ರಾಷ್ಟ್ರೀಯ

ಮಥುರಾ:ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ನಲ್ಲಿ ಚಲಿಸಿದ ಉಗಿಬಂಡಿ

ಸಮಗ್ರ ನ್ಯೂಸ್: ರೈಲೊಂದು ತಡರಾತ್ರಿ ಟ್ರ್ಯಾಕ್ ಬಿಟ್ಟು ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲೊಂದು ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಮಥುರಾ ಜಂಕ್ಷನ್‌ನಲ್ಲಿ ತಡರಾತ್ರಿ ನಡೆದಿದೆ. ರೈಲು ಶಕುರ್ ಬಸ್ತಿಯಿಂದ ಸೆ.27ರಂದು ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್‌ಫಾರ್ಮ್‌ಗೆ ನುಗ್ಗಿದೆ. ಈ ವೇಳೆ ತಕ್ಷಣ ಪ್ರಯಾಣಿಕರು ರೈಲಿನಿಂದ ಇಳಿದಿದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ […]

ಮಥುರಾ:ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ನಲ್ಲಿ ಚಲಿಸಿದ ಉಗಿಬಂಡಿ Read More »

371 ದಿನಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆದ ಗಗನಯಾತ್ರಿ| ಹೊಸ ಇತಿಹಾಸ ಬರೆದ ಅಮೆರಿಕಾ

ಸಮಗ್ರ ನ್ಯೂಸ್: ಅಮೆರಿಕದ ಗಗನಯಾತ್ರಿ 371 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದ ನಂತರ ಸುರಕ್ಷಿತವಾಗಿ ಭೂಮಿಗೆ ಬಂದಿಳಿದಿದ್ದಾರೆ. ರೂಬಿಯೊ ಮತ್ತು ಅವರ ಇಬ್ಬರು ರಷ್ಯಾದ ಸಹೋದ್ಯೋಗಿ ಗಗನಯಾತ್ರಿಗಳಾದ ಸೆರ್ಗೆಯ್ ಪ್ರೊಕೊಪಿಯೆವ್ ಮತ್ತು ಡಿಮಿಟ್ರಿ ಪೆಟೆಲಿನ್ – ಬುಧವಾರದಂದು ಸ್ಥಳೀಯ ಸಮಯ 5:17 ಕ್ಕೆ (7:17 am ET) ರಷ್ಯಾದ ಸೊಯುಜ್ MS-23 ಕ್ಯಾಪ್ಸುಲ್‌ನಲ್ಲಿ ಕಝಾಕಿಸ್ತಾನ್‌ನಲ್ಲಿ ಲ್ಯಾಂಡಿಂಗ್‌ ಆದರು. ಫ್ರಾಂಕ್‌ ರೂಬಿಯೊರನ್ನು 180 ದಿನಗಳ ಕಾರ್ಯಾಚರಣೆಗೆಕಳುಹಿಸಲಾಗಿತ್ತು. ಆದರೆ ಅವರ ಬಾಹ್ಯಾಕಾಶನೌಕೆಯ ಅಸಮರ್ಪಕ ಕಾರ್ಯದಿಂದಾಗಿ ಭೂಮಿಗೆಮರಳಲು ಸಾಧ್ಯವಾಗಲಿಲ್ಲ. ಫ್ರಾಂಕ್‌ ರೂಬಿಯೊಬಾಹ್ಯಾಕಾಶದಲ್ಲಿ ಹೆಚ್ಚು

371 ದಿನಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆದ ಗಗನಯಾತ್ರಿ| ಹೊಸ ಇತಿಹಾಸ ಬರೆದ ಅಮೆರಿಕಾ Read More »

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿ.ಐ.ಎಸ್.ಸಿ.ಇ(CISCE) ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನ ನಜರೆತ್ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕಂಚು. 14ರ ವಯೋಮಾನದ ಬಾಲಕರ ವಿಭಾಗದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಹೆಚ್.ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ. ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. 14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿದ್ದಾರೆ.

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ Read More »

ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್ ಕ್ರಿಕೆಟ್ ತಂಡ| ಹೈದರಾಬಾದ್ ನಲ್ಲಿ ಬಾಬರ್ ಗೆ ಕೇಸರಿ ಶಾಲು ಹೊದಿಸಿ ಸ್ವಾಗತ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ತಂಡ ಬುಧವಾರ ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಹೈದರಾಬಾದ್‌ ನಲ್ಲಿ ಕಲರ್ ಫುಲ್ ಶಾಲು ಹೊದಿಸಿ ಆಟಗಾರರನ್ನು ಸ್ವಾಗತಿಸಲಾಯಿತು. ಬಾಬರ್‌ ಅಜಂ ನೇತೃತ್ವದ ಪಾಕಿಸ್ತಾನ ತಂಡ ದುಬೈ ಮೂಲಕ ಸುಮಾರು 9 ಗಂಟೆಗಳ ಪ್ರಯಾಣದ ಮೂಲಕ ಹೈದರಬಾದಾದ್‌ ಗೆ ಬಂದಿಳಿಯಿತು. ಅಕ್ಟೋಬರ್‌ 5ರಿಂದ ವಿಶ್ವಕಪ್‌ ಟೂರ್ನಿ ಅಧಿಕೃತವಾಗಿ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್‌ 29ರಂದು ನ್ಯೂಜಿಲೆಂಡ್‌ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಳ್ಳಲಿದೆ. ಅಕ್ಟೋಬರ್‌ 3ರಂದು ಆಸ್ಟ್ರೇಲಿಯಾ ವಿರುದ್ಧ ಎರಡನೇ ಅಭ್ಯಾಸ

ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್ ಕ್ರಿಕೆಟ್ ತಂಡ| ಹೈದರಾಬಾದ್ ನಲ್ಲಿ ಬಾಬರ್ ಗೆ ಕೇಸರಿ ಶಾಲು ಹೊದಿಸಿ ಸ್ವಾಗತ Read More »

ವಿಶ್ವ ರೇಬಿಸ್ ದಿನ, ಸೆಪ್ಟಂಬರ್ 28

ಪ್ರತಿ ವರ್ಷ ಸೆಪ್ಟಂಬರ್ 28ರಂದು ವಿಶ್ವದಾದ್ಯಂತ ವಿಶ್ವ ರೇಬಿಸ್ ದಿನ ಎಂದು ಆಚರಿಸಿ, ರೇಬಿಸ್ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. 2007ನೇ ವರ್ಷದಿಂದ ಈ ಆಚರಣೆ ಜಾರಿಗೆ ಬಂದಿತು. 2023ನೇ ವರ್ಷದ ಆಚರಣೆಯ ಧ್ಯೇಯ ವಾಕ್ಯ “Rabies one health, Zero Deaths” ಅಂದರೆ “ರೇಬಿಸ್ ಒಂದೇ ಆರೋಗ್ಯ, ಶೂನ್ಯ ಸಾವು” ಎಂಬುದಾಗಿದೆ. ಸೆಪ್ಟಂಬರ್ 28ರಂದು ಮೊದಲ ರೇಬಿಸ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ ಪ್ರೆಂಚ್ ರಸಾಯನ ಶಾಸ್ತ್ರ ತಜ್ಞ ಹಾಗೂ ಸೂಕ್ಷ್ಮ ಜೀವಿ ವಿಜ್ಞಾನಿ, “ಸರ್

ವಿಶ್ವ ರೇಬಿಸ್ ದಿನ, ಸೆಪ್ಟಂಬರ್ 28 Read More »

BEML Recruitment: ಬರೋಬ್ಬರಿ 119 ಹುದ್ದೆಗಳಿಗೆ ಆಹ್ವಾನ ನೀಡ್ತಾ ಇದೆ BEML , ಕೈ ತುಂಬಾ ಸಂಬಳ ಕೂಡ!

ಸಮಗ್ರ ಉದ್ಯೋಗ: 119 ITI ಮತ್ತು Diploma Trainee, Staff Nurse ಉದ್ಯೋಗಕ್ಕಾಗಿ Bharat Earth Movers Limited ಅರ್ಜಿ ಆಹ್ವಾನಿಸಲಾಯಿತು. ಆಸಕ್ತ ಅಭ್ಯರ್ಥಿಗಳು ಕೆಳಗೆ ಮಾಡಿದ ದಿನಾಂಕದ ಮೊದಲು ಅರ್ಜಿ ಹಾಕಿ, ಉತ್ತಮ ಹುದ್ದೆಯನ್ನ ನಿಮ್ಮದಾಗಿಸಿಕೊಳ್ಳಬಹುದು. ಆನ್​ಲೈನ್​ ಮೂಲಕ ಈ ಇದ್ಯೋಗಕ್ಕೆ ಅರ್ಜಿ ಹಾಕಬಹುದು. ಇಲ್ಲಿ ಕೆಳಗೆ ನೀಡಲಾದ ಲಿಂಕ್ ಮೂಲಕ ಅಥವಾ ವೆಬ್​ಸೈಟ್​ ಮೂಲಕ ಅರ್ಜಿ ಹಾಕಬಹುದು. ಸಂಸ್ಥೆಯ ಹೆಸರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML )ಪೋಸ್ಟ್‌ಗಳ ಸಂಖ್ಯೆ: 119ಉದ್ಯೋಗ ಸ್ಥಳ:

BEML Recruitment: ಬರೋಬ್ಬರಿ 119 ಹುದ್ದೆಗಳಿಗೆ ಆಹ್ವಾನ ನೀಡ್ತಾ ಇದೆ BEML , ಕೈ ತುಂಬಾ ಸಂಬಳ ಕೂಡ! Read More »

ಹೊಸ ಟ್ರೇಡ್ ಮಾರ್ಕ್ ಗಳ ಮೊರೆಹೋದ ಬಜಾಜ್| ಈ ಹೆಸರುಗಳು‌ ಮಾರ್ಕೆಟ್ ಕ್ಯಾಚ್ ಮಾಡೋದು ಗ್ಯಾರಂಟಿ!!

ಸಮಗ್ರ ನ್ಯೂಸ್: ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ಕಂಪನಿಗಳಲ್ಲಿ ಒಂದಾಗಿರುವ ಬಜಾಜ್ ಆಟೋ ಇದೀಗ ತನ್ನ ಮುಂಬರುವ ಉತ್ಪನ್ನಗಳಿಗೆ ಬೆರಳೆಣಿಕೆಯ ಹೆಸರುಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಜಿಂಗರ್, ಎಲಿಕ್ಸಿರ್, ಔರಾ, ಬಾಂಬರ್ ಇವು ಸದ್ಯ ಬಜಾಜ್ ತನ್ನ ಭವಿಷ್ಯದ ಉತ್ಪನ್ನಗಳ ಟ್ರೇಡ್‌ಮಾರ್ಕ್‌ಗಳು. ಈ ಹೊಸ ಹೆಸರುಗಳು ಯಾವ ಮಾದರಿಗಳಿಗೆ ನೀಡಬಹುದು ಎಂದು ತಿಳಿಯುವ ಮೊದಲು ಬಜಾಜ್ ಈ ಹಿಂದೆಯೂ ಕೆಲ ಟ್ರೇಡ್‌ಮಾರ್ಕ್ ಸಲ್ಲಿಸಿದ್ದ ಒಂದಷ್ಟು ಹೆಸರುಗಳನ್ನು ನೋಡೋಣ. ರೇಸರ್, ಹ್ಯಾಮರ್, ಸ್ವಿಂಗ್, ಜಿನೀ, ಫ್ರೀರೈಡರ್, ಕ್ಯಾಲಿಬರ್, ನ್ಯೂರಾನ್, ಟ್ವಿನ್ನರ್,

ಹೊಸ ಟ್ರೇಡ್ ಮಾರ್ಕ್ ಗಳ ಮೊರೆಹೋದ ಬಜಾಜ್| ಈ ಹೆಸರುಗಳು‌ ಮಾರ್ಕೆಟ್ ಕ್ಯಾಚ್ ಮಾಡೋದು ಗ್ಯಾರಂಟಿ!! Read More »

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023ರ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ”ಗೆ ಭಾಜನವಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನವಾದ ಅ. 2ರಂದು ಸಂಜೆ 4.30

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ Read More »

ಅಯೋಧ್ಯಾ ರಾಮ‌ ಮಂದಿರ/ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಸಾಧ್ಯತೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಮುಕ್ತಾಯದ ಹಂತದಲ್ಲಿ ಇದ್ದು, ಮುಂದಿನ ವರ್ಷದ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಮಾಡುವ ಸಾಧ್ಯತೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ಜನವರಿ 20ರಿಂದ 24ರವರೆಗೆ ನಡೆಯುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಮೂರ್ತಿ ಪ್ರತಿಷ್ಠಾಪನೆಯ ದಿನಾಂಕವನ್ನು ನಿರ್ಧರಿಸಿ, ಪ್ರಧಾನಿಯವರಿಗೆ ತಿಳಿಸಬೇಕಿದೆ ಎಂದು ಮಿಶ್ರಾ ಹೇಳಿದ್ದಾರೆ. ಈ ವರ್ಷದ ಅಂತ್ಯಕ್ಕೆ ನೆಲಮಹಡಿಯ ಕಾಮಗಾರಿ ಅಂತ್ಯಗೊಳ್ಳಲಿದ್ದು, ಜನವರಿ ತಿಂಗಳ

ಅಯೋಧ್ಯಾ ರಾಮ‌ ಮಂದಿರ/ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಸಾಧ್ಯತೆ Read More »

ಜಲವಿವಾದಗಳ ಪರಿಹಾರಕ್ಕಾಗಿ 122.76 ಕೋಟಿ ವಕೀಲರ ಶುಲ್ಕ/ ಮಾಹಿತಿ ಹಕ್ಕಿನಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಕರ್ನಾಟಕದ ಕೃಷ್ಣಾ, ಕಾವೇರಿ ಮತ್ತು ಮಹದಾಯಿ ನದಿಗಳ ವಿಚಾರದಲ್ಲಿ ಹೊರ ರಾಜ್ಯಗಳೊಂದಿಗೆ ಇರುವ ವಿವಾದವನ್ನು ಬಗೆಹರಿಸಲು ವಕೀಲರ ಶುಲ್ಕವಾಗಿ 122.76 ಕೋಟಿ ಹಣವನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕಿನಲ್ಲಿ ತಿಳಿದುಬಂದಿದೆ. ಕಾವೇರಿ, ಕೃಷ್ಣಾ ಮತ್ತು ಮಹದಾಯಿ ಜಲವಿವಾದ ನ್ಯಾಯಮಂಡಳಿಗಳಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಲು ಇಷ್ಟು ಮೊತ್ತವನ್ನು ವಕೀಲರ ಶುಲ್ಕವಾಗಿ ಪಾವತಿ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಬೆಳಗಾವಿಯಲ್ಲಿ ಹೇಳಿದರು. ಕಾವೇರಿ ಜಲವಿವಾದಕ್ಕಾಗಿ ಅತ್ಯಧಿಕ 54.13 ಕೋಟಿ ವ್ಯಯಿಸಲಾಗಿದ್ದು,

ಜಲವಿವಾದಗಳ ಪರಿಹಾರಕ್ಕಾಗಿ 122.76 ಕೋಟಿ ವಕೀಲರ ಶುಲ್ಕ/ ಮಾಹಿತಿ ಹಕ್ಕಿನಲ್ಲಿ ಬಹಿರಂಗ Read More »