ರಾಷ್ಟ್ರೀಯ

ಕಾವೇರಿ ವಿವಾದ| ಜೆಡಿಎಸ್ ಬಿಜೆಪಿ ಒಟ್ಟಾಗಿ ಇರ್ತೇವೆ: ಬಿಎಸ್ ವೈ

ಸಮಗ್ರ ನ್ಯೂಸ್: ಕಾವೇರಿ ವಿವಾದ ನಾಡಿನಾದ್ಯಂತ ಉಗ್ರ ಹೋರಾಟಕ್ಕೆ ರೂಪತಾಳಿದ್ದು, ಎಲ್ಲೆಡೆ ಬಂದ್ ನದ್ದೆ ಸುದ್ದಿಯಾಗಿದೆ, ನಾಳೆ ಬೆಂಗಳೂರು ಹಾಗೂ ಸೆ.29 ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ ಇನ್ನು ಒಂದೇ ಒಂದು ಹನಿ ಸರ್ಕಾರ ನೀರು ಬಿಟ್ಟರೂ ಹೋರಾಟ ತೀವ್ರ ಆಗಲಿದೆ. ಇನ್ಮುಂದೆ ನೀರು ಬಿಟ್ರೆ ಮುಂದಿನ ಆಗುಹೋಗುಗಳಿಗೆ ಸರ್ಕಾರವೇ ಕಾರಣ ಆಗಲಿದೆ. ನಮ್ಮ ಹೋರಾಟಕ್ಕೆ ಜೆಡಿಎಸ್ ನಾಯಕರೂ ಕೈಜೋಡಿಸುವಂತೆ ಮನವಿ ಮಾಡ್ತೇನೆ, […]

ಕಾವೇರಿ ವಿವಾದ| ಜೆಡಿಎಸ್ ಬಿಜೆಪಿ ಒಟ್ಟಾಗಿ ಇರ್ತೇವೆ: ಬಿಎಸ್ ವೈ Read More »

ಏಷ್ಯನ್ ಗೇಮ್ಸ್| ಮೊದಲ ಚಿನ್ನದ ಪದಕ ಗೆದ್ದ ಭಾರತ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡಕ್ಕೆ ಚಿನ್ನದ ಪದ ಬಂದಿದೆ. 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಚಿನ್ನದ ಪದಕ ಬಂದಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ತಂಡವು ಭಾರತಕ್ಕೆ ಚಿನ್ನದ ಪದಕ ತಂದಿದೆ. 10 ಮೀಟರ್ ಏರ್ ರೈಫಲ್ ತಂಡವು ಫೈನಲ್‌ನಲ್ಲಿ ವಿಶ್ವ ದಾಖಲೆಯ ಸ್ಕೋರ್ ಗಳಿಸಿದೆ.

ಏಷ್ಯನ್ ಗೇಮ್ಸ್| ಮೊದಲ ಚಿನ್ನದ ಪದಕ ಗೆದ್ದ ಭಾರತ Read More »

ರಾಷ್ಟ್ರೀಯ ಸೇವಾ ಯೋಜನಾ ದಿನ – ಸೆಪ್ಟಂಬರ್ 24

ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ ನಡುವೆ ಸುಖಕರವಾದ ಮತ್ತು ರಚನಾತ್ಮಕವಾದ ಸಂಬಂಧ ಬೆಳೆಯಬೇಕು ಎಂಬ

ರಾಷ್ಟ್ರೀಯ ಸೇವಾ ಯೋಜನಾ ದಿನ – ಸೆಪ್ಟಂಬರ್ 24 Read More »

ಭಾರತ ಪಾಕಿಸ್ತಾನದ ನಡುವೆ ಕಾಶ್ಮೀರ ವಿಚಾರವೇ ನಿರ್ಣಾಯಕ/ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅನ್ವರ್ ಉಲ್ ಹಕ್ ಕಾಕರ್

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಸ್ಥಾಪನೆಗೆ ಕಾಶ್ಮೀರ ವಿಚಾರವೇ ನಿರ್ಣಾಯಕವಾದುದು ಎಂದು ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ಅನ್ವರ್ ಉಲ್ ಕಾಕರ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹೇಳಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನದಲ್ಲಿ ಮಾತನಾಡಿದ ಕಾಕರ್, ‘ ಪಾಕ್ ತನ್ನ ನೆರೆಯ ರಾಷ್ಟ್ರಗಳ ಜೊತೆಗೆ ಶಾಂತಿಯುತವಾದ ಬಾಂಧವ್ಯವನ್ನು ಹೊಂದಲು ಇಷ್ಟಪಡುತ್ತದೆ. ಭಾರತದ ಜೊತೆ ಶಾಂತಿಯುತ ಬಾಂಧವ್ಯವನ್ನು ಹೊಂದಲು ಕಾಶ್ಮೀರ ವಿಷಯವೇ ನಿರ್ಣಾಯಕವಾದುದು. ಕಾಶ್ಮೀರ ಕುರಿತಂತೆ ತನ್ನ ನಿರ್ಣಯವನ್ನು ಜಾರಿಗೊಳಿಸಲು ಭದ್ರತಾ ಮಂಡಳಿ‌ ಮಹತ್ವ

ಭಾರತ ಪಾಕಿಸ್ತಾನದ ನಡುವೆ ಕಾಶ್ಮೀರ ವಿಚಾರವೇ ನಿರ್ಣಾಯಕ/ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅನ್ವರ್ ಉಲ್ ಹಕ್ ಕಾಕರ್ Read More »

ಚಂದ್ರಯಾನ-3; ಪ್ರಗ್ಯಾನ್, ವಿಕ್ರಮ್ ನಿಂದ ಸಿಗ್ನಲ್ ಸಿಗ್ತಿಲ್ಲ – ಇಸ್ರೋ

ಸಮಗ್ರ ನ್ಯೂಸ್: ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್‌ನೊಂದಿಗೆ ಸಂಪರ್ಕ ಬೆಳೆಸಲು ಮತ್ತು ಅವು ಎಚ್ಚರವಾಗಿವೆಯೇ ಎಂದು ನೋಡಲು ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಇಸ್ರೋ ಹೊಸ ಅಪ್​ಡೇಟ್​ ಅನ್ನು ನೀಡಿದೆ. ಇಲ್ಲಿಯವರೆಗೆ, ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಇಸ್ರೋ ತಿಳಿಸಿದೆ. ಆರಂಭದಲ್ಲಿ, ಇಸ್ರೋ ಲ್ಯಾಂಡರ್ ಮತ್ತು ರೋವರ್‌ ಅನ್ನು ಸೆಪ್ಟೆಂಬರ್ 22 ರಂದು ಎಚ್ಚರಗೊಳಿಸಲು ಯೋಜಿಸಿತ್ತು, ಆದರೆ ಇದನ್ನು ಒಂದು ದಿನ ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿದ್ದವು, ಆದರೆ ಈಗ ಬಂದ ಅಪ್​ಡೇಟ್ ಪ್ರಕಾರ ಇಸ್ರೋ ತನ್ನ

ಚಂದ್ರಯಾನ-3; ಪ್ರಗ್ಯಾನ್, ವಿಕ್ರಮ್ ನಿಂದ ಸಿಗ್ನಲ್ ಸಿಗ್ತಿಲ್ಲ – ಇಸ್ರೋ Read More »

ಚಂದ್ರನಲ್ಲಿ ಇಂದು ಮತ್ತೆ ಸೂರ್ಯೋದಯ| ನಿದ್ದೆಯಿಂದ ಎದ್ದೇಳುತ್ತಾನಾ ಪ್ರಗ್ಯಾನ್? ಮಹತ್ವದ ಕಾರ್ಯ ಸಾಧಿಸುವ ನಿರೀಕ್ಷೆಯಲ್ಲಿ ಇಸ್ರೋ

ಸಮಗ್ರ ನ್ಯೂಸ್: ಚಂದ್ರಯಾನ 3 ಉಡ್ಡಯನದ ಭಾಗವಾಗಿ ಚಂದ್ರನ ದಕ್ಷಿಣ ಧ್ರುವದ ಮೇಲಿಳಿದು ಅಲ್ಲಿ 12 ದಿನಗಳ ಕಾಲ ಕಾರ್ಯ ನಿರ್ವಹಿಸಿ ನಿದ್ರೆಗೆ ಜಾರಿದ್ದ ವಿಕ್ರಂ ಲ್ಯಾಂಡರ್‌ ಮತ್ತು ಪ್ರಜ್ಞಾನ್‌ ರೋವರ್‌ಗಳನ್ನು ಮತ್ತೆ ಎಚ್ಚರಿಸುವ ಕಾರ್ಯವನ್ನು ಇಂದು ಇಸ್ರೋ ಕೈಗೊಳ್ಳಲಿದೆ. ಒಂದು ವೇಳೆ ಇದರಲ್ಲಿ ಯಶಸ್ವಿಯಾದರೆ ಮತ್ತೆ 14 ದಿನಗಳ ಕಾಲ ಇವು ಕಾರ್ಯ ನಿರ್ವಹಿಸಲಿವೆ. ಚಂದ್ರನ ಮೇಲಿನ ರಾತ್ರಿ ಸಮಯ ಸೆ.21ಕ್ಕೆ ಮುಕ್ತಾಯವಾಗಿದ್ದು, ಇಂದು ಅಲ್ಲಿ ಸೂರ್ಯೋದಯವಾಗಲಿದೆ. ಇಂದು ಲ್ಯಾಂಡರ್‌ (Vikram lander) ಮತ್ತು ರೋವರ್‌ಗಳು

ಚಂದ್ರನಲ್ಲಿ ಇಂದು ಮತ್ತೆ ಸೂರ್ಯೋದಯ| ನಿದ್ದೆಯಿಂದ ಎದ್ದೇಳುತ್ತಾನಾ ಪ್ರಗ್ಯಾನ್? ಮಹತ್ವದ ಕಾರ್ಯ ಸಾಧಿಸುವ ನಿರೀಕ್ಷೆಯಲ್ಲಿ ಇಸ್ರೋ Read More »

ಮಲೆನಾಡು ಟ್ರಸ್ಟ್ ವತಿಯಿಂದ ಉಮ್ಲಿಂಗ್ಲಾ ಏರಿದ ತವ್ಹೀದ್ ರಹ್ಮಾನ್ ದಂಪತಿಗೆ ಸನ್ಮಾನ

ಸಮಗ್ರ ನ್ಯೂಸ್:;ಸುಳ್ಯದಿಂದ ಪ್ರಥಮ ಬಾರಿಗೆ ಪ್ರಪಂಚದ ಅತ್ಯಂತ ಸುಂದರ ಸ್ಥಳಗಳಲ್ಲೊಂದಾದ ಜಮ್ಮು ಕಾಶ್ಮೀರದ ಲಡಾಖ್ ಗೆ ಬೈಕಿನಲ್ಲಿ ತೆರಳಿದ ಸುಳ್ಯದ ಯುವ ಉದ್ಯಮಿ ತೌಹೀದ್ ರಹ್ಮಾನ್ ಮತ್ತು ಪತ್ನಿ ಜಸ್ಮಿಯ ಹಾಗೂ 3 ವರ್ಷ ಪ್ರಾಯದ ಪುತ್ರ ಜಸೀಲ್ ರಹ್ಮಾನ್ ನೊಂದಿಗೆ ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ [17498] ಗಿಂತ ಎತ್ತರದ ವಿಶ್ವದ ಅತೀ ಎತ್ತರದ ಮೋಟಾರ್ ಪಾಸ್ [19024] ಅಡಿ ಎತ್ತರದ ಮೈಟಿ ಉಮ್ಮಿಂಗ್ಲಾ ಪಾಸ್ ಅನ್ನು ತಲುಪಿದ್ದಾರೆ. ಇಲ್ಲಿ ಜಸೀಲ್ ರಹ್ಮಾನ್ ಆಮ್ಲಜನಕ ಮಟ್ಟವು

ಮಲೆನಾಡು ಟ್ರಸ್ಟ್ ವತಿಯಿಂದ ಉಮ್ಲಿಂಗ್ಲಾ ಏರಿದ ತವ್ಹೀದ್ ರಹ್ಮಾನ್ ದಂಪತಿಗೆ ಸನ್ಮಾನ Read More »

ಕಾರುಗಳು‌ ತನ್ನಿಂತಾನೇ ಬೆಂಕಿಗೆ ಆಹುತಿಯಾಗೋದು ಯಾಕೆ ಗೊತ್ತಾ? ಈ ಪ್ರಾಬ್ಲಂ ನಿಮ್ಮ ಕಾರಲ್ಲಿದ್ರೆ ಈಗ್ಲೇ ಸರಿಪಡಿಸ್ಕೊಳ್ಳಿ…

ಸಮಗ್ರ ನ್ಯೂಸ್: ಕಾರಿಗೆ ಬೆಂಕಿ ಹೊತ್ತಿಕೊಳ್ಳುವ, ಚಲಿಸುತ್ತಿರುವ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆಗಳು ದೇಶದ ಮೂಲೆ ಮೂಲೆಯಲ್ಲಿ ದಾಖಲಾಗಿದೆ. ಹಲವರು ಈಗಾಗಲೇ ಹಲವರು ಬೆಂಕಿಗೆ ಆಹುತಿಯಾಗಿದ್ದಾರೆ. ಪದೇ ಪದೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಘಟನೆ ಕೇರಳದಲ್ಲಿ ತುಸು ಹೆಚ್ಚು. ಹೀಗಾಗಿ ತನಿಖಾಧಿಕಾರಿಗಳ ತಂಡ ಈ ಕುರಿತು ಅಧ್ಯಯನ ನಡೆಸಿ ಮಹತ್ವದ ವರದಿ ಬಹಿರಂಗಪಡಿಸಿದ್ದಾರೆ. ಒಟ್ಟು 207 ಕಾರುಗಳು ಬೆಂಕಿಗೆ ಆಹುತಿಯಾದ ಪ್ರಕರಣದ ತನಿಖೆ ನಡೆಸಿದ್ದಾರೆ. ಕಾರು ಬೆಂಕಿಗೆ ಆಹುತಿಯಾಗಲು 3 ಸಾಮಾನ್ಯ ಕಾರಣಗಳನ್ನು ತನಿಖಾಧಿಕಾರಿಗಳ

ಕಾರುಗಳು‌ ತನ್ನಿಂತಾನೇ ಬೆಂಕಿಗೆ ಆಹುತಿಯಾಗೋದು ಯಾಕೆ ಗೊತ್ತಾ? ಈ ಪ್ರಾಬ್ಲಂ ನಿಮ್ಮ ಕಾರಲ್ಲಿದ್ರೆ ಈಗ್ಲೇ ಸರಿಪಡಿಸ್ಕೊಳ್ಳಿ… Read More »

ಕಾವೇರಿ ವಿವಾದ| ಕರ್ನಾಟಕಕ್ಕೆ ಶಾಕ್ ನೀಡಿದ ಸುಪ್ರೀಂ| ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ

ಸಮಗ್ರ ನ್ಯೂಸ್: ಕಾವೇರಿ ಜಲ ವಿವಾದ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ್ದು, ತಮಿಳುನಾಡಿಗೆ ಕೆಆರ್​ಎಸ್​ನಿಂದ 5000 ಕ್ಯೂಸೆಕ್​ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿದೆ. ಹೀಗಾಗಿ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು

ಕಾವೇರಿ ವಿವಾದ| ಕರ್ನಾಟಕಕ್ಕೆ ಶಾಕ್ ನೀಡಿದ ಸುಪ್ರೀಂ| ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ Read More »

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ ITEL ಕಂಪೆನಿಯ 10 ಸಾವಿರದ 5G ಸ್ಮಾರ್ಟ್ ಫೋನ್

ಸಮಗ್ರ ನ್ಯೂಸ್: ಭಾರತದಲ್ಲಿ ಸಹ 5ಜಿ ನೆಟ್​ವರ್ಕ್​ ವಿಸ್ತರಿಸುತ್ತಿದ್ದಂತೆ ಮೊಬೈಲ್​ ತಯಾರಿಕಾ ಕಂಪನಿಗಳು ಕಡಿಮೆ ಬಜೆಟ್​ ಗೆ 5ಜಿ ಫೋನ್​ಗಳನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. 5G ಸ್ಮಾರ್ಟ್‌ಫೋನ್ ಖರೀದಿಸಬೇಕೆಂದರೆ 20 ಸಾವಿರ ಬೇಕಿತ್ತು. ಆದರೆ, ನಂತರದಲ್ಲಿ ರೂ.15 ಸಾವಿರದಿಂದ ರೂ.20 ಸಾವಿರದ ಬಜೆಟ್ ನಲ್ಲಿ 5ಜಿ ಮೊಬೈಲ್ ಗಳನ್ನು ಬಿಡುಗಡೆ ಮಾಡಲಾಯಿತು. ಈಗ, ರೂ.15 ಸಾವಿರದೊಳಗೆ 5ಜಿ ಸ್ಮಾರ್ಟ್ ಫೋನ್ ಗಳು ಲಭ್ಯವಿವೆ. ಈಗ ಬ್ಯಾಂಕ್ ಆಫರ್ ಗಳೊಂದಿಗೆ 12 ಸಾವಿರ ರೂ.ಗೆ 5ಜಿ ಮೊಬೈಲ್ ಖರೀದಿ

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ ITEL ಕಂಪೆನಿಯ 10 ಸಾವಿರದ 5G ಸ್ಮಾರ್ಟ್ ಫೋನ್ Read More »