ರಾಷ್ಟ್ರೀಯ

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು

ಸಮಗ್ರ ನ್ಯೂಸ್: ನದಿಯಲ್ಲಿ ಈಜಲು ತೆಳಿದ್ದ ಇಬ್ಬರು ಅಣ್ಣ-ತಮ್ಮ ಸೇರಿ ಐವರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ (Coimbatore) ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನ ಕಿನತುಕಡವು ಪ್ರದೇಶದ 10 ಕಾಲೇಜು ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ವಾಲ್ಪಾರೈ ಬಳಿಕ ಕೂಲಂಗಲ್ ನದಿಯ ಬಳಿ ಬಂದಿದ್ದು ನಂತರ ನದಿಗೆ ಇಳಿದಿದ್ದು, ಐವರು ಮುಳುಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಆಳ ಇದ್ದು, ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ (20) ನದಿಯ ಆಳವಾದ ಭಾಗಕ್ಕೆ ಹೋಗಿ ಸುರುಳಿಯಲ್ಲಿ […]

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು Read More »

ಪೋಲೀಸ್ ಹುತಾತ್ಮರ ದಿನ/ ಇಂದು ದೇಶಾದ್ಯಂತ ಗೌರವ ಸಲ್ಲಿಕೆ

ಸಮಗ್ರ ನ್ಯೂಸ್: ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡ ಪೋಲೀಸರ ತ್ಯಾಗವನ್ನು ಸ್ಮರಿಸಲು ದೇಶದಲ್ಲಿ ಪ್ರತಿ ವರ್ಷ ಅಕ್ಟೋಬರ್ 21ರಂದು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇಂದು ದೇಶಾದ್ಯಂತ ಹುತಾತ್ಮ ಪೋಲೀಸರಿಗೆ ಗೌರವ ಸಲ್ಲಿಕೆಯಾಗಲಿದೆ. 1959ರಲ್ಲಿ ಲಡಾಖ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರ ಮೀಸಲು ಪಡೆಯ ಹತ್ತು ಮಂದಿ ಪೋಲೀಸರು ಚೀನಾದೊಂದಿಗೆ ನಡೆದ ಭೀಕರ ಯುದ್ದದಲ್ಲಿ ಪ್ರಾಣ ಕಳೆದುಕೊಂಡ ದಿನವನ್ನು ಪೋಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಇದನ್ನು ಪೋಲೀಸ್ ಧ್ವಜ ದಿನ ಅಂತಲೂ ಕರೆಯಲಾಗುತ್ತದೆ. ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ

ಪೋಲೀಸ್ ಹುತಾತ್ಮರ ದಿನ/ ಇಂದು ದೇಶಾದ್ಯಂತ ಗೌರವ ಸಲ್ಲಿಕೆ Read More »

ಗಗನ್ ಯಾನ್ ಕ್ಕೆ ಇಸ್ರೋ ಸಿದ್ಧ/ ಇಂದು ನಭಕ್ಕೆ ಜಿಗಿಯಲಿದೆ ಗಗನ್ ಯಾನ್ ಮಿಷನ್

ಸಮಗ್ರ ನ್ಯೂಸ್: ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫೈಟ್ ಮಿಷನ್-1 ოკ (ಟಿವಿ-ಡಿ1 ಫೈಟ್ ಟೆಸ್ಟ್) ಮೊದಲ ოკ ಮಾನವರಹಿತ ಹಾರಾಟ ಪರೀಕ್ಷೆಗೆ ಎಲ್ಲವೂ ಸಿದ್ಧವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೇಳಿದೆ. ಈ ಮೂಲಕ ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮಹತ್ವಾಕಾಂಕ್ಷೆಯ ಮಿಷನ್‌ಗೆ ಕ್ಷಣಗಣನೆ ಶುರುವಾಗಿದೆ. ಗಗನ್‌ಯಾನ್ ಮಿಷನ್ 2025ರಲ್ಲಿ ಭೂಮಿಯ ಕಕ್ಷೆಗೆ ಮಾನವರನ್ನು ಕಳುಹಿಸುವ ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ತರುವ ಗುರಿಯನ್ನು ಹೊಂದಿದೆ. ಈ ವೇಳೆನ್ಯಾವಿಗೇಷನ್, ಸೀಕ್ವೆನ್ಸಿಂಗ್, ಟೆಲಿಮೆಟ್ರಿ, ಶಕ್ತಿ ಇತ್ಯಾದಿಗಳನ್ನು

ಗಗನ್ ಯಾನ್ ಕ್ಕೆ ಇಸ್ರೋ ಸಿದ್ಧ/ ಇಂದು ನಭಕ್ಕೆ ಜಿಗಿಯಲಿದೆ ಗಗನ್ ಯಾನ್ ಮಿಷನ್ Read More »

ಗೂಗಲ್ ಪಿಕ್ಸೆಲ್ ಫೋನ್ ಭಾರತದಲ್ಲೇ ತಯಾರು/ 2024 ರಲ್ಲಿ ಮೊದಲ ರೋಲ್ ಔಟ್

ಗೂಗಲ್ ‘ಪಿಕ್ಸೆಲ್’ ಸರಣಿಯ ನೂತನ ಪಿಕ್ಸೆಲ್‌- 8 ಈ ತಿಂಗಳ ಆರಂಭದಲ್ಲಿ ಬಿಡುಗಡೆಯಾಗಿದೆ. ಇದರ ಉತ್ಪಾದನೆ ಭಾರತದಲ್ಲಿ ಆರಂಭವಾಗಲಿದ್ದು, 2024ರಲ್ಲಿ ಇದರ ಮೊದಲ ರೋಲ್ ಔಟ್ ಅನ್ನು ನಿರೀಕ್ಷಿಸಲಾಗಿದೆ. ಗೂಗಲ್ ತನ್ನ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ತಯಾರಿಸಲಿದೆ ಎಂದು ಗುರುವಾರ ‘ಗೂಗಲ್ ಫಾರ್ ಇಂಡಿಯಾ’ದಲ್ಲಿ ಘೋಷಿಸಿದೆ. ಗೂಗಲ್ ಫಾರ್ ಇಂಡಿಯಾ ಇದು ಕಂಪನಿಯ ಭಾರತೀಯ ವಾರ್ಷಿಕ ಇವೆಂಟ್ ಆಗಿದ್ದು, ಈ ಸಲ ಇದರ ಒಂಬತ್ತನೇ ಆವೃತ್ತಿ ನಡೆಯುತ್ತಿದೆ. ಭಾರತದಲ್ಲಿ ಹೆಚ್ಚಿನ ಜನರಿಗೆ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳನ್ನು ಲಭ್ಯವಾಗುವಂತೆ ಮಾಡಲು

ಗೂಗಲ್ ಪಿಕ್ಸೆಲ್ ಫೋನ್ ಭಾರತದಲ್ಲೇ ತಯಾರು/ 2024 ರಲ್ಲಿ ಮೊದಲ ರೋಲ್ ಔಟ್ Read More »

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ 766(ಇ) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆ ನ. 1 ರಿಂದ ಮೇ 31ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಶಿರಸಿಯ ಸಹಾಯಕ ಆಯುಕ್ತ ಆರ್. ದೇವರಾಜ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಅಗಲೀಕರಣಕ್ಕೆ ಆರ್.ಎನ್.ಎಸ್.ಕಂಪನಿಗೆ ಗುತ್ತಿಗೆ ನೀಡಲಾಗಿದೆ. 2020ರಲ್ಲೇ ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನ ನಿರ್ಬಂಧಕ್ಕೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದೀಗ ಹೆದ್ದಾರಿ ಪ್ರಾಧಿಕಾರವು

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ Read More »

ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ

ಸಮಗ್ರ‌ ನ್ಯೂಸ್: ಸಕ್ಕರೆ ಉತ್ಪಾದನೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿರುವ ಭಾರತವು ಸಕ್ಕರೆ ರಫ್ತು ಮೇಲಿನ ನಿರ್ಬಂಧವನ್ನು ಮುಂದುವರಿಸಿದೆ. ದೇಶಿಯವಾಗಿ ಉತ್ಪನ್ನದಲ್ಲಿ ಕುಸಿತ ಮತ್ತು ಜಾಗತಿಕವಾಗಿ ಕೊರತೆಯಾಗುವ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕಳೆದ ಏಳು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ಸಕ್ಕರೆ ಮಾರಾಟ ಸಂಪೂರ್ಣವಾಗಿ ಸ್ಥಗಿತವಾಗಲಿದೆ. ಭಾರತವು ಈಗಾಗಲೇ, 2023ರ ಅಕ್ಟೋಬರ್ 31ರವರೆಗೆ ಸಕ್ಕರೆ ರಫ್ತು ಮೇಲೆ ನಿಷೇಧ ಹೇರಿದೆ. ಈ ನಿಷೇಧವನ್ನು ಮುಂದಿನ ಆದೇಶದವರೆಗೂ ಅನಿರ್ದಿಷ್ಟಾವಧಿಗೆ ವಿಸ್ತರಣೆ ಮಾಡಲಾಗಿದೆಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದ

ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ Read More »

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್| ಬೆಂಗಳೂರು ವಿ.ವಿ ಘಟಿಕೋತ್ಸವದಲ್ಲಿ ಗೌರವಾರ್ಪಣೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. ಇಂದು(ಅಕ್ಟೋಬರ್ 17) ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿಲಾಗಿದೆ. ಇನ್ನು ದೇವೇಗೌಡ ಅವರು ಸಹ ಡಾಕ್ಟರೇಟ್ ಪದವಿ ಪಡೆದುಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು. ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್| ಬೆಂಗಳೂರು ವಿ.ವಿ ಘಟಿಕೋತ್ಸವದಲ್ಲಿ ಗೌರವಾರ್ಪಣೆ Read More »

ರಾಮನಗರಿಯಲ್ಲಿ ದೀಪೋತ್ಸವ/ ವಿಶ್ವದಾಖಲೆಯ 21 ಲಕ್ಷ ದೀಪಗಳಿಂದ ಬೆಳಗಲಿದೆ ಅಯೋಧ್ಯಾ

ದೀಪಾವಳಿಯ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ದೀಪೋತ್ಸವದ ಮೇಲೆ ಜಗತ್ತೇ ಕಣ್ಣು ಹಾಯಿಸುತ್ತಿದ್ದು, ಈ ಸಲ 21 ಲಕ್ಷ ದೀಪಗಳನ್ನು ಬೆಳಗಿಸಲು ಯೋಜನೆ ತಯಾರಿಸಲಾಗಿದೆ. ಇದಕ್ಕಾಗಿ 3 ಕೋಟಿ 70 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದೆ. ಇದು ವಿಶ್ವದಾಖಲೆಯನ್ನು ನಿರ್ಮಿಸಲಿದೆ. ಕಳೆದ ಬಾರಿ ದಾಖಲೆಯ 15 ಲಕ್ಷ ದೀಪಗಳನ್ನು ಉರಿಸಲಾಗಿದ್ದು, ಈ ಬಾರಿ ವಿಶ್ವದಾಖಲೆಯ 21 ಲಕ್ಷ ದೀಪಗಳನ್ನು ಉರಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಆರು ಭಾಗಗಳಲ್ಲಿ ದೀಪೋತ್ಸವಕ್ಕೆ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾಮಗ್ರಿಗಳ ಖರೀದಿ ಪ್ರಕ್ರಿಯೆ ಆರಂಭಗೊಂಡಿದೆ. ಇದರ

ರಾಮನಗರಿಯಲ್ಲಿ ದೀಪೋತ್ಸವ/ ವಿಶ್ವದಾಖಲೆಯ 21 ಲಕ್ಷ ದೀಪಗಳಿಂದ ಬೆಳಗಲಿದೆ ಅಯೋಧ್ಯಾ Read More »

ಇಸ್ರೇಲ್ – ಹಮಾಸ್ ಕದನ/ ಸಂತ್ರಸ್ತರನ್ನು ಭೇಟಿಯಾದ ನೆತನ್ಯಾಹು

ಸಮಗ್ರ ನ್ಯೂಸ್: ಗಾಜಾದಲ್ಲಿ ಬಂಧನಕ್ಕೊಳದಾವರ ಬಗ್ಗೆ ಸರ್ಕಾರವು ನಿರ್ಲಕ್ಷಿಸಿದೆ ಎಂಬ ಟೀಕೆಗಳು ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ. ಹಮಾಸ್ ಉಗ್ರರ ದಾಳಿಯಿಂದಾಗಿ 1300ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಅನೇಕರು ಗಾಯಗೊಂಡಿದ್ದಾರೆ. ಅದಲ್ಲದೇ ಅನೇಕ ಮಂದಿಯನ್ನು ಹಮಾಸ್ ಉಗ್ರರು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಇವರನ್ನು ಇಸ್ರೇಲ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಟೀಕೆಗಳು ಕೇಳಿ ಬಂದಿತ್ತು. ಇಂತಹ ಸಂದರ್ಭದಲ್ಲಿ ನೆತನ್ಯಾಹು ಮೊದಲ ಬಾರಿಗೆ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ. ಭಾನುವಾರ ಸಂಜೆ ಇಸ್ರೇಲಿ ಒತ್ತೆಯಾಳುಗಳ

ಇಸ್ರೇಲ್ – ಹಮಾಸ್ ಕದನ/ ಸಂತ್ರಸ್ತರನ್ನು ಭೇಟಿಯಾದ ನೆತನ್ಯಾಹು Read More »

ನಾಳೆ(ಅ.14) ಸಂಭವಿಸಲಿದೆ ಅಪರೂಪದ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ ಖಗೋಳ ವಿದ್ಯಮಾನ!?

ಸಮಗ್ರ ನ್ಯೂಸ್: 178 ವರ್ಷಗಳ ಬಳಿಕ ಗ್ರಹಣ ಸಂಭವಿಸುತ್ತಿದೆ. ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣವು ಸರ್ವಪಿತೃ ಅಮಾವಾಸ್ಯೆಯ ದಿನವಾದ ಅಕ್ಟೋಬರ್ 14 ರಂದು ಸಂಭವಿಸಲಿದೆ. ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣವು ಸರ್ವಪಿತೃ ಅಮಾವಾಸ್ಯೆಯ ದಿನವಾದ ಅಕ್ಟೋಬರ್ 14 ರಂದು ಸಂಭವಿಸಲಿದೆ. ಸೂರ್ಯಗ್ರಹಣದ ಸಮಯದಲ್ಲಿ, ಬುಧ ಮತ್ತು ಸೂರ್ಯ ಕನ್ಯಾರಾಶಿಯಲ್ಲಿದ್ದಾರೆ, ಮತ್ತು ಬುದ್ಧಾದಿತ್ಯ ಯೋಗ ಸಂಭವಿಸುತ್ತದೆ. ಅಲ್ಲದೆ, ಇಂದು ಶನಿವಾರವಾಗಿರುವುದರಿಂದ, ಈ ದಿನವನ್ನು ಶನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ ಮತ್ತು ಈ ದಿನದಂದು

ನಾಳೆ(ಅ.14) ಸಂಭವಿಸಲಿದೆ ಅಪರೂಪದ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ ಖಗೋಳ ವಿದ್ಯಮಾನ!? Read More »