ರಾಷ್ಟ್ರೀಯ

ಚಂದ್ರಯಾನ -3 ; ಸಾಪ್ಟ್ ಲ್ಯಾಂಡಿಂಗ್ ದಿನಾಂಕ ಬದಲಾವಣೆ ಸಾಧ್ಯತೆ

ಸಮಗ್ರ ನ್ಯೂಸ್: ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಿಂದ ಕೇವಲ 25 ರಿಂದ 150 ಕಿಮೀ ದೂರದಲ್ಲಿ ಸುತ್ತುತ್ತಿದೆ. ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್‌ ಮಾಡಲು ಸಿದ್ಧರಿದ್ದೇವೆ. ಒಂದು ಅಂದು ಸಾಧ್ಯವಾಗದೆ ಇದ್ದರೆ ಆಗಸ್ಟ್ 27ರಂದು ಮತ್ತೊಮ್ಮೆ ಪ್ರಯತ್ನಿಸುವುದಾಗಿ ಇಸ್ರೋದ ಹಿರಿಯ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 23ರಂದು ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಎರಡು ಗಂಟೆಗಳ ಮೊದಲು ನಾವು ಲ್ಯಾಂಡರ್ ಮಾಡ್ಯೂಲ್ ಮತ್ತು ವಾತಾವರಣದ ಆಧಾರದ ಮೇಲೆ ನಿರ್ಧರಿಸುತ್ತೇವೆ ಎಂದು ಅಹಮದಾಬಾದ್‌ನ ಬಾಹ್ಯಾಕಾಶ ಅಪ್ಲಿಕೇಶನ್ […]

ಚಂದ್ರಯಾನ -3 ; ಸಾಪ್ಟ್ ಲ್ಯಾಂಡಿಂಗ್ ದಿನಾಂಕ ಬದಲಾವಣೆ ಸಾಧ್ಯತೆ Read More »

ಚಂದ್ರಯಾನ- 3 ಮತ್ತೊಂದು ಹಂತ ಯಶಸ್ವಿ | ಆರ್ಬಿಟರ್ ಜೊತೆ ಸಂಪರ್ಕ ಸಾಧಿಸಿದ ವಿಕ್ರಮ್

ಸಮಗ್ರ ನ್ಯೂಸ್: ಭಾರತದ ಮಿಷನ್ ಚಂದ್ರಯಾನ-3 ಚಂದ್ರನ ಮೇಲೆ ಇಳಿಯಲು ಕೇವಲ ಎರಡು ದಿನಗಳು ಬಾಕಿ ಇದೆ. ಈ ನಡುವೆ ಚಂದ್ರಯಾನ-2ರ ಆರ್ಬಿಟರ್ ಚಂದ್ರಯಾನ-3ನ್ನ ಚಂದ್ರನ ಕಕ್ಷೆಯಲ್ಲಿ ಸ್ವಾಗತಿಸಿದ್ದು, ಇಬ್ಬರ ನಡುವೆ ಸಂಪರ್ಕ ಏರ್ಪಟ್ಟಿದೆ. ಇಸ್ರೋದ ಚಂದ್ರಯಾನ-3 ಮಿಷನ್‌ನ ಸಾಫ್ಟ್‌ ಲ್ಯಾಂಡಿಂಗ್‌ಗೆ ಈಗ 48 ಗಂಟೆಗಳು ಉಳಿದಿವೆ, ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಈ ಮಿಷನ್ ನೋಡುತ್ತಿದೆ. ವಿಕ್ರಮ್ ಲ್ಯಾಂಡರ್ ಯಶಸ್ವಿ ಎರಡನೇ ಮತ್ತು ಅಂತಿಮ ಡಿಬೂಸ್ಟಿಂಗ್ನೊಂದಿಗೆ, ಚಂದ್ರಯಾನ -3 ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಇದು ಮಹತ್ವಾಕಾಂಕ್ಷೆಯ

ಚಂದ್ರಯಾನ- 3 ಮತ್ತೊಂದು ಹಂತ ಯಶಸ್ವಿ | ಆರ್ಬಿಟರ್ ಜೊತೆ ಸಂಪರ್ಕ ಸಾಧಿಸಿದ ವಿಕ್ರಮ್ Read More »

ನಾಗರಪಂಚಮಿ ಸಂಭ್ರಮ| ಚಂದ್ರಯಾನ -3 ಯಶಸ್ಸಿಗೆ ಕುಕ್ಕೆಯಲ್ಲಿ ವಿಶೇಷ ಪೂಜೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದು ನಾಗಪಂಚಮಿಯ ಸಂಭ್ರಮ ಮನೆ ಮಾಡಿದೆ. ಹಾಗೆಯೇ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆಯನ್ನು ಸಹ ಮಾಡಲಾಯಿತು. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ISRO ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಗಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ. ಈ ಮೂಲಕ ತಾಯಿ ಭಾರತೀಯ ಹೆಸರು ಪ್ರಪಂಚದಲ್ಲೇ ಅಗ್ರಗಣ್ಯವಾಗಲಿ ಎಂದು ಪಂಚಮಿಯ ದಿನವಾದ ಇಂದು ಶ್ರೀ ನಾಗದೇವರಿಗೆ ಹಾಲೆರೆದು ನಾಗ ತಂಬಿಲ (ಕಾರ್ತೀಕ ಪೂಜೆ)

ನಾಗರಪಂಚಮಿ ಸಂಭ್ರಮ| ಚಂದ್ರಯಾನ -3 ಯಶಸ್ಸಿಗೆ ಕುಕ್ಕೆಯಲ್ಲಿ ವಿಶೇಷ ಪೂಜೆ Read More »

ವಿಫಲಗೊಂಡ ಚಂದ್ರಯಾನ| ಚಂದ್ರನ ಮೇಲೆ ಅಪ್ಪಳಿಸಿದ ಲೂನಾ 25

ಸಮಗ್ರ ನ್ಯೂಸ್: ರಷ್ಯಾದ ಬಾಹ್ಯಾಕಾಶ ನೌಕೆ ಲೂನಾ 25 ಪತನವಾಗಿ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ತಾಂತ್ರಿಕ ದೋಷದಿಂದಾಗಿ ಚಂದ್ರನ ಮೇಲ್ಮೈಗೆ ಬಾಹ್ಯಾಕಾಶ ನೌಕೆ ಡಿಕ್ಕಿ ಹೊಡೆದಿದೆ ಎಂದು ರಷ್ಯಾ ಬ್ಯಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮಾಸ್ ಹೇಳಿದೆ. ಚಂದ್ರಯಾನ 3 ಉಡಾವಣೆ ಬಳಿಕ ಆಗಸ್ಟ್​ 11 ರಂದು ರಷ್ಯಾ ಈ ರಾಕೆಟ್​ ಉಡಾವಣೆ ಮಾಡಿತ್ತಾದರೂ ಭಾರತಕ್ಕೂ ಮೊದಲೇ ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗ್ರಹ ಇಳಿಸಲು ಪ್ಲಾನ್​ ಮಾಡಿತ್ತು. ಆದರೆ ಇದು ಸಫಲವಾಗಿಲ್ಲ. ಆಗಸ್ಟ್ 21 ರಂದು ನೌಕೆಯನ್ನು ಸಾಫ್ಟ್ ಲ್ಯಾಂಡಿಂಗ್​

ವಿಫಲಗೊಂಡ ಚಂದ್ರಯಾನ| ಚಂದ್ರನ ಮೇಲೆ ಅಪ್ಪಳಿಸಿದ ಲೂನಾ 25 Read More »

ಚಂದ್ರಯಾನ -3: ಡಿ ಬೂಸ್ಟಿಂಗ್ ಕಾರ್ಯ ಯಶಸ್ವಿ

ಸಮಗ್ರ ನ್ಯೂಸ್: ಚಂದ್ರಯಾನ -3 ಮಿಷನ್ನ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ನ ಕಕ್ಷೆಯನ್ನು ಯಶಸ್ವಿಯಾಗಿ ಕಡಿಮೆ ಮಾಡಲಾಗಿದೆ ಎಂದು ಇಸ್ರೋ ತಿಳಿಸಿದೆ. ‘ಎರಡನೇ ಮತ್ತು ಅಂತಿಮ ಡಿಬೂಸ್ಟಿಂಗ್ (ನಿಧಾನಗೊಳಿಸುವ) ಕಾರ್ಯಾಚರಣೆಯು ಎಲ್‌ಎಂ ಕಕ್ಷೆಯನ್ನು 25 ಕಿಮೀ x 134 ಕಿ.ಮೀ.ಗೆ ಯಶಸ್ವಿಯಾಗಿ ಇಳಿಸಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ಗೊತ್ತುಪಡಿಸಿದ ಲ್ಯಾಂಡಿಂಗ್ ಸೈಟ್ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತದೆ. ಆಗಸ್ಟ್ 23, 2023 ರಂದು ಭಾರತೀಯ ಕಾಲಮಾನ 17.45 ರ ಸುಮಾರಿಗೆ ಶಕ್ತಿಯುತ ಇಳಿಯುವಿಕೆ ಪ್ರಾರಂಭವಾಗುವ ನಿರೀಕ್ಷೆಯಿದೆ” ಎಂದು

ಚಂದ್ರಯಾನ -3: ಡಿ ಬೂಸ್ಟಿಂಗ್ ಕಾರ್ಯ ಯಶಸ್ವಿ Read More »

ಸೊಳ್ಳೆಗಳ ಸಾಮ್ರಾಜ್ಯದತ್ತ ಇಣುಕು ನೋಟ| ವಿಶ್ವ ಸೊಳ್ಳೆಗಳ ದಿನ –ಆಗಸ್ಟ್20

ಸಮಗ್ರ ನ್ಯೂಸ್: ಜಗತ್ತಿನಾದ್ಯಂತ ಆಗಸ್ಟ್ 20ನ್ನು ವಿಶ್ವ ಸೊಳ್ಳೆಗಳ ದಿನ ಎಂದು ಆಚರಿಸಲಾಗುತ್ತಿದೆ. ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ಆಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಮನುಕುಲದ ಮಹೋನ್ನತಿಗೆ ಮಹತ್ತರ ಕೊಡುಗೆ ನೀಡಿ, 1902ರಲ್ಲಿ ವೈದ್ಯ ವಿಜ್ಞಾನಕ್ಕಾಗಿ ನೊಬೆಲ್ ಪ್ರಶಸ್ತಿ ದೊರೆತ ಭಾರತೀಯ ಸಂಜಾತ ಬ್ರಿಟಿಷ್ ವೈದ್ಯ ಸರ್ ರೋನಾಲ್ಡ್ ರೋಸ್ ಅವರನ್ನು ಸ್ಮರಿಸುವ ಸುದಿನ. 1897ನೇ ಆಗಸ್ಟ್ 20ರಂದು ತಾನು ಮಾಡಿದ ಸಂಶೋಧನೆಗಳ ಮೂಲಕ ಸೊಳ್ಳೆಗಳಿಂದ ಮನುಷ್ಯನಿಗೆ ಮಲೇರಿಯಾ ಹರಡುತ್ತದೆ ಎಂದು ಜಗತ್ತಿಗೆ ಸಾರಿ

ಸೊಳ್ಳೆಗಳ ಸಾಮ್ರಾಜ್ಯದತ್ತ ಇಣುಕು ನೋಟ| ವಿಶ್ವ ಸೊಳ್ಳೆಗಳ ದಿನ –ಆಗಸ್ಟ್20 Read More »

ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ

ಸಮಗ್ರ ನ್ಯೂಸ್: ‘ಲಡಾಖ್’ನಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಕುರಿತು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದು, ಲಡಾಖ್’ನಲ್ಲಿ ಕಲ್ಲಿನ ಕಣಿವೆಗೆ ಸೇನಾ ವಾಹನ ಡಿಕ್ಕಿ ಹೊಡೆದ ಪರಿಣಾಮ, ಕಂದಕಕ್ಕೆ ಕಾರು ಬಿದ್ದು ಏಳು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕ್ಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ನಡೆದ ಅಪಘಾತದಲ್ಲಿ ಏಳು ಭಾರತೀಯ ಸೇನಾ ಸೈನಿಕರು

ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ Read More »

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು

ಸಮಗ್ರ ನ್ಯೂಸ್:ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಅದರೊಂದಿಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾಕಷ್ಟು ಕೆಲಸ ಮಾಡಲಾಗುತ್ತಿದೆ. ಆದರೆ ನೀವು ದಿನಕ್ಕೆ ಎಷ್ಟು ಬಾರಿ ಚಾರ್ಜ್ ಮಾಡುತ್ತಿದ್ದೀರಿ ಎಂಬುದನ್ನು ಎಂದಾದರು ಗಮನಿಸಿದ್ದೀರಾ? ಅತಿಯಾಗಿ ಮೊಬೈಲ್ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾಳಾಗಬಹುದು. ಮತ್ತು ಕಡಿಮೆ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾನಿಗೋಳಗಾಗಬಹುದು. ಹಗಲಿನಲ್ಲಿ ಪದೇ ಪದೇ ಫೋನ್ ಚಾರ್ಜ್ ಮಾಡುವ ಅಭ್ಯಾಸವನ್ನು ಇಂದೇ ನಿಲ್ಲಿಸಿ. ಒಂದೆಡೆ ಬ್ಯಾಟರಿ (Smartphone Battery) ಖಾಲಿಯಾದ ಕಾರಣ ಫೋನ್ ಬಳಸಲಾಗುವುದಿಲ್ಲ, ಆದರೆ

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು Read More »

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’

ಸಮಗ್ರ ನ್ಯೂಸ್: ಚಂದ್ರಯಾನ-3 ರ ಲ್ಯಾಂಡರ್ ‘ವಿಕ್ರಮ್’ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದ್ದು, ಈಗ ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. “LM ಅನ್ನು ಪ್ರೊಪಲ್ಷನ್ ಮಾಡ್ಯೂಲ್ (PM) ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ನಾಳೆಗೆ ಯೋಜಿಸಲಾದ ಡೀಬೂಸ್ಟಿಂಗ್ ಮೇಲೆ LM ಸ್ವಲ್ಪ ಕಡಿಮೆ ಕಕ್ಷೆಗೆ ಇಳಿಯಲಿದೆ” ಎಂದು ISRO ಟ್ವೀಟ್‌ನಲ್ಲಿ ತಿಳಿಸಿದೆ. ಒಮ್ಮೆ ಚಂದ್ರನ ಮೇಲೆ ಲ್ಯಾಂಡರ್ ವಿಕ್ರಮ್ ಪ್ರಗ್ಯಾನ್ ರೋವರ್ ಅನ್ನು ಛಾಯಾಚಿತ್ರ ಮಾಡುತ್ತದೆ, ಇದು ಚಂದ್ರನ ಮೇಲ್ಮೈಯಲ್ಲಿ ಭೂಕಂಪನ ಚಟುವಟಿಕೆಯನ್ನು ಅಧ್ಯಯನ

ಚಂದ್ರಯಾನ-3 ನೌಕೆಯಿಂದ ಬೇರ್ಪಟ್ಟ ‘ವಿಕ್ರಮ್’| ಐತಿಹಾಸಿಕ ಸಾಧನೆಯ ಹಾದಿಯಲ್ಲಿ ‘ಇಸ್ರೋ’ Read More »

ಚಂದ್ರನ ಅಂತಿಮ ಕಕ್ಷೆಗೆ ಕಾಲಿಟ್ಟ ಚಂದ್ರಯಾನ-3 ನೌಕೆ

ಸಮಗ್ರ ನ್ಯೂಸ್: ಚಂದ್ರಯಾನ-3 ನೌಕೆ ಆಗಸ್ಟ್‌ 23ರಂದು ಚಂದ್ರನಲ್ಲಿ ಇಳಿಯುವ ನಿರೀಕ್ಷೆ ಇದ್ದು, ಚಂದ್ರಯಾನ-3 ನೌಕೆ ಚಂದ್ರನ ಮೇಲ್ಪದರದಿಂದ ಕೇವಲ 163 ಕಿಲೋ ಮೀಟರ್‌ ದೂರದಲ್ಲಿದೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಜು.14 ರಂದು ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿತ್ತು. ಇದೀಗ ಚಂದ್ರಯಾನ-3 ನೌಕೆಯ ಅಂತಿಮ ಸುತ್ತು ಯಶಸ್ವಿಯಾಗಿ ನೆರವೇರಿದ್ದು, ಚಂದ್ರಯಾನ 3 ನೌಕೆ ಚಂದಿರನಿಗೆ ಮತ್ತಷ್ಟು ಸನಿಹವಾಗಿದೆ ಎಂದು ಇಸ್ರೋ (ಇಂಡಿಯನ್‌ ಸ್ಪೇಸ್‌ ರಿಸರ್ಚ್‌ ಆರ್ಗನೈಸೇಶನ್) ‌ಆ.16 ರಂದು

ಚಂದ್ರನ ಅಂತಿಮ ಕಕ್ಷೆಗೆ ಕಾಲಿಟ್ಟ ಚಂದ್ರಯಾನ-3 ನೌಕೆ Read More »