು ಖರೀದಿಸಲು ಬಯಸುವವರು ಇವುಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ನೀವೂ ಸಹ ಉತ್ತಮವಾದ Android ಸಾಧನವನ್ನು ಖರೀದಿಸಲು ಕಾಯುತ್ತಿದ್ದರೆ ನಿಮಗೆ ಒಳ್ಳೆಯ ಸುದ್ದಿ. ಕಳೆದ ವರ್ಷ ಬಿಡುಗಡೆಯಾದ Samsung Galaxy S23 ಮೊಬೈಲ್‌ನಲ್ಲಿ ಆಕರ್ಷಕ ರಿಯಾಯಿತಿ ಶೀಘ್ರದಲ್ಲೇ ಲಭ್ಯವಿರುತ್ತದೆ. ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ಸ್ ಡೇಸ್ ಮಾರಾಟದ

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ! Read More »

ಬ್ರೌಸರ್ ನಲ್ಲಿ ಹಿಸ್ಟರಿ ಬಗ್ಗೆ ತುಂಬಾ ಭಯ ಇದ್ಯ? ಮೊದಲು ಈ ಕೆಲ್ ಮಾಡಿ ಸಾಕು

ಇತ್ತೀಚಿನ ದಿನಗಳಲ್ಲಿ ಬ್ರೌಸರ್‌ಗಳಲ್ಲಿ ಹಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಕೋಟಿಗಟ್ಟಲೆ ಬಳಕೆದಾರರ ಭದ್ರತೆ ಅಪಾಯದಲ್ಲಿದೆ ಎಂದು ಹೇಳಬಹುದು. ಈ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದಿಲ್ಲ. ಆದರೆ ಭಾರತ ಸರ್ಕಾರವು ಇವುಗಳ ಬಗ್ಗೆ ಕಾಲಕಾಲಕ್ಕೆ ತಿಳಿಸುತ್ತದೆ ಮತ್ತು ಬಳಕೆದಾರರನ್ನು ಎಚ್ಚರವಾಗಿರಿಸುತ್ತದೆ. ಮೈಕ್ರೋಸಾಫ್ಟ್ ಎಡ್ಜ್ ವೆಬ್ ಬ್ರೌಸರ್‌ನಲ್ಲಿನ ನಿರ್ಣಾಯಕ ಭದ್ರತಾ ದೋಷದ ಬಗ್ಗೆ ಈ ವಾರ ಮೈಕ್ರೋಸಾಫ್ಟ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ಮಾಹಿತಿಯನ್ನು ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ-ಇನ್) ಭದ್ರತಾ ಬುಲೆಟಿನ್‌ನಲ್ಲಿ ಬಹಿರಂಗಪಡಿಸಿದ್ದು, ಇದು ಪ್ರಮುಖ ಭದ್ರತಾ

ಬ್ರೌಸರ್ ನಲ್ಲಿ ಹಿಸ್ಟರಿ ಬಗ್ಗೆ ತುಂಬಾ ಭಯ ಇದ್ಯ? ಮೊದಲು ಈ ಕೆಲ್ ಮಾಡಿ ಸಾಕು Read More »

SmartPhone: ಅಗ್ಗದ ಬೆಲೆಯಲ್ಲಿ ಬರ್ತಾ ಇದೆ ನ್ಯೂ ಸ್ಮಾರ್ಟ್ ಫೋನ್, ಫೀಚರ್ಸ್ ಮಾತ್ರ ಸೂಪರ್!

ಸಮಗ್ರ ನ್ಯೂಸ್: ಹಿಂದಿನ ಸೆಲ್ ಫೋನ್‌ಗಳನ್ನು ಬರೀ ಯಾರಿಗಾದರೂ ಕರೆ ಮಾಡಲು ಅಥವಾ ಸಂದೇಶ ಕಳುಹಿಸಲು ಬಳಸಲಾಗುತ್ತಿತ್ತು. ಆದರೆ ಈಗ ನಮ್ಮ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದರೆ ಎಲ್ಲವನ್ನೂ ಫೋನ್ ಮೂಲಕವೇ ಮಾಡುತ್ತೇವೆ. ತಂತ್ರಜ್ಞಾನ ಮುಂದುವರಿದಂತೆ ವಿವಿಧ ರೀತಿಯ ಸ್ಮಾರ್ಟ್ ಫೋನ್ ಗಳು ಲಭ್ಯವಿವೆ. ಒಮ್ಮೆ ಸ್ಮಾರ್ಟ್ ಫೋನ್ ಕೊಳ್ಳುವುದು ಕಷ್ಟವಾಗಿತ್ತು. ಆದರೆ ಈಗ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಕಾಣಸಿಗುತ್ತಿದೆ. ವಿವಿಧ ಕಂಪನಿಗಳಿಂದ ಫೋನ್‌ಗಳು ಲಭ್ಯವಿವೆ. ಇದು ಕಂಪನಿಗೆ ಅನುಗುಣವಾಗಿ

SmartPhone: ಅಗ್ಗದ ಬೆಲೆಯಲ್ಲಿ ಬರ್ತಾ ಇದೆ ನ್ಯೂ ಸ್ಮಾರ್ಟ್ ಫೋನ್, ಫೀಚರ್ಸ್ ಮಾತ್ರ ಸೂಪರ್! Read More »

ಒಪನ್ ಎಐಗೆ ಭಾರತದಲ್ಲಿ ಮೊದಲ ಉದ್ಯೋಗಿಯ ನೇಮಕ

ಸಮಗ್ರ ನ್ಯೂಸ್: ಭಾರತದಲ್ಲಿ ತನ್ನ ಮೊದಲ ಉದ್ಯೋಗಿಯನ್ನು ಚಾಟ್ ಜಿಪಿಟಿ ಮಾತೃಸಂಸ್ಥೆ ಒಪನ್ ಎಐ ನೇಮಕ ಮಾಡಿಕೊಂಡಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಹೊಸ ಸರ್ಕಾರ ರಚನೆಯಾಗಲಿದ್ದು, ದೇಶದಲ್ಲಿ ಎಐ ನಿಯಮಗಳನ್ನು ಜಾರಿಗೆ ತರಲಿರುವ ಹಿನ್ನಲೆಯಲ್ಲಿ, ಭಾರತದಲ್ಲಿ ಸಾರ್ವಜನಿಕ ನೀತಿ ವ್ಯವಹಾರಗಳು ಹಾಗೂ ಪಾಲುದಾರಿಕೆಯ ನೇತೃತ್ವ ವಹಿಸಲು ಪ್ರಾಗ್ಯ ಮಿಶ್ರಾ ಅವರನ್ನು ಮೈಕ್ರೋಸಾಫ್ಟ್ ಬೆಂಬಲಿತ ಒಪನ್ ಎಐ ನೇಮಕ ಮಾಡಿಕೊಂಡಿದೆ. 39 ವರ್ಷದ ಮಿಶ್ರಾ, ಈ ಹಿಂದೆ ಟ್ರೂಕಾಲರ್‍ನಲ್ಲಿ ಸಾರ್ವಜನಿಕ ವ್ಯವಹಾರಗಳ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. 2018ರಲ್ಲಿ

ಒಪನ್ ಎಐಗೆ ಭಾರತದಲ್ಲಿ ಮೊದಲ ಉದ್ಯೋಗಿಯ ನೇಮಕ Read More »