ಜಗತ್ತನ್ನೇ ತಲ್ಲಣಗೊಳಿಸಿದ ಮುಂಬೈ ದಾಳಿ/ ವಿನಾಶಕಾರಿ ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ
ಸಮಗ್ರ ನ್ಯೂಸ್: ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ, ಭಾರತದ ಆರ್ಥಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಮುಂಬೈ ಮೇಲೆ ನಡೆದ ವಿನಾಶಕಾರಿ ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ ತುಂಬಿದೆ. ಲಷ್ಕರ್-ಎ-ತೋಯ್ಬಾ ಸಂಘಟನೆಯ 10 ಮಂದಿ ಭಯೋತ್ಪಾದಕರ ಈ ಸಂಘಟಿತ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು ಮತ್ತು 300ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದರು ಈ ಭಯೋತ್ಪಾದಕ ದಾಳಿ ಸಂಭವಿಸಿ 15 ವರ್ಷಗಳು ಕಳೆದರೂ ಸಹ ಘಟನೆಯ ಕರಾಳತೆ ಮತ್ತು ಮೃತಪಟ್ಟವರ ನೆನಪು ಇನ್ನು ಜೀವಂತವಾಗಿದೆ. ಭಾರತೀಯರು, ಯರೋಪಿಯನ್ನರು ಹಾಗೂ […]
ಜಗತ್ತನ್ನೇ ತಲ್ಲಣಗೊಳಿಸಿದ ಮುಂಬೈ ದಾಳಿ/ ವಿನಾಶಕಾರಿ ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ Read More »










